ಬೈಂದೂರು ಉತ್ಸವ -2026 ಉದ್ಘಾಟನೆ,ಉತ್ಸವಗಳು ಬದುಕಿನ ಬದಲಾವಣೆಗೆ ನಾಂದಿಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಡೆ
ಬೈಂದೂರು; ಕಲೆ,ಸಾಂಸ್ಕ್ರತಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಬೈಂದೂರು ಬಹಳ ಹಿಂದಿನಿಂದಲೂ ಪ್ರಸಿದ್ದಿ ಪಡೆದಿದೆ.ಹತ್ತಾರು ಪೌರಾಣಿಕ ಹಿನ್ನೆಲೆಯುಳ್ಳ ಧಾರ್ಮಿಕ ಸ್ಥಳಗಳು ಬೈಂದೂರಿನಲ್ಲಿದೆ.ಶ್ರೀ ಕ್ಷೇತ್ರದ ವತಿಯಿಂದ ಇವುಗಳ ಅಭಿವೃದ್ದಿಗೆ ನಿರಂತರ ಸಹಾಯ ನೀಡಲಾಗಿದೆ.ಪ್ರತಿಯೊಬ್ಬರು ಧರ್ಮದ ಹಾದಿಯಲ್ಲಿ ಬದುಕು ಸಾಗಿಸಿ ಧಾರ್ಮಿಕತೆಯನ್ನು ಉಳಿಸಿಕೊಳ್ಳಬೇಕು.ಉತ್ಸವಗಳು ಬದುಕಿನ ಬದಲಾವಣೆಗೆ…