ಬೈಂದೂರು: ಜೆಸಿಐ ಶಂಕರನಾರಾಯಣ ಆತಿಥ್ಯದಲ್ಲಿ ಹಾಲಾಡಿಯಲ್ಲಿ ಜು.23 ರಂದು ನಡೆಯುವ ಜೆಸಿಐ ಭಾರತ ವಲಯ 15ರ ಅಭಿವೃದ್ದಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ನೀಡುವ ಪ್ರತಿಷ್ಠಿತ ಉದ್ಯಮ ರತ್ನ ಪ್ರಶಸ್ತಿಗೆ ಉಪ್ಪುಂದ ಸತ್ಯನಾರಾಯಣ ಇಂಡಸ್ಟ್ರೀಸ್ ಮಾಲಕ ಗಣೇಶ ಗಾಣಿಗ ಉಪ್ಪುಂದ ಇವರು ಆಯ್ಕೆಯಾಗಿದ್ದಾರೆ ಎಂದು ಉಪ್ಪುಂದ ಜೆಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published.

four × one =