ಶಿರೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ಶ್ರೀ ವಿಷ್ಣು ಸಹಸ್ರನಾಮದ ಜೊತೆಗೆ ಶ್ರೀಮದ್ಭಗವದ್ಗೀತೆ ಪಠಣ ಕಾರ್ಯಕ್ರಮ ಆ.27 ರಂದು ಸಂಜೆ 5:30ಕ್ಕೆ ದಾಸನಾಡಿ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ ಯಳಜಿತ್ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಸಂಘಟಕ ಸಾಧನ್‌ದಾಸ್ ಶಿರೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.

thirteen − 1 =