ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನ.18 ರಂದು ನಡೆಯಲಿದೆ.ಸಂಜೆ 6 ಗಂಟೆಗೆ ಆನಗಳ್ಳಿ ಡಾ.ಚೆನ್ನಕೇಶವ ಭಟ್ ಇವರ ನೇತ್ರತ್ವದಲ್ಲಿ ವಿಶೇಷ ಅಲಂಕಾರ ಪೂಜೆ,ರಂಗಪೂಜೆ,ತುಳಸಿಪೂಜೆ,ಅಷ್ಟಾವದಾನ ಸೇವೆ,ಅನ್ನಸಂತರ್ಪಣೆ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published.

six − four =