ಶಿರೂರು; ಶ್ರೀದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ವಿಜಯದಶಮಿ ಉತ್ಸವ ಗುರುವಾರ ನಡೆಯಿತು.ಬೆಳಿಗ್ಗೆ ವಿಜಯ ದಶಮಿ ಪ್ರಯುಕ್ತ ದೇವಳದಲ್ಲಿ ಪಲ್ಲಕ್ಕಿ ಉತ್ಸವ, ಅಂಬು ಪ್ರಯೋಗ,ತುಲಾಭಾರ ಸೇವೆ,ಮದ್ಯಾಹ್ನ ಮಹಾಅನ್ನಸಂತರ್ಪಣೆ ಹಾಗೂ ಭಕ್ತಿಸುಧೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದುರ್ಗಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ವಿ.ಮೇಸ್ತ,ಉಪಾಧ್ಯಕ್ಷ ಶಂಕರ ಎಸ್.ಮೇಸ್ತ,ಕಾರ್ಯದರ್ಶಿ ಚಂದ್ರಶೇಖರ ಡಿ.ಮೇಸ್ತ,ಉಪ ಕಾರ್ಯದರ್ಶಿ ಶಂಕರ ಕೆ.ಮೇಸ್ತ,ಖಜಾಂಚಿ ರಮೇಶ ಬಿ.ಮೇಸ್ತ,ಸದಸ್ಯರಾದ ಪಾಲಾಕ್ಷ ಮೇಸ್ತ,ನಾಗೇಶ ಎಮ್.ಮೇಸ್ತ,ಚಂದ್ರಹಾಸ ಎಸ್.ಮೇಸ್ತ,ಗೋವಿಂದ ಕೆ.ಮೇಸ್ತ,ಶಂಕರ ಜಿ.ಮೇಸ್ತ,ರಮೇಶ ಪಿ.ಮೇಸ್ತ,ನಾಗರಾಜ ವಿ.ಮೇಸ್ತ,ಕೃಷ್ಣ ಎನ್.ಮೇಸ್ತ,ದೇವಸ್ಥಾನದ ಆರ್ಚಕರು ಹಾಗೂ ಭಕ್ತಾಧಿಗಳು ಹಾಜರಿದ್ದರು.

 

Leave a Reply

Your email address will not be published. Required fields are marked *

3 × 1 =