ಬೈಂದೂರು: ನಾಗಲ್ಯಾಂಡ್ ಹಾಗೂ ತ್ರಿಪುರದಲ್ಲಿ ಬಿಜೆಪಿ ಮೈತ್ರಿಕೂಟದ ಗೆಲುವಿನ ಹಿನ್ನೆಲೆಯಲ್ಲಿ ಬೈಂದೂರು ಸರ್ಕಲ್ ಬಳಿ ಬಿಜೆಪಿ ಪಕ್ಷದ ವತಿಯಿಂದ ಸಂಭ್ರಮಾಚರಣೆ ನಡೆಯಿತು.ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಕೆ.ಬಾಬು ಶೆಟ್ಟಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಆಕ್ರಮ -ಸಕ್ರಮ ಸಮಿತಿ ಸದಸ್ಯ ದಿನೇಶ್ ಕುಮಾರ್,ಪ್ರಕಾಶ್ ದೇವಾಡಿಗ ಹೇನ್‌ಬೇರು,ಗ್ರಾ.ಪಂ ಸದಸ್ಯ ಸುರೇಂದ್ರ ದೇವಾಡಿಗ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು

 

Leave a Reply

Your email address will not be published.

2 × one =