ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಶ್ರೀ ಗುರು ಸಾರ್ವಭೌಮರ ನೂತನ ಶಿಲಾಮಯ ಗರ್ಭಗ್ರಹದ ಶಿಲಾನ್ಯಾಸ ಕಾರ್ಯಕ್ರಮ ಸೆ.05 ರಂದು ನಡೆಯಲಿದೆ.ಕುತ್ಯಾರು ಕೇಂಜ ಶ್ರೀಧರ ತಂತ್ರಿ ಹಾಗೂ ಮಠದ ಪ್ರಧಾನ ಅರ್ಚಕರಾದ ಸುಬ್ರಾಯ ನಾವಡ ಇವರ ನೇತ್ರತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

Leave a Reply

Your email address will not be published. Required fields are marked *

1 × 5 =

You missed