ಬೈಂದೂರು: ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ ,ಡಾ.ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ವಿಶ್ವಕರ್ಮ ಯುವಕ ಸಂಘ ಬೈಂದೂರು,ಜೆಸಿಐ ಬೈಂದೂರು ಸಿಟಿ,ರೋಟರಿ ಕ್ಲಬ್ ಬೈಂದೂರು,ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ,ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮಾ. 02 ರಂದು ಪೂರ್ವಾಹ್ನ 9 ಗಂಟೆಗೆ ರೋಟರಿ ಸಮುದಾಯ ಭವನ ಬೈಂದೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.