ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ (ರಿ.) ತಗ್ಗರ್ಸೆ ಇದರ 2025ನೇ ಸಾಲಿನ 36ನೇ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ದಯಾನಂದ ಚಂದನ್ ಹಾಗೂ ನೂತನ ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಆಯ್ಕೆಯಾಗಿದ್ದಾರೆ. 36 ನೇ ವರ್ಷದ ಶಾರದೋತ್ಸವವು ದಿನಾಂಕ ಸೆಪ್ಟೆಂಬರ್ 29, 30, ಅಕ್ಟೋಬರ್ 1 ರಂದು ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.