ಹೊಸೂರು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಉದ್ಘಾಟನೆ,ಕಠಿಣ ಪರಿಶ್ರಮ ಮತ್ತು ಆಸಕ್ತಿ ಪ್ರತಿಯೊಬ್ಬರನ್ನು ಯಶಸ್ಸಿನತ್ತ ಕೊಂಡೊಯುತ್ತದೆ;ನಾಗಪ್ಪ ಮರಾಠಿ ಹೊಸೂರು
ಬೈಂದೂರು: ಕ್ರೀಡೆ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾಗಿರುತ್ತದೆ.ಕಬಡ್ಡಿ ಅಪ್ಪಟ ದೇಶಿಯ ಕ್ರೀಡೆಯಾಗಿದೆ.ಇಂದು ಜಾಗತಿಕ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವುದು ಅತ್ಯಂತ ಸಂತೋಷಕರ ವಿಚಾರವಾಗಿದೆ. ಗ್ರಾಮೀಣ ಭಾಗದ ಕ್ರೀಡೆಯಾದ ಕಬಡ್ಡಿ ಜಾಗತಿಕ ಮನ್ನಣೆಗಳಿಸಿಕೊಂಡಿದೆ.ಕಠಿಣ ಪರಿಶ್ರಮ ಮತ್ತು ಆಸಕ್ತಿ ಪ್ರತಿಯೊಬ್ಬರನ್ನು ಯಶಸ್ಸಿನತ್ತ ಕೊಂಡೊಯುತ್ತದೆ.ಕ್ರೀಡೆಯ ಮೂಲಕ…