ಬೈಂದೂರು: ಐತಿಹಾಸಿಕ ಪ್ರಸಿದ್ದ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ  ಅರ್ಚಕರಾದ ಕೆರೆಕಟ್ಟೆ ಸೀತಾರಾಮ ಅಡಿಗ (72) ಗುರುವಾರ ರಾತ್ರಿ ತಮ್ಮ ಸ್ವ-ಗ್ರಹದಲ್ಲಿ ನಿಧನರಾದರು.ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು,ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

16 − 1 =