ಬೈಂದೂರು: ಬೈಂದೂರು ತಾಲೂಕು ಭೂನ್ಯಾಯ ಮಂಡಳಿ ಇದರ ನೂತನ ಸದಸ್ಯರಾಗಿ ಉದಯ ಪೂಜಾರಿ ಶಿರೂರು ಆಯ್ಕೆಯಾಗಿದ್ದಾರೆ.ಶಿರೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಇವರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಯವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *

13 − twelve =