ಬೈಂದೂರು: ಬೈಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್.ಹೆಗ್ಡೆ.ನೇಮಕಗೊಂಡಿದ್ದಾರೆ.ಇವರು ಹೊಸನಗರ ತಾಲೂಕು ಪಂಚಾಯತ್ ನಲ್ಲಿ ಉಪ ತಹಶೀಲ್ದಾರರಾಗಿ  ಕಾರ್ಯನಿರ್ವಹಿಸುತ್ತಿದ್ದರು.ಪ್ರಸ್ತುತ ಬೈಂದೂರು ತಹಶೀಲ್ದಾರರಾಗಿ ನಿಯುಕ್ತಿಗೊಂಡಿದ್ದಾರೆ.

Leave a Reply

Your email address will not be published. Required fields are marked *

fourteen + 10 =

You missed