ಬೈಂದೂರು: ಧಾರ್ಮಿಕ,ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆಲ್ ಅಮೇರಿಕಾ ತುಳು ಅಸೋಸಿಯೇಷನ್ ಇದರ ಸ್ಥಾಪಕರಾದ  ಭಾಸ್ಕರ ಶೇರೆಗಾರ್ ರವರಿಗೆ ಸಮಾಜಸೇವೆ ವಿಭಾಗದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಕರ್ನಾಟಕ ವಿಶ್ವವಿದ್ಯಾನಿಲಯದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಪ್ರಶಸ್ತಿ ಪ್ರಧಾನಿಸಿದರು.ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ ಜೋಶಿ,ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ,ಸಂಸ್ಥಾಪಕ ಅಧ್ಯಕ್ಷ ಡಾ.ಹೆಚ್.ಎಲ್.ಎನ್.ರಾವ್ ಹಾಜರಿದ್ದರು.

 

Leave a Reply

Your email address will not be published.

17 − 13 =