ದಾಸನಾಡಿ 34ನೇ ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಆಯ್ಕೆ
ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 34ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಚಂದ್ರಶೇಕರ ಮೇಸ್ತ,ರಾಘವೇಂದ್ರ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಸಂಘಟನಾ ಕಾರ್ಯದರ್ಶಿಯಾಗಿ ಮಹಾಬಲ ದೇವಾಡಿಗ,ಕೋಶಾಧ್ಯಕ್ಷರಾಗಿ ಮಾಧವ ಬಿಲ್ಲವ,ಸಾಂಸ್ಕ್ರತಿಕ ಮೇಲ್ವಿಚಾರಕರಾಗಿ…