ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ಶ್ರೀ ಬ್ರಹ್ಮದೇವರ ವಠಾರ ತಗ್ಗರ್ಸೆ ಇದರ 33ನೇ ವರ್ಷದ ಶಾರದೋತ್ಸವ ಸಮಿತಿಯ 2022ನೇ ಸಾಲಿನ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರಶಾಂತ ಆಚಾರ್ಯ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಗಳಾಗಿ ಸೋಮಶೇಖರ ಆಚಾರ್ಯ ಹಾಗೂ ನಾಗೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

 

Leave a Reply

Your email address will not be published.

5 + 2 =