ಬೈಂ ದೂರು: ಸೆ.18 ರಿಂದ 24 ರ ವರೆಗೆ ಜೆಸಿಐ ಉಪ್ಪುಂದ ಇದರ ವತಿಯಿಂದ ಮಾತೃಶ್ರೀ ಸಭಾಭವನ ಉಪ್ಪುಂದದಲ್ಲಿ ನಡೆಯುವ 18ನೇ ಜೇಸಿ ಸಪ್ತಾಹದ ಅಂಗವಾಗಿ ಸಮ್ಮೀಲನ-2022 ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಉಪ್ಪುಂದ ಜೆಸಿಐ ಅಧ್ಯಕ್ಷ ನಾಗರಾಜ ಪೂಜಾರಿ ಉಬ್ಜೇರಿ,ಪೂರ್ವಾಧ್ಯಕ್ಷರಾದ ಪ್ರಕಾಶ್ ಭಟ್ ಉಪ್ಪುಂದ,ಮಂಗೇಶ್ ಶ್ಯಾನುಭಾಗ್,ಸುಬ್ರಹ್ಮಣ್ಯ ಜಿ.ಉಪ್ಪುಂದ,ಪುರಂದರ ಖಾರ್ವಿ,ಪುರುಷೋತ್ತಮ ಉಪ್ಪುಂದ, ಗಣೇಶ ಗಾಣಿಗ, ಖಜಾಂಚಿ ಪ್ರದೀಪ ಶೆಟ್ಟಿ ಕಾರಿಕಟ್ಟೆ,ಉದಯ ಡಿ.ಆರ್,ನರಸಿಂಹ ದೇವಾಡಿಗ ಮೊದಲಾದವರು ಹಾಜರಿದ್ದರು.

 

 

Leave a Reply

Your email address will not be published. Required fields are marked *

eight + 14 =