ಬೈಂದೂರು: ಸ್ಟಾರ್ ಹೆಲ್ತ್ ಇನ್ಸುರೆನ್ಸ್ ಶಿರೂರು -ಬೈಂದೂರು ಶಾಖೆ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ,ಪೊರೆ ಶಸ್ತ್ತ ಚಿಕಿತ್ಸೆ ಹಾಗೂ ನೇತ್ರದಾನ ನೊಂದಣಿ ಶಿಬಿರ ಫೆ..15 ರಂದು ಪೂರ್ವಾಹ್ನ 10 ಗಂಟೆಗೆ  ಬೈಂದೂರು ಶ್ರೀ ಸೀತಾರಾಮ ಚಂದ್ರ ಕಲ್ಯಾಣ ಮಂಟದಲ್ಲಿ ನಡೆಯಲಿದೆ ಎಂದು ಸ್ಟಾರ್ ಹೆಲ್ತ್ ಇನ್ಸುರೆನ್ಸ್ ಶಿರೂರು ಶಾಖೆಯ ವ್ಯವಸ್ಥಾಪಕ ರವಿದಾಸ್ ಮೊಗೇರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.

9 + 5 =