ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 354ನೇ ಗುರು ಸಾರ್ವಭೌಮರ ಆರಾಧನ ಮಹೋತ್ಸವ ಆ.11 ರಂದು ಸೋಮವಾರ ನಡೆಯಲಿದೆ. ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

 

Leave a Reply

Your email address will not be published. Required fields are marked *

1 × one =