ಶಿರೂರು: ಜೆಸಿಐ ಶಿರೂರು ಇದರ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಬೆಸುಗೆ -2024 ಕಾರ್ಯಕ್ರಮ ಅ.20 ರಂದು ಸಂಜೆ 5:30ಕ್ಕೆ ಆಲಂದೂರು ಗೌರಿ ರಂಗ ಮಂಟಪದಲ್ಲಿ ನಡೆಯಲಿದೆ.ಸಂಜೆ ಸಭಾ ಕಾರ್ಯಕ್ರಮ ಬಳಿಕ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿದ್ಯ ಹಾಗೂ ಓಂಕಾರ ಕಲಾವಿದರು ಕನ್ನುಕೆರೆ ತೆಕ್ಕಟ್ಟೆ ಇವರಿಂದ ವಾಚ್‌ಮ್ಯಾನ್ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಜೆಸಿಐ ಶಿರೂರು ಅಧ್ಯಕ್ಷ ಸತೀಶ ಕೊಠಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

1 + 4 =

You missed