ಬೈಂದೂರು: ಬಂಟರಯಾನೆ ನಾಡವರ ಸಂಘ ಬೈಂದೂರು ತಾಲೂಕು ಇದರ ಯುವ ಬಂಟರ ವೇದಿಕೆಯ ನೂತನ ಅಧ್ಯಕ್ಷರಾಗಿ ರವಿ ಶೆಟ್ಟಿ ಕುದ್ರುಕೋಡು ಹಾಗೂ ನೂತನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ,ಉಪಾಧ್ಯಕ್ಷರಾಗಿ ಗುರುರಾಜ್ ಶೆಟ್ಟಿ ಹಾಗೂ ಗೌರವಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಗಂಟಿಹೊಳೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

Leave a Reply

Your email address will not be published. Required fields are marked *

1 × five =