ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 36ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ, ಕುಶಲ್ ಶೆಟ್ಟಿ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಚಂದ್ರಶೇಖರ ಮೇಸ್ತ,ರಾಘವೇಂದ್ರ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಸಂಘಟನಾ ಕಾರ್ಯದರ್ಶಿಯಾಗಿ ಮಹಾಬಲ ದೇವಾಡಿಗ,ಕೋಶಾಧ್ಯಕ್ಷರಾಗಿ ಮಾಧವ ಬಿಲ್ಲವ,ಸಾಂಸ್ಕ್ರತಿಕ ಮೇಲ್ವಿಚಾರಕರಾಗಿ ಪ್ರಭಾಕರ ಬಿಲ್ಲವ,ಶಂಕರ ಎನ್.ಬಿಲ್ಲವ,ದೀಪಕ್ ಕುಮಾರ್ ಶೆಟ್ಟಿ ಕರಾವಳಿ,ಸ್ಪರ್ಧಾ ಮೇಲ್ವಿಚಾರಕರಾಗಿ ರಮೇಶ ಮೊಗೇರ್ ಕರಾವಳಿ,ವಿಠ್ಠಲ ಬಿಲ್ಲವ,ಗಿರೀಶ್ ಮೊಗವೀರ ಕರಾವಳಿ,ಸಲಹಾ ಸಮಿತಿ ಸದಸ್ಯರಾಗಿ ರವೀಂದ್ರ ಶೆಟ್ಟಿ ಹೊಸ್ಮನೆ,ಅರುಣ್ ಕುಮಾರ್ ಶಿರೂರು ಮೊದಲಾದವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

 

Leave a Reply

Your email address will not be published. Required fields are marked *

5 × 5 =