ಬೈಂದೂರು: ಜೆಸಿಐ ಬೈಂದೂರು ಸಿಟಿ ಇದರ 2026 ನೇ ಸಾಲಿನ ನೂತನ ಅಧ್ಯಕ್ಷರಾಗಿ ಚೈತ್ರ ಸತೀಶ ಯಡ್ತರೆ ಆಯ್ಕೆಯಾಗಿದ್ದಾರೆ.ಇವರು ರತ್ತುಬಾಯಿ ಬಾಯಿ ಜನತಾ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.
ಜೆಸಿಐ ಬೈಂದೂರು ಸಿಟಿ 2026 ನೇ ಸಾಲಿನ ನೂತನ ಅಧ್ಯಕ್ಷರಾಗಿ ಚೈತ್ರ ಸತೀಶ ಯಡ್ತರೆ ಆಯ್ಕೆ
ByGiri shiruru
Jan 7, 2026