ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ (ರಿ.) ಇದರ 2026 – 2028 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆಚಾರ್ಯ ಹಾಗೂ ನೂತನ ಕಾರ್ಯದರ್ಶಿಯಾಗಿ ಗಣೇಶ್ ಜಟ್ಟಿಹಿತ್ಲು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Exclusive Shiruru News Website
ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ (ರಿ.) ಇದರ 2026 – 2028 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆಚಾರ್ಯ ಹಾಗೂ ನೂತನ ಕಾರ್ಯದರ್ಶಿಯಾಗಿ ಗಣೇಶ್ ಜಟ್ಟಿಹಿತ್ಲು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.