ಸ.ಪ.ಪೂ ಕಾಲೇಜು ಶಿರೂರು ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ, ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ದಿಗೆ ಶಿಕ್ಷಕರು ಹಾಗೂ ಪಾಲಕರ ಉತ್ಸಾಹ ಮುಖ್ಯ:ಗುರುರಾಜ ಗಂಟಿಹೊಳೆ
ಶಿರೂರು: ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಬಹುಮುಖ್ಯವಾಗಿರತಕ್ಕಂತ ಪ್ರಾಮುಖ್ಯತೆಯಿದೆ.ಶೈಕ್ಷಣಿಕ ಸಂಸ್ಥೆಗಳು ಅಭಿವೃದ್ದಿಯಾಗಬೇಕಾದರೆ ಶಿಕ್ಷಕರು, ಪಾಲಕರು ಮತ್ತು ಶಿಕ್ಷಣಾಭಿಮಾನಿಗಳ ಸಹಕಾರ ಬಹಳ ಮುಖ್ಯವಾಗಿದೆ.ಪೈಪೋಟಿಯುತ ಸಮಾಜದಲ್ಲಿ ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ವಿಶೇಷ ಮುತುವರ್ಜಿವಹಿಸಬೇಕಾದಂತ ಜವಬ್ದಾರಿ ಶಿಕ್ಷಕರದ್ದಾಗಿರುತ್ತದೆ.ಹೀಗಾಗಿ ಶಿರೂರು ಫ್ರೌಢಶಾಲೆ ಮತ್ತು…