ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ,ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ಅ.16 ರಂದು ನಡೆದ ಕಣ್ಣಿನ ತಪಾಸಣೆಯಲ್ಲಿ ಕನ್ನಡಕಕ್ಕೆ ಅರ್ಹರಾಗಿರುವ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನ.10 ರಂದು ಪೂರ್ವಾಹ್ನ 9 ಗಂಟೆಗೆ ಅಂಬೇಡ್ಕರ್ ಭವನ ಬೈಂದೂರಿನಲ್ಲಿ ನಡೆಯಲಿದೆ ಎಂದು ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಅಧ್ಯಕ್ಷ ರವಿರಾಜ್ ಚಂದನ್ ಕಳವಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.

14 − one =