ಬೈಂದೂರು: ಯುವ ಬಂಟರಯಾನೆ ನಾಡವರ ಸಂಘ ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಗುರುರಾಜ್ ಶೆಟ್ಟಿ ಬೈಂದೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಹಳಗೇರಿ,ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ನಾಕಟ್ಟೆ ಆಯ್ಕೆಯಾಗಿದ್ದಾರೆ.ಬಂಟರ ಯಾನೆ ನಾಡವರ ಸಂಘ ದ ಬೈಂದೂರು ಅಧ್ಯಕ್ಷ ಗೋಕುಲ್ ಶೆಟ್ಟಿ ಹಾಗೂ ಕಾರ್ಯದರ್ಶಿ ನಿತಿನ್ ಶೆಟ್ಟಿ ಬೈಂದೂರು ಹಾಗೂ. ಹಿರಿಯರ ಸಮ್ಮುಖದಲ್ಲಿ ಆಯ್ಕೆಯಾಗಿದ್ದಾರೆ.