ಬೈಂದೂರು: ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಕೊರಾಡಿ ಇದರ ಶರವನ್ನವರಾತ್ರಿ ಉತ್ಸವ ಸೆ.22 ರಿಂದ ಅ.02 ರ ವರೆಗೆ ನಡೆಯಲಿದೆ.ಪ್ರತಿದಿನ ವಿವಿಧ ಪೂಜಾ ಕಾರ್ಯಕ್ರಮಗಳು,ಸಾಮೂಹಿಕ ಚಂಡಿಕಾ ಹೋಮ,ಭಜನಾ ಕಾರ್ಯಕ್ರಮ,ದುರ್ಗಾಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

15 + one =