ಸುರಭಿ ಜೈಸಿರಿ -2024 ಸಂಗೀತ ನಿರ್ದೇಶಕ ಗುರುಕಿರಣ್ ರವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರಧಾನ,ಕಲೆ,ಸಾಹಿತ್ಯ,ಸಂಸ್ಕ್ರತಿ,ಪರಂಪರೆಗಳನ್ನು ಮುಂದುವರಿಸಿಕೊಂಡು ಸಾಗುವುದು ಸಂಘಟಿತ ಪ್ರಯತ್ನದಿಂದ ಮಾತ್ರ ಸಾದ್ಯ;ಗುರುಕಿರಣ್
ಬೈಂದೂರು: ಕರಾವಳಿ ಜಿಲ್ಲೆ ಶೈಕ್ಷಣಿಕ ಸಾಧನೆಯ ಜೊತೆಗೆ ಕಲಾ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡು ಅಗ್ರಗಣ್ಯವಾಗುತ್ತಿರುವುದು ಜಿಲ್ಲೆಯ ಹೆಮ್ಮೆಯಾಗಿದೆ.ವ್ಯಾಪಾರ ಬುದ್ದಿಯ ನಡುವೆ ಸರ್ವತೋಮುಖ ಬೆಳವಣಿಗೆ ವ್ಯಕ್ತಿತ್ವ ಬೆಳೆಸುತ್ತದೆ.ಕಲೆ,ಸಾಹಿತ್ಯ,ಸಂಸ್ಕ್ರತಿ,ಪರಂಪರೆಗಳನ್ನು ಮುಂದುವರಿಸಿಕೊಂಡು ಸಾಗುವುದು ಸಂಘಟಿತ ಪ್ರಯತ್ನದಿಂದ ಮಾತ್ರ ಸಾದ್ಯ.ಬೈಂದೂರಿನ ಸುರಭಿ ನಿರಂತರ ಹತ್ತು ವರ್ಷಗಳಿಂದ…