ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ನಿಧನ

ಬೈಂದೂರು:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನ ರಾದರು.ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು.ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ…

ಅ.09 ರಿಂದ 11 ರ ವರೆಗೆ ಬೈಂದೂರು ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ

ಬೈಂದೂರು: ಬೈಂದೂರು ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ .ಅ 09 ರಿಂದ 11 ರ ವರೆಗೆ ನಡೆಯಲಿದೆ. ಅ.09 ರಂದು ಬೆಳಿಗ್ಗೆ ಶಾರದಾ ದೇವಿಯ ಬಿಂಬ ಪ್ರತಿಷ್ಠಾಪನೆ,ದುರ್ಗಾಹೋಮ,ಅಕ್ಷರ ಅಭ್ಯಾಸ ಸರ್ವ…

ಬೈಂದೂರು ;ವಿವಿಧ ಬೇಡಿಕೆ ಆಗ್ರಹಿಸಿ ಗ್ರಾಮ ಲೆಕ್ಕಾಧಿಕಾರಿಗಳ ಅರ್ನಿಷ್ಟಾವದಿ ಮುಷ್ಕರ

ಬೈಂದೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘ(ರಿ.),ಆಡಳಿತ ಕಛೇರಿ,ಕಂದಾಯ ಭವನ ಬೆಂಗಳೂರು, ಕೇಂದ್ರ ಸಂಘದ ನಿರ್ದೇಶನ ದಂತೆ ರಾಜ್ಯದ ಪ್ರತಿ ತಾಲೂಕು ಕೇಂದ್ರದಲ್ಲೂ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು ಬೈಂದೂರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ವತಿಯಿಂದ ಬೈಂದೂರು ತಾಲೂಕು…

ಬೈಂದೂರು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವು

ಶಿರೂರು :ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮ್ರತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನು ಮೊಹಮದ್ ಶಫಾನ್ (13) ಮ್ರತಪಟ್ಟ ದುರ್ದೈವಿಗಳಾಗಿದ್ದಾರೆ. ಪರೀಕ್ಷೆ ಮುಗಿಸಿ ಮನೆಯಲ್ಲಿ…

ಶಿರೂರು: ವಿಶ್ವ ಹಿಂದೂ ಪರಿಷತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಶಿರೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ,ಬೈಂದೂರು ಪ್ರಖಂಡ ಶಿರೂರು ಘಟಕ,ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ,ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ  ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಉತ್ಸವದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಶಿರೂರು ಪೇಟೆ ವೆಂಕಟರಮಣ…

ಸೆ.29 ರಂದು ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ

ಶಿರೂರು: ಮಾನಸ ಮಿತ್ರ ಮಂಡಳಿ ಆಲಂದೂರು ಇದರ ವತಿಯಿಂದ 21ನೇ ವರ್ಷದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 29 ರಂದು ಪೂರ್ವಾಹ್ನ 09 ಗಂಟೆಗೆ ಸ.ಕಿ.ಪ್ರಾ.ಶಾಲೆ ಆಲಂದೂರಿನಲ್ಲಿ ನಡೆಯಲಿದೆ ಎಂದು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಉದಯ ಮಾಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ.ಹಿ.ಪ್ರಾ.ಶಾಲೆ ಅತ್ಯಾಡಿ ಬೀಳ್ಕೋಡುಗೆ ಸಮಾರಂಭ

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ಯಾಡಿಯಲ್ಲಿ ಕಳೆದ ಐದು ವರ್ಷಗಳಿಂದ ಸೇವೆ ಸಲ್ಲಿಸಿ ಪ್ರಸ್ತುತ ಶಿವಮೊಗ್ಗದ ಶಿಕಾರಿಪುರ ಶಾಲೆಗೆ ವರ್ಗಾವಣೆಗೊಂಡ ಮುಖ್ಯ ಶಿಕ್ಷಕರಾದ ಹಾಲೇಶಪ್ಪ ಡಿ.ಆರ್ ರವರ ಬೀಳ್ಕೋಡುಗೆ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಧ್ಯಕ್ಷ …

ಜೆಸಿಐ ಸಂಸ್ಥೆ ಯುವ ಪೀಳಿಗೆಯನ್ನು ಸದೃಢವಾಗಿಸುವ ಕಾರ್ಯ ಮಾಡುತ್ತಿದೆ; ಡಾ. ಗೋವಿಂದ ಬಾಬು ಪೂಜಾರಿ

ಬೈಂದೂರು: ರಾಷ್ಟ್ರಮಟ್ದದ ಗ್ರಾಮೀಣ ಪ್ರದೇಶದ ಯುವಜನತೆಯಲ್ಲಿ ಆತ್ಮವಿಶ್ವಾಸದ ಜೊತೆ ಸೇವಾ ಮನೋಭಾವನೆಯನ್ನು ಜೆಸಿಐ ಸಂಸ್ಥೆ ಮೂಡಿಸುತ್ತಿದೆ. ಯುವಕರಲ್ಲಿ ವ್ಯಕ್ತಿತ್ವ ವಿಕಸನದ ಮೂಲಕ ಮಾನವೀಯತೆಯ ಮೌಲ್ಯ ರೂಪಿಸಿ ಸಮಾಜದಲ್ಲಿ ನಿಸ್ವಾರ್ಥ ಸೇವೆ ಮಾಡುವಂತೆ ಹುರಿದುಂಬಿಸುತ್ತಿರುವುದು ಶ್ಲಾಘನೀಯ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.ಯಡ್ತರೆ, ವಾರ್ಷಿಕ ಮಹಾಸಭೆ, ಶೇ.17% ಡಿವಿಡೆಂಡ್ ಘೋಷಣೆ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2023-24ನೇ ಸಾಲಿನ  ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ…

ಪಿ.ಎಂ. ಶ್ರೀ. ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಇದರ ನೂತನ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆ

ಶಿರೂರು: ಪಿ.ಎಂ. ಶ್ರೀ.ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಶಾಲಾ ನೂತನ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಕೃಷ್ಣ ಪೂಜಾರಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ದೇವಿ ನೀರ್‍ಗದ್ದೆ,ಸದಸ್ಯರಾಗಿ ಸುಧಾಕರ ಮೇಲ್ಪಂಕ್ತಿ,ಜ್ಯೋತಿ,ನೇತ್ರಾವತಿ,ಚಿಕ್ಕು ಪೂಜಾರಿ ಮೇಲ್ಪಂಕ್ತಿ,ಸಂತೋಷ್,ಮಾಲತಿ ಶೆಟ್ಟಿ,ದೇವಕಿ ಬಿಲ್ಲವ,ಬಾಬು ಎಮ್,ಆಶಾ,ರಘವೀರ್ ಶೇಟ್,ಸುಮಿತ್ರಾ,ಮೊ.ಹುಸೇನ್,ಆಸೀಯಾ,ದಿನೇಶ್,ಆಶಾ,ಸುರೇಶ್ ಆಯ್ಕೆಯಾಗಿದ್ದಾರೆ.

ಶಿರೂರು ವಲಯ ಮೀನುಗಾರರ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ

ಶಿರೂರು: ಶಿರೂರು ವಲಯ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಓಂ ಗಣೇಶ ಯುವಕ ಸಂಘದ ಸಭಾಭವನ ಅಳ್ವೆಗದ್ದೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನಾರಾಯಣ ಮಾಸ್ತಿ ಅಕ್ಷಯ ಶ್ರೀನಿವಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವರದಿ ವರ್ಷದಲ್ಲಿ ಸಂಘವು ಪ್ರಸ್ತುತ…

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ,ಸಂಘದ ಸದಸ್ಯರಿಗೆ ಶೇ.14% ಡಿವಿಡೆಂಡ್ ಘೋಷಣೆ

ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ ಸಂಸ್ಥೆಯು ಉತ್ತಮ ಆರ್ಥಿಕ ಸಾಧನೆ ಮೂಲಕ ಪ್ರಗತಿಯ…

ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ,ವಾರ್ಷಿಕ ಮಹಾಸಭೆ.ಶೇ.13% ಡಿವಿಡೆಂಡ್ ಘೋಷಣೆ

ಬೈಂದೂರು: ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಇದರ ವಾರ್ಷಿಕ ಸರ್ವ ಸದಸ್ಯರ ಸಭೆ ಪ್ರಧಾನ ಕಛೇರಿ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಸದಸ್ಯರ ವಿಶ್ವಾಸ ಗಳಿಸಿ ಆರ್ಥಿಕ ಸ್ಥಿರತೆಯೊಂದಿಗೆ…

ದಾಸನಾಡಿ 36ನೇ ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆ

ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 36ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ, ಕುಶಲ್ ಶೆಟ್ಟಿ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಚಂದ್ರಶೇಖರ ಮೇಸ್ತ,ರಾಘವೇಂದ್ರ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಸಂಘಟನಾ ಕಾರ್ಯದರ್ಶಿಯಾಗಿ ಮಹಾಬಲ ದೇವಾಡಿಗ,ಕೋಶಾಧ್ಯಕ್ಷರಾಗಿ…

ಶಿರೂರು ಹಾಗೂ ಬೈಂದೂರಿನಲ್ಲಿ ಈದ್ ಮಿಲಾದ್ ಆಚರಣೆ

ಬೈಂದೂರು; ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬ ಶಿರೂರು ಹಾಗೂ ಬೈಂದೂರಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಮುಂಜಾನೆ ಮುಸ್ಲಿಂ ಬಾಂಧವರ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಬಳಿಕ ಧಾರ್ಮಿಕ ಮೆರವಣಿಗೆ ನಡೆಸಿದರು.ನೂರಾರು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡರು.      

ಶಿರೂರು ಗಡಿಭಾಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ

ಶಿರೂರು: ಜಿಲ್ಲಾಡಳಿತ ಉಡುಪಿ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ  ಉಡುಪಿ ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಉಡುಪಿ ಜಿಲ್ಲೆಯ ಗಡಿಭಾಗವಾದ ಶಿರೂರು ಟೋಲ್‌ಗೇಟ್ ಬಳಿ ಚಾಲನೆ ನೀಡಿದರು. ಶಿರೂರು…

ಶಿರೂರು;ಬೈಂದೂರು ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ,ಶಿಕ್ಷಣದ ಜೊತೆಗೆ ಕ್ರೀಡೆ ಅತ್ಯಗತ್ಯ; ನಾಗರತ್ನ ಆಚಾರ್ಯ

ಶಿರೂರು: ಉಡುಪಿ ಜಿ.ಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಮನೆಹಕ್ಲು ಇದರ ಸಹಯೋಗದೊಂದಿಗೆ ಬೈಂದೂರು ಹೋಬಳಿ ಮಟ್ಟದ ಕ್ರೀಡಾಕೂಟ ಸ.ಪ.ಪೂ ಕಾಲೇಜು ಮೈದಾನ ಶಿರೂರಿನಲ್ಲಿ ನಡೆಯಿತು. ಶಿರೂರು ಗ್ರಾ.ಪಂ…

ಶಿರೂರು: ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಪೂರ್ವಭಾವಿ ಸಭೆ.

ಶಿರೂರು: ಜಿಲ್ಲಾಡಳಿತ ಉಡುಪಿ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ  ಉಡುಪಿ ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಶಿರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಬೈಂದೂರು ತಾಲೂಕು…

ಆರ್‍ಮಕ್ಕಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಶಿರೂರು ವಾರ್ಷಿಕ ಸಾಮಾನ್ಯ ಸಭೆ ಶೇ.20% ಡಿವಿಡೆಂಡ್ ಘೋಷಣೆ

ಶಿರೂರು: ಆರ್‍ಮಕ್ಕಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಶಿರೂರು ಇದರ 2022 -23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ಶಶಿಕಲಾ ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶುದ್ದ ಹಾಲಿನ ಉತ್ಪಾದನೆ ಹಾಗೂ ಜಾನುವಾರುಗಳಿಗೆ…

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹೊಸೂರು ಇದರ ನೂತನ ಅಧ್ಯಕ್ಷರಾಗಿ ವಾಸುದೇವ ಮರಾಠಿ ಹೊಸೂರು ಕಾರ್ಯದರ್ಶಿಯಾಗಿ ರಾಜೇಶ ಪೂಜಾರಿ ಹೊಸೂರು ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹೊಸೂರು ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾಸುದೇವ ಮರಾಠಿ ಹೊಸೂರು ಹಾಗೂ ನೂತನ ಕಾರ್ಯದರ್ಶಿಯಾಗಿ ರಾಜೇಶ ಪೂಜಾರಿ ಹೊಸೂರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ಬೈಂದೂರು  ರಾ.ಹೆ  766 ಸಿ ಭೂಸ್ವಾಧಿನ ವಿಶೇಷ ಸಭೆ,ಭೂಮಿ ಕಳೆದುಕೊಂಡವರಿಗೆ ಅನ್ಯಾಯವಾಗದಂತೆ ಪರಿಹಾರ ಒದಗಿಸಿ: ಸಂಸದ ಬಿ,ವೈ. ರಾಘವೇಂದ್ರ

ಬೈಂದೂರು: ರಾಷ್ಟ್ರೀಯ ಹೆದ್ದಾರಿ 766ಸಿ ದ್ವಿಪಥ ರಸ್ತೆ ನಿರ್ಮಾಣದಲ್ಲಿ ಭೂಸ್ವಾಧಿನ ಪ್ರಕ್ರಿಯೆಯಲ್ಲಿ ಸ್ಥಳೀಯರಿಗೆ ಸಮರ್ಪಕ ಪರಿಹಾರ ದೊರೆತಿಲ್ಲ ಮತ್ತು ಹೆದ್ದಾರಿ ನಿರ್ಮಾಣದ ವಿಚಾರದ ಕುರಿತು ಇರುವ ಗೊಂದಲಗಳ ಪರಿಹಾರಕ್ಕೆ ಸಂಸದ ಬಿ.ವೈ ರಾಘವೇಂದ್ರ ರವರ ನೇತ್ರತ್ವದ ವಿಶೇಷ ಸಭೆ ಬೈಂದೂರು ತಾಲೂಕು…

ಯುವಶಕ್ತಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ,ಸಂಘ ಸಂಸ್ಥೆಗಳ ಕ್ರಿಯಾತ್ಮಕ ಚಟುವಟಿಕೆಗಳು ಊರಿನ ಅಭಿವೃದ್ದಿಗೆ ಸಹಕಾರಿಯಾಗುತ್ತದೆ;ಮಾಚ ಬಿಲ್ಲವ

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 26ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ (ರಿ.) ತಗ್ಗರ್ಸೆ  ಉತ್ಸವ ಸಮಿತಿ ಅಧ್ಯಕ್ಷರಾಗಿ ದೇವರಾಜ ಆಚಾರ್ಯ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ (ರಿ.) ತಗ್ಗರ್ಸೆ ಇದರ 2024ನೇ  ಸಾಲಿನ 35ನೇ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ದೇವರಾಜ ಆಚಾರ್ಯ,ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಹಾಗೂ ಅಭಿಷೇಕ್ ಪೂಜಾರಿ ಹಕ್ಲುಮನೆ ಇವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ಜೋಗೂರು 15ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಾರಂಭ,ಉತ್ಸವಗಳು ಕೇವಲ ಆಡಂಬರಕಷ್ಟೆ ಸೀಮಿತವಾಗಿರಬಾರದು.ಸಂಘಟಿತರಾಗಿ ಸಮಾಜದ ಅಭಿವೃದ್ದಿಗಾಗಿ ಉತ್ಸವಗಳು ವೇದಿಕೆಯಾಗಬೇಕು:ಕೆ.ಪಿ ನಂಬಿಯಾರ್

ಶಿರೂರು: ಸಂಘ ಸಂಸ್ಥೆಗಳ ಸಮಾಜಮುಖಿ ಚಿಂತನೆಗಳು ಊರಿನ ಅಭಿವ್ರದ್ದಿಯ ಪ್ರತೀಕವಾಗಿದೆ.ಜೋಗೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಪ್ರತಿವರ್ಷ ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಊರಿಗೆ ಹೆಮ್ಮೆಯಾಗಿದೆ.ಸಂಘಟನೆ ಮೂಲಕ ಯುವ ಸಮುದಾಯ ಜನಪರ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಲಿ.ಉತ್ಸವಗಳು ಕೇವಲ ಆಡಂಬರಕಷ್ಟೆ ಸೀಮಿತವಾಗಿರಬಾರದು.ಸಂಘಟಿತರಾಗಿ ಸಮಾಜದ ಅಭಿವೃದ್ದಿಗಾಗಿ ಉತ್ಸವಗಳು…

ಅ.03 ರಿಂದ 12ರ ವರೆಗೆ ಬೈಂದೂರಿನಲ್ಲಿ ಅದ್ದೂರಿ ಬೈಂದೂರು ದಸರಾ,ತಾಲೂಕಿನಾದ್ಯಂತ ಬೈಂದೂರು ದಸರಾ ಆಚರಣೆ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಬೈಂದೂರಿನ ಇತಿಹಾಸ ಪ್ರಸಿದ್ದ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 03 ರಿಂದ 12ರ ವರೆಗೆ ಅದ್ದೂರಿಯ ಬೈಂದೂರು ದಸರಾ ನಡೆಯಲಿದೆ ಎಂದು ಬೈಂದೂರು ದಸರಾ ಉತ್ಸವ ಸಮಿತಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು ಅವರು ಮಂಗಳವಾರ ಬೈಂದೂರು…

ಅರೆಹೊಳೆ; ಹಳ್ಳಿಮಾರ್ಟ್ ಸೂಪರ್ ಮಾರ್ಕೆಟ್ ಉದ್ಘಾಟನೆ,ಸೂಪರ್ ಮಾರ್ಕೆಟ್‌ನಿಂದ ಗ್ರಾಮೀಣ ಜನರಿಗೆ ಅನೂಕೂಲವಾಗಲಿ : ಸಚಿವ ಮಂಕಾಳ ಎಸ್.ವೈದ್ಯ

ಬೈಂದೂರು: ಹಳ್ಳಿಮಾರ್ಟ್ ಹವಾನಿಯಂತ್ರಣ ಮಹಾಗಣಪತಿ ಸೂಪರ್ ಮಾರ್ಕೇಟ್ ಅರೆಹೊಳೆಯಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.ಬಂದರು,ಮೀನುಗಾರಿಕೆ ಮತ್ತು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ಹಳ್ಳಿಮಾರ್ಟ್ ಶ್ರೀ ಮಹಾಗಣಪತಿ ಸೂಪರ್ ಮಾರ್ಕೇಟ್ ಉದ್ಘಾಟಿಸಿ ಮಾತನಾಡಿ ಅರೆಹೊಳೆ ಗ್ರಾಮೀಣ ಪ್ರದೇಶ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದು ಬಹಳ ಶ್ಲಾಘನೀಯವಾಗಿದೆ. ಗ್ರಾಮೀಣ…

ಕಳೆದುಹೋದ ಮೊಬೈಲ್ನ್ ನ್ನು ಪ್ರಾಮಾಣಿಕವಾಗಿ ಹಿಂತಿರುಗಿಸಿದ ಜೇಸಿ ಜಯಂತ ಪೂಜಾರಿ

ಶಿರೂರು: ರಸ್ತೆಯಲ್ಲಿ ಸಿಕ್ಕಿದ್ದ ಇಪ್ಪತೈದು ಸಾವಿರ ಮೌಲ್ಯದ ಮೊಬೈಲನ್ನು ಪ್ರಾಮಾಣಿಕವಾಗಿ ಶಿರೂರಿನ ಜೇಸಿ ಜಯಂತ ಪೂಜಾರಿ ಬಪ್ಪನಬೈಲು ಇವರು ಕಳೆದುಕೊಂಡ ವ್ಯಕ್ತಿಗೆ ಹಿಂದಿರಿಗಿಸಿದ್ದಾರೆ.ಜಯಂತ ಪೂಜಾರಿ ಇವರು ಜೆಸಿ ಕಾಯ೯ದಶಿ೯ಯಾಗಿದ್ದಾರೆ ಇವರು ಬೈಂದೂರಿನ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಶಿಲಾನ್ಯಾಸ ಕಾರ್ಯಕ್ರಮ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಶ್ರೀ ಗುರು ಸಾರ್ವಭೌಮರ ನೂತನ ಶಿಲಾಮಯ ಗರ್ಭಗ್ರಹದ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತುಕುತ್ಯಾರು ಕೇಂಜ ಶ್ರೀಧರ ತಂತ್ರಿ ಹಾಗೂ ಮಠದ ಪ್ರಧಾನ ಅರ್ಚಕರಾದ ಸುಬ್ರಾಯ ನಾವಡ ಇವರ…

ಶಿರೂರು; ಬೈಂದೂರು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ,ಸೋಲು ಮತ್ತು ಗೆಲುವನ್ನು ಸಮಾನ ರೀತಿಯಲ್ಲಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ಬೆಳೆಸಿದಾಗ ಯುವ ವಿದ್ಯಾರ್ಥಿಗಳು ಉತ್ತಮ ಸಮಾಜವನ್ನು ನಿರ್ಮಿಸಲು ಸಾದ್ಯ;ಮಂಜುನಾಥ ಪೈ

ಶಿರೂರು: ಬೈಂದೂರು ತಾಲೂಕು ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ 2024ನೇ ಸಾಲಿನ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ನಡೆಯಿತು. ಸ.ಪ.ಪೂ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ ತಾಲೂಕು ಮಟ್ಟದ…

ಜೆಸಿಐ ಶಿರೂರು ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಸಮ್ಮಾನ ಕಾರ್ಯಕ್ರಮ

ಶಿರೂರು: ಜೆಸಿಐ ಶಿರೂರು ಇದರ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಸ.ಕಿ.ಪ್ರಾ.ಶಾಲೆ ಆಲಂದೂರಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕಳೆದ ಹಲವು ವರ್ಷಗಳಿಂದ ಶಿರೂರಿನಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸಿದ ಚಂದ್ರ ಕೊಠಾರಿ ಯವರನ್ನು ಶಿರೂರು ಜೆಸಿಐ…

ಸೆ.07 ಹಾಗೂ 08 ರಂದು ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ ಕರಾವಳಿ 26ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 26ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 07 ಹಾಗೂ 08 ರಂದು ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ. ಕಾರ್ಯಕ್ರಮಗಳ ವಿವರ: ಸೆ.07 ರಂದು ಬೆಳಿಗ್ಗೆ ಗಣೇಶನ ವಿಗ್ರಹ ಪ್ರತಿಷ್ಠಾಪನೆ,ಮದ್ಯಾಹ್ನ…

ಅಳ್ವೆಗದ್ದೆ ಹಾಗೂ ಕಳುಹಿತ್ಲು ಮೀನುಗಾರರಿಗೆ ದೊರೆಯದ ಸ್ಪಂಧನ,ನಿರ್ಮಾಣವಾಗದ ಜಟ್ಟಿ,ಗಮನಹರಿಸಬೇಕಿದೆ ಸರಕಾರ

ಬೈಂದೂರು: ಬೈಂದೂರು ತಾಲೂಕಿನ ಐತಿಹಾಸಿಕ ಹಿನ್ನಲೆ ಇರುವ ಮತ್ತು ಸರ್ವಋತು ಬಂದರಿಗೆ ಅವಕಾಶವಿರುವ ಶಿರೂರು ಗ್ರಾಮದ ಅಳ್ವೆಗದ್ದೆ ಬಂದರು ಸಕಾಲಿಕ ಅಭಿವೃದ್ದಿ ಕಾಣದೆ ಮೀನುಗಾರರು ನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ.ಮಾತ್ರವಲ್ಲದೆ ಸಮೀಪದ ಕಳುಹಿತ್ಲು ಮೀನುಗಾರರು ಕೂಡ ಈ ಬಂದರಿನ ಅವಲಂಬನೆಯಿಂದ ಅಭಿವೃದ್ದಿಯ ನಿರೀಕ್ಷೆಯಲ್ಲಿದ್ದಾರೆ.…

ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಸೆ.05 ರಂದು ನೂತನ ಶಿಲಾಮಯ ಗರ್ಭಗ್ರಹದ ಶಿಲಾನ್ಯಾಸ ಕಾರ್ಯಕ್ರಮ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಶ್ರೀ ಗುರು ಸಾರ್ವಭೌಮರ ನೂತನ ಶಿಲಾಮಯ ಗರ್ಭಗ್ರಹದ ಶಿಲಾನ್ಯಾಸ ಕಾರ್ಯಕ್ರಮ ಸೆ.05 ರಂದು ನಡೆಯಲಿದೆ.ಕುತ್ಯಾರು ಕೇಂಜ ಶ್ರೀಧರ ತಂತ್ರಿ ಹಾಗೂ ಮಠದ ಪ್ರಧಾನ ಅರ್ಚಕರಾದ ಸುಬ್ರಾಯ ನಾವಡ…

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ಚಿತ್ರನಟ ರಿಷಬ್ ಶೆಟ್ಟಿ ಬೇಟಿ

ಬೈಂದೂರು: ಚಿತ್ರನಟ ಹಾಗೂ ನಿದೇ೯ಶಕ ರಿಷಬ್ ಶೆಟ್ಟಿ ಗುರುವಾರ  ಕುಟುಂಬ ಸಮೇತರಾಗಿ ಗುರುರಾಘವೇಂದ್ರರ ಆರಾಧನ ಮಹೋತ್ಸವದ ಪ್ರಯುಕ್ತ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರಿಗೆ ಬೇಟಿ ನೀಡಿ ಗುರುರಾಯರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅರ್ಚಕರಾದ ಸುಬ್ರಾಯ ನಾವಡ,ಮುರುಳಿ…

ಆ.25 ರಂದು ಬೈಂದೂರಿನಲ್ಲಿ ಅದ್ದೂರಿಯ “ಕೆಸರಲ್ಲೊಂದು ದಿನ -ಗಮ್ಮತ್ತ್”

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ…

ಶ್ರೀ ವರಲಕ್ಷ್ಮೀ  ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ.) ಉಪ್ಪುಂದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ, ಸಂಘದ ಸದಸ್ಯರಿಗೆ ಶೇ.10% ಡಿವಿಡೆಂಟ್ ಘೋಷಣೆ

ಬೈಂದೂರು: ಶ್ರೀ ವರಲಕ್ಷ್ಮೀ  ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ.) ಉಪ್ಪುಂದ ಇದರ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ದೇವಕಿ ಸಭಾಭವನ ಪರಿಚಯ ನಂದನವನ ಉಪ್ಪುಂದದಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ…

ಸ.ಹಿ.ಪ್ರಾಶಾಲೆ ಉಪ್ಪುಂದ ಶಿಕ್ಷಕಿ ದೀಪಾ ಎಮ್.ಬಿಲ್ಲವ ಶಿರೂರು ಪವರ್ ಲಿಪ್ಟಿಂಗ್ ಮತ್ತು ವೇಟ್‌ಲಿಪ್ಪಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೈಂದೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇಲ್ಲಿನ ಶಿಕ್ಷಕಿ ದೀಪಾ ಮಂಜುನಾಥ ಬಿಲ್ಲವ ಶಿರೂರು ಇವರು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪವರ್ ಲಿಪ್ಟಿಂಗ್ ಮತ್ತು ವೇಟ್‌ಲಿಪ್ಪಿಂಗ್ ಎರಡು ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ…

ವತ್ತಿನೆಣೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 353ನೇ ಗುರುಗಳ ಆರಾಧನ ಮಹೋತ್ಸವ.

ಬೈಂದೂರು: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 353ನೇ ಆರಾಧನ ಮಹೋತ್ಸವ ಬುಧವಾರ ನಡೆಯಿತು.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ಸಾವಿರಾರು ಭಕ್ತರು ಆಗಮಿಸಿ…

ಬೈಂದೂರು ತಾಲೂಕು ಆಡಳಿತ ಕಚೇರಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ,ಬ್ರಹ್ಮಶ್ರೀ ನಾರಾಯಣ ಗುರುಗಳ ಭೋಧನೆಗಳು ಹಾಗೂ ತತ್ವಾದರ್ಶಗಳು ಇಡೀ ಮಾನವ ಕುಲಕ್ಕೆ ಮಾರ್ಗದರ್ಶಿಯಾಗಿದೆ;ಪ್ರದೀಪ್ ಆರ್

ಬೈಂದೂರು: ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ 170ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಬೈಂದೂರು ತಾಲೂಕು ಆಡಳಿತಾಧಿಕಾರಿ ಪ್ರದೀಪ್ ಆರ್ ಬ್ರಹ್ಮಶ್ರೀ  ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಬ್ರಹ್ಮಶ್ರೀ…

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ  ಶಾಲೆಯನ್ನು ದತ್ತು ಪಡೆದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿಜೂರು ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಬ್ಸೆ ದಕ್ಷಿಣ ಯಡೇರಿಗೆ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ…

ಸುರಭಿ (ರಿ. ) ಬೈಂದೂರು ರಜತ ವರ್ಷದ ಅಧ್ಯಕ್ಷರಾಗಿ ಆನಂದ ಮದ್ದೋಡಿ ಆಯ್ಕೆ

ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯ ರಜತ ಮಹೋತ್ಸವ ವರ್ಷದ ಅಧ್ಯಕ್ಷರಾಗಿ ಆನಂದ ಮದ್ದೋಡಿ, ಕಾರ್ಯದರ್ಶಿಯಾಗಿ ರಾಮಕೃಷ್ಣ ದೇವಾಡಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಸ್ಥೆಯ ಉಪಾಧ್ಯಕ್ಷರುಗಳಾಗಿ ಅಬ್ದುಲ್ ರವೂಫ್, ಲಕ್ಷ್ಮಣ ಕೊರಗ ಬೈಂದೂರು, ಭಾಸ್ಕರ ಭಾಡ, ಸುರೇಶ್ ಹುದಾರ್, ಖಜಾಂಚಿಯಾಗಿ ರಾಘವೇಂದ್ರ ಕೆ. ಪಡುವರಿ,…

ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ, ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ ಹಾಗೂ ವನಮಹೋತ್ಸವ ಕಾರ್ಯಕ್ರಮ,.ಸಾಧಿಸುವ ಸಮಯದಲ್ಲಿ ಉತ್ತಮ ಪ್ರೋತ್ಸಾಹ ದೊರೆತಾಗ ಇನ್ನಷ್ಟು ಸಾಧನೆ ಸಾಧ್ಯ;ಜಯಂತ್ ಅಮೀನ್ ಕೋಡಿ

ಬೈಂದೂರು: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ ಇದರ ವತಿಯಿಂದ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ ಹಾಗೂ ವನಮಹೋತ್ಸವ ಕಾರ್ಯಕ್ರಮ ಬೈಂದೂರು ಬಂಟರಯಾನೆ ನಾಡವರ ಸಭಾಭವನ ಯಡ್ತರೆಯಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್…

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬೈಂದೂರು ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭ ಪುರಸ್ಕಾರ ವಿತರಣೆ,ಸಾಧನೆಯ ಬದುಕು ನಮ್ಮದಾಗಬೇಕು: ಡಾ.ರಾಜೇಂದ್ರ ನಾಯಕ

ಬೈಂದೂರು; ಬದಲಾವಣೆ ಅನ್ನೋದು ಜಗದ ನಿಯಮ ಬದಲಾವಣೆಗಳಿಗೆ ಒಗ್ಗಿಕೊಂಡು ಮುನ್ನೆಡೆಯಬೇಕಿದೆ.ನಮ್ಮ ಬದುಕಿಗೆ ಉದ್ದೇಶ ಗುರಿ ಮತ್ತು ಆಶಯಗಳಿರಬೇಕು ಸಾರ್ಥಕತೆಯ ಸಂತ್ರಪ್ತಿ ದೊರೆಯಬೇಕಾದರೆ ಸಾಧನೆಯ ಬದುಕು ನಮ್ಮದಾಗಬೇಕು ಎಂದು ಕಾಳಾವರ ವರದರಾಜ್ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ನಾಯಕ ಹೇಳಿದರು…

ಬೈಂದೂರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ವಾರ್ಷಿಕ ಸಾಮಾನ್ಯ ಸಭೆ, 51.96 ಲಕ್ಷ ಲಾಭ.

ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಂಘ ನಿ.ಬಂದೂರು ಕಳೆದ ಸಾಲಿನಲ್ಲಿ ಸುಮಾರು 200 ಕೋಟಿ ರೂ. ಅಧಿಕ ವ್ಯವಹಾರ ನಡೆಸಿ, 51,96,116,95 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು ಅವರು…

ಸ.ಪ.ಪೂ ಕಾಲೇಜು ಶಿರೂರು ಪ್ರಾಂಶುಪಾಲರಿಗೆ ಬೀಳ್ಕೋಡುಗೆ ಕಾರ್ಯಕ್ರಮ

ಬೈಂದೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಾಂಶುಪಾಲರಿಗೆ ಸೇವೆ ಸಲ್ಲಿಸಿ ಪ್ರಸ್ತುತ ನಾವುಂದ ಸ.ಪ.ಪೂ ಕಾಲೇಜಿಗೆ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡ ಸುಜಾತ ಭಟ್ ಇವರು ಬೀಳ್ಕೋಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅವರನ್ನು ಕಾಲೇಜು,ಫ್ರೌಢಶಾಲಾ ಹಾಗೂ…

ಬೈಂದೂರು ಹಾಗೂ ಶಿರೂರು ವಿವಿಧ ಕಡೆಗಳಲ್ಲಿ ವರಮಹಾಲಕ್ಷ್ಮೀ ವೃತ ಆಚರಣೆ.

ಬೈಂದೂರು: ಮಹಿಳೆಯರ ಸೌಭಾಗ್ಯದಾಯಕವಾದ ಹಬ್ಬವಾದ ವರಮಹಾಲಕ್ಷ್ಮೀ ವೃತ ಆಚರಣೆ ಶಿರೂರು ಹಾಗೂ ಬೈಂದೂರಿನ ವಿವಿಧ ಕಡೆಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಬಿಲ್ಲವ ಸಮಾಜ ಸೇವಾ ಸಂಘ ಶಿರೂರು ಇದರ ಮಹಿಳಾ ಘಟಕದ ವತಿಯಂದ ವೀರಗಲ್ಲು  ಶ್ರೀ ವೀರ ಮಹಾಸತಿ ದೇವಸ್ಥಾನ ಪಡಿಯಾರಹಿತ್ಲುವಿನಲ್ಲಿ…

ಬೈಂದೂರು ಹಾಗೂ ಶಿರೂರು ವಿವಿಧ ಕಡೆಗಳಲ್ಲಿ ಸ್ವಾತಂತ್ರೋತ್ಸವ ಆಚರಣೆ

ಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ  78ನೇ ಸ್ವಾತಂತ್ರೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.ಬೈಂದೂರು ತಹಶೀಲ್ದಾರ ಪ್ರದೀಪ್ ಆರ್ ದ್ವಜಾರೋಹಣಗೈದರು ಬಳಿಕ ಮಾತನಾಡಿದ ಅವರು ಈ ನೆಲ,ಜಲ,ಸಂಸ್ಕ್ರತಿಯ ರಕ್ಷಣೆ ನಮ್ಮೆಲ್ಲರ ಜವಬ್ದಾರಿ.ಸಂವಿಧಾನಕ್ಕೆ ಗೌರವ ನೀಡಿ ಕಾನುನುಗಳನ್ನು ಗೌರವಿಸಿ ಪರಸ್ಪರ ಪ್ರೀತಿ,ವಿಶ್ವಾಸದ ಬದುಕು ಸಾಗಿಸುವ…

ಶಾಸಕರು ಮತ್ತು ಕೆ.ಡಿ.ಪಿ ನಾಮನಿರ್ದೇಶಿತ  ಸದಸ್ಯರ ನಡುವೆ ಮಾತಿನ ಜಟಾಪಟಿ,ಅಪೂರ್ಣಗೊಂಡ ಬೈಂದೂರು ತಾಲೂಕು ತ್ರೈಮಾಸಿಕ ಕೆ.ಡಿ.ಪಿ ಸಭೆ

ಬೈಂದೂರು: ಶಾಸಕರು ತಮ್ಮ ಪಕ್ಷದ ಕಛೇರಿಯಲ್ಲಿ ಅಽಕಾರಿಗಳ ಸಭೆ ನಡೆಸಿರುವುದು ಸಮಂಜಸವಲ್ಲ ಎಂದು ಕೆ.ಡಿ.ಪಿ ಸದಸ್ಯರು ಪ್ರಸ್ತಾಪಿಸಿದ ವಿಷಯ ತಾರಕಕ್ಕೇರಿ ಪರಸ್ಪರ ಮಾತಿನ ಚಕಮಕಿ ನಡೆದು ಹಕ್ಕುಚ್ಯುತಿ ಆಗ್ರಹಿಸಿ ಶಾಸಕರು ಸಭೆಯಿಂದ ನಿರ್ಗಮಿಸಿರುವುದು ಬುಧವಾರ ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ  ನಡೆದ…

ಜಿಲ್ಲಾಧಿಕಾರಿ ಬೇಟಿ ಬಳಿಕ ಅಂತ್ಯಗೊಂಡ ಬೈಂದೂರು ಶಾಸಕರ ಧರಣಿ,ಬೈಂದೂರು ರಾಜಕೀಯ ಅಖಾಡದಲ್ಲಿ ಮಾಜಿ ಮತ್ತು ಹಾಲಿ ಶಾಸಕರ ರಾಜಕೀಯ ಗುದ್ದಾಟ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ತಂಡಕ್ಕೆ ಕ್ಷೇತ್ರದ ಹಿತದೃಷ್ಟಿಗಿಂತ ವರ್ಗಾವಣೆ ದಂಧೆಯೆ ಮುಖ್ಯವಾಗಿದೆ:ಗುರುರಾಜ ಗಂಟಿಹೊಳೆ,ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನರ ದಿಕ್ಕು ತಪ್ಪಿಸುವ ನಾಟಕ ನಿಲ್ಲಿಸಲಿ:ಕಿಶನ್ ಹೆಗ್ಡೆ ಕೊಳ್ಕೆಬೈಲ್

ಬೈಂದೂರು: ಮೊನ್ನೆಯಷ್ಟೆ ಮಳೆಯ ಅಬ್ಬರದಿಂದ  ಒಂದಿಷ್ಟು ಮುಕ್ತಿ ಕಂಡ ಬೈಂದೂರು ಜನತೆಯ ರಾಜಕೀಯ ಅಖಾಡದಲ್ಲಿ ಮಾಜಿ ಮತ್ತು ಹಾಲಿ ಶಾಸಕರ ರಾಜಕೀಯ ಬಿರುಸು ಕುತೂಹಲ ಮೂಡಿಸುತ್ತಿದೆ.ಮಾಜಿ ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ಪ್ರಭಾವದಿಂದ ಶಾಸಕರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ ಮತ್ತು ಶಾಸಕರ…

ಬೈಂದೂರು ನ್ಯಾಯಾಲಯ ಕುಂದಾಪುರಕ್ಕೆ ವರ್ಗಾಯಿಸುವ ಪ್ರಯತ್ನಕ್ಕೆ ವ್ಯಾಪಕ ವಿರೋಧ,ಬೈಂದೂರು ತಾಲೂಕು ವಕೀಲರ ಸಂಘದಿಂದ ಸರಕಾರಕ್ಕೆ ಮನವಿ

ಬೈಂದೂರು: ನ್ಯಾಯಾಲಯ ಕಕ್ಷಿದಾರರಿಗೆ ಅನುಕೂಲವಾಗಿರಬೇಕೆ ಹೊರತು ವಕೀಲರ ವಯಕ್ತಿಕ ಹಿತಾಸಕ್ತಿಗಲ್ಲ.ಬೈಂದೂರು ನ್ಯಾಯಾಲಯವನ್ನು ಕುಂದಾಪುರಕ್ಕೆ ವರ್ಗಾಯಿಸುವಂತೆ ಉಚ್ಚ ನ್ಯಾಯಾಲಯಕ್ಕೆ ಕೇಳಿಕೊಂಡಿರುವುದು ಬೈಂದೂರು ಜನತೆಗೆ ಮಾಡುವ ಅನ್ಯಾಯವಾಗಿದೆ.ನ್ಯಾಯಾಲಯದಲ್ಲಿ ಕೊರತೆಗಳಿದ್ದಲ್ಲಿ ಸರಕಾರ ಮತ್ತು ಜಿಲ್ಲಾ ಉಚ್ಚ ನ್ಯಾಯಾಲಯ ಪರಿಹರಿಸಬೇಕೆ ವಿನಹ ನ್ಯಾಯಾಲಯವನ್ನು ದೂರದ ಕುಂದಾಪುರಕ್ಕೆ ವರ್ಗಾಯಿಸುವುದು…

ಶಿರೂರು,ಬೈಂದೂರು ವಿವಿಧ ಕಡೆಗಳಲ್ಲಿ ನಾಗರಪಂಚಮಿ ಆಚರಣೆ

ಬೈಂದೂರು: ಹಿಂದೂಗಳ ಪವಿತ್ರ ಹಬ್ಬವಾದ ನಾಗರಪಂಚಮಿ ಹಬ್ಬ ಶುಕ್ರವಾರ ಬೈಂದೂರು ಹಾಗೂ ಶಿರೂರಿನ ವಿವಿಧ ಕಡೆಗಳಲ್ಲಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಶಿರೂರು ಕರಾವಳಿ ನಾಕಟ್ಟೆ ನಾಗಬನ. ಚೆನ್ನಪ್ಪಯ್ಯನತೊಪ್ಪಲು ನಾಗಬನ ಕರಾವಳಿ ಶಿರೂರು ಶಿರೂರು ಅಳ್ವೆಗದ್ದೆ ನಾಗಬನ ಉಪ್ಪುಂದ ಸುಮನಾವತಿ ಬಳಿ ನಾಗಮಂದಿರ…

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 353ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 353ನೇ ಗುರುಗಳ ಆರಾಧನ ಮಹೋತ್ಸವ ಆ.21 ರಂದು.ನಡೆಯಲಿದೆ.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ವೃತ ಆಚರಣೆ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ -ಬೈಂದೂರು ಇದರ ಸಾರ್ವಜನಿಕ ವರಮಹಾಲಕ್ಷ್ಮಿ ವೃತ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಅನ್ನಸಂತರ್ಪಣೆ ಹಾಗೂ ಕಲಶ ವಿಸರ್ಜನೆ ಕಾರ್ಯಕ್ರಮ ಅಗಸ್ಟ್ 16 ರಂದು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ನಮ್ಮ ಕುಂದಾಪ್ರ ಕನ್ನಡ ಬಳಗ  ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ,ಗ್ರಾಮೀಣ ಆಟಗಳ ಗಮ್ಮತ್ತು,ಮಹಿಳೆಯರಿಗೆ ವಿಶೇಷ ಸರ್ಧೆಗಳ ಆಯೋಜನೆ,ಸಂಪ್ರದಾಯಗಳ ಪುನರುತ್ಥಾನಕ್ಕೆ ಶ್ರಮಿಸುವ ವ್ಯಕ್ತಿಗಳನ್ನು ಗುರುತಿಸಬೇಕು:ಚಂದ್ರಶೇಖರ ಹೊಳ್ಳ

ಬೈಂದೂರು;  ಕುಂದಾಪ್ರ ಕನ್ನಡ ಭಾಷೆ ಆಡುಮಾತಿನಲ್ಲಿ ಮಾತ್ರವೇ ಉಳಿಯದೇ ದಾಖಲೀಕರಣದತ್ತ ಶ್ರಮವಹಿಸಿದಾಗ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ.ಯಾವುದೇ ಭಾಷೆಗೆ ಶಾಸ್ತ್ರೀಯ ತಳಗಟ್ಟು ದೊರೆತಾಗ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ಹಿರಿಯ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು ಅವರು ಕುಂದ ಅಧ್ಯಯನ ಕೇಂದ್ರ ಉಪ್ಪುಂದ,…

ಬೈಂದೂರು: ಸೋಮೇಶ್ವರ ಸಂಭ್ರಮ ಸಡಗರದ ಕರ್ಕಾಟಕ ಅಮಾವಾಸ್ಯೆ ಆಚರಣೆ

ಬೈಂದೂರು: ಬೈಂದೂರಿನ ಪ್ರಸಿದ್ದ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ರವಿವಾರ ಸಂಭ್ರಮ ಸಡಗರದಿಂದ ನಡೆಯಿತು.ಪ್ರತಿ ವರ್ಷ ಕರ್ಕಾಟಕ ಅಮವಾಸ್ಯೆಯಂದು ಇಲ್ಲಿ ಜಾತ್ರೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ಥಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ…

ದೃತಿ ಟ್ರಾವೆಲ್ಸ್ ಸಹಯೋಗದೊಂದಿಗೆ ತಿರುಪತಿ ಪ್ಯಾಕೇಜ್ ಬುಕ್ಕಿಂಗ್ ಸೇವೆ ಆರಂಭ

ಶಿರೂರು: ಶಿರೂರಿನ ವಿನಾಯಕ ಟ್ರಾವೆಲ್ಸ್ ವತಿಯಿಂದ ದೃತಿ ಟ್ರಾವೆಲ್ಸ್ ಸಹಯೋಗದೊಂದಿಗೆ ತಿರುಪತಿ ಪ್ಯಾಕೇಜ್ ಆರಂಭಗೊಂಡಿದೆ.ಅತ್ಯಾಧುನಿಕ ರೀತಿಯ ದರ,ಊಟ,ವಸತಿ ಸೌಲಭ್ಯ ಹೊಂದಿದೆ.ಪ್ರತಿ ಸೋಮವಾರ ಹಾಗೂ ಶುಕ್ರವಾರ ಬೆಳಿಗ್ಗ 9:30ಕ್ಕೆ ಕುಂದಾಪುರ ಶಾಸ್ತ್ರಿ ಸರ್ಕಲ್ ನಿಂದ ಬಸ್ ಸೇವೆ ಇದೆ.ತಿರುಪತಿ ಪ್ಯಾಕೇಜ್‌ನಲ್ಲಿ ತಿರುಪತಿ,ವರಾಹಸ್ವಾಮಿ,ಕಾಳಹಸ್ತಿ,ಪದ್ಮಾವತಿ,ಕಪಿಲತೀರ್ಥ,ಇಸ್ಕಾನ್,ಶ್ರೀನಿವಾಸ ಮಂಗಪುರಂ…

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ:ಶ್ರೀ ಬಿ ವೈ ರಾಘವೇಂದ್ರ

ಬೈಂದೂರು; ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ…

ಆ.04 ರಂದು ಅತ್ಯಾಡಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ರೋಟರಿ ಕ್ಲಬ್ ಬೈಂದೂರು ಹಾಗೂ ಸೈಂಟ್ ಮೇರಿಸ್ ಜಾಕೋಬಟ್ ಸಿರಿಯನ್ ಚರ್ಚ್ ಅತ್ಯಾಡಿ ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ…

ಆ.04 ರಂದು  ಕರ್ಕಾಟಕ ಅಮವಾಸ್ಯೆ, ಸೋಮೇಶ್ವರ ಜಾತ್ರೆ.

ಬೈಂದೂರು: ಐತಿಹಾಸಿಕ ಪ್ರಸಿದ್ದ ಸೋಮೇಶ್ವರ ದೇವಸ್ಥಾನ ಪಡುವರಿ -ಬೈಂದೂರು ಇದರ ಕರ್ಕಾಟಕ ಅಮವಾಸ್ಯೆ ಪ್ರಯುಕ್ತ ವಾರ್ಷಿಕ ಜಾತ್ರಾ ಮಹೋತ್ಸವ ಆಗಸ್ಟ್ 04 ರಂದು ನಡೆಯಲಿದೆ.ಬೆಳಿಗ್ಗೆ ದೇವಸ್ಥಾನದಲ್ಲಿ ಗಂಗಾ ಆರತಿ(ಸಮುದ್ರ ಪೂಜೆ),ಹಣ್ಣುಕಾಯಿ,ಮಹಾಮಂಗಳಾರತಿ ಹಾಗೂ ಮುಂತಾದ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಲಿದೆ ಎಂದು…

ಬೈಂದೂರು ಮುಂದುವರಿದ ಗಾಳಿಮಳೆ, ತೂದಳ್ಳಿ ಮಾವಿನ ಮರಬಿದ್ದು ಅಪಾರ ಹಾನಿ

ಶಿರೂರು: ಕಳೆದ ಹದಿನೈದು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಬೈಂದೂರು ಪರಿಸರದಲ್ಲಿ ಬಧವಾರವು ಮುಂದುವರಿದಿದೆ ಮಂಗಳವಾರ ಸಂಜೆ ಗಾಳಿ ಮಳೆ ಪರಿಣಾಮ ಗ್ರಾಮೀಣ ಭಾಗದಲ್ಲ ಅಪಾರ ಹಾನಿಯಾಗಿದೆ.ಹಲವು ಅಡಿಕೆ ಮರ ಸೇರಿದಂತೆ ಕೃಷಿ ತೋಟ ಧರಾಶಾಹಿಯಾಗಿದೆ.ತೂದಳ್ಳಿ ಸಮೀಪದ ಯಡ್ತರೆ ಗ್ರಾಮದ ತೂದಳ್ಳಿ…

ಶಿರೂರು ಬೈಕ್ ಅಪಘಾತ ಪಾದಚಾರಿ ಗಂಭೀರ

ಶಿರೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮದ್ಯಾಹ್ನ ಶಿರೂರು ಕೆಳಪೇಟೆ ಬಳಿ ನಡೆದಿದೆ.ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಪೇಟೆ ಜಂಕ್ಷನ್‌ನಲ್ಲಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಬೈಂದೂರು ಕಡೆಯಿಂದ ವೇಗವಾಗಿ…

ಅಗಸ್ಟ್ 04 ರಂದು ಉಪ್ಪುಂದದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಬೈಂದೂರು; ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್, ಕುಂದ ಅಧ್ಯಯನ ಕೇಂದ್ರ ಹಾಗೂ ಕುಂದಾಪ್ರ ಡಾಟ್ ಕಾಂ ನೇತೃತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಅಗಸ್ಟ್ 4ರ ಭಾನುವಾರ ಸಂಜೆ 4:30ಕ್ಕೆ ಉಪ್ಪುಂದದ ಶಂಕರ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ…

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆ

ಬೈಂದೂರು: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ.ಸಂಸ್ಥೆಯ ಮಹಾಪೋಷಕರಾಗಿ ವರದರಾಜ್ ಎಂ. ಶೆಟ್ಟಿ, ಪೋಷಕರಾಗಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಮಣೆಗಾರ್ ಮೀರಾನ್ ಸಾಹೇಬ್ ಸ್ಥಾಪಕ ಅಧ್ಯಕ್ಷ ಸಾದನ್‌ದಾಸ್,ಮುಖ್ಯ ಸಲಹೆಗಾರರಾಗಿ ದಿನೇಶ್…

ಧ.ಗ್ರಾ.ಯೋಜನೆ,ಶೌರ್ಯ ವಿಪತ್ತು ನಿರ್ವಹಣಾ ಘಟಕ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ವಿವಿಧ ಸಲಕರಣೆ ವಿತರಣಾ ಕಾರ್ಯಕ್ರಮ.

ಬೈಂದೂರು: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಡವಿನಕೋಣೆ,ಬೈಂದೂರು ಘಟಕದ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ವಿವಿಧ ಸಲಕರಣೆ ವಿತರಣಾ ಕಾರ್ಯಕ್ರಮ ಗಣೇಶ ಯುವಕ ಮಿತ್ರ ಮಂಡಳಿ ಚಾರೋಡಿ ಸಮಾಜದ ಸಭಾ…

ಆ. 1 ರಂದು ದೆಹಲಿಯಲ್ಲಿ ಲಾವಣ್ಯ ನಾಟಕ ಪ್ರದಶ೯ನ

ಬೈಂದೂರು: ದೆಹಲಿ ಕರ್ನಾಟಕ ಸಂಘ ನವದೆಹಲಿ ಇದರ ವತಿಯಿಂದ ಕರ್ನಾಟಕದಿಂದ ನೂತನವಾಗಿ ಆಯ್ಕೆಗೊಂಡಿರುವ ಸಂಸದರು,ಸಚಿವರು ಹಾಗೂ ರಾಜ್ಯಸಭಾ ಸದಸ್ಯರಿಗೆ ಅಭಿನಂದನಾ ಸಮಾರಂಭದ ಪ್ರಯುಕ್ತ ಲಾವಣ್ಯ (ರಿ.) ಬೈಂದೂರು ಇದರ ವತಿಯಿಂದ ರಾಜೇಂದ್ರ ಕಾರಂತ ಬೆಂಗಳೂರು ನಿರ್ದೇಶನದ ನಾಯಿ ಕಳೆದಿದೆ ನಾಟಕ ಆ.…

ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಲಿ ದೆಹಲಿಯಲ್ಲಿ ಬಿಜೆಪಿ ಸಂಸದರ ಪ್ರತಿಭಟನೆ

ಬೈಂದೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೇಸ ಸರಕಾರ SC/ST ಸಮುದಾಯದ ಹಣ ದುರುಪಯೋಗ, ಮುಡಾ ಹಗರಣ, ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ಶೂನ್ಯ ಆಡಳಿತ ಖಂಡಿಸಿ ದೆಹಲಿಯ ಸಂಸತ್ ಭವನದ ಮುಂಭಾಗದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ…

ದಲಿತ ಹಕ್ಕೋತ್ತಾಯದ ಸಮಿತಿ ಪದಾಧಿಕಾರಿಗಳ ಆಯ್ಕೆ

ಬೈಂದೂರು: ಕುಂದಾಪುರ ಮತ್ತು ಬೈಂದೂರು ತಾಲೂಕಿನ ಪರಿಶಿಷ್ಟ ಜಾತಿಯ ಧಾರ್ಮಿಕ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳ ಮತ್ತು ಸಮುದಾಯ ಭವನಗಳ ಕಟ್ಟಡ ನಿರ್ಮಾಣಕ್ಕಾಗಿ ಮಂಜೂರಾದ ಅನುದಾನ ಬಿಡುಗಡೆಗೆ ದಲಿತ ಹಕ್ಕೋತ್ತಾಯದ ಸಮಿತಿ ಇದರ ಅಧ್ಯಕ್ಷರಾಗಿ ನಾರಾಯಣ .ಕೆ ಗುಜ್ಜಾಡಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಮೂಡೂರ…

ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮಿ  ಹೆಬ್ಬಾಳ್ಕರ್ ಬೇಟಿ.

ಬೈಂದೂರು: ಬೈಂದೂರು ಸಮೀಪದ ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ  ಹೆಬ್ಬಾಳ್ಕರ್ ಭಾನುವಾರ ಬೇಟಿ ನೀಡಿದರು.ಇಲ್ಲಿನ ಸೋಮೇಶ್ವರ ಅಭಿವೃದ್ದಿ ಕಾಮಗಾರಿ ಮತ್ತು ಗುಡ್ಡ ಕುಸಿತ ಸ್ಥಳವನ್ನು…

ಗಣಿ ಇಲಾಖೆ ಅಸಮ್ಮತಿ ಇದ್ದರು ಅನುಮತಿ ನೀಡಿದ ಪಟ್ಟಣ ಪಂಚಾಯತ್,ಸಂಚಲನ ಮೂಡಿಸಿದ ಕೊಲ್ಲೂರು ಆಡಿಯೊ ಬಾಂಬ್,ಬೈಂದೂರು ಶಾಸಕರು ಪ್ರಚಾರದ ಗೀಳಿನಿಂದ ಹೊರಬಂದು ಅಭಿವ್ರದ್ದಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿ: ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ಕ್ಷೇತ್ರದ ಹಿಂದಿನ ಅಭಿವ್ರದ್ದಿ ಇತಿಹಾಸವನ್ನೊಮ್ಮೆ ಹಾಲಿ ಶಾಸಕರು ಮನನ ಮಾಡಿಕೊಳ್ಳಬೇಕಿದೆ.ಕೇವಲ ವಾಟ್ಸಾಪ್ ಫೇಸ್  ಬುಕ್ ಪ್ರಚಾರದ ಗೀಳಿನಿಂದ ಹೊರಬಂದು ಜನಸಾಮಾನ್ಯರ ಸಂಕಷ್ಟದ ಜತೆ ನಿಲ್ಲಬೇಕು.ಅವರ ಅಭಿವ್ರದ್ದಿ ಕಾರ್ಯಕ್ಕೆ ಸದಾ. ನಮ್ಮ ಬೆಂಬಲ ಇದೆ ಆದರೆ ರಾಜಕೀಯ ಹುನ್ನಾರದಲ್ಲಿ ಜನರ…

ಮುಂದುವರಿದ ಸೋಮೇಶ್ವರ ಗುಡ್ಡ ಕುಸಿತ ಉಡುಪಿ ಜಿಲ್ಲಾಧಿಕಾರಿ ಬೇಟಿ

ಬೈಂದೂರು: ಕಳೆದ ಹಲವು ದಿನಗಳಿಂದ ಬೈಂದೂರು ಭಾಗದಲ್ಲಿ ನಿರಂತರ ಎಡಬಿಡದೆ ಮಳೆ ಸುರಿಯುತ್ತಿದೆ.ಈ ಮಳೆಗೆ ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡ ಕಳೆದ ಒಂದು ವಾರದಿಂದ ಕುಸಿಯುತ್ತಿದೆ ಹಾಗೂ ಅಪಾರ ಪ್ರಮಾಣದಲ್ಲಿ ಮಣ್ಣು ಚರಂಡಿ ಹಾಗೂ ರಸ್ತೆಗೆ ಸೇರಿಕೊಳ್ಳುತ್ತಿದೆ. ಉಡುಪಿ ಜಿಲ್ಲಾಧಿಕಾರಿ ಬೇಟಿ;…

ಸೋಮೇಶ್ವರ ಗುಡ್ಡ ಕುಸಿತ ಪ್ರದೇಶಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಬೇಟಿ

ಬೈಂದೂರು; ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಸೋಮೇಶ್ವರ ಗುಡ್ಡ ಕುಸಿಯುತ್ತಿದ್ದು ಈ ಸ್ಥಳಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಶನಿವಾರ ಬೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಮಾತನಾಡಿದ ಅವರು ಈಗಾಗಲೇ ಕುಂದಾಪುರ ಸಹಾಯಕ ಕಮಿಷನರ್ ಜೊತೆ ದೂರವಾಣಿ ಮೂಲಕ ಮಾತನಾಡಿದ್ದು…

ಶಿರೂರು ಜೆಸಿಐ ವತಿಯಿಂದ ಕೃಷಿಕರಿಗೆ ಸಮ್ಮಾನ

ಶಿರೂರು: ಜೆಸಿಐ ಶಿರೂರು ಇದರ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಜುಲೈ ತಿಂಗಳ ಕಾರ್ಯಕ್ರಮದಲ್ಲಿ  ಪ್ರಗತಿಪರ ಕೃಷಿಕರಾದ ಹೊಸೂರು ಗ್ರಾಮದ ಅತ್ತಿಕೇರಿ ನಿವಾಸಿ ಜನಾರ್ಧನ ಪೂಜಾರಿ ಯವರನ್ನು ಶಿರೂರು ಜೆಸಿಐ ವತಿಯಿಂದ ಸಮ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಶಿರೂರು ಜೆಸಿಐ ಅಧ್ಯಕ್ಷ…

ಹಗಲಲ್ಲಿ ಬ್ಯಾರಿಕೇಡ್ ರಾತ್ರಿ ವೇಳೆ ಬಿಂದಾಸ್,ಬೈಂದೂರಿನಲ್ಲಿ ರಾತ್ರಿ ವೇಳೆ ಗುಡ್ಡ ಕುಸಿಯೋದಿಲ್ಲ..!? ಇದು ಬೈಂದೂರು ಪ.ಪಂ.ಪ್ರಾಕ್ರತಿಕ ವಿಕೋಪ ಎದುರಿಸುವ ಕಾರ್ಯವೈಖರಿ

ಬೈಂದೂರು: ಪ್ರಾಕ್ರತಿಕ ವಿಕೋಪ ಸೇರಿದಂತೆ ಯಾವುದೆ ಅವಘಡದಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಣ್ಣ ಸುಳಿವು ಸಿಕ್ಕರೂ ಸಹ ಗಂಭೀರವಾಗಿ ಪರಿಗಣಿಸಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕೆನ್ನುವುದು ರಾಜ್ಯ ಸರಕಾದ ನಿರ್ಧೇಶನ.ಉತ್ತರಕನ್ನಡ ಬೆಂಗಳೂರು ಮಾರ್ಗ ಸೇರಿದಂತೆ ಹತ್ತಾರು ಕಡೆ ಗುಡ್ಡ ಕುಸಿತ ನಿತ್ಯ ವರದಿಯಾಗುತ್ತಿದೆ.ಮಳೆಯ ಅಬ್ಬರಕ್ಕೆ…

ಬೈಂದೂರಿನಲ್ಲಿ ಮತ್ತೊಂದು ಅವಘಡದ ಮುನ್ಸೂಚನೆ,ಕುಸಿಯುತ್ತಿರುವ ಸೋಮೇಶ್ವರ ಗುಡ್ಡ, ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು

ಬೈಂದೂರು: ನಿರಂತರ ಮಳೆ ಬೈಂದೂರಿನ ಪಡುವರಿ ಗ್ರಾಮದ ಸೊಮೇಶ್ವರ ಬಳಿ ಬಾರಿ ಅವಘಡದ ಮುನ್ಸೂಚನೆ ನೀಡುತ್ತಿದೆ.ಇಲ್ಲಿನ ಸೊಮೇಶ್ವರ ಗುಡ್ಡದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ರಸ್ತೆ ನಿರ್ಮಿಸಿದ ಪರಿಣಾಮ ಗುಡ್ಡ ಇಬ್ಬಾಗವಾಗಿ ಅಪಾರ ಪ್ರಮಾಣದ ಮಣ್ಣು ರಸ್ತೆಗೆ ಕುಸಿಯುತ್ತಿದೆ.ನೀರಿನ ಅಬ್ಬರದ ಪರಿಣಾಮ ರಸ್ತೆಯಂಚಿನ ಮಣ್ಣು…

ಅಂಕೋಲಾ ಸಮೀಪ ಬಾರಿಗುಡ್ಡ ಕುಸಿತ ; ಕೊಚ್ಚಿ ಹೋದ ಟ್ಯಾಂಕರ್ ಹೆದ್ದಾರಿ ಬಂದ್ ಆರಕ್ಕೂ ಅಧಿಕ ಜನ ಮಣ್ಣಿನಡಿ ಸಿಲುಕಿರುವ ಸಾದ್ಯತೆ

ಅಂಕೋಲಾ : ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾಗಿದೆ.ಗುಡ್ಡ ಕುಸಿತ ಅಬ್ಬರಕ್ಕೆ ಹೆದ್ದಾರಿ ಪಕ್ಕದ ಟೀ ಸ್ಟಾಲ್ ಸಣ್ಣಪುಟ್ಟ ಅಂಗಡಿಗಳು…

ಜುಲೈ 21 ರಂದು ಬೈಂದೂರು ಚರ್ಚಿನಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

ಬೈಂದೂರು; ಬೈಂದೂರು ಹೋಲಿಕ್ರೊಸ್ ಚರ್ಚಿನ ಕಥೊಲಿಕ್ ಸಭಾ, ಬೈಂದೂರು ಘಟಕ ಇವರ ನೇತೃತ್ವದಲ್ಲಿ ಹಾಗೂ ಚರ್ಚಿನ ಐ.ಸಿ.ವೈ.ಎಮ್. ಯುವ ಸಂಘಟನೆ, ಸ್ತ್ರೀ ಸಂಘಟನೆ, ಚರ್ಚಿನ ಆರೋಗ್ಯ ಆಯೋಗ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ…

ಶ್ರೀ ತ್ರಿಶೂಲ ಜಟ್ಟಿಗೇಶ್ವರ ದೇವಸ್ಥಾನ ದೊಂಬೆ ಪಡುವರಿ ನೂತನ ಅಧ್ಯಕ್ಷರಾಗಿ ದಿಲೀಪ್ ಖಾರ್ವಿ ಆಯ್ಕೆ

ಬೈಂದೂರು: ಶ್ರೀ ತ್ರಿಶೂಲ ಜಟ್ಟಿಗೇಶ್ವರ ದೇವಸ್ಥಾನ ದೊಂಬೆ ಪಡುವರಿ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಸಭೆ ದೇವಸ್ಥಾನದ ಆವರಣದಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ದಿಲೀಪ್ ಖಾರ್ವಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ನಾಗರಾಜ ಸಿ,ಕಾರ್ಯದರ್ಶಿಯಾಗಿ ರುದ್ರ ಖಾರ್ವಿ,ಜೊತೆ ಕಾರ್ಯದರ್ಶಿಯಾಗಿ ಸಂದೇಶ ಪಿ,ಖಜಾಂಚಿಯಾಗಿ ಮಹೇಂದ್ರ ಪಿ…

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ರಿಜಿಸ್ಟರ್ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರದೀಪ ಆಚಾರ್ಯ ಹಾಗೂ ನೂತನ ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್ಯ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ರಿಜಿಸ್ಟರ್ ಸಮಿತಿಯ 2024-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ ಆಚಾರ್ಯ ಹಾಗೂ ನೂತನ ಕಾರ್ಯದರ್ಶಿಯಾಗಿ ಮಹೇಂದ್ರ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೋಟರಿ ಕ್ಲಬ್ ಬೈಂದೂರು ಪದಪ್ರದಾನ ಸಮಾರಂಭ,ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಯ ಪ್ರಜ್ಞೆ ಬೆಳೆದರೆ ಗೆಲುವಿನ ದಾರಿ ಸುಗಮವಾಗುವುದು;ಬಿ.ಎಂ. ಭಟ್

ಬೈಂದೂರು:ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್  ಬಿ.ಎಂ. ಭಟ್ ಹೇಳಿದರು.ಇಲ್ಲಿನ ರೋಟರಿ…

ಬೈಂದೂರು ರೈಲ್ವೆ ನಿಲ್ದಾಣ ಪ್ರಿಪೇಡ್ ಕೌಂಟರ್ ಜಟಾಪಟಿ, ಉದ್ಘಾಟನೆ ನಿಗಧಿಯಾಗಿ ಕೊನೆಯ ಹಂತದಲ್ಲಿ ಮುಂದೂಡಿಕೆ

ಬೈಂದೂರು: ಕೇಂದ್ರ ಸರಕಾರದ ಯೋಜನೆ ಜನಸಾಮಾನ್ಯರಿಗೆ ಸರಳವಾಗಿ ದೊರೆಯಬೇಕೆನ್ನುವ ರೈಲ್ವೆ ಇಲಾಖೆಯ ಪ್ರಿಪೇಡ್ ಕೌಂಟರ್ ನಾಯಕರುಗಳ ಜಟಾಪಟಿಯಿಂದಾಗಿ ಉದ್ಘಾಟನೆಗೆ ಮುಂದೂಡಿದ ಘಟನೆ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ಗುರುವಾರ ನಡೆದಿದೆ.ಕಳೆದ ಆರೇಳು ತಿಂಗಳ ಹಿಂದೆ ರೈಲ್ವೆ ಇಲಾಖೆಯಿಂದ ಟೆಂಡರ್ ಪ್ರಕ್ರಿಯೆ ಮುಗಿದರು…

ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ,ಸ್ಥಳೀಯ ಅವಕಾಶಗಳನ್ನು ಬಳಸಿಕೊಂಡು ಶೈಕ್ಷಣಿಕ ಅಭಿವೃದ್ಧಿ ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸಬೇಕಾಗಿದೆ;ಗುರುರಾಜ್ ಗಂಟೆಹೊಳೆ

ಶಿರೂರು: ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಶಿರೂರು ಇದರ  ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನೆ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ  ನಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ಆಂಗ್ಲ ಮಾಧ್ಯಮ ತರಗತಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ…

ಬೈಂದೂರು ತಾಲೂಕು ಆಡಳಿತ ಜನಸ್ಪಂಧನ ಸಭೆ

ಬೈಂದೂರು: ಜಿಲ್ಲಾಡಳಿತ ಉಡುಪಿ,ಜಿ.ಪಂ ಉಡುಪಿ,ತಾಲ್ಲೂಕು ಆಡಳಿತ,ತಾಲೂಕು ಪಂಚಾಯತ್ ಬೈಂದೂರು ಹಾಗೂ ಪಟ್ಟಣ ಪಂಚಾಯತ್ ಬೈಂದೂರು ಇದರ ವತಿಯಿಂದ ಜನಸ್ಪಂಧನ ಸಭೆ ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನಸ್ಪಂಧನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಲೂಕು ಮಟ್ಟದಲ್ಲಿ…

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ತಿರುಮಲ ವೆಂಕಟರಮಣ ದೇವಸ್ಥಾನ ತಗ್ಗರ್ಸೆ ನೂತನ ಅಧ್ಯಕ್ಷರಾಗಿ ಮಂಜುನಾಥ್ ದೇವಾಡಿಗ ಹಾಗೂ ಕಾರ್ಯದರ್ಶಿಗಳಾಗಿ ಅಕ್ಷಯ್ ತಗ್ಗರ್ಸೆ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ತಿರುಮಲ ವೆಂಕಟರಮಣ ದೇವಸ್ಥಾನ ತಗ್ಗರ್ಸೆ ಇದರ 35ನೇ ವರ್ಷದ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜುನಾಥ್ ದೇವಾಡಿಗ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಗಳಾಗಿ ಅಕ್ಷಯ್ ತಗ್ಗರ್ಸೆ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಟಿ.ನಾರಾಯಣ ಹೆಗ್ಡೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.…

ಶಿರೂರು ಹಾಗೂ ಬೈಂದೂರು ಭಾಗದಲ್ಲಿ ಮುಂದುವರಿದ ಮಳೆ, ಮಳೆಯ ಅಬ್ಬರಕ್ಕೆ ಕಂಗಾಲದ ಕ್ರಷಿಕರು

ಬೈಂದೂರು; ತಾಲೂಕು ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದ ಜನಜೀವನ ಜರ್ಜರಿತಗೊಂಡಿದೆ.ಮಳೆಯ ಅಬ್ಬರಕ್ಕೆ ಕ್ರಷಿಕರು ಕಂಗಾಲಾದರೆ ಕ್ರಷಿ ಭೂಮಿ ಭಾಗಶ ಜಲಾವ್ರತಗೊಂಡಿದ.ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ.ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಕೆಲವು ಭಾಗದಲ್ಲಿ ನೆರೆ ನೀರಿಗೆ ಕೃಷಿ ಭೂಮಿ…

ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ  ಉದ್ಘಾಟನೆ,ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ;ಜಯಂತ್ ಅಮೀನ್ ಕೋಡಿ

ಬೈಂದೂರು: ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ.ರಕ್ತದಾನ ಕ್ಷೇತ್ರದಲ್ಲಿ ಮೊಗವೀರ ಯುವ ಸಂಘಟನೆ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹೊಸ ಕ್ರಾಂತಿ ಮಾಡಿದ್ದು  ಲಕ್ಷಾಂತರ ಜೀವಗಳನ್ನು ಉಳಿಸಲು ಸಹಕರಿಸಿದೆ.ಸ್ವ-ಪ್ರೇರಣೆಯಿಂದ ರಕ್ತದಾನ ಮಾಡುವುದರಿಂದ ಜೀವನ್ಮರಣ ಹೋರಾಟದಲ್ಲಿರುವವರ…

ಬೈಂದೂರು ಇನ್ನರ್‌ವೀಲ್ ಕ್ಲಬ್ ನೂತನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಯಡ್ತರೆ ಆಯ್ಕೆ

ಬೈಂದೂರು: ಇನ್ನರ್‌ವೀಲ್ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಯಡ್ತರೆ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ 10 ರಂದು ಸಂಜೆ 5 ಗಂಟೆಗೆ ಬೈಂದೂರು ರೋಟರಿ ಭವನದಲ್ಲಿ ನಡೆಯಲಿದೆ ಎಂದು…

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್  ಸಮವಸ್ತ್ರ ವಿತರಣೆ ಮತ್ತು ವಿದ್ಯಾ ಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ,ಬಲಿಷ್ಟ ಭಾರತ ನಿರ್ಮಾಣವಾಗಬೇಕಾದರೆ ಕ್ಲಾಸ್ ರೂಮ್ ನಲ್ಲಿರುವ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಬೇಕು:ಯು.ಟಿ ಖಾದರ್

ಬೈಂದೂರು: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಬೈಂದೂರು ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಬೈಂದೂರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ  ಉಡುಪಿ ಜಿಲ್ಲೆಯ 350 ಸರ್ಕಾರಿ /ಅನುದಾನಿತ…

ಉಪ್ಪುಂದ ಹೋಲಿ ಕ್ರಾಸ್ ಸೌಹಾರ್ಧ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನೂತನ ಉಪ್ಪುಂದ ಶಾಖೆ ಉದ್ಘಾಟನೆ,ಸಹಕಾರಿ ತತ್ವದಿಂದ ಸಮಾಜಕ್ಕೆ ಶಕ್ತಿ;ರೆ.ಫಾ. ವಿನ್ಸೆಂಟ್ ಕೊಯೆಲ್ಹೋ

ಬೈಂದೂರು: ಸಹಕಾರಿ ಸಂಸ್ಥೆಗಳು ಜನಸಾಮಾನ್ಯರಿಗೆ ಸರಳವಾಗಿ ಆರ್ಥಿಕ ಶಕ್ತಿ ದೊರಕಿಸಿಕೊಡುತ್ತದೆ ಗಾಂಧಿಜೀಯವರ ರಾಮ ರಾಜ್ಯದ ಕನಸು ನನಸಾಗಬೇಕಾದರೆ ಸುಸ್ಥಿರ ಸಮಾಜ ನಿರ್ಮಾಣವಾಗಬೇಕು ಈ ಸಂಸ್ಥೆಯ ಸಾಧನೆ ಬಹಳ ಉತ್ತಮ ವಾಗಿದ್ದು.ಇನ್ನಷ್ಟು ವೃದ್ದಿಸುವ ಜೊತೆಗೆ ಸಮರ್ಪಕ ಸೇವೆ ಮತ್ತು ಗ್ರಾಹಕರ ವಿಶ್ವಾಸ ಉಳಿಸಿಕೊಂಡು…

ಶಿರೂರು ಕರಿಕಟ್ಟೆ ನೂತನ ಬಸ್  ನಿಲ್ದಾಣ ಉದ್ಘಾಟನೆ,ಸರಕಾರ,ಗ್ರಾಮ ಪಂಚಾಯತ್ ಜೊತೆಗೆ ಸಾರ್ವಜನಿಕರು ಮತ್ತು ದಾನಿಗಳ ಸಹಕಾರವಿದ್ದಾಗ ಇನ್ನಷ್ಟು ಅಭಿವೃದ್ದಿ ಸಾಧ್ಯ;ಮಣೆಗಾರ್ ಜಿಪ್ರಿ

ಶಿರೂರು: ಶಿರೂರು ಕರಿಕಟ್ಟೆ ಬಳಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಯಮಿ ಮಣೆಗಾರ್ ಜಿಪ್ರಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಊರಿನ ಅಭಿವೃದ್ದಿಗೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಅನಿವಾಸಿ ಭಾರತೀಯರು ನಿರ್ಮಿಸಿದ ಇಂತಹ ಕೊಡುಗೆ ಇತರರಿಗೆ ಪ್ರೇರಣೆಯಾಗಿದೆ.ಸರಕಾರ,ಗ್ರಾಮ ಪಂಚಾಯತ್ ಜೊತೆಗೆ…

ಬೈಂದೂರು ಹೆದ್ದಾರಿ ಅಭಿವ್ರದ್ದಿಗೆ ಸಂಸದ ಬಿ.ವೈ ರಾಘವೇಂದ್ರರಿಂದ ಕೇಂದ್ರ ಸಚಿವರಿಗೆ ಮನವಿ

ಬೈಂದೂರು: ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಜೈರಾಂ ಗಡ್ಕರಿಯವರನ್ನು ಬೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿದರು.ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ…

ಬೈಂದೂರು ಹೆದ್ದಾರಿ ಅಭಿವ್ರದ್ದಿಗೆ ಸಂಸದ ಬಿ.ವೈ ರಾಘವೇಂದ್ರರಿಂದ ಕೇಂದ್ರ ಸಚಿವರಿಗೆ ಮನವಿ

ಬೈಂದೂರು: ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಜೈರಾಂ ಗಡ್ಕರಿಯವರನ್ನು ಬೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿದರು.ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ…

ಶಿರೂರು: ಗಾಳಿ ಮಳೆಗೆ ಹಾರಿ ಹೋದ ಹೋಟೆಲ್ ಮೇಲ್ಚಾವಣೆ 

ಶಿರೂರು: ಮಂಗಳವಾರ ಮುಂಜಾನೆ ಬೀಸಿದ ಬಾರಿ ಗಾಳಿ ಮಳೆಗೆ  ಶಿರೂರು ಗಡಿ ಭಾಗದಲ್ಲಿರುವ ಸಹರಾ ಹೋಟೆಲ್‌ನ ಮೇಲ್ಚಾವಣೆ ಹಾರಿ ಹೋಗಿದೆ.ಗಾಳಿಯ ಅಬ್ಬರಕ್ಕೆ ಹೋಟೆಲ್ ಸಂಪೂರ್ಣ ಜರ್ಜರಿತಗೊಂಡಿದೆ.ಮಂಗಳವಾರ ಬೀಸಿದ ಹಠಾತ್ ಗಾಳಿ ಈ ಭಾಗದಲ್ಲಿ ಬಾರೀ ಅವಘಡ ಉಂಟು ಮಾಡಿದೆ.ಮೇಲ್ಚಾವಣೆ ಸೇರಿದಂತೆ ಲಕ್ಷಾಂತರ…

ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಲಿ.ಬೈಂದೂರು ವತಿಯಿಂದ ಸಹಕಾರಿ ನಿಬಂಧಕರಿಗೆ ಸಮ್ಮಾನ

ಬೈಂದೂರು: ಸಹಕಾರ ಇಲಾಖೆಯಲ್ಲಿ ಕಳೆದ 36 ವರ್ಷಗಳಿಂದ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಎಸ್.ವಿ ಹಾಗೂ ಪತ್ನಿ ಜಯಲಕ್ಷ್ಮಿ ರವರನ್ನು ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ.…

ಬೈಂದೂರು ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಮೋಹನ್ ರೇವಣ್ಕರ್ ಶಿರೂರು ಹಾಗೂ ನೂತನ ಕಾರ್ಯದರ್ಶಿಯಾಗಿ ಸುನೀಲ್ ಹೆಚ್ ಜಿ.ಆಯ್ಕೆ

ಬೈಂದೂರು; ರೋಟರಿ ಕ್ಲಬ್ ಬೈಂದೂರು ಇದರ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೋಹನ್ ರೇವಣ್ಕರ್ ಶಿರೂರು ಆಯ್ಕೆಯಾಗಿದ್ದಾರೆ ಹಾಗೂ ನೂತನ ಕಾರ್ಯದರ್ಶಿಯಾಗಿ ಸುನೀಲ್ ಹೆಚ್ ಜಿ.ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬೈಂದೂರು: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ,ರಕ್ತನಿಧಿ ಕೆ.ಎಂ.ಸಿ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜುಲೈ 07 ರಂದು ಪೂರ್ವಾಹ್ನ 9…

ಬ್ಯಾಂಕ್ ಆಫ್ ಬರೋಡಾ ಶಿರೂರು ಶಾಖೆಯಲ್ಲಿ ಬೀಳ್ಕೋಡುಗೆ ಸಮಾರಂಭ

ಶಿರೂರು: ಕಳೆದ  ಎರಡು ವರ್ಷಗಳಿಂದ ಬ್ಯಾಂಕ್ ಆಫ್ ಬರೋಡಾ ಶಿರೂರು ಶಾಖೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಕಂಡ್ಲೂರು ಶಾಖೆಗೆ ವರ್ಗಾವಣೆಗೊಂಡ ಸೀನಿಯರ್ ಬ್ರಾಂಚ್ ಮ್ಯಾನೇಜರ್ ಬನವತ್ತು ಬಾಬು ಹಾಗೂ ಅಸಿಸ್ಟೇಂಟ್ ಬ್ರಾಂಚ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ಪ್ರಸ್ತುತ ನಾಡ ಶಾಖೆಗೆ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಎಸ್.ಡಿ.ಸಿ ಸಮಿತಿಯ ನೂತನ ಅಧ್ಯಕ್ಷರಾಗಿ ಚಿಕ್ಕು ಪೂಜಾರಿ ಶಿರೂರು ಆಯ್ಕೆ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಎಸ್.ಡಿ.ಸಿ ಸಮಿತಿಯ ನೂತನ ಅಧ್ಯಕ್ಷರಾಗಿ ಚಿಕ್ಕು ಪೂಜಾರಿ ಶಿರೂರು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಅಶೋಕ ಕುಮಾರ್ ಶೆಟ್ಟಿ ಕಾರಿಕಟ್ಟೆ,ಕಾರ್ಯದರ್ಶಿಯಾಗಿ ಪ್ರಸಾದ ಪ್ರಭು,ಕೋಶಾಧಿಕಾರಿಯಾಗಿ ಶಂಕರ ಶಿರೂರು,ಸದಸ್ಯರಾಗಿ ರವೀಂದ್ರ ಶೆಟ್ಟಿ ಹೊಸ್ಮನೆ,ನಾಗಪ್ಪ ಗಾಣಿಗ, ಸತೀಶ ಶೆಟ್ಟಿ,ಶಂಕರ…

ಹೇರಂಜಾಲು: ಶೆಫ್‌ಟಾಕ್ ನ್ಯೂಟ್ರಿಫುಡ್ಸ್‌ ಪೈ.ಲಿ.ನ ಖಾದ್ಯಗಳ ಉತ್ಪಾದನ ಘಟಕ ಉದ್ಘಾಟನೆ,ಕಷ್ಟ ಅನುಭಿಸಿದವರಿಗೆ ಮಾತ್ರ ನೋವಿನ ಅರ್ಥ ಗೊತ್ತಿರುತ್ತದೆ ತಾನು ಪಟ್ಟ ಕಷ್ಟ ಇತರರು ಅನಯಭವಿಸಬಾರದು ಎನ್ನುವ ಉದ್ದೇಶದಿಂದ ನೂರಾರು ಸಮಾಜಮುಖಿ ಸೇವೆ ನಡೆಸುತ್ತಿರುವ ಗೋವಿಂದ ಬಾಬು ಪೂಜಾರಿಯವರ ಪ್ರಯತ್ನ ಶ್ಲಾಘನಿಯವಾಗಿದೆ;ಹೆಬ್ಬಾಳ್ಕರ್

ಬೈಂದೂರು: ಗ್ರಾಮೀಣ ಭಾಗದಲ್ಲಿ ಉದ್ಯೋಗವಕಾಶ ನೀಡಬೇಕೆನ್ನುವ ಉದ್ದೇಶದಿಂದ ಇಂತಹ ಸಂಸ್ಥೆಯನ್ನು ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗ ನೀಡುವ ಜೊತೆಗೆ ಹೊಸ ಚಿಂತನೆ ಆರಂಭಿಸಿರುವುದು ಶ್ಲಾಘನೀಯವಾಗಿದೆ.ಕಷ್ಟ ಅನುಭಿಸಿದವರಿಗೆ ಮಾತ್ರ ನೋವಿನ ಅರ್ಥ ಗೊತ್ತಿರುತ್ತದೆ ತಾನು ಪಟ್ಟ ಕಷ್ಟ ಇತರರು ಅನಯಭವಿಸಬಾರದು ಎನ್ನುವ ಉದ್ದೇಶದಿಂದ…

 ಸ.ಹಿ.ಪ್ರಾ.ಶಾಲೆ ಮೇಲ್ಪಂಕ್ತಿ (ಪೇಟೆ) ಶಿರೂರು ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಪ್ರಸಾದ್ ಪ್ರಭು ಶಿರೂರು ಆಯ್ಕೆ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಪೇಟೆ) ಶಿರೂರು ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಸಾದ್ ಪ್ರಭು ಶಿರೂರು ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಉಪಾಧ್ಯಕ್ಷರಾಗಿ ಜ್ಯೋತಿ ಶೆಟ್ಟಿ,ಕಾರ್ಯದರ್ಶಿಯಾಗಿ ನಯನಾ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಅವಿನಾಶ್ ಪ್ರಭು,ಕೋಶಾಧಿಕಾರಿಯಾಗಿ ಕುಶಲ ಶೆಟ್ಟಿ,ಜೊತೆ ಕೋಶಾಧಿಕಾರಿಯಾಗಿ…

ಜೂ.27 ಬೈಂದೂರಿನಲ್ಲಿ ಬ್ರಹತ್ ರಕ್ತದಾನ ಶಿಬಿರ

ಬೈಂದೂರು: ಜಿ.ಪಂ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ರೋಟರಿ ಕ್ಲಬ್ ಬೈಂದೂರು,ಜೆಸಿಐ ಉಪ್ಪುಂದ ಹಾಗೂ ಜೆಸಿಐ ಬೈಂದೂರು ಸಿಟಿ ಇದರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಜೂ.27 ರಂದು…

ಅನಿವಾಸಿ ಭಾರತೀಯರ ಸಹಕಾರದಲ್ಲಿ ಕನ್ನಡ ಶಾಲೆಗಳ ಅಭಿವ್ರದ್ದಿ ವಿನೂತನ ಚಿಂತನೆ ದುಬೈನಲ್ಲಿ ಶಾಸಕ ಗಂಟಿಹೊಳೆ ನಮ್ಮ ಕುಂದಪ್ರ ಕನ್ನಡಿಗರ ಜೊತೆ ಸಂವಾದ

ಬೈಂದೂರು: ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸರ್ಕಾರಿ ಶಾಲೆಗಳ ಸೌಲಭ್ಯ ಸುಧಾರಣೆಗೆ ಈಗಾಗಲೇ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಕಾರ್ಯಕ್ರಮದ ಮೂಲಕ ಜಿಲ್ಲೆ, ರಾಜ್ಯ, ಹೊರ ರಾಜ್ಯಗಳ ದಾನಿಗಳು, ಸಂಸ್ಥೆಗಳಿಂದ ಕೊಡುಗೆ ಆಹ್ವಾನಿಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ…

ಸ.ಪ.ಪೂ ಕಾಲೇಜು ಶಿರೂರು ಹಳೆ ವಿದ್ಯಾರ್ಥಿ ಸಂಘದ ಫ್ರೌಢಶಾಲಾ ವಿಭಾಗದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ ಆಯ್ಕೆ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ ಹಳೆ ವಿದ್ಯಾರ್ಥಿ ಸಂಘದ ಫ್ರೌಢಶಾಲಾ ವಿಭಾಗದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಶೋಯಬ್ ಅರೆಹೊಳೆ,ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ,ಉಪ ಕಾರ್ಯದರ್ಶಿಯಾಗಿ ಪ್ರಕಾಶ ವಿ.ಮೇಸ್ತ,ಖಜಾಂಚಿಯಾಗಿ ನಾಗರಾಜ ಪ್ರಭು,ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ತಾರಿಸುಲ್ಲಾ ಮೊಹಮ್ಮದ್ ಗೌಸ್,…

ಸ.ಪ್ರ.ದರ್ಜೆ ಕಾಲೇಜು ಬೈಂದೂರು ವಾರ್ಷಿಕೋತ್ಸವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ,ಸಾಧಿಸುವ  ಛಲ ಮತ್ತು ಗುರಿ ಇದ್ದಾಗ ಇಚ್ಚಾಶಕ್ತಿ ಕೈಗೂಡುತ್ತದೆ;ಬಿ.ಸುಧಾಕರ ಶೆಟ್ಟಿ

ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ಕಾಲೇಜು ವಾರ್ಷಿಕೋತ್ಸವ  ಮತ್ತು 2023 -24ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು. ಕೆನರಾ ಬ್ಯಾಂಕ್ ಮಾಜಿ ನಿರ್ದೇಶಕರು…

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಸ್ಮಾರ್ಟ್ ಕ್ಲಾಸ್ ಕೊಡುಗೆ,ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ;ಡಾ.ಗೋವಿಂದ ಬಾಬು ಪೂಜಾರಿ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಶೈಕ್ಷಣಿಕ,ಸಾಮಾಜಿಕ,ಸೇವಾ ಸಂಸ್ಥೆ ಇದರ ವತಿಯಿಂದ ಶಾಲೆಗೆ ಕೊಡುಗೆಯಾಗಿ ನೀಡಿದ  ಸ್ಮಾರ್ಟ್ ಕ್ಲಾಸ್ ವಿತರಣಾ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪುವಿನಲ್ಲಿ ಮಂಗಳವಾರ ನಡೆಯಿತು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ…

ಕಾಮಾಕ್ಷೀ ಸೌಹಾರ್ಧ ಕ್ರೆಡಿಟ್ ಸಹಕಾರಿ ಸಂಘ(ನಿ.)ಬೈಂದೂರು, ಹವಾನಿಯಂತ್ರಿತ ನೂತನ ಕಛೇರಿ ಉದ್ಘಾಟನೆ

ಬೈಂದೂರು: ಕಾಮಾಕ್ಷೀ ಸೌಹಾರ್ಧ ಕ್ರೆಡಿಟ್ ಸಹಕಾರಿ ಸಂಘ(ನಿ.)ಬೈಂದೂರು ಇದರ ಸ್ಥಳಾಂತರಗೊಂಡ ಹವಾನಿಯಂತ್ರಿತ ನೂತನ ಕಛೇರಿ ಮತ್ತು ಗಣಕೀಕೃತ ಕಛೇರಿ ಬೈಂದೂರು ಸಿಟಿ ಪಾಯಿಂಟ್ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ನೂತನ ಶಾಖೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿ ದೇಶದಲ್ಲೆ ಉಡುಪಿ ಹಾಗೂ…

ಬೈಂದೂರು,ಶಿರೂರಿನಲ್ಲಿ ಸಂಭ್ರಮ ಸಡಗರದ ಬಕ್ರೀದ್ ಹಬ್ಬ ಆಚರಣೆ

ಶಿರೂರು; ಧಾನ,ಧರ್ಮ,ಸೌಹಾರ್ಧ ಸಮಾನತೆಯ ಹಬ್ಬ  ಬಕ್ರೀದ್ ಹಬ್ಬವನ್ನು ಬೈಂದೂರು,ನಾಗೂರು,ನಾವುಂದ, ಶಿರೂರು ಹಾಗೂ ಗಂಗೊಳ್ಳಿ ಮುಂತಾದ ಕಡೆಗಳಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಸೋಮವಾರ ಮುಂಜಾನೆ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಇಲ್ಲಿನ ಫಾತಿಮಾ ಮಹ್ಮದ್ ಸಯೀದ್ ಮಸೀದಿ ಕೆಸರಕೋಡಿ,ಜಾಮೀಯಾ ಮಸೀದಿ,ಹಡವಿನಕೋಣೆ ಅಬ್ದುಲ್ ತಲಾಹಿ ಜಾಮೀಯಾ…

ಶಿರೂರು ಹಾಗೂ ಬೈಂದೂರು ಗಾಳಿ ಮಳೆ ಅಬ್ಬರ,ರಾಷ್ಟ್ರೀಯ ಹೆದ್ದಾರಿಗೆ ಉರುಳಿದ ಮರ

ಶಿರೂರು: ಶನಿವಾರ ಬೆಳಿಗ್ಗೆಯಿಂದ ಬೈಂದೂರು ಹಾಗೂ ಶಿರೂರು ವ್ಯಾಪ್ತಿಯಲ್ಲಿ ವಿಪರೀತ ಗಾಳಿ ಮಳೆ ಸುರಿಯುತ್ತಿದ್ದು ಬಹುತೇಕ ತಗ್ಗು ಪ್ರದೆಶಗಳು ಜಲಾವೃತಗೊಂಡಿದೆ.ಶಿರೂರು ಕೆಳಪೇಟೆ ಸಮೀಪ ರಾಷ್ಟ್ರೀಯ ಹೆದ್ದಾರಿ ಮೇಲೆ ನೇರಳೆ ಮರ ಉರುಳಿ ಬಿದ್ದಿದೆ ಇದರಿಂದ ಸುಮಾರು 20 ನಿಮಿಷ ಸಂಚಾರಕ್ಕೆ ತಡೆ…

ಕೆನರಾ ಬ್ಯಾಂಕ್ ಶಿರೂರು ಬೀಳ್ಕೋಡುಗೆ ಸಮಾರಂಭ

ಶಿರೂರು: ಕೆನರಾ ಬ್ಯಾಂಕ್ ಶಿರೂರು ಶಾಖೆಯಲ್ಲಿ ಕಳೆದ ಮೂರು ವರ್ಷಗಳಿಂದ ಪ್ರಭಂಧಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಆಂದ್ರ ಪ್ರದೇಶದ ಕಡ್ಪಾ ಶಾಖೆಗೆ ವರ್ಗಾವಣೆಗೊಂಡ ಬಿ.ಸುಧಾಕರ ಹಾಗೂ ಕಳೆದ ಎರಡು ವರ್ಷಗಳಿಂದ ಶಿರೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ ಬ್ಯಾಂಕ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ…

ಜೂನ್ 18 ರಂದು ನೆಂಪುವಿನಲ್ಲಿ ಸ್ಮಾರ್ಟ್ ಕ್ಲಾಸ್ ವಿತರಣಾ ಕಾರ್ಯಕ್ರಮ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಶೈಕ್ಷಣಿ,ಸಾಮಾಜಿಕ,ಸೇವಾ ಸಂಸ್ಥೆ ಇದರ ವತಿಯಿಂದ ಸ್ಮಾರ್ಟ್ ಕ್ಲಾಸ್ ವಿತರಣಾ ಕಾರ್ಯಕ್ರಮ ಜೂನ್ 18 ರಂದು ಪೂರ್ವಾಹ್ನ 10 ಗಂಟೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪುವಿನಲ್ಲಿ ನಡೆಯಲಿದೆ ಎಂದು ಶ್ರೀ ವರಲಕ್ಷ್ಮೀ…

ಬೈಂದೂರು ಮುಂದುವರಿದ ಮಳೆ,ಶಾಲೆ ಜಲಾವೃತ,ಜನಜೀವನ ಅಸ್ತವ್ಯಸ್ಥ

ಬೈಂದೂರು: ಕಳೆದೆರಡು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.ವಿಪರೀತ ಮಳೆಯ ಪರಿಣಾಮ ಶನಿವಾರ ಮುಂಜಾನೆ ಯಡ್ತರೆ ಸಮೀಪ ರಾಹುತನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಜಲಾವೃತಗೊಂಡಿದ್ದು  ತರಗತಿ ಕೋಣೆಗಳಿಗೆ ನೀರು ನುಗ್ಗಿದೆ.ಇದರ ಪರಿಣಾಮ ಶಾಲಾ ಮಕ್ಕಳಿಗೆ ಶನಿವಾರ…

ಬೈಂದೂರು ಯಾರದ್ದೋ ಜಾಗ, ಇನ್ಯಾರದ್ದೋ ಹೆಸರು,ನಕಲಿ ದಾಖಲೆ ಸೃಷ್ಟಿಸಿ  ಮುಂದುವರಿದ ಭೂ ಕಬಳಿಕೆ,ಸರಕಾರಿ ಅಧಿಕಾರಿಗಳು ಶಾಮೀಲು

ಬೈಂದೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಭೂಕಬಳಿಕೆ ವ್ಯವಹಾರ ಬೈಂದೂರಿನಲ್ಲಿ ನಿರಂತರ ಮುಂದುವರಿದಿದೆ.ಕಳೆದ ವರ್ಷ ಇಂತಹ ಭೂಕಬಳಿಕೆ ಕುರಿತು ವರದಿ ಪ್ರಕಟಿಸಿತ್ತು.ಮಾತ್ರವಲ್ಲದೆ ಸಚಿವರು,ಸಂಸದರು ಕೂಡ ಇಂತಹ ಪ್ರಕರಣಗಳ ಕುರಿತು ಗಂಭೀರವಾಗಿ ಪರಿಗಣಿಸಲು ಜಿಲ್ಲಾಡಳಿತಕ್ಕೆ ತಿಳಿಸಿದ್ದರು.ಆದರೆ ಬೈಂದೂರು ತಾಲೂಕು ವ್ಯಾಪ್ತಿಯ…

ಶಿವಮೊಗ್ಗ ಲೋಕಸಭಾ ಚುನಾವಣೆ  ಫಲಿತಾಂಶ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಬಾರೀ ಮುನ್ನೆಡೆ ಮುಗಿಲು ಮುಟ್ಟಿದ ಸಂಭ್ರಮ

ಬೈಂದೂರು: ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಬಾರಿ ಮುನ್ನೆಡೆ ಜೊತೆಗೆ ಗೆಲುವಿನ ಸಂಭ್ರಮದಲ್ಲಿದ್ದಾರೆ.ಎಳು ಸುತ್ತಿನಲ್ಲಿ 62,000 ಕ್ಕೂ ಅಧಿಕ ಮತಗಳ ಅಂತರದ ಮುನ್ನೆಡೆ ಪಡೆದುಕೊಂಡಿದ್ದಾರೆ.ಗೆಲುವು ಬಹುತೇಕ ಖಚಿತವಾಗಿದ್ದು  ಕಾರ್ಯಕರ್ತರು ಸಂಭ್ರಮ ಆಚರಿಸುತ್ತಿದ್ದಾರೆ.ಉಡುಪಿ -ಚಿಕ್ಕಮಂಗಳೂರು ಹಾಗೂ…

ಆಲಂದೂರಿನ ಯುವಕರಿಂದ ಶ್ರಮಧಾನ,ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿ ಕಟ್ಟಡ ರಿಪೇರಿ

ಶಿರೂರು: ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿಯನ್ನು ಆಲಂದೂರಿನ ಸ್ಥಳೀಯ ಯುವಕರು ಸೇರಿ ರಿಪೇರಿ ಮಾಡಿ ಮಾದರಿ ಕಾರ್ಯ ಮಾಡುವ ಮೂಲಕ ನೆರವಾಗಿದ್ದಾರೆ.ಕಳೆದ ಹಲವು ಸಮಯದಿಂದ ರಿಪೇರಿ ಬೇಡಿಕೆ ನೀಡಿದರು ಕೂಡ ಇಲಾಖೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಪಾಯ ತಪ್ಪಿಸಲು ಸ್ಥಳೀಯ ಯುವಕರು ಹಾಗೂ ಸಾರ್ವಜನಿಕರು…

ಬೈಂದೂರು: ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ದುರ್ಮರಣ

ಬೈಂದೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ.ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.ಸಲೀಂ (38)…

ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ವಾಹನ ಹಸ್ತಾಂತರ,ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಮೂಲಭೂತ ಸೌಕರ್‍ಯ ದೊರೆತಾಗ ಕನ್ನಡ ಮಾಧ್ಶಮ ಶಾಲೆಗಳು ಅತ್ಯುತ್ತಮ ಸಾಧನೆ ಮಾಡಲು ಸಾಧ್ಯ;ಡಾ.ಗೋವಿಂದ ಬಾಬು ಪೂಜಾರಿ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ  ಇದರ ವತಿಯಿಂದ ದತ್ತು ಸ್ವೀಕಾರ ಪಡೆದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ನೀಡಿದ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು. ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್…

ಕಾಲು ಸಂಕದ ಕನವರಿಕೆಯಲ್ಲಿ  ಉಳಿದ ಗ್ರಾಮೀಣ ಭಾಗದ ಜನರು,ಮರದ ಕೊಂಬೆ ಮೇಲೆ ಸರ್ಕಸ್, ಅಪಾಯದ ಅರಿವಿದ್ದರು ಜಾಗೃತಿ ವಹಿಸದ ಇಲಾಖೆ,ಇಲ್ಲಿನ ಜನರಿಗೆ ಮಳೆಗಾಲದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದೆ ಸವಾಲ್

ಬೈಂದೂರು: ಕೇವಲ ಒಂದು ವರ್ಷದ ಹಿಂದಿನ ಘಟನೆ.ಕಾಲ್ತೋಡು ಗ್ರಾಮದ ಕುಗ್ರಾಮದ ಪುಟ್ಟ ಬಾಲಕಿ ಶಾಲೆಯಿಂದ ಹಿಂದಿರುವ ವೇಳೆ ನೀರಿನ ಅಬ್ಬರಕ್ಕೆ ನದಿ ಪಾಲಾಗಿದ್ದಳು.ಇದು ರಾಜ್ಯವ್ಯಾಪಿ ಸುದ್ದಿಯಾಗಿತ್ತು ಸರಕಾರ,ಅಧಿಕಾರಿಗಳು ಸಾಲು ಸಾಲಾಗಿ ಸಾಂತ್ವನದ ಜೊತೆಗೆ ಶೀಘ್ರ ಬೈಂದೂರಿನ ಗ್ರಾಮೀಣ ಭಾಗದ ಕಾಲು ಸಂಕಗಳ…

ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ

ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಯ) ವತ್ತಿನೆಣೆ ಬೈಂದೂರು ಇದರ ನೂತನ ಶಿಲಾಮಯ ಗರ್ಭಗುಡಿ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಗುರುವಾರ ನಡೆಯಿತು.ಬೈಂದೂರು ವತ್ತಿನೆಣೆ ಯಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ನೂತನ ಶಿಲಾಮಯ…

ಶಿರೂರು ಸ್ಥಳೀಯರಿಗೆ ಟೋಲ್ ರಿಯಾಯತಿ ಮುಂದುವರಿಸಲು ಆಗ್ರಹಿಸಿ ಹೆದ್ದಾರಿ ಹೋರಾಟ ಸಮಿತಿ ಮನವಿ

ಶಿರೂರು: ಶಿರೂರು ಟೋಲ್‌ಗೇಟ್‌ನಲ್ಲಿ ಸ್ಥಳೀಯರಿಗೆ ಈ ಹಿಂದೆ ನೀಡುತ್ತಿರುವ ಟೋಲ್ ರಿಯಾಯತಿ ಮುಂದುವರಿಸಬೇಕೆಂದು ಆಗ್ರಹಿಸಿ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ಗುರುವಾರ ಮನವಿ ನೀಡಲಾಯಿತು.ಟೋಲ್ ಆರಂಭಿಸುವ ವೇಳೆ ಜಿಲ್ಲಾಧಿಕಾರಿಗಳ ಸಮಾಕ್ಷಮದಲ್ಲಿ ಜನಪ್ರತಿನಿಧಿಗಳು,ಅಧಿಕಾರಿಗಳ ಜೊತೆ ಸಭೆ ನಡೆಸಿ ಶಿರೂರಿನ 5 ಕಿ.ಮೀ ವ್ಯಾಪ್ತಿಯ…

ಶಿರೂರು ಹೆದ್ದಾರಿ ಹೋರಾಟ ಸಮಿತಿ ಸಭೆ,ಸ್ಥಳೀಯರಿಗೆ ರಿಯಾಯತಿ ಮುಂದುವರಿಸುವುದು ಮತ್ತು ವಿವಿಧ ಬೇಡಿಕೆ ಆಗ್ರಹಿಸಿ ಗುರುವಾರ ನಿಯೋಗದ ಮೂಲಕ ಮನವಿ ನೀಡಲು ನಿರ್ಧಾರ

ಶಿರೂರು: ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಶಿರೂರು ಇದರ ವತಿಯಿಂದ ಸಭೆ ಶಿರೂರು ಪೇಟೆ ವೆಂಕಟರಮಣ ಸಭಾಭವನದಲ್ಲಿ ನಡೆಯಿತು.ಈಗಾಗಲೇ ಪ್ರಸ್ತುತ ಹೆಜಮಾಡಿ ಮುಂತಾದ ಕಡೆ ಸ್ಥಳೀಯರಿಗೆ ನೀಡಿರುವ ರಿಯಾಯತಿ ಹಿಂಪಡೆಯುತ್ತಿರುವ ಮಾಹಿತಿ ಮತ್ತು ಶಿರೂರು ಟೋಲ್ ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗಿರುವ ರಿಯಾಯತಿ…

ಬೈಂದೂರು ತಾಲೂಕು ಧ.ಮ.ಭಜನಾ ಪರಿಷತ್ ಗೌರವಾಧ್ಯಕ್ಷರಾಗಿ ರಘುರಾಮ ಕೆ.ಪೂಜಾರಿ ಶಿರೂರು ಆಯ್ಕೆ

ಬೈಂದೂರು:  ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ಬೈಂದೂರು ತಾಲ್ಲೂಕು ಇದರ ಗೌರವಾಧ್ಯಕ್ಷರಾಗಿ ರಘುರಾಮ ಕೆ.ಪೂಜಾರಿ ಶಿರೂರು ಸರ್ವಾನುಮತದಿಂದ ಆಯ್ಕೆಯಾದರು. ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹೇಶ್ ಎಮ್.ಧ.ಗ್ರಾ.ಯೋಜನೆ ತಾಲ್ಲೂಕು ಯೋಜನಾಧಿಕಾರಿ ವಿನಾಯಕ ಪೈ.ತಾಲ್ಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ಕೃಷ್ಣ ಪೂಜಾರಿ,ಉಪಾಧ್ಯಕ್ಷ ಮಂಜು…

ಬೈಂದೂರು: ಬೆಳಕು ನೀಡಬೇಕಾದ ಮೆಸ್ಕಾಂಗೆ  ಕವಿದ ಕತ್ತಲು,50 ಲಕ್ಷಕ್ಕೂ ಅಧಿಕ ಹಾನಿ, ಕತ್ತಲಲ್ಲಿ ಬೈಂದೂರು,ಎಪ್ಪತ್ತಕ್ಕೂ ಅಧಿಕ ವಿದ್ಯುತ್ ಕಂಬ ಧರೆಗೆ

ಬೈಂದೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಗುರುವಾರ ಬೈಂದೂರು ವ್ಯಾಪ್ತಿಯಲ್ಲಿ ಉಗ್ರ ಪ್ರತಾಪ ತೀರಿದೆ.ಗುಡುಗು ಮಿಂಚು ಸಹಿತ ಸುರಿದ ಗಾಳಿ ಮಳೆಗೆ ಅಪಾರ ನಷ್ಟ ಉಂಟು ಮಾಡಿದೆ.ಆರಂಭದಲ್ಲೆ  ಮೆಸ್ಕಾಂ ಇಲಾಖೆಗೆ ಬಾರಿ ಹೊಡೆತ ಬಿದ್ದಿದ್ದು ಈ ಇಲಾಖೆಯೊಂದಕ್ಕೆ ಸುಮಾರು 50 ಲಕ್ಷಕ್ಕೂ…

ಬೈಂದೂರು ಸಿಡಿಲು ಗಾಳಿ ಮಳೆ ಅಬ್ಬರ ಬೈಂದೂರು,ದೊಂಬೆ ಮುಂತಾದ ಕಡೆ ಅಪಾರ ಹಾನಿ

ಬೈಂದೂರು: ತಾಲೂಕಿನ ವಿವಿಧ ಕಡೆ ಗುರುವಾರ ಸಂಜೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿಗಳು ನಷ್ಟವಾಗಿದೆ. ಬೈಂದೂರು ಭಾಗದಲ್ಲಿ 7 ಮೀ.ಮೀಗೂ ಹೆಚ್ಚಿನ ಮಳೆ ಸಂಜೆ ವೇಳೆಗೆ ಸುರಿದಿದೆ. ಭಾರಿ ಮಳೆಗೆ ಕಳವಾಡಿ ಶ್ರೀ…

ಶಿರೂರು: ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ,ಸೂಕ್ತ ತನಿಖೆ ನಡೆಸಿ ನ್ಯಾಯ ನೀಡಲು ಸಾರ್ವಜನಿಕರ ಆಗ್ರಹ

ಶಿರೂರು: ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಢ ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಎಸ್.ಎಸ್.ಎಲ್.ಸಿ ಉತ್ತಿರ್ಣ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಕುರಿತು ಕಾರಣರಾದವರನ್ನು ಬಂಧಿಸಬೇಕು ಮತ್ತು ಸೂಕ್ತ ತನಿಖೆ ನಡೆಸಿ ನ್ಯಾಯ…

ಶಿರೂರು: ಪ್ರೌಢಶಾಲೆ ವಿದ್ಯಾರ್ಥಿ ಆತ್ಮಹತ್ಯೆ

ಶಿರೂರು: ಕಾಲೇಜಿನಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದಕ್ಕೆಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ.ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.ಈತ ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದು ಪ್ರಸ್ತುತ ಸಾಲಿನಲ್ಲಿ…

ಶಿರೂರು:ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು,ಮೆಸ್ಕಾಂ ವಿರುದ್ದ ಸಾರ್ವಜನಿಕರ ಆಕ್ರೋಶ

ಬೈಂದೂರು, ಮೇ 19: ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಶಿರೂರು ಗ್ರಾಮದ ಹಡವಿನಕೋಣೆ ಮುದ್ರಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ…

ಮುದ್ರಮಕ್ಕಿ ಶ್ರೀ ಮಹಾಸತಿ ಯುವಕ ಸಂಘದ ವತಿಯಿಂದ ಕುಡಿಯುವ ನೀರಿನ ತೊಟ್ಟಿ ನಿಮಾ೯ಣ

ಶಿರೂರು; ಪ್ರಾಣಿ ಹಾಗೂ ಪಕ್ಷಿಗಳ ಬಾಯಾರಿಕೆ ನೀಗಿಸಲು ಶ್ರೀ ಮಹಾಸತಿ ಯುವಕ ಸಂಘ (ರಿ.) ಮುದ್ರಮಕ್ಕಿ ಶಿರೂರು ಇದರ ವತಿಯಿಂದ  ಶಿರೂರು ಸಂತೆ ಮಾರ್ಕೆಟ್ ಆವರಣದಲ್ಲಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ತೊಟ್ಟಿ ವ್ಯವಸ್ಥೆ  ಕಲ್ಪಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಸಂಘದ…

ಕಳ್ಳತನವಾದ ಒಂದು ಲಕ್ಷ ರೂಪಾಯಿ ಮೌಲ್ಯದ ದೋಣಿ ಪರಿಕರ ಪತ್ತೆ ಹಚ್ಚಿದ ಬೈಂದೂರು ಪೊಲೀಸರು

ಬೈಂದೂರು; ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪುಂದ ಗ್ರಾಮದ ಕರ್ಕಿಕಳಿ ಎಡಮಾವಿ ಹೊಳೆ ಸಮೀಪದ ದಡದಲ್ಲಿದ್ದ ಶ್ರೀನಿವಾಸ ಖಾರ್ವಿ ರವರ ಶ್ರೀ ಹಕ್ರೆಮಠ ಯಕ್ಷೇಶ್ವರಿ ಪ್ರಸಾದ ರಾಣಿ ಬಲೆ ದೋಣಿಯ ರೋಪನ್ನು ತುಂಡರಿಸಿ 95 ಹಿತ್ತಾಳೆಯ ರಿಂಗ್ ಗಳನ್ನು ಕಳ್ಳರು ಮಾರ್ಚ…

ಶಿರೂರಿನ ವಿನೋದ ಮೇಸ್ತ ರವರಿಗೆ ಸೇವಾ ರತ್ನ ಪ್ರಶಸ್ತಿ

ಶಿರೂರು: ಕಲಾ ಸಂಗಮ ಸಾಂಸ್ಕ್ರತಿಕ ಟ್ರಸ್ಟ್ ಇದರ ವತಿಯಿಂದ ಬೆಂಗಳೂರಿನ ಚಾಮರಾಜನಗರದಲ್ಲಿ ನಡೆದ ಕಲಾಸಂಗಮ  ಟ್ರಸ್ಟ್ ಉದ್ಘಾಟನೆ  ಕಾರ್ಯಕ್ರಮದಲ್ಲಿ ವಿಶ್ವ ಗುರು ಬಸವಣ್ಣ ಜಯಂತೋತ್ಸವ  ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕಾಯಕಯೋಗಿ ಸೇವಾರತ್ನ ಸಮಾಜ ಸೇವೆಯನ್ನು ಗುರುತಿಸಿ ಶಿರೂರಿನ ವಿನೋದ…

ಬೈಂದೂರು ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ

ಬೈಂದೂರು; ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ರವಿವಾರ ಸಂಭ್ರಮ ಸಡಗರದಿಂದ ನಡೆಯಿತು.ಬೆಳಿಗ್ಗೆ ದೇವರಿಗೆ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿ…

ಶ್ರೀ ಎರಗೇಶ್ವರ  ದೇವಸ್ಥಾನ ಮೇಲ್ಪಂಕ್ತಿ ಶಿರೂರು ನೂತನ ಶಿಲಾ ಧ್ವಜ ಆಗಮನ 

ಶಿರೂರು; ಶ್ರೀ ಎರಗೇಶ್ವರ ದೇವಸ್ಥಾನ ಮೇಲ್ಪಂಕ್ತಿ ಶಿರೂರು ಇದರ ಜೀರ್ಣೋದ್ದಾರದ ಪ್ರಯುಕ್ತ ನೂತನ ಶಿಲಾ ಧ್ವಜ ಸ್ಥಂಭವನ್ನು ಶನಿವಾರ ಬೆಳಿಗ್ಗೆ ಶಿರೂರು ನೀರ್‍ಗದ್ದೆಯಿಂದ ದೇವಸ್ಥಾನದ ವರೆಗೆ ಪೂರ್ಣಕುಂಭ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶಾಂತಾನಂದ…

ಎಸ್ ಎಸ್ ಎಲ್ ಸಿ ಫಲಿತಾಂಶ ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ

ಶಿರೂರು; ಪ್ರಸಕ್ತ ಸಾಲಿನ ಎಸ್.ಎಸ್.ಎಲ್. ಸಿ ಪರೀಕ್ಷೆ ಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಶಿರೂರು ಶಾಲೆ 97.46% ದಾಖಲೆಯ ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳಾದ, ನೇಜಿ ಹಾಜಿರಾ ಸಫ್ರೀನ್ (545) , ನನ್ನು ಅಮೀಮಾ ಅಂಜುಮ್(503)’ ರಿಜಾ ನಾಯಿಫಾ ಬಾತ್ಯಾ ನಾಸಿರ್(485,)…

ಶಿವಮೊಗ್ಗ ಲೋಕಸಭಾ ಚುನಾವಣೆ ಬೈಂದೂರು ಹಾಗೂ ಶಿರೂರು ಮುಂತಾದ ಕಡೆ ಬೆಳಿಗ್ಗೆಯಿಂದಲೆ ಮತದಾನಕ್ಕೆ ಉತ್ತಮ ಸ್ಪಂಧನೆ

ಬೈಂದೂರು: ಶಿವಮೊಗ್ಗ ಲೋಕಸಭಾ ಚುನಾವಣೆ ಕ್ಷೇತ್ರವ್ಯಾಪ್ತಿ ಬೈಂದೂರು ಹಾಗೂ ಶಿರೂರು ಮುಂತಾದ ಕಡೆ ಮತದಾನಕ್ಕೆ ಬೆಳಿಗ್ಗೆಯಿಂದಲೇ ಉತ್ತಮ ಸಂಧನೆ ದೊರೆತಿದೆ.ಅತ್ಯಂತ ವ್ಯವಸ್ಥಿತವಾಗಿ ಎಲ್ಲಾ ಮತಗಟ್ಟೆಗಳಲ್ಲೂ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.ಮದ್ಯಾಹ್ನ ಬಿಸಿಲಿನ ತಾಪ ಅಽಕವಾದ ಹಿನ್ನೆಲೆಯಲ್ಲಿ ಒಂದಿಷ್ಟು ಮತದಾರರು ವಿಳಂಬವಾಗಿದ್ದರು.ಇನ್ನುಳಿದಂತೆ ಹೊಸ ಮತದಾರರು,ಹಿರಿಯರು,ಮಹಿಳೆಯರು…

ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ಗರ್ಭಗುಡಿ ಶಿಲಾನ್ಯಾಸ 

ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ವತಿಯಿಂದ ಸುಮಾರು ಮೂರು ಕೋಟಿ ವೆಚ್ಚ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ರವಿವಾರ ನಡೆಯಿತು.ತಂತ್ರಿಗಳಾದ ವೇ.ಮೂ ರಾಮಚಂದ್ರ ಭಟ್ ಶಿರಾಲಿ ಇವರ ಮಾರ್ಗದರ್ಶನದಲ್ಲಿ  ಧಾರ್ಮಿಕ ವಿಧಿ ವಿಧಾನಗಳು…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ,ಬೈಂದೂರು ವಿಧಾನಸಭಾ ಕ್ಷೇತ್ರ ಪೂರ್ಣಗೊಂಡ ಸಿದ್ದತೆ, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್

ಬೈಂದೂರು: ಮೇ.07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ತಯಾರಿ ಪೂರ್ಣಗೊಂಡಿದೆ.ಮೇ.06 ರಂದು ಬೆಳಿಗ್ಗೆಯಿಂದ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಸ್ಟರಿಂಗ್ ಕಾರ್ಯ ಆರಂಭಗೊಂಡಿದೆ.ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 246 ಮತಗಟ್ಟೆಗಳಿದ್ದು 240500 ಮತದಾರರಿದ್ದಾರೆ.5233…

ಶಿರೂರಿನ ವಿವಿಧ ಕಡೆಗಳಲ್ಲಿ ಚುನಾವಣಾ ಮುಂಜಾಗ್ರತೆಯ ಕ್ರಮವಾಗಿ ಕೇಂದ್ರ ಮೀಸಲು ಪಡೆಯ ವತಿಯಿಂದ ಪಥ ಸಂಚಲನ

ಶಿರೂರು: ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರಿನ ವಿವಿಧ ಕಡೆಗಳಲ್ಲಿ ಚುನವಣಾ ಭದ್ರತೆಗಾಗಿ ಕೇಂದ್ರ ಮೀಸಲು ಪಡೆ ತುಕಡಿಗಳನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.ಶಾಂತಿ,ಸುವ್ಯವಸ್ಥಿತವಾಗಿ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಧೈರ್ಯ ತುಂಬಿ, ಚುನಾವಣಾ ಜಾಗೃತಿ ಮೂಡಿಸುವ ಸಲುವಾಗಿ…

ಶಿರೂರಿನ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷದ ಪರ ಮೀನುಗಾರಿಕಾ ಸಚಿವ ಮಂಕಾಳ ಎಸ್.ವೈದ್ಯ ಚುನಾವಣಾ ಪ್ರಚಾರ

ಶಿರೂರು: ಕರ್ನಾಟಕ ರಾಜ್ಯದ ಮೀನುಗಾರಿಕಾ,ಒಳನಾಡು ಜಲಸಾರಿಗೆ ಮತ್ತು ಬಂದರು ಸಚಿವ ಮಂಕಾಳ ಎಸ್.ವೈದ್ಯ ಶಿರೂರು,ಅಳ್ವೆಗದ್ದೆ ,ಕಳಿಹಿತ್ಲು ಮುಂತಾದ ಕಡೆಗಳಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಚುನಾವಣಾ ಪ್ರಚಾರ ನಡೆಸಿದರು.ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ನೇತ್ರತ್ವದ…

ಬೈಂದೂರು; ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ 15ನೇ ಮನೆ ಹಸ್ತಾಂತರ,ನಮ್ಮಲ್ಲಿರುವ ಸಂಪತ್ತಿನ ಒಂದಂಶವನ್ನು ದಾನ ಮಾಡುವುದರಿಂದ ಸಂತೃಪ್ತಿಯ ಜೊತೆಗೆ ಸೇವೆಯ ಸಾರ್ಥಕತೆ ದೊರೆಯುತ್ತದೆ;ಶ್ರೀ  ರೇಣುಕಾನಂದ  ಸ್ವಾಮೀಜಿ

ಬೈಂದೂರು: ಸಮಾಜದಲ್ಲಿ ಉಳ್ಳವರು ಅನೇಕ ಜನ ಇರುತ್ತಾರೆ. ಉಳ್ಳವರೆಲ್ಲರಿಗೂ ದಾನ ಮಾಡುವ ಮನಸ್ಸು ಬಹಳ ಕಡಿಮೆ.ನಮ್ಮಲ್ಲಿರುವ ಸಂಪತ್ತಿನ ಒಂದಂಶವನ್ನು ದಾನ ಮಾಡುವುದರಿಂದ ಸಂತೃಪ್ತಿಯ ಜೊತೆಗೆ ಸೇವೆಯ ಸಾರ್ಥಕತೆ ದೊರೆಯುತ್ತದೆ ಎಂದು ಶ್ರೀನಾರಾಯಣ ಗುರು ಮಹಾ ಸಂಸ್ಥಾನ ನಿಟ್ಟೂರಿನ ಶ್ರೀ  ರೇಣುಕಾನಂದ  ಸ್ವಾಮೀಜಿ…

ಬೈಂದೂರಿನಲ್ಲಿ ತತ್ವಂ ಚೈಲ್ಡ್ ಕೇರ್ ಸೆಂಟರ್ ಶುಭಾರಂಭ

ಬೈಂದೂರು: ಬೈಂದೂರಿನ ಸೇನೇಶ್ವರ ದೇವಸ್ಥಾನದ ಲಾವಣ್ಯ ರಂಗ ಮನೆಯ ಬಳಿ ನಿರ್ಮಾಣಗೊಂಡಿರುವ ತತ್ವಂ ಚೈಲ್ಡ್ ಕೇರ್ ಸೆಂಟರ್ ಗುರುವಾರ ಶುಭಾರಂಭಗೊಂಡಿತು.ಕುಂದಾಪುರ ಶ್ರೀದೇವಿ ನರ್ಸಿಂಗ್ ಹೋಮ್ ಇದರ ಮುಖ್ಯಸ್ಥ ಡಾ.ರವೀಂದ್ರ ರಾವ್ ಹಾಗೂ ಡಾ.ಭವಾನಿ ಆರ್.ರಾವ್ ನೂತನ ತತ್ವಂ ಚೈಲ್ಡ್ ಕೇರ್ ಸೆಂಟರ್…

ಬೈಂದೂರು ಬಿಜೆಪಿ ಬ್ರಹತ್ ರೋಡ್ ಶೋ,ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ವಿಶ್ವಾಸ: ಬಿ.ಎಸ್.ಯಡಿಯೂರಪ್ಪ,ಬೈಂದೂರಿನಲ್ಲಿ ಅತ್ಯಧಿಕ ಬಹುಮತ ನೀಡಿದರೆ ಕೊಲ್ಲೂರಿಗೆ ಬರಲಿದ್ದಾರೆ ಮೋದಿ,ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿದೆ ಬೈಂದೂರು:ಅಣ್ಣಾಮಲೈ

ಬೈಂದೂರು: ಕರ್ನಾಟಕದಲ್ಲಿ ಬಿಜೆಪಿ ಪರ ಅತ್ಯುತ್ತಮ ಜನ ಬೆಂಬಲವಿದೆ.ದೇಶದಲ್ಲಿ ನಾಲ್ಕು ನೂರಕ್ಕೂ ಅಧಿಕ  ಸ್ಥಾನ ಬಿಜೆಪಿ ಗಳಿಸಲಿದೆ.ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಈ ದೇಶವನ್ನು ಜಾಗತಿಕ ಮಟ್ಟದಲ್ಲಿ ಸದೃಡಗೊಳಿಸಿದೆ.ಕರ್ನಾಟಕದ 28 ಲೋಕಸಭಾ  ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ.ನರೇಂದ್ರ ಮೋದಿ…

ಮೇ.05 ರಂದು ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

ಶಿರೂರು; ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಮೇ.05 ರಂದು ಪೂರ್ವಾಹ್ನ 9:30ಕ್ಕೆ ನಡೆಯಲಿದೆ.ನಾಡೋಜ ಡಾ.ಜಿ.ಶಂಕರ್ ಹಾಗೂ ತಂತ್ರಿಗಳಾದ ವೇ.ಮೂ ರಾಮಚಂದ್ರ ಭಟ್ ಶಿರಾಲಿ ಇವರ ಮಾರ್ಗದರ್ಶನದಲ್ಲಿ ನೆರವೇರಲಿದೆ.ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ಶಿಲಾನ್ಯಾಸ ಪೂರ್ವ…

ಬೈಂದೂರು ಕ್ಷೇತ್ರದ ಎಲ್ಲ ಬೂತ್ ಗಳಲ್ಲೂ ನವ ದುರ್ಗೆಯರಿಂದ ಮೊದಲ ಮತದಾನ,

ಬೈಂದೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರವು ವಿಶೇಷವಾದ ಕನಸು ಮತ್ತು ಕಲ್ಪನೆಯೊಂದಿಗೆ ಪ್ರಚಾರ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದೇವೆ. ಕಳೆದ ಬಾರಿ 74 ಸಾವಿರ ಲೀಡ್ ನೀಡಿದ್ದೇವು. ಈ ಬಾರಿ ಒಂದು ಲಕ್ಷ ಲೀಡ್ ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಈ…

ಕಿರಿಮಂಜೇಶ್ವರ ವಿಜಯ ಸಂಕಲ್ಪ ಬ್ರಹತ್ ಸಮಾವೇಶ,ಸಾಮಾನ್ಯ ಕಾರ್ಯಕರ್ತರೆ ನನ್ನ ಸ್ಟಾರ್ ಪ್ರಚಾರಕರು: ಕೆ.ಎಸ್.ಈಶ್ವರಪ್ಪ

ಬೈಂದೂರು: ರಾಷ್ಟ್ರಭಕ್ತ ಬಳಗ ಬೈಂದೂರು ಇದರ ವತಿಯಿಂದ ಬ್ರಹತ್ ವಿಜಯ ಸಂಕಲ್ಪ ಸಮಾವೇಶ ಕಿರಿಮಂಜೇಶ್ವರದಲ್ಲಿ ನಡೆಯಿತು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿ  ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯ ಮಟ್ಟದ ನಾಯಕರನ್ನು,ಸಿನಿಮಾ ನಟರನ್ನು ಕರೆದು…

ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ .(ನಿ.)ಉಪ್ಪುಂದ ನೂತನ ತ್ರಾಸಿ ಶಾಖೆ ಉದ್ಘಾಟನೆ,ಸಹಕಾರಿ ಸಂಸ್ಥೆ ಮೂಲಕ ಜನಸಾಮಾನ್ಯರ ಸಂಕಷ್ಟಗಳಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ;ಯೋಗಿ ರಾಜ ನಾರಾಯಣ ವಿಠಲಾನಂದ ಸ್ವಾಮೀಜಿ

ಬೈಂದೂರು: ಶ್ರೀ ವರಲಕ್ಷ್ಮೀ  ಚಾರಿಟೇಬಲ್ ಕ್ರೆಡಿಟ್ – ಕೋ ಆಪರೇಟಿವ್ ಸೊಸೈಟಿ ಸೊಸೈಟಿ (ನಿ.)ಉಪ್ಪುಂದ ಇದರ ನೂತನ ತ್ರಾಸಿ ಶಾಖೆ ಲೂವಿಸ್ ಕಾಂಪ್ಲೇಕ್ಸ್ ತ್ರಾಸಿಯಲ್ಲಿ ಬುಧವಾರ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಯೋಗಿ ರಾಜ ನಾರಾಯಣ ವಿಠಲಾನಂದ ಸ್ವಾಮೀಜಿ  ಉದ್ಘಾಟಿಸಿ ಮಾತನಾಡಿ ಗೋವಿಂದ…

ಶಿರೂರಿನ ವಿವಿಧ ಕಡೆಗಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಬಿರುಸಿನ ಚುನಾವಣಾ ಪ್ರಚಾರ

ಶಿರೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರ ಪರವಾಗಿ ಶಿರೂರು ಅರಮನೆಹಕ್ಲು ಒಂದನೇ ವಾರ್ಡ್‌ನಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಎಸ್.ರಾಜು ಪೂಜಾರಿ,…

ಇಂದಿನಿಂದಲೇ ಜಿಲ್ಲಾ ಬಿಜೆಪಿ ತಂಡ ಬೈಂದೂರಿನಲ್ಲಿ ಮೊಕ್ಕಾಂ, ಮೇ 03 ರಂದು ಬೈಂದೂರಿಗೆ ಅಣ್ಣಾಮಲೈ ಬೃಹತ್ ರೋಡ್ ಶೋ,ಶಾಸಕರಿಂದ ಕ್ಷೇತ್ರದಲ್ಲಿ ಮಾದರಿ ಸಂಘಟನಾತ್ಮಕ ಕಾರ್ಯ,ಒಂದು ಲಕ್ಷ ಲೀಡ್ ನೀಡಲು ಪೂರಕ ವಾತಾವರಣ; ಕಿಶೋರ್ ಕುಮರ್

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪ ಸಾಕಾರಕ್ಕಾಗಿ ಮೇ 5ರ ಸಂಜೆ 6 ಗಂಟೆಯವರೆಗೂ ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು ಬೈಂದೂರು ವಿಧಾನಸಭಾ…

ಕಿರಿಮಂಜೇಶ್ವರ ಮಹಿಳಾ ಕಾಂಗ್ರೆಸ್ ಸಮಾವೇಶ,ಗೀತಾ ಶಿವರಾಜ ಕುಮಾರ್ ರವರ ಗೆಲುವು ಜನಸಾಮಾನ್ಯರ ನಿಷ್ಟೆ ಮತ್ತು ಸತ್ಯದ ಗೆಲುವು:ನಿಖೇತ್ ರಾಜ್ ಮೌರ್ಯ

ಬೈಂದೂರು:ಮಹಿಳಾ ಕಾಂಗ್ರೆಸ್ ಇದರ ವತಿಯಿಂದ ಮಹಿಳಾ ಕಾಂಗ್ರೆಸ್ ಸಮಾವೇಶ ಕಿರಿಮಂಜೇಶ್ವರದಲ್ಲಿ ನಡೆಯಿತು.ಕೆಪಿಸಿಸಿ ವಕ್ತಾರ ಹಾಗೂ ಚಿಂತಕ ನಿಖೇತ್ ರಾಜ್ ಮೌರ್ಯ ಸಭೆಯನ್ನುದ್ದೇಶಿಸಿ ಮಾತನಾಡಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ.ಇಲ್ಲಿ ಬಸವಣ್ಣ ಹಾಗೂ…

ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ವತಿಯಿಂದ ಸೋಮೆಶ್ವರ ಕಡಲ ಕಿನಾರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ಬೈಂದೂರು: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಬೈಂದೂರು -ಶಿರೂರು ಘಟಕದ ವತಿಯಿಂದ ಮಂಗಳವಾರ ಸೋಮೆಶ್ವರ ಕಡಲ ಕಿನಾರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಅಧ್ಯಕ್ಷ ಸೋಮಶೇಖರ ಜಿ.ಕಸ್ಟಮ್,ಉಪಾಧ್ಯಕ್ಷ ಶಿವನಾಂದ…

ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಹಾಗೂ ಶಿರೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಬಿರುಸಿನ ಪ್ರಚಾರ

ಬೈಂದೂರು: ಭಾರತದ ಸಮಗ್ರ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿರ್ಮೂಲನೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ವಿಧಾನ…

ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಂದ ಬೈಂದೂರಿನಲ್ಲಿ ಬಿರುಸಿನ ಪ್ರಚಾರ,ಕೊಂಕಣಿ ಸಮುದಾಯ ಬಾಂಧವರೊಂದಿಗೆ ಸಭೆ, ಬಿಜೆಪಿಗೆ ಮತ ಹಾಕಲು ಮನವಿ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಂಕಣಿ ಸಮುದಾಯದ ದೇವಸ್ಥಾನಗಳಿಗೆ ಸೋಮವಾರ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಅವರು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆಯವರೊಂದಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಮೊದಲಿಗೆ ಶಿರೂರಿನಲ್ಲಿರುವ ಶ್ರೀ…

ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತ ಬೇಟಿ

ತ್ರಾಸಿ: ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ, ಗಂಗೊಳ್ಳಿ ಪರಿಸರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು.ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು…

ರಾಷ್ಟ್ರಭಕ್ತ ಬಳಗ ಬೈಂದೂರು ವತಿಯಿಂದ ಮೇ.01 ರಂದು ಕಿರಿಮಂಜೇಶ್ವರದಲ್ಲಿ ಬ್ರಹತ್ ವಿಜಯ ಸಂಕಲ್ಪ ಸಮಾವೇಶ

ಬೈಂದೂರು; ರಾಷ್ಟ್ರಭಕ್ತ ಬಳಗ ಬೈಂದೂರು ಇದರ ವತಿಯಿಂದ ಕಿರಿಮಂಜೇಶ್ವರದಲ್ಲಿ ಬ್ರಹತ್ ವಿಜಯ ಸಂಕಲ್ಪ ಸಮಾವೇಶ ಮೇ.01 ರಂದು ಬೆಳಿಗ್ಗೆ 10:30ಕ್ಕೆ ಕಿರಿಮಂಜೇಶ್ವರದಲ್ಲಿ  ನಡೆಯಲಿದೆ ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಕೃಷ್ಣ ಬಿಜೂರು ಹೇಳಿದರು ಅವರು ರಾಷ್ಟ್ರಭಕ್ತ ಬಳಗ ಕಾರ್ಯಾಲಯ ಉಪ್ಪುಂದದಲ್ಲಿ ನಡೆದ…

ನಮ್ಮ ಹಣ ಕಿತ್ತುಕೊಂಡು ನಮ್ಮನ್ನೇ ಡೋಂಗಿ ಮಾಡುತ್ತಿರುವ ಕಾಂಗ್ರೆಸ್: ಶಾಸಕಿ ಭಾಗೀರಥಿ ಮುರುಳ್ಯ ಆರೋಪ

ಬೈಂದೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮನೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಕಾಲೋನಿಗಳ ರಸ್ತೆ, ಚರಂಡಿ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗೆ ಬಳಸಿ ನಮಗೆ ವಾಪಾಸ್ ನೀಡುವ ಮೂಲಕ ಡೋಂಗಿ ಮಾಡುತ್ತಿದ್ದಾರೆ ಎಂದು ಸುಳ್ಯದ…

ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್, ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಈ ಬಾರಿ ಚುನಾವಣೆಯಲ್ಲಿ ಕೆಲಸ ಮಾಡಲಿದ್ದೇವೆ: ಶ್ರೀಧರ್ ಬಿಜೂರ್

ಬೈಂದೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ…

ಕಿರಿಮಂಜೇಶ್ವರ ಯುವ ಕಾರ್ಯಕರ್ತರ ಯುವಶಕ್ತಿ ಸಮಾವೇಶ, ಒಂದು ಲಕ್ಷ ಲೀಡ್ ನೀಡಿದರೆ ಕಾಂಗ್ರೆಸ್ ಧೂಳಿಪಟ;ರಾಜೇಶ್

ಉಪ್ಪುಂದ.; ಬೈಂದೂರು ಬಿಜೆಪಿ ವತಿಯಿಂದ ನಡೆದ ಬೂತ್ ಕಡೆಗೆ ಸಮ್ರದ್ಧ ಕಡೆಗೆ ಸಮಾರೋಪ ಸಮಾರಂಭ ಹಾಗೂ ಯುವ ಸಂಗಮ ಕಾರ್ಯಕ್ರಮ ಕಿರಿಮಂಜೇಶ್ವರದಲ್ಲಿ ನಡೆಯಿತು.ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಿದರೆ ಮುಂದಿನ…

ಏ.27 ರಂದು ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯೋತ್ಸವ

ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಹಾಗೂ ಶ್ರೀ  ಬೊಬ್ಬರ್ಯ ದೈವಸ್ಥಾನದ 16ನೇ ವಾರ್ಷಿಕ ವರ್ಧಂತ್ಯೋತ್ಸವ ಏ.27 ರಂದು ನಡೆಯಲಿದೆ. ಬೆಳಿಗ್ಗೆ ದೇವತಾ ಪ್ರಾರ್ಥನೆ,ಪುಣ್ಯಾಹ,ನಾಂದಿ,ಕಲಶಾಧಿವಾಸ,ಆಧಿವಾಸ,ಕಲಾವೃದ್ದಿ ಹೋಮ,ತುಲಾಭಾರ ಸೇವೆ ನಡೆಯಲಿದೆ.ಮದ್ಯಾಹ್ನ 01 ಗಂಟೆಗೆ ಮಹಾಅನ್ನಸಂತರ್ಪಣೆ ಸಂಜೆ…

ಶಿರೂರು ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ.

ಶಿರೂರು; ಶಿರೂರುಗ್ರಾಮದ ಕೆಳಪೇಟೆಯಲ್ಲಿರುವ ಹೊನ್ನ ಮಾಸ್ತಿ ಎಂಬ ಕಟ್ಟಡದಲ್ಲಿರುವ ಶ್ರೀ ಶಾಂತದುರ್ಗಾ ಚಾಮುಂಡೇಶ್ವರಿ ಜ್ಯುವೆಲ್ಲರಿ ವರ್ಕ್ಸ ಅಂಗಡಿಗೆ ಬೀಗ ಮುರಿದು ಕಳ್ಳತನ ನಡೆಸಿದ್ದಾರೆ. ದಿನಾಂಕ 22-04–2024 ರಂದು ಬೆಳಿಗ್ಗೆ ಅಂಗಡಿಗೆ ಬಂದು ವ್ಯವಹಾರ ನಡೆಸಿ ರಾತ್ರಿ 8:00 ಗಂಟೆಗೆ ಅಂಗಡಿಗೆ ಬಾಗಿಲು…

ಮಕ್ಕಳ ಹಕ್ಕುಗಳ ಸಮನ್ವಯ,2024ರ ಲೋಕಸಭಾ ಚುನಾವಣೆಗೆ ಮಕ್ಕಳ ಪ್ರಣಾಳಿಕೆ ಹಕ್ಕೋತ್ತಾಯ

ಬೈಂದೂರು: ಮಕ್ಕಳ ಹಕ್ಕುಗಳ ಸಮನ್ವಯ,ಎಸ್.ಡಿ.ಎಮ್.ಸಿ.ಸಿ.ಎಫ್ ಹಾಗೂ ಎಸ್.ಡಿ.ಎಮ್.ಸಿ ಸಮನ್ವಯ ವೇದಿಕೆಯ ಮಹಾಪೋಷಕರು ಮತ್ತು ಶಿಕ್ಷಣ ಅಭಿವೃದ್ದಿ ತಜ್ಞರಾದ ಡಾ. ವಿ.ಪಿ ನಿರಂಜನ ಆರಾಧ್ಯ ರವರ ಮಾರ್ಗದರ್ಶನದಲ್ಲಿ 2024ರ ಲೋಕಸಭಾ ಚುನಾವಣೆಗೆ ಮಕ್ಕಳ ಪ್ರಣಾಳಿಕೆಯನ್ನು ಪ್ರತಿ ರಾಜಕೀಯ ಪಕ್ಷಗಳು ನೀಡಬೇಕು ಹಾಗೂ 18…

ಶಿರೂರು ಕರಾವಳಿ ವ್ಯಾಪ್ತಿಯ ಬೂತ್ ಗಳಲ್ಲಿ ಶಾಸಕರ ಶಕ್ತಿ ಸಂಚಾರ, ಬೂತ್ ಕಡೆಗೆ ಸಮೃದ್ಧ ನಡಿಗೆಗೆ ವ್ಯಾಪಕ ಮೆಚ್ಚುಗೆ

ಶಿರೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲೇಬೇಕು ಎಂದು ದೃಢ ಸಂಕಲ್ಪ ಮಾಡಿರುವ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಈಗಾಗಲೇ 200 ಕ್ಕೂ ಅಧಿಕ ಬೂತ್…

ತಗ್ಗರ್ಸೆ:ಎಸ್.ಟಿ. ಮೋರ್ಚಾದ ಬ್ರಹತ್ ಸಮಾವೇಶ,ಕಾಂಗ್ರೆಸ್ ದೇಶದ ಜನರ ಬಡತನ ದೂರ ಮಾಡಿಲ್ಲ ಬಡವರನ್ನು ಬಡವರಾಗಿಯೇ ಇರುವಂತೆ ನೋಡಿದ್ದಾರೆ;ಬಿ.ವೈ. ರಾಘವೇಂದ್ರ

ಬೈಂದೂರು: 60 ವರ್ಷ ಗರೀಬಿ ಹಠಾವೋ ಎಂದರವರು ತಮ್ಮ ಹೆಂಡತಿ ಮಕ್ಕಳ ಬಡತನ ದೂರ ಮಾಡಿದರೇ ಹೊರತು ಬಡವರ ಬಡತನ ದೂರ ಮಾಡಿಲ್ಲ. ಬಡವರ ಬಡತನ ದೂರ ಮಾಡಲು ಪ್ರಧಾನಿಯಾಗಿ ನರೇಂದ್ರ ಮೋದಿಯವರೇ ಬರಬೇಕಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ…

ಬೈಂದೂರು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಮಹಿಳಾ ಸಮಾವೇಶ,ಚುನಾವಣೆ ಬಳಿಕ ಕಾಂಗ್ರೆಸಿಗರಿಗೆ ಜನರೆ ಚೊಂಬು ನೀಡಲಿದ್ದಾರೆ:ಬಿ.ವೈ ರಾಘವೇಂದ್ರ

ಬೈಂದೂರು: ಬೈಂದೂರು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ  ಹಮ್ಮಿಕೊಂಡಿರುವ ಬ್ರಹತ್ ಮಹಿಳಾ ಸಮಾವೇಶ ಕಿರಿಮಂಜೇಶ್ವರದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಸಂಸದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೇಂದ್ರದ ನರೇಂದ್ರ ಮೋದಿ ನೇತ್ರತ್ವದ ಬಿಜೆಪಿ ಸರಕಾರ ಸಮರ್ಥ ಆಡಳಿತ…

ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ಬೃಹತ್ ಪ್ರತಿಭಟನೆ,ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿಂದೂಗಳು ತಕ್ಕಪಾಠ ಕಲಿಸಲಿದ್ದಾರೆ : ಸಂಸದ ಬಿ.ವೈ. ರಾಘವೇಂದ್ರ

ಬೈಂದೂರು: ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.…

ಎ.22ಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬೈಂದೂರು ಭೇಟಿ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏಪ್ರಿಲ್ 22ರಂದು ಸೋಮವಾರ ಬೈಂದೂರಿಗೆ ಆಗಮಿಸಿ ದಿನವಿಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಬಿ.ವೈ.ರಾಘವೇಂದ್ರ ಅವರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮೊದಲ ಬಾರಿಗೆ ಬೈಂದೂರಿಗೆ…

ಬೈಂದೂರು: ನಗರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ,ಬಿಜೆಪಿ ಬೆಂಬಲಿಸಿದರೆ ಚೊಂಬೆ ಗತಿ:ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು: ಬಿಜೆಪಿ ಪಕ್ಷ ಕೇವಲ ಜನರನ್ನು ಮರುಳು ಮಾಡಿ ನಾಟಕವಾಡುವ ಪಕ್ಷ.ಧರ್ಮ ಜಾತಿಗಳ ನಡುವೆ ಎತ್ತಿಕಟ್ಟಿ ದಲಿತರು ಜನಸಾಮಾನ್ಯರನ್ನು ದಾರಿ ತಪ್ಪಿಸಿ ಬಡ ಕುಟುಂಬದ ಯುವಕರನ್ನು ಲಾಭಕ್ಕೆ ಬಳಸಿಕೊಳ್ಳುವ ಮೂಲಕ ಅಧಿಕಾರ ಪಡೆಯುವ ಹುನ್ನಾರ ಕರಗತಮಾಡಿಕೊಂಡಿದ್ದಾರೆ.ಸುಳ್ಳು ಭರವಸೆ ನೀಡಿದ ಬಿಜೆಪಿ ಜನರಿಗೆ…

ಶಿರೂರು ಖಾಸಗಿ ಜಾಗದಲ್ಲಿ ಗೂಂಡಾಗಿರಿ, ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಧ್ವಂಸ

ಬೈಂದೂರು: ಖಾಸಗಿ ಜಾಗಕ್ಕೆ ನುಗ್ಗಿ ಗೂಂಡಾಗಿರಿ ಮಾಡಿ ಜಾಗದ ಮಾಲಕನಿಗೆ ಬೆದರಿಕೆ ಹಾಕಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತುಗಳನ್ನು ನಾಶ ಮಾಡಿದ ಘಟನೆ ಶಿರೂರಿನಲ್ಲಿ ನಡೆದಿದೆ. ಇಲ್ಲಿನ ಝಹೀರ (37), ಬೆಂಗಳೂರಿನ ಕೋರಮಂಗಲದಲ್ಲಿ ಕ್ಯಾಂಟೀನ್ ವ್ಯವಹಾರ ನಡೆಸುತಿದ್ದಾರೆ. ಬೈಂದೂರು…

ಉಪ್ಪುಂದ: ರಾಷ್ಟ್ರಭಕ್ತರ ಬಳಗ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ,ಯಡಿಯೂಪ್ಪ ಶಿವಮೊಗ್ಗದಲ್ಲಿ ಮಗನ ಗೆಲುವಿಗಾಗಿ ಕಾಂಗ್ರಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ;ಕೆ.ಎಸ್ ಈಶ್ವರಪ್ಪ

ಬೈಂದೂರು: ರಾಷ್ಟ್ರಭಕ್ತರ ಬಳಗ ಬೈಂದೂರು ಇದರ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ…

ಮೇ.12 ರಂದು ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವರ ಮನ್ಮಹಾರಥೋತ್ಸವ

ಬೈಂದೂರು: ಮಹತೋಭಾರ ಶ್ರೀಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವವು ಮೇ.12 ರಂದು ನಡೆಯಲಿದೆ. ಮೇ.06 ರಂದು ರಂದು ದ್ವಜಾರೋಹಣದಿಂದ ಮೊದಲ್ಗೊಂಡು, ರಥೋತ್ಸವದ ಪ್ರಯುಕ್ತ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಕನಕಟ್ಟೆ ಉತ್ಸವ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ,ಬಂಕೇಶ್ವರ ಕಟ್ಟೆ ಉತ್ಸವ,…

ಬೈಂದೂರು ಬಿಜೆಪಿ ಯುವಮೋರ್ಚ ವತಿಯಿಂದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬೈಂದೂರು; ಬಿಜೆಪಿ ಯುವಮೋರ್ಚ ಬೈಂದೂರು ವತಿಯಿಂದ ಬಿ. ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ…

ಶಿರೂರು: ಉಚಿತ ಆರೋಗ್ಯ ತಪಾಸಣೆ ಶಿಬಿರ,ಉಚಿತ ಆರೋಗ್ಯ ತಪಾಸಣೆ ಶಿಬಿರದ ಮೂಲಕ ಅಗತ್ಯವಿರುವವರಿಗೆ ಉತ್ತಮ ಸೇವೆ ನೀಡಿದಂತಾಗಿದೆ;ಸತೀಶ ಕೊಠಾರಿ

ಶಿರೂರು: ಎಮ್.ಎಮ್.ಫೌಂಡೇಶನ್ ಶಿರೂರು ಸಮಾಜದ ಅಭಿವೃದ್ದಿಯಲ್ಲಿ ಅಪಾರವಾದ ಕೊಡುಗೆ ನೀಡಿದ್ದು ನಮ್ಮೂರಿನ ಹೆಮ್ಮೆಯಾಗಿದೆ.ಆರೋಗ್ಯ,ಶಿಕ್ಷಣ,ಸಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ್ದು ಇಂತಹ ಉಚಿತ ಆರೋಗ್ಯ ತಪಾಸಣೆ ಶಿಬಿರದ ಮೂಲಕ ಅಗತ್ಯವಿರುವವರಿಗೆ ಉತ್ತಮ ಸೇವೆ ನೀಡಿದಂತಾಗಿದೆ ಎಂದು ಶಿರೂರು ಜೆಸಿಐ ಅಧ್ಯಕ್ಷ ಸತೀಶ ಕೊಠಾರಿ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್ ಸದಸ್ಯ…

ಎ.18 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ,ಬೈಂದೂರಿನ ಪ್ರತಿ ಬೂತ್ ಗಳ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಎಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ವೇಳೆಯಲ್ಲಿ ಬೈಂದೂರಿನ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಲೀಡ್ ಗಾಗಿ ಪ್ರತಿ ಬೂತ್ ಗಳಲ್ಲೂ ಬಿಜೆಪಿ…

ಬೈಂದೂರು ಬಿಜೆಪಿಯಲ್ಲಿ ಕಾಂಗ್ರೆಸ್‌ನಿಂದ ಬಂದವರದ್ದೆ ಸೌಂಡ್,ಬೈಂದೂರಿನಲ್ಲಿ ಸದ್ಯ ರಾಘಣ್ಣನ ಪ್ಯಾಕೇಜ್‌ಗಾಗಿ ಕೆಲಸ ಮಾಡುವವರ ಸಂಖ್ಯೆ ಜಾಸ್ತಿ ಇದೆ: ಶ್ರೀಧರ ಬಿಜೂರು

ಬೈಂದೂರು: ನೈಜ ಹಿಂದುತ್ವ ಮತ್ತು ಮೂಲ ಬಿಜೆಪಿಯವರಾಗಿ ದುಡಿದವರು ನಾವು.ಬಿ.ಎಸ್.ಯಡ್ಯೂರಪ್ಪ ಕುಟುಂಬದವರಿಗೆ ನೈಜ ಹಿಂದುತ್ವದ ಬಗ್ಗೆ ಮಾತನಾಡುವ ಸಾಮರ್ಥ್ಯವಿಲ್ಲ.ಕಾರಣವೆಂದರೆ ಕೆ.ಜೆ.ಪಿ ಯಲ್ಲಿರುವಾಗ ಟಿಪ್ಪು ಸುಲ್ತಾನರ ಕಡ್ಗ ಹಿಡಿದಿದ್ದಾರೆ.ಬೈಂದೂರು ಬಿಜೆಪಿಯವರು ಶ್ರೀಧರ ಬಿಜೂರು ನಾಯಕರಲ್ಲ ಎನ್ನುವುದಕ್ಕೆ ಪ್ರತಿಕ್ರಯಿಸಿ 2014ರ ನಂತರ ಬಂದ ದೀಪಕ್…

ಏ.18 ರಂದು ಶಿರೂರಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ

ಶಿರೂರು: ಜೆಸಿಐ ಶಿರೂರು,ಕೋಸ್ಟಲ್ ಕರ್ನಾಟಕ ಎನ್.ಆರ್.ಐ,ಪೋರಂ ಮುರುಡೇಶ್ವರ,ಎಮ್.ಎಮ್.ಫೌಂಡೇಶನ್ ಶಿರೂರು ಇದರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಏ.18 ರಂದು ಪೂರ್ವಾಹ್ನ 09 ಗಂಟೆಗೆ ಸ.ಪ.ಪೂ ಕಾಲೇಜು ಶಿರೂರಿನಲ್ಲಿ ನಡೆಯಲಿದೆ ಎಂದು ಸಂಘಟಕ ಅರುಣ್ ಕುಮಾರ್ ಶಿರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

ಏ.22 ಹಾಗೂ 23 ರಂದು ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಿಯ 34ನೇ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ

 ಶಿರೂರು: ಶ್ರೀ ದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ 34ನೇ ವರ್ಷದ ವಾರ್ಷಿಕ  ಪ್ರತಿಷ್ಠಾ ವರ್ಧಂತ್ಯೋತ್ಸವ ಏ.22 ಹಾಗೂ 23 ರಂದು ನಡೆಯಲಿದೆ. ಏ.22 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಗಣೇಶ ಪೂಜಾ,ಮಹಾ ಸಂಕಲ್ಪ,ಪುಣ್ಯಾಹ,ನಾಗ ಹಾಗೂ ಹೈಗುಳಿ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ…

ಪ್ರಿಯದರ್ಶಿನಿಗೆ ತಿಳುವಳಿಕೆ ಇಲ್ಲಾ, ಪಕ್ಷ ನಿಷ್ಠೆಯ ಪಾಠ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ:ಗೌರಿ ದೇವಾಡಿಗ

ಬೈಂದೂರು: ತಾ.ಪಂ ಸದಸ್ಯೆಯಾಗಿರುವ ಮೊದಲು ನಾನು ಕೂಲಿ ಕೆಲಸ ಮಾಡಿಕೊಂಡಿದ್ದೆ. ಜನರ ಮನೆ ಮನೆಗೆ ನಡೆದುಕೊಂಡು ಹೋಗಿ ಜನರ ಸಮಸ್ಯೆಗಳಿಗೆ ಸ್ಪಂಧಿಧಿಸಿದ್ದೆ.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಬಹಳ ಬೇಗ ನಾಯಕರ ಪ್ರಭಾವದಿಂದ ಹಸಿ ಹಸಿ ಸುಳ್ಳುಗಳನ್ನು ಹೇಳಲು ಕಲಿತಿದ್ದಾರೆ.ನನಗೆ ಕರೆ…

ಬೈಂದೂರು ರಾಜಕೀಯದಲ್ಲಿ ಆರಂಭಗೊಂಡಿದೆ ಮಹಿಳಾ ನಾಯಕಿಯರ ಜಟಾಪಟಿ,ದೇವಾಡಿಗ ಸಮುದಾಯ ಅಭಿವೃದ್ದಿ ವಿಚಾರದಲ್ಲಿ ಬುಗಿಲೆದ್ದ ಚರ್ಚೆ,ಗೌರಿ ದೇವಾಡಿಗರಿಂದ ನೈತಿಕತೆಯ ಪಾಠ ಕಲಿಯಬೇಕಾಗಿಲ್ಲ: ಪ್ರಿಯದರ್ಶಿನಿ ದೇವಾಡಿಗ

ಬೈಂದೂರು: ಸದ್ಯದ ಮಟ್ಟಿಗೆ ಬೈಂದೂರು ರಾಜಕೀಯದಲ್ಲಿ ಮಹಿಳಾ ನಾಯಕಿಯರ ಮಾತಿನ ಜಟಾಪಟಿ ತಾರಕ್ಕಕ್ಕೇರಿದೆ.ದೇವಾಡಿಗ ಸಮುದಾಯದ ಅನುದಾನ ವಿಚಾರದಲ್ಲಿ ಬಂದಿರುವ ಹೇಳಿಕೆ ವಿವಿಧ ಮಜಲುಗಳನ್ನು ಪಡೆದು ಕಾಂಗ್ರೆಸ್ ನಾಯಕಿ ಗೌರಿ ದೇವಾಡಿಗ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗರ ನಡುವೆ…

ಎ.14 ರಿಂದ 16 ರ ವರೆಗೆ ಬಿಜೂರು ಮೂರ್‍ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನ, ವಾರ್ಷಿಕೋತ್ಸವ ಭಜನಾ ಮಹೋತ್ಸವ, ಗೆಂಡ ಸೇವೆ

ಉಪ್ಪುಂದ: ಬಿಜೂರು ಮೂರ್‍ಗೋಳಿಹಕ್ಲು ಶ್ರೀ ನಂದಿಕೇಶ್ವರ ಹಾಗೂ ಸಪರಿವಾರ ದೈವಸ್ಥಾನದ ವಾರ್ಷಿಕೋತ್ಸವ, ಏಕಾಹ ಅಖಂಡ ಭಜನೋತ್ಸವ ಹಾಗೂ ಗೆಂಡ ಸೇವೆ ಕಾರ್ಯಕ್ರಮ ಎ.14ರಿಂದ 16ರ ವರೆಗೆ ನಡೆಯಲಿದೆ. ಎ.14 ರಂದು ಬೆಳಗ್ಗೆ ಗಂಟೆ 9 ರಿಂದ  ಕಲಾತತ್ವಹೋಮ, ಅಷ್ಠೋತ್ತರ ಶತಕಲಶ ಸ್ಥಾಪನೆ,…

ನಿಮ್ಮ ಯಾವ ಷಡ್ಯಂತ್ರ,ಯಾವ ಬೆದರಿಕೆಗೂ ಹೆದರಲ್ಲ,ಸಮಸ್ತ ಹಿಂದೂ ಕಾರ್ಯಕರ್ತರು ಸಂಘಟಿತರಾಗಿ ಬೆಂಬಲ ವ್ಯಕ್ತ ಪಡಿಸಿದ್ದಾರೆ:ಕೆ.ಎಸ್ ಈಶ್ವರಪ್ಪ

ಬೈಂದೂರು: ಕಳೆದ ನಲವತ್ತು ವರ್ಷಗಳಿಂದ ಹೋರಾಟದ ಮೂಲಕ ರಾಜಕೀಯದಲ್ಲಿ ಬೆಳೆದು ಬಂದಿದ್ದೇನೆ.ಬಿಜೆಪಿ ಪಕ್ಷ ಯಡ್ಯೂರಪ್ಪರವರ ವಯಕ್ತಿಕ ಆಸ್ತಿಯಲ್ಲ.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರತಿ ಭಾಗಕ್ಕೆ ಬೇಟಿ ನೀಡುತ್ತಿದ್ದೇನೆ.ಸಮಸ್ತ ಹಿಂದೂ ಕಾರ್ಯಕರ್ತರು ಸಂಘಟಿತರಾಗಿ ನನ್ನನ್ನು ಬೆಂಬಲಿಸುತ್ತಿದ್ದಾರೆ.ನನ್ನ ವಿರುದ್ದ ಮಾಜಿ ಮುಖ್ಯಮಂತ್ರಿ ಯಡ್ಯೂರಪ್ಪ ಕುಟುಂಬ ನಡೆಸುತ್ತಿರುವ…

ಬೈಂದೂರು,ಶಿರೂರಿನಲ್ಲಿ ಸಂಭ್ರಮ ಸಡಗರದ ಈದುಲ್ ಫಿತ್ರ್ ಹಬ್ಬ ಆಚರಣೆ

ಬೈಂದೂರು: ಧಾನ,ಧರ್ಮ,ಸೌಹಾರ್ಧ ಸಮಾನತೆಯ ಹಬ್ಬ ಈದುಲ್ ಫಿತ್ರ್ (ರಮ್ಜಾನ್) ಹಬ್ಬವನ್ನು ಬೈಂದೂರು ಹಾಗೂ ಶಿರೂರಿನ ಮುಂತಾದ ಕಡೆಗಳಲ್ಲಿ  ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಬುಧವಾರ ಮುಂಜಾನೆ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಇಲ್ಲಿನ ಫಾತಿಮಾ ಮಹ್ಮದ್ ಸಯೀದ್ ಮಸೀದಿ ಕೆಸರಕೋಡಿ,ಬಿಲ್ಲಾಲ್ ಮಸೀದಿ ಬೈಂದೂರು,ವಿವಿಧ…

ನನ್ನ ಪೇಜ್ ನನ್ನ ಜವಾಬ್ದಾರಿ,ಬಿಜೆಪಿ ಬೈಂದೂರು ಮಂಡಲ ವತಿಯಿಂದ ವಿನೂತ‌ ಕಾರ್ಯಕ್ರಮ

ಬೈಂದೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನನ್ನ ಪೇಜ್ ನನ್ನ ಜವಾಬ್ದಾರಿ ವಿಶೇಷ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭಿಸಲಾಗಿದೆ. ಮಂಡಲದ ಎಲ್ಲ ಶಕ್ತಿ…

ಬಿ.ಎಮ್.ಸುಕುಮಾರ ಶೆಟ್ಟಿಯವರಿಗೆ ಫಲಿತಾಂಶದ ದಿನ ಗೊತ್ತಾಗುತ್ತದೆ ಯಾರು ಡುಬ್ಲಿಕೇಟ್‌ ಅಂತ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು : ಬೈಂದೂರು ಕ್ಷೇತ್ರದಲ್ಲಿ ಬಿ.ವೈ ರಾಘವೇಂದ್ರ ಸಂಸದರಾದ ಬಳಿಕ ಮುರು ಸಾವಿರ ಕೋಟಿಗೂ ಅತ್ಯಧಿಕ ಅನುದಾನ ಬಂದಿದೆ.ದಾಖಲೆಯ ಅಭಿವೃದ್ದಿ ಕಾರ್ಯಗಳು ನಡೆದಿದೆ.ಮೀನುಗಾರಿಕಾ ಬಂದರು,ವೆಂಟೆಂಡ್ ಡ್ಯಾಂ ಸೇರಿದಂತೆ ಹಲವು ಮಹತ್ವಕಾಂಕ್ಷೆಯ ಯೋಜನೆಗಳು ಸಾಕಾರಗೊಂಡಿದೆ.ಸಂಸದರ ಬಗ್ಗೆ ಹಗುರವಾಗಿ ಮಾತನಾಡುವ ಬಿ.ಎಮ್.ಸುಕುಮಾರ ಶೆಟ್ಟಿ ಯವರಿಗೆ…

ಶಾಸಕ ಗುರುರಾಜ ಗಂಟಿಹೊಳೆ ಅವರಿಂದ ಬೂತ್ ಬೂತ್ ಗಳಲ್ಲೂ ಮತ ಶಿಖಾರಿ ಆರಂಭ

ಬೈಂದೂರು: ಲೋಕಸಭಾ ಚುನಾವಣ ಕಣ ರಂಗೇರುತಿದ್ದು, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಿ ಕಾರ್ಯಕರ್ತರ ಸಭೆ ನಡೆಸಿ ಹೊಸ ಸಂಚಲನ, ಚೈತನ್ಯ ತುಂಬಿದ್ದರು. ಇದರ ಮುಂದುವರಿದ ಭಾಗವಾಗಿ ಕ್ಷೇತ್ರದ ಜನಪ್ರಿಯ ಶಾಸಕರಾದ…

ಸುರಭಿ (ರಿ.)ಬೈಂದೂರು  ಮೂರು ದಿನಗಳ ರಾಜ್ಯಮಟ್ಟದ ನಾಟಕೋತ್ಸವ ರಂಗ ಸುರಭಿ -2024

ಬೈಂದೂರು: ಸುರಭಿ (ರಿ.)ಬೈಂದೂರು ಇದರ ಆಶ್ರಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ನಾಟಕೋತ್ಸವ ರಂಗ ಸುರಭಿ -2024 ಕಾರ್ಯಕ್ರಮ ಏಪ್ರಿಲ್ 06 ರಿಂದ ಏ.08 ರ ವರೆಗೆ ಸಂಜೆ 6:30ಕ್ಕೆ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ. ಏಪ್ರಿಲ್ 06 ರಂದು ಸಂಜೆ ಕೊಲ್ಲೂರು…

ಬಪ್ಪನಬೈಲು 9ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ,ಭಗವಂತನ ಆರಾಧನೆಯಿಂದ ಬದುಕಿಗೆ ಬೆಳಕು ದೊರೆಯುತ್ತದೆ;ರಘುರಾಮ ಕೆ.ಪೂಜಾರಿ

ಶಿರೂರು: ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು ಶಿರೂರು ಇದರ 9ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಬಪ್ಪನಬೈಲುವಿನಲ್ಲಿ ನಡೆಯಿತು. ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ರಘುರಾಮ ಕೆ.ಪೂಜಾರಿ ಮಾತನಾಡಿ ದೇವರ ಆರಾಧನೆ ಮತ್ತು ಧಾರ್ಮಿಕ…

ಬೈಂದೂರು; ಬಿಜೆಪಿ ಕಾರ್ಯಕರ್ತರ ಮತ್ತು ಮತದಾರರ ಸಭೆ,ಭಾರತ ವಿಶ್ವ ಗುರುವಾಗಲು ಮತ್ತೊಮ್ಮೆ ಮೋದಿ ಗೆಲ್ಲಿಸಬೇಕು:ಬಿ.ವೈ.ರಾಘವೇಂದ್ರ

ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ,ಬೈಂದೂರು ಪಟ್ಟಣ ಪಂಚಾಯತ್,ಕೊಲ್ಲೂರು ಮಹಾಶಕ್ತಿ ಕೇಂದ್ರ ಹಾಗೂ ಶಿರೂರು ಮಹಾಶಕ್ತಿ ಕೇಂದ್ರ ಇದರ ಕಾರ್ಯಕರ್ತರ ಮತ್ತು ಮತದಾರರ ಸಭೆ ಮಂಗಳವಾರ ಬೈಂದೂರು ಜೆ.ಎನ್.ಆರ್ ಸಭಾಭವನದಲ್ಲಿ ನಡೆಯಿತು. ಮತದಾರರನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ…

ಮರವಂತೆ;ಬಾಂಧವ್ಯ ಫೌಂಡೇಶನ್ ನೆರಳು 11ನೇ ಮನೆ ಹಸ್ತಾಂತರ,ಆತ್ಮ ಸಂತೃಪ್ತಿಯ ಸೇವೆ ಬದುಕಿಗೆ ಸಾರ್ಥಕತೆ ನೀಡುತ್ತದೆ:ಅರುಣ್ ಕುಮಾರ್ ಶಿರೂರು

ಬೈಂದೂರು: ಸೇವೆ ಮಾಡಲು ಮನಸಿದ್ದಾಗ ದಾರಿಗಳು ಹಲವು ಇರುತ್ತದೆ.ಹಣ ಇದ್ದವರು ಧನ ಸಹಾಯ ಮಾಡಿದರೆ ಸಾಮರ್ಥ್ಯ ಇದ್ದವರು ಶ್ರಮದ ನೆರವು ನೀಡುತ್ತಾರೆ.ಈ ನಿಟ್ಟಿನಲ್ಲಿ ಬಾಂಧವ್ಯ ಫೌಂಡೇಶನ್ ಸಂಸ್ಥೆ ಕಟ್ಟಿಕೊಂಡು ರಕ್ತದಾನ ಮತ್ತು ಸಮಾಜಮುಖಿ ಸೇವೆ ಮಾಡುವ ದಿನೇಶ್ ಬಾಂಧವ್ಯರವರ ಪರಿಶ್ರಮ ಇತರರಿಗೆ…

ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟ ಈಶ್ವರಪ್ಪ,ಉಪ್ಪುಂದದಲ್ಲಿ ಬ್ರಹತ್ ಸಂಖ್ಯೆಯಲ್ಲಿ ಕಾರ್ಯಕರ್ತರ ಶಕ್ತಿ ಪ್ರದರ್ಶನ,ಬ್ರಹ್ಮ ಬಂದು ಹೇಳಿದರು ಈ ಚುನಾವಣೆಯಿಂದ ಹಿಂದೆ ಸರಿಯಲಾರೆ;ಈಶ್ವರಪ್ಪ

ಬೈಂದೂರು: ಕಳೆದ 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸಿ ಕಳೆದ ಚುನಾವಣೆಯಲ್ಲಿ ಪಕ್ಷದ ಮುಖಂಡರ ಮಾತಿಗೆ ಚಕಾರವೆತ್ತದೆ ರಾಜಕೀಯ ನಿವೃತ್ತಿ ಘೋಷಿಸಿದೆ. ಈ ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ…

ಬಿಜೆಪಿ ಕಾರ್ಯಕರ್ತರ ತಂಟೆಗೆ ಬಂದರೆ ಸಹಿಸಿಕೊಳ್ಳಲಾರೆವು:ಗುರುರಾಜ ಗಂಟಿಹೊಳೆ, ಬಿ.ವೈ ರಾಘವೇಂದ್ರ ಗೆಲುವು ನಿಶ್ಚಿತ

ಬೈಂದೂರು: ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ.ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ.ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ.ಬಿಜೆಪಿ ಕಾರ್ಯಕರ್ತರನ್ನು ಹೆಸದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು…

ಏಪ್ರಿಲ್ 01 ರಿಂದ ಶಿರೂರು ಟೋಲ್ ದರ ಹೆಚ್ಚಳ

ಶಿರೂರು: ರಾಷ್ಟ್ರೀಯ ಹೆದ್ದಾರಿಯ ಟೋಲ್ ದರ ಏಪ್ರಿಲ್ 01 ರಿಂದ ಮತ್ತೆ ಹೆಚ್ಚಳವಾಗಲಿದೆ.ತಲಪಾಡಿಯಿಂದ ಅಂಕೋಲಾ ದವರೆಗೂ ಪ್ರತಿ ಟೋಲ್ ಪ್ಲಾಜಾದಲ್ಲೂ ದರ ಹೆಚ್ಚಳವಾಗಿದ್ದು ಶಿರೂರು ಟೋಲ್ ಪ್ಲಾಜಾದಲ್ಲಿ ನೂತನ ದರ ಈ ರೀತಿ ಇದೆ.

ಅಳ್ವೆಗದ್ದೆ ಕಡಲ ಕಿನಾರೆಯಲ್ಲಿ ಜಿಲ್ಲಾಡಳಿತದ ಚುನಾವಣಾ ಜಾಗೃತಿಯ ಕಲರವ,ಸಮುದ್ರದ ಮದ್ಯದಲ್ಲಿ ಪ್ರತಿಜ್ಞಾ ವಿಧಿ ಬೋಧನೆ,ರಂಗೋಲಿ ಮೂಲಕ ಮಹಿಳೆಯರ ಸಾಥ್

ಶಿರೂರು: ಅಳ್ವೆಗದ್ದೆ ಕಡಲ ತೀರದಲ್ಲಿ ಶುಕ್ರವಾರ ಮುಂಜಾನೆ ಹೆಚ್ಚುಕಮ್ಮಿ ಪೂರ್ತಿ ಜಿಲ್ಲಾಡಳಿತವೆ ನೆರೆದಿತ್ತು.ಭಾರತ ಚುನಾವಣಾ ಆಯೋಗ,ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ಮುಂದಾಳತ್ವದಲ್ಲಿ ಮತದಾನ ಜಾಗೃತಿ ಅಭಿಯಾನದ ಪ್ರಯುಕ್ತ ಚುನಾವಣಾ ಪರ್ವ ದೇಶದ ಗರ್ವ ಎನ್ನುವ ಪರಿಕಲ್ಪನೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ…

ಶಿರೂರಿನಲ್ಲಿ ಚಿತ್ರನಟ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರ,ಜನಸೇವೆ ಮಾಡಲು ಅವಕಾಶ ನೀಡಿ:ಗೀತಾ ಶಿವರಾಜ್ ಕುಮಾರ್

ಶಿರೂರು: ದಿವಂಗತ ಬಂಗಾರಪ್ಪರವರ ಮಗಳಾಗಿ ರಾಜಕೀಯದ ಅನುಭವಗಳನ್ನು ಹತ್ತಿರದಿಂದ ತಿಳಿದಿದ್ದೇನೆ.ಸಾಮಾಜಿಕ ಕ್ಷೇತ್ರದ ಅನುಭವಗಳ ಮೂಲಕ ಜನಸೇವೆ ಮಾಡಲು ಕಾಂಗ್ರೆಸ್ ಪಕ್ಷ ಅವಕಾಶ ನೀಡಿದೆ.ಜನಸಾಮಾನ್ಯರು ಮಹಿಳೆಯರ ಪರ ಸದಾ ಧ್ವನಿಯಾಗಿರುತ್ತೇನೆ.ಜನಸೇವೆ ಮಾಡಲು ಅವಕಾಶ ನೀಡಿ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ…

ಬಾಂಧವ್ಯ ಫೌಂಡೇಶನ್ ನೆರಳು ಮಾರ್ಚ್ 31 ರಂದು 11ನೇ ಮನೆ ಉದ್ಘಾಟನೆ

ಬೈಂದೂರು: ಬಾಂಧವ್ಯ ಫೌಂಡೇಶನ್(ರಿ.) ನೆರಳು ಇದರ ಯೋಜನೆಯಿಂದ 11ನೇ ಮನೆ ಉದ್ಘಾಟನೆ ಕಾರ್ಯಕ್ರಮ ಮಾ.31 ರಂದು ರವಿವಾರ ಮದ್ಯಾಹ್ನ 3 ಗಂಟೆಗೆ ಮರವಂತೆಯಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು,ಪತ್ರಕರ್ತ ಅರುಣ್ ಕುಮಾರ್ ಶಿರೂರು,ಅರ್ಜುನ ಭಂಡಾರ್ಕರ್,ಉಡುಪಿ ಟೌನ್ ಆರಕ್ಷಕ ಠಾಣೆಯ ಜಯಕರ…

ಶಿವಮೊಗ್ಗ ಲೋಕಸಭಾ ಚುನಾವಣಾ ಕಚೇರಿ ಬೈಂದೂರಿನಲ್ಲಿ ಉದ್ಘಾಟನೆ

ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಾರ್ಯಾಲಯವನ್ನು ಸೋಮವಾರ ಬೈಂದೂರಿನ ಹೋಟೆಲ್ ಅಂಬಿಕಾ ಇಂಟರ್ ನ್ಯಾಷನಲ್ ನಲ್ಲಿ ಉದ್ಘಾಟಿಸಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು…

ಬೈಂದೂರು ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ದಿ ಯೋಜನೆಗಳನ್ನು ಸಾಕಾರಗೊಳಿಸಿದ ಸಂತೃಪ್ತಿಯಿದೆ:ಬಿ.ವೈ ರಾಘವೇಂದ್ರ,ಈ ಚುನಾವಣೆ ರಾಷ್ಟ್ರದ ಪರ ಚಿಂತನೆ ಮಾಡುವ ಪಕ್ಷ ಹಾಗೂ ರಾಷ್ಟ್ರ ವಿರೋಧಿಗಳಿಗೆ ಬೆಂಬಲ ನೀಡುವವರ ನಡುವಿನ ಮಹಾಸಮರ

ಬೈಂದೂರು: ಕಳೆದ ವಾರ ಶಿವಮೊಗ್ಗಕ್ಕೆ ಪ್ರಧಾನ ಮಂತ್ರಿಗಳು ಆಗಮಿಸಿದಾಗ ಬಹಳಷ್ಟು ದೊಡ್ಡ ಸಂಖ್ಯೆಯ ಅಭಿಮಾನಿಗಳು ಸೇರಿದ್ದರು.ಇಡೀ ರಾಜ್ಯದಲ್ಲಿ ಉತ್ತಮ ವಾತಾವರಣವಿದೆ.ಪ್ರಜ್ಞಾವಂತ ಮತದಾರರು ಈ ದೇಶದ ಪ್ರತಿಯೊಂದು ಅಂಶಗಳನ್ನು ಅರ್ಥೈಸಿಕೊಳ್ಳುತ್ತಾರೆ.ಅರಬ್ ರಾಷ್ಟ್ರದಲ್ಲಿ ಕೂಡ ಹಿಂದೂ ದೇವಾಲಯಗಳ ನಿರ್ಮಾಣವಾಗಿದೆ.ಮೋದಿ ನೇತ್ರತ್ವದ ಬಿಜೆಪಿ ಪಕ್ಷ ಅಧಿಕಾರಕ್ಕೆ…

ತ್ರಾಸಿ; ಬ್ಲಾಕ್ ಕಾಂಗ್ರೆಸ್ ವಂಡ್ಸೆ ಮತ್ತು ಬ್ಲಾಕ್ ಕಾಂಗ್ರೆಸ್ ಬೈಂದೂರು ಕ್ಷೇತ್ರದ ಕಾರ್ಯಕರ್ತರ ಸಭೆ,ಸುಕುಮಾರ ಶೆಟ್ಟಿ ಸೇರ್ಪಡೆ ಕಾಂಗ್ರೆಸ್ ಪಕ್ಷಕ್ಕೆ ಆನೆಬಲ ಬಂದಂತಾಗಿದೆ:ಗೀತಾ ಶಿವರಾಜ್ ಕುಮಾರ್,ಕೋಟ ವಿರುದ್ದ ಹರಿಹಾಯ್ದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವಂಡ್ಸೆ ಮತ್ತು ಬ್ಲಾಕ್ ಕಾಂಗ್ರೆಸ್ ಬೈಂದೂರು ಕ್ಷೇತ್ರದ ಕಾರ್ಯಕರ್ತರ ಸಭೆ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆಯಿತು. ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾಜಿ…

ಗಡಿ ಭಾಗದಲ್ಲಿ ಆರಂಭಗೊಂಡಿದೆ ಲೋಕಸಭಾ ಚುನಾವಣೆ ಬಿಸಿ,ಶಿರೂರು ಗಡಿಭಾಗದಲ್ಲಿ ಕಟ್ಟುನಿಟ್ಟಿನ ವಾಹನ ತಪಾಸಣೆ

ಶಿರೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದೆ.ಚುನಾವಣೆ ಅಕ್ರಮಗಳ ನಿಗ್ರಹಕ್ಕಾಗಿ ಪೊಲೀಸ್ ಇಲಾಖೆ ಸನ್ನದ್ದವಾಗಿದೆ. ಚುನಾವಣೆ ಇಲಾಖೆ ವಿವಿಧ ತಂಡ ರಚಿಸಿ ಪ್ರತ್ಯೇಖ ಜವಬ್ದಾರಿ ನೀಡಿದೆ.ಮುಖ್ಯವಾಗಿ ಶಿರೂರು ಗಡಿಭಾಗದಲ್ಲಿ ವಾಹನ ತಪಾಸಣೆ ಆರಂಭಗೊಂಡಿದೆ. ವಿವಿಧ ಇಲಾಖೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.ಜಿಲ್ಲೆಗೆ ಪ್ರವೇಶಿಸುವ…

ಜೆಸಿಐ ಶಿರೂರು ಮಹಿಳಾ ಸಾಧಕರಿಗೆ ಸಮ್ಮಾನ ಹಾಗೂ ಕ್ರೀಡೋತ್ಸವ ಕಾರ್ಯಕ್ರಮ

ಶಿರೂರು; ಜೆಸಿಐ ಶಿರೂರು ರೂರಲ್ ಇದರ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಸಾಧಕರಿಗೆ ಸಮ್ಮಾನ ಹಾಗೂ ಕ್ರೀಡೋತ್ಸವ ಕಾರ್ಯಕ್ರಮ ಯುವಶಕ್ತಿ ಸಭಾವೇದಿಕೆ ಕರಾವಳಿಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬಂದಿ ಅಶ್ವಿನಿ ಮಾತನಾಡಿ…

ಬೈಂದೂರು ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ,ನರೇಂದ್ರ ಮೋದಿಯಂತಹ ರಾಷ್ಟ್ರಭಕ್ತ ನಾಯಕರಿಗೆ ಶಕ್ತಿ ಹೆಚ್ಚಿಸುವಂತದ್ದು ಪ್ರತಿಯೊಬ್ಬ ಕಾರ್ಯಕರ್ತನ ಜವಬ್ದಾರಿಯಾಗಿದೆ:ಕೋಟ

ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಇದರ ಬೈಂದೂರು ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹೋಟೆಲ್ ಪರಿಚಯ ದೇವಕಿ ಸಭಾಂಗಣ ನಂದನವನ  ಉಪ್ಪುಂದದಲ್ಲಿ ನಡೆಯಿತು. ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪದಗ್ರಹಣ ಸಮಾರಂಭ ನೆರವೇರಿಸಿ…

ಶಿರೂರು; ಯುವಕನ ಮೃತದೇಹ ಪತ್ತೆ

ಬೈಂದೂರು: ಶಿರೂರು ಕಳಿಹಿತ್ಲು- ಅಳ್ವೆಗದ್ದೆ ಅಳಿವೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕಳಿಹಿತ್ಲು ನಿವಾಸಿ ಪ್ರಸ್ತುತ ಜೊಗೂರ್ ನಲ್ಲಿ ವಾಸವಾಗಿರುವ ನೇಜಿ ಮುಹಮ್ಮದ್ ರಿಝ್ವಾನ್(36) ಎನ್ನುವ ಮೃತರು ಅವಿವಾಹಿತರಾಗಿದ್ದು, ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ರಾತ್ರಿ 8 ಗಂಟೆಯ ಸುಮಾರಿಗೆ…

ಶಿರೂರು ಮಾರ್ಕೆಟ್ ನೂತನ ಬಸ್ಸು ನಿಲ್ದಾಣ ಉದ್ಘಾಟನೆ

ಶಿರೂರು: ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಊರಿನ ಹಿತೈಷಿಗಳು ಶಿರೂರು ಮಾರ್ಕೆಟ್ ಬಳಿ ನಿರ್ಮಿಸಿದ ನೂತನ ಬಸ್ಸು ನಿಲ್ದಾಣವನ್ನು ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿರೂರಿನ ಅಭಿವೃದ್ದಿಗಾಗಿ ಗ್ರಾಮ ಪಂಚಾಯತ್ ಅವಿರತವಾಗಿ ಶ್ರಮಿಸುತ್ತಿದೆ.ಇದರ ಜೊತೆಗೆ…

ಲಾವಣ್ಯ(ರಿ.)ಬೈಂದೂರು 47ನೇ ವಾರ್ಷಿಕೋತ್ಸವ ಐದು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭ,ಲಾವಣ್ಯ ಬೈಂದೂರಿನ ಸಾಂಸ್ಕ್ರತಿಕ ಹಿರಿಮೆ: ತಲ್ಲೂರು ಶಿವರಾಮ ಶೆಟ್ಟಿ

ಬೈಂದೂರು: ಆಧುನಿಕತೆಯ ಬೆಳವಣಿಗೆಯಲ್ಲಿ ರಂಗಭೂಮಿ ಸುಧಾರಿತ ಅವಲಂಬನೆಯ ನಡುವೆ ಲಾವಣ್ಯದಂತಹ ಸಂಸ್ಥೆ ತನ್ನ ಸಿದ್ದಾಂತಗಳಲ್ಲಿ ರಾಜಿ ಮಾಡಿಕೊಳ್ಳದೆ ರಂಗಭೂಮಿಯ ಮೂಲ ಆದರ್ಶಗಳನ್ನು ಪಾಲಿಸಿಕೊಂಡು ನಡೆದು ಬಂದ ರೀತಿ ಅನನ್ಯವಾಗಿದೆ.ಲಾವಣ್ಯ ಸಂಸ್ಥೆ ಬೈಂದೂರಿನ ಸಾಂಸ್ಕ್ರತಿಕ ಹಿರಿಮೆಯನ್ನು ಜಗದಗಲ ಪಸರಿಸಿದ ಸಾಧನೆ ಹೊಂದಿದೆ ಎಂದು…

ಬೈಂದೂರು ಪ್ರಗತಿಯ ಮುಂದಿರುವ ಸವಾಲುಗಳೇನು..,ಬ್ಯಾಸ್ಗಿ  ಬಿಸಿಗಿಂತ ಇಲ್ಲಿನ ರಾಜಕೀಯ ಬಿಸಿ ಜಾಸ್ತಿ ಮರ್ರೆ..,ನಾಯಕರ ಪ್ರತಿಷ್ಠೆಯ ಪಣದಲ್ಲಿ ಬರಡಾಗುತ್ತಿದೆ ಜನಸಾಮಾನ್ಯರ ಬದುಕು

ಬೈಂದೂರು: ಅನೇಕ ಸಾರಿ  ಸಹಜವಾಗಿ ಅನಿಸಿಬಿಡುತ್ತದೆ.ಕಳೆದ ಹತ್ತು ವರ್ಷಗಳಲ್ಲಿ ಕೆಲವು ತಾಲೂಕು ಕೇಂದ್ರದ ಅಭಿವ್ರದ್ದಿಯನ್ನು ಅವಲೋಕಿಸಿದಾಗ ಬ್ರಹ್ಮಾವರ ತಾಲೂಕು ಬೆಳವಣಿಗೆಯಲ್ಲಿ ಜಿಲ್ಲಾ ಕೇಂದ್ರಕ್ಕೆ ಸರಿಸಮನಾಗಿ ಬೆಳೆದು ಬಿಟ್ಟಿದೆ.ಕಾಪು,ಹೆಬ್ರಿ ದಿನದಿಂದ ದಿನಕ್ಕೆ ಪ್ರಗತಿಯ ವೇಗ ಹೆಚ್ಚಿಸಿಕೊಂಡಿದೆ.ಕಾರ್ಕಳ ಯಾವ ಜಿಲ್ಲಾ ಕೇಂದ್ರಕ್ಕೂ ಕಡಿಮೆಯಿಲ್ಲ.ಅಲ್ಲಿನ ಉದ್ಯಮ…

ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.)ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ ಇದರ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಮಾ.16 ರಂದು ಪೂರ್ವಾಹ್ನ 10:30ಕ್ಕೆ ಬಂಟರಯಾನೆ ನಾಡವರ ಸಭಾಭವನ ಯಡ್ತರೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿರೂರು: ಬಸ್ ಹಾಗೂ ಲಾರಿ ಡಿಕ್ಕಿ ಇಬ್ಬರು ಗಂಭೀರ

ಶಿರೂರು: ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿರೂರು ಕರಿಕಟ್ಟೆ ಬಳಿ ಬುಧವಾರ ನಡೆದಿದೆ.ಬೈಂದೂರು ಕಡೆಯಿಂದ ಭಟ್ಕಳದ ಕಡೆಗೆ ಸಾಗುವ ಸರಕಾರಿ ಬಸ್ಸಿಗೆ ಬೈಕ್ ಅಡ್ಡ ಬಂದ ಪರಿಣಾಮ ಬಸ್ ಚಾಲಕ ಬ್ರೇಕ್ ಹಾಕಿದ ಪರಿಣಾಮ…

ಸ.ಹಿ.ಪ್ರಾ.ಶಾಲೆ ಬಿಜೂರು ದತ್ತು ಸ್ವೀಕಾರ ಸಮಾರಂಭ,ಶಿಕ್ಷಣಾಭಿಮಾನಿಗಳ ಸಹಕಾರದಲ್ಲಿ ಸರಕಾರಿ ಶಾಲೆ ಅಭಿವೃದ್ದಿ, ನನ್ನ ಶಾಲೆ ನಮ್ಮ ಜವಬ್ದಾರಿ ಸರಕಾರದಿಂದ ವಿನೂತನ ಯೋಜನೆ ಜಾರಿ:ಮಧು ಬಂಗಾರಪ್ಪ

ಬೈಂದೂರು: ಸರಕಾರಿ ಶಾಲೆಯಲ್ಲಿ ಮಾತ್ರ ನೈಜ ಪ್ರತಿಭಾವಂತರು ಬೆಳೆಯುತ್ತಾರೆ.ನಾವು ಬೆಳೆದುಬಂದದನ್ನ ನೆನಪಿಟ್ಟುಕೊಳ್ಳುವವರು ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ.ರಾಜ್ಯದಲ್ಲಿ 76 ಸಾವಿರ ಸರಕಾರಿ ಶಾಲೆಗಳು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿದೆ.ಒಟ್ಟು 58 ಸಾವಿರ ಅನುದಾನಿತ ಸರಕಾರಿ ಶಾಲೆಗಳಿವೆ.ರಾಜ್ಯದಲ್ಲಿ 1.20 ಕೋಟಿ ವಿದ್ಯಾರ್ಥಿಗಳಿದ್ದಾರೆ.ಶಿಕ್ಷಣ ಇಲಾಖೆ ಸಮಸ್ಯೆಯ…

ರೋಟರಿ ಕ್ಲಬ್ ಬೈಂದೂರು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಬೈಂದೂರು: ರೋಟರಿ ಕ್ಲಬ್ ಬೈಂದೂರು,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇದರ ವತಿಯಿಂದ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ…

ಸ.ಹಿ.ಪ್ರಾಶಾಲೆ ಶಿರೂರು ಅರಮನೆಹಕ್ಲು ಇಲ್ಲಿನ ವಿದ್ಯಾರ್ಥಿ ಜುನೇದ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶಿರೂರು: ಹೆಚ್.ಸಿ.ಎಲ್ ಫೌಂಡೇಶನ್ ಹಾಗೂ ಶಾಲಾ ಶಿಕ್ಷನ ಇಲಾಖೆ ಇದರ ವತಿಯಿಂದ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಮನೆಹಕ್ಲು ಇಲ್ಲಿನ ವಿದ್ಯಾರ್ಥಿ ಜುನೇದ್ ಇವರು 60 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಇವರಿಗೆ…

ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಶಿರೂರು ಆಯ್ಕೆ

ಶಿರೂರು: ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಇದರ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಬೈಂದೂರು ತಾಲೂಕು ಪಂಚಾಯತ್‌ನ ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಶಿರೂರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿರೂರು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಶಿರೂರು; ಜೆಸಿಐ ಶಿರೂರು,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇದರ ಆಶ್ರಯದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರಿನಲ್ಲಿ ನಡೆಯಿತು.ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿರೂರು…

ಶಿರೂರು ಟೋಲ್ ಗೇಟ್ ಆಂಬ್ಯುಲೆನ್ಸ್ ಮಾರ್ಗ ಬದಲಾವಣೆ

ಶಿರೂರು: ಶಿರೂರು ಟೋಲ್ ಗೇಟ್ ನಲ್ಲಿ ಕಳೆದ ಹಲವು ಸಮಯದಿಂದ ಬೇಡಿಕೆಯಿರುವ ವಿಐಪಿ ಹಾಗೂ ಆಂಬ್ಯುಲೆನ್ಸ್ ಮಾರ್ಗ ಬದಲಾವಣೆ ಶುಕ್ರವಾರದಿಂದ ಆರಂಭಗೊಂಡಿದೆ.ಈ ಹಿಂದೆ ಟೋಲ್ ಗೇಟ್‌ನ ಎರಡು ಬದಿಯಲ್ಲಿ ಆಂಬ್ಯುಲೆನ್ಸ್ ಸಂಚಾರಕ್ಕೆ ಮಾರ್ಗ ನಿಗದಿಯಾಗಿತ್ತು.ಇದರಿಂದಾಗಿ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ನೂತನ ವಿವೇಕ ಕೊಠಡಿ ಉದ್ಘಾಟನೆ,ಶೈಕ್ಷಣಿಕ ವ್ಯವಸ್ಥೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ದಿಯಾದಾಗ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ ಸಾಧ್ಯ: ಗುರುರಾಜ ಗಂಟಿಹೊಳೆ

ಶಿರೂರು; ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ನೂತನ ವಿವೇಕ ಕೊಠಡಿಯನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಲಾಭಿಮಾನಿಗಳ ಸಹಕಾರದಿಂದ ಇಂದು ಅನೇಕ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿ ಬೆಳೆದಿದೆ.ಪ್ರತಿ ಮಗುವಿಗೂ…

ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ಬೀಳ್ಕೋಡುಗೆ ಸಮಾರಂಭ

ಬೈಂದೂರು: ಕಳೆದ 30 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಉಪತಹಶೀಲ್ದಾರರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಭೀಮಪ್ಪ ಹನುಮಪ್ಪ ಬಿಲ್ಲಾರ್ ಇವರ ಬೀಳ್ಕೋಡುಗೆ ಸಮಾರಂಭ ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ನಡೆಯಿತು.ಬೈಂದೂರು ತಾಲೂಕು ಆಡಳಿತದ ವತಿಯಿಂದ ಅವರನ್ನು ಗೌರವಿಸಲಾಯಿತು ಬಳಿಕ ಮಾತನಾಡಿದ ಅವರು…

ಮಾರ್ಚ್ 09 ರಂದು ರಾಹುತನಕಟ್ಟೆಯಲ್ಲಿ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ

ಬೈಂದೂರು: ಆರ್.ಕೆ ಪ್ರೆಂಡ್ಸ್ ರಾಹುತನಕಟ್ಟೆ ಯಡ್ತರೆ ಇವರ ಆಶ್ರಯದಲ್ಲಿ 7ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಶ್ರೀ ರಾಹುತೇಶ್ವರ ಟ್ರೋಪಿ -2024 ಮಾರ್ಚ್ 09 ರಂದು ರಾತ್ರಿ 9 ಗಂಟೆಗೆ ರಾಹುತನಕಟ್ಟೆ ಮೈದಾನ ಯಡ್ತರೆಯಲ್ಲಿ ನಡೆಯಲಿದೆ…

ಬೈಂದೂರು: ದಲಿತ ಸಂಘಟನೆ ವತಿಯಿಂದ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಬೇಟಿ,ಪರ್ಯಾಯ ಭೂಮಿ ನೀಡುವ ಬಗ್ಗೆ ಜಿಲ್ಲಾಧಿಕಾರಿ ಭರವಸೆ

ಬೈಂದೂರು: ಜಿಲ್ಲೆಯ ವಿವಿಧ ದಲಿತ ಸಂಘಟನೆ ಇದರ ವತಿಯಿಂದ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾಭೂಮಿಯನ್ನು ದಲಿತರಿಗೆ ನೀಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಕಚೇರಿ ಎದುರು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಬೇಟಿ ನೀಡಿದರು. ದಲಿತ ಸಂಘಟನೆ…

ಬೈಂದೂರು: ದಲಿತ ಸಂಘಟನೆ ವತಿಯಿಂದ ನಾಲ್ಕನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಬೈಂದೂರು: ಜಿಲ್ಲೆಯ ವಿವಿಧ ದಲಿತ ಸಂಘಟನೆ ಇದರ ವತಿಯಿಂದ ಶಿರೂರು ಗ್ರಾಮದಲ್ಲಿ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾಭೂಮಿ ದಲಿತರಿಗೆ ನೀಡದೆ ದಲಿತರ ಸಾಂವಿಧಾನಿಕ ಹಕ್ಕುಗಳ ಕಗ್ಗೊಲೆ ಮಾಡಿದ ಉಡುಪಿ ಜಿಲ್ಲಾಡಳಿತದ ದಲಿತ ವಿರೋಧಿ ನಡವಳಿಕೆ ಖಂಡಿಸಿ ಹಾಗೂ ದಲಿತರ ವಿವಿಧ ಬೇಡಿಕೆಗಳನ್ನು…

ಮಾರ್ಚ್ 02 ರಿಂದ 06ರ ವರೆಗೆ ಲಾವಣ್ಯ (ರಿ.)ಬೈಂದೂರು 47ನೇ ವರ್ಷದ ವಾರ್ಷಿಕೋತ್ಸವ,ರಂಗಪಂಚಮಿ -2024 ನಾಟಕೋತ್ಸವ ಹಾಗೂ ಜಾನಪದ ಉತ್ಸವ ಕಾರ್ಯಕ್ರಮ

ಬೈಂದೂರು; ಬೈಂದೂರಿನ ಪ್ರಸಿದ್ದ ಸಂಸ್ಥೆಗಳಲ್ಲೊಂದಾದ ಲಾವಣ್ಯ (ರಿ.)ಬೈಂದೂರು ಇದರ  47ನೇ ವರ್ಷದ ವಾರ್ಷಿಕೋತ್ಸವ,ರಂಗಪಂಚಮಿ -2024 ನಾಟಕೋತ್ಸವ ಮತ್ತು ಜಾನಪದ ಉತ್ಸವ ಕಾರ್ಯಕ್ರಮ ಮಾರ್ಚ್ 02 ರಿಂದ 06 ರ ವರೆಗೆ ಸಂಜೆ 6:30ಕ್ಕೆ ದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ. ಮಾ.02 ರಂದು…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಗಣಿತ ಕಲಿಕಾ ಮೇಳ ಉದ್ಘಾಟನೆ

ಶಿರೂರು: ಶಿರೂರು ಮಾದರಿ ಶಾಲೆ ವತಿಯಿಂದ ಹತ್ತು ಹಲವು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಾದರಿಯಾಗಿದೆ.ಈ ಶಾಲೆಯ ವಿದ್ಯಾರ್ಥಿಯಾದ ಓಂಕಾರ ರವೀಂದ್ರ ಮೇಸ್ತ ಇವರು ಇನ್ಸ್‌ಪಯರ್ ಆವಾರ್ಡ್ ಪ್ರಶಸ್ತಿ ಪಡೆದಿರುವುದು ಮಾದರಿ ಶಾಲೆಗೆ ಹೆಮ್ಮೆಯ ವಿಷಯವಾಗಿದೆ.ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಿದಾಗ ಪ್ರತಿಭಾವಂತ…

ಜೆಸಿಐ ಶಿರೂರು ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ,ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ ಸಲ್ಲದು; ಡಾ.ಮಹಮ್ಮದ್ ಸುಹೇಲ್

ಶಿರೂರು: ಜೆಸಿಐ ಶಿರೂರು ,ಜ್ಯೂನಿಯರ್ ಜೆಸಿ, ಲೇಡಿ ಜೆಸಿ ವಿಂಗ್ ಹಾಗೂ  ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇವರ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ನಡೆಯಿತು ಶಿರೂರು ಪ್ರಾಥಮಿಕ ಆರೋಗ್ಯ…

ತೊಂಬತ್ತೇಳು ಗ್ರಾಮ ಪಂಚಾಯತ್ ಗಳಿಗೆ ಒಬ್ಬನೆ ರಾಜಕುಮಾರ,ಬೈಂದೂರು ಪಂಚಾಯತ್‌ ರಾಜ್ ಇಲಾಖೆಯಲ್ಲಿ ಎಂಜಿನಿಯರ್ ಗಳೇ ಇಲ್ಲ!

ಬೈಂದೂರು: ಸರಕಾರ ಗ್ರಾಮಗಳ ಅಭಿವೃದ್ದಿಗೆ ನೂರೆಂಟು ಯೋಜನೆಗಳನ್ನು ಜಾರಿಗೆ ತರುತ್ತದೆ.ಅನುಷ್ಟಾನಕ್ಕೆ ಹತ್ತಾರು ಅಧಿಕಾರಿಗಳನ್ನು ನಿಯೋಜಿಸುತ್ತದೆ.ಪ್ರತಿ ಗ್ರಾಮ ಪಂಚಾಯತ್ ಮೂಲಕ ಅಭಿವೃದ್ದಿ ಯೋಜನೆಗಳನ್ನು ನಿರ್ವಹಿಸುತ್ತದೆ.ಆದರೆ ಬೈಂದೂರು ತಾಲೂಕಿನಲ್ಲಿ ಪಂಚಾಯತ್‌ರಾಜ್ ಯೋಜನೆ ಕಾಮಗಾರಿ ನಿರ್ವಹಿಸಬೇಕಾದ ಬಹುದೊಡ್ಡ ಇಲಾಖೆಯಲ್ಲಿ ಒಂದೇ ಒಂದು ಇಂಜಿನಿಯರ್‌ಗಳಿಲ್ಲ.ಇದರ ಪರಿಣಾಮ ಸಮೃದ್ದ…

ಬೈಂದೂರು: ದಲಿತ ಸಂಘಟನೆ ವತಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಬೈಂದೂರು: ಜಿಲ್ಲೆಯ ವಿವಿಧ ದಲಿತ ಸಂಘಟನೆ ಇದರ ವತಿಯಿಂದ ಶಿರೂರು ಗ್ರಾಮದಲ್ಲಿ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾಭೂಮಿ ದಲಿತರಿಗೆ ನೀಡದೆ ದಲಿತರ ಸಾಂವಿಧಾನಿಕ ಹಕ್ಕುಗಳ ಕಗ್ಗೊಲೆ ಮಾಡಿದ ಉಡುಪಿ ಜಿಲ್ಲಾಡಳಿತದ ದಲಿತ ವಿರೋಧಿ ನಡವಳಿಕೆ ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಬೈಂದೂರು…

ಬೈಂದೂರು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರಾಗಿ ಉದಯ ಪೂಜಾರಿ ಆಯ್ಕೆ

ಬೈಂದೂರು: ಬೈಂದೂರು ತಾಲೂಕು ಭೂನ್ಯಾಯ ಮಂಡಳಿ ಇದರ ನೂತನ ಸದಸ್ಯರಾಗಿ ಉದಯ ಪೂಜಾರಿ ಶಿರೂರು ಆಯ್ಕೆಯಾಗಿದ್ದಾರೆ.ಶಿರೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಇವರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಯವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.

ಗಲ್ಪ್ ರಾಷ್ಟ್ರದ ವಿಶ್ವಮಾನ್ಯ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಸಾಧನ್‌ದಾಸ್ ಶಿರೂರು ನೇಮಕ

ಬೈಂದೂರು: ಗಲ್ಪ್ ರಾಷ್ಟ್ರದ ವಿಶ್ವಮಾನ್ಯ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಸಾಧನ್‌ದಾಸ್ ಶಿರೂರು ನೇಮಕಗೊಂಡಿದ್ದಾರೆ ಇವರು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಗಲ್ಪ್ ರಾಷ್ಟ್ರದ ಅಧ್ಯಕ್ಷರು ಹಾಗೂ ಕನ್ನಡಿಗರ ಕನ್ನಡ ಕೂಟ ದುಬೈ ಸಂಸ್ಥೆಯ ಅಧ್ಯಕ್ಷರಾಗಿ ಕನ್ನಡ ನಾಡು, ನುಡಿ, ಸಾಹಿತ್ಯ,…

ಜಲಜೀವನ್ ಮಿಷನ್ ಯೋಜನೆ,ನೀರು ಕೊಡುವ ಮುನ್ನವೇ ದೂಳು ತಿನ್ನಿಸಿದ ಗುತ್ತಿಗೆದಾರರು

ಬೈಂದೂರು: ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯ ಘರ್‌ಘರ್ ಗಂಗಾಜಲ್ ಕಲ್ಪನೆಯ ಮನೆಮನೆಗೆ ಕುಡಿಯುವ ನೀರು ಸಂಪರ್ಕ ಯೋಜನೆ ತಾಲೂಕಿನಾದ್ಯಂತ ಪ್ರಗತಿಯಲ್ಲಿದೆ.ಸುಮಾರು 585 ಕೋಟಿ ರೂಪಾಯಿ ಅನುದಾನದ ಕಾಮಗಾರಿ ಇದಾಗಿದ್ದು ಗ್ರಾಮ ಮಟ್ಟದಲ್ಲಿ ಸ್ಥಳೀಯ ಗುತ್ತಿಗಾದಾರರು ಒಪ್ಪಂದದ ಮೂಲಕ…

ಬಿಜೂರು ಸ.ಹಿ.ಪ್ರಾ.ಶಾಲೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ದತ್ತು ಸ್ವೀಕಾರದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಡಾ. ಗೋವಿಂದ ಬಾಬು ಪೂಜಾರಿ ಸಾರಥ್ಯದ ಉಪ್ಪುಂದ ಶ್ರೀ ವರಮಹಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾ.05 ರಂದು ನಡೆಯುವ ನಮ್ಮೂರ ಶಾಲೆ ದತ್ತು ಸ್ವೀಕಾರ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಿಜೂರು ಮೂರ್ಗೋಳ್ಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಶನಿವಾರ…

ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ದತ್ತು ಸ್ವೀಕಾರ,ಹುಟ್ಟೂರ ಶಾಲೆಯನ್ನು ಮಾದರಿ ಶಾಲೆಯನ್ನಾಗಿಸುವ ಕನಸು:ಡಾ.ಗೋವಿಂದ ಬಾಬು ಪೂಜಾರಿ

ಬೈಂದೂರು: ಬೈಂದೂರು ಕ್ಷೇತ್ರದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು  ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ದತ್ತು ಸ್ವೀಕಾರ ಕಾರ್ಯಕ್ರಮ ಮಾರ್ಚ್ 05 ರಂದು ಸಂಜೆ 6 ಗಂಟೆಗೆ ಬಿಜೂರು ಶಾಲಾ ಆವರಣದಲ್ಲಿ ದತ್ತು ಸ್ವೀಕಾರ ಸಮಾರಂಭ ಮತ್ತು…

ಧ.ಗ್ರಾ.ಯೋಜನೆ ಬೈಂದೂರು ವಲಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ,ಧಾರ್ಮಿಕ ಆಚರಣೆಗಳು ಶ್ರೇಯಸ್ಸು ನೀಡುವ ಜೊತೆಗೆ ಬದುಕಿಗೆ ನೆಮ್ಮದಿಯ ಸಂತೃಪ್ತಿ ನೀಡುತ್ತದೆ;ಬಿ.ಚಂದ್ರಶೇಖರ ನಾವಡ

ಬೈಂದೂರು: ಧಾರ್ಮಿಕ ಆಚರಣೆಗಳು ಶ್ರೇಯಸ್ಸು ನೀಡುವ ಜೊತೆಗೆ ಬದುಕಿಗೆ ನೆಮ್ಮದಿಯ ಸಂತೃಪ್ತಿ ನೀಡುತ್ತದೆ.ದೂರದೃಷ್ಟಿತ್ವದ ಕನಸಿನೊಂದಿಗೆ ಸಾವಿರಾರು ಕುಟುಂಬಗಳಿಗೆ ಧ.ಗ್ರಾ.ಯೋಜನೆ ಸ್ವಾವಲಂಬನೆಯ ಬದುಕು ನೀಡಿದೆ.ಸಾಮೂಹಿಕ ಸತ್ಯನಾರಾಯಣ ಪೂಜೆ ಮೂಲಕ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರ ಕುಟುಂಬಗಳ ಜೊತೆಗೆ ಸಮಾಜಕ್ಕೂ ಕೂಡ ಒಳಿತು ನೀಡಲಿ ಎನ್ನುವುದು…

ಸದ್ಗುರು ಶ್ರೀ ಶಾಂತಾನಂದ ಆಶ್ರಮ ಪೇಟೆ ಶಿರೂರು ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಶಿರೂರು: ಸದ್ಗುರು ಶ್ರೀ ಶಾಂತಾನಂದ ಆಶ್ರಮ ಪೇಟೆ ಶಿರೂರು ಇದರ ದೇವಸ್ಥಾನದ ಕಟ್ಟಡ ಜೀರ್ಣಾವಸ್ಥೆಯಲ್ಲಿದ್ದು ಆ ಪ್ರಯುಕ್ತ ಸುಮಾರು 1 ಕೋಟಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲ್ಲಿರುವ ದೇವಸ್ಥಾನದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತು. ಅಶ್ರಮದ ಟ್ರಸ್ಟಿ…

ಹೊಸೂರು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಉದ್ಘಾಟನೆ,ಕ್ರೀಡೆಯ ಮೂಲಕ ಸಂಘಟನೆ ಮತ್ತು ಸಾಮರಸ್ಯ ಮೂಡಿಸುವುದು.ಊರಿನ ಅಭಿವೃದ್ದಿಯ ಜೊತೆಗೆ ಉತ್ತಮ ಬೆಳವಣೆಗೆ;ಮ್ಯಾಥ್ಯೂ ಕೆ.ಎಸ್

ಶಿರೂರು: ಶ್ರೀ ಚಿಕ್ಕಮ್ಮ ಚೆನ್ನಮ್ಮ ಪ್ರೆಂಡ್ಸ್ ಹೊಸೂರು ಹಾಗೂ ಬೈಂದೂರು ತಾಲೂಕು ಅಮೇಚೂರ್ ಕಬಡ್ಡಿ ಅಸೋಶಿಯೇಷನ್ ಇವರ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಮರಾಠಿ ಬಾಂಧವರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಶ್ರೀ ಚಿಕ್ಕಮ್ಮ ಚೆನ್ನಮ್ಮ ದೇವಸ್ಥಾನದ ವಠಾರದಲ್ಲಿ ನಡೆಯಿತು.…

ಬೈಂದೂರು ಗ್ಯಾರಂಟಿ ಸಮಾವೇಶ,ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದೆ ಇರುವುದರಿಂದ ಸಾರ್ವಜನಿಕರು ಗರಂ

ಬೈಂದೂರು; ಕಂದಾಯ ಇಲಾಖೆ,ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ,ತಾಲೂಕು ಆಡಳಿತ ಬೈಂದೂರು ಇದರ ವತಿಯಿಂದ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶದ ಕುರಿತು ಸಾರ್ವಜನಿಕರಿಗೆ ಸಮರ್ಪಕವಾದ ಮಾಹಿತಿ ನೀಡದೆ ಅಧಿಕಾರಿಗಳು ಕೇವಲ ಕಾಟಾಚಾರಕ್ಕಾಗಿ ಕಾರ್ಯಕ್ರಮ ಆಯೋಜಿಸಿರುವುದನ್ನು ಖಂಡಿಸಿ ಸಾರ್ವಜನಿಕರು ಗರಂ ಆದ ಘಟನೆ…

ಬೈಂದೂರು ಬಿಜೆಪಿ ಮಂಡಲದ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ ಆಯ್ಕೆ

ಬೈಂದೂರು: ಉಡುಪಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಬಿಜೆಪಿ ಮಂಡಲಗಳ ನೂತನ ಅಧ್ಯಕ್ಷರ ಆಯ್ಕೆ ನಡೆದಿದ್ದು ಇದರ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಎರಡನೇ ಅವಧಿಗೆ ರೈತಮಿತ್ರ ದೀಪಕ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ ಹಾಗೂ ನೂತನ ಕಾರ್ಯದಶಿ೯ಯಾಗಿ…

ವಿನೋದ ಮೇಸ್ತ ಶಿರೂರು ಇವರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ

ಶಿರೂರು: ಜನ್ಮ ಭೂಮಿ ಸೇವಾ ಟ್ರಸ್ಟ್ ಇದರ ವತಿಯಿಂದ ಬೆಂಗಳೂರಿನಲ್ಲಿ ಫೆ.11 ರಂದು ನಡೆದ ಬಾಲಗಂಗಾಧರ ಜಯಂತೋತ್ಸವ ಟ್ರಸ್ಟ್ ಇದರ 5ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭದಲ್ಲಿ  ಶಿರೂರಿನ ವಿನೋದ ಮೇಸ್ತ ಇವರಿಗೆ ಇವರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ಸೇವಾ ರತ್ನ…

ಶಿರೂರು ಎರಡು ಗುಂಪುಗಳ ನಡುವೆ ಹೊಡೆದಾಟ,ಬೈಂದೂರು ಆರಕ್ಷಕ ಠಾಣೆಯಲ್ಲಿ ದೂರು,ಪ್ರತಿದೂರು ದಾಖಲು

ಶಿರೂರು: ಶಿರೂರು ಇಲ್ಲಿನ ಮೊಮ್ಮಿಲ್ಲಾ ಮೊಹಲ್ಲಾ ಬಳಿ ಎರಡು ಗುಂಪುಗಳ ನಡುವೆ ಹ್ಯೊಕೈ ನಡೆದು ಪರಸ್ಪರ ಮಾರಾಮಾರಿ ನಡೆದಿದೆ. ಘಟನೆಯ ವಿವರ; ಮೋಮಿನ್ ಇಸ್ಮಾಯಿಲ್ (43) ಬೈಂದೂರು ಇವರು ದಿನಾಂಕ 12/02/2024 ರಂದು ಸಂಜೆ 4 ಗಂಟೆಗೆ ಶಿರೂರು ಗ್ರಾಮದ ಮೋಮಿನ್ ಮೊಹಲ್ಲಾ…

ಜೆಸಿಐ ಶಿರೂರು ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮ

 ಶಿರೂರು: ಜೆಸಿಐ ಶಿರೂರು ಇದರ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮ ಸ.ಕಿ.ಪ್ರಾ.ಶಾಲೆ ಆಲಂದೂರಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಭಟ್ಕಳ ತಾಲೂಕು ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಾಽಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ವಿಶ್ವನಾಥ ಪೂಜಾರಿ ಆಲಂದೂರು ರವರನ್ನು ಸಮ್ಮಾನಿಸಲಾಯಿತು. ಶಿರೂರು ಜೆಸಿಐ ಅಧ್ಯಕ್ಷ ಸತೀಶ…

ಶಿರೂರು:ರಾಜ್ಯ ಮಟ್ಟದ ಮೇಸ್ತ ಟ್ರೋಪಿ ಕ್ರಿಕೆಟ್ ಪಂದ್ಯಾಟ ಸಮಾರೋಪ ಸಮಾರಂಭ,ಎಚ್..ಕೆ.ರಾಯಲ್ಸ್ ಹಡವಿನಕೋಣೆ ತಂಡಕ್ಕೆ ಸಮಗ್ರ ಪ್ರಶಸ್ತಿ,ಸಮುದಾಯಕ್ಕೆ ಶಕ್ತಿ ತುಂಬಬೇಕಾದರೆ ಸಂಘಟನೆ ಮುಖ್ಯ;ಪುರುಷೋತ್ತಮ್ ಪಿ.ಮೇಸ್ತ

ಶಿರೂರು: ಸಮುದಾಯಕ್ಕೆ ಶಕ್ತಿ ತುಂಬಬೇಕಾದರೆ ಸಂಘಟನೆ ಮುಖ್ಯ.ಮೇಸ್ತ ಟ್ರೋಪಿ ಮೂಲಕ ಶಿರೂರಿನಲ್ಲಿ ಪ್ರಥಮ ಬಾರಿ ಕ್ರಿಕೆಟ್ ಆಯೋಜಿಸಿದ ಸಾಧನೆ ಯುವಕ ಯುವಕ ಸಂಘದವರದ್ದಾಗಿದೆ.ರಜತ ಮಹೋತ್ಸವದ ಸಂಭ್ರಮದಲ್ಲಿರುವ ಸಂಘ ಕ್ರೀಡೆಯ ಮೂಲಕ ಅದ್ದೂರಿ ಬೆಳ್ಳಿ ಹಬ್ಬದ ಕ್ರಿಕೆಟ್ ಪಂದ್ಯಾಟ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿರುವುದು…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ವರ್ಧಂತಿ ಹಾಗೂ ಅಖಂಡ ಭಜನೋತ್ಸವ.

ಬೈಂದೂರು; ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಶ್ರೀ ಮಹಾಸತಿ ಅಮ್ಮನವರ ವರ್ಧಂತಿ ಹಾಗೂ ಅಖಂಡ ಭಜನೋತ್ಸವ ಕಾರ್ಯಕ್ರಮ ಫೆ.18 ಹಾಗೂ 19 ರಂದು ನಡೆಯಲಿದೆ.ಬೆಳಿಗ್ಗೆ ಭಜನಾ ದೀಪ ಸ್ಥಾಪನೆ,ನಾಗದೇವರ ವರ್ಧಂತಿ,ನಾಗದರ್ಶನ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಫೆ.19  ರಂದು…

ತ್ರಾಸಿ:ಧ.ಗ್ರಾ.ಯೋಜನೆ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ,ಧಾರ್ಮಿಕ ಕಾರ್ಯಕ್ರಮದಿಂದ ಹೊಸ ಬದಲಾವಣೆಯಾಗುತ್ತದೆ ಮತ್ತು ಊರಿಗೆ ಶ್ರೇಯಸ್ಸಾಗುತ್ತದೆ; ಬಿ.ಅಪ್ಪಣ್ಣ ಹೆಗ್ಡೆ

ತ್ರಾಸಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಕ್ಕೆ ಸೇರಿ ಸದಸ್ಯರಲ್ಲಿ ಶಿಸ್ತು, ವ್ಯವಹಾರ ಜ್ಞಾನ, ಸಂಘಟನಾ ಶಕ್ತಿ ವೈಯಕ್ತಿಕ ಜೀವನದಲ್ಲಿ ಬದಲಾವಣೆಯಾಗಿ ಕುಟುಂಬಗಳು ಸರ್ವತೋಮುಖ ಅಭಿವೃದ್ಧಿಯತ್ತ ಸಾಗಿವೆ.ಬದಲಾಗುತ್ತಿರುವ ಇಂದಿನ ಸಮಾಜದಲ್ಲಿನ ಜನರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವಂತಹ ಧಾರ್ಮಿಕ ಕಾರ್ಯಕ್ರಮದಿಂದ ಹೊಸ ಬದಲಾವಣೆಯಾಗುತ್ತದೆ ಮತ್ತು…

ಶಿರೂರು;ರಾಜ್ಯ ಮಟ್ಟದ ಮೇಸ್ತ ಟ್ರೋಪಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ,ಮೇಸ್ತ ಸಮುದಾಯದ ಕ್ರೀಡಾ ಪಂದ್ಯಾಟಗಳನ್ನು ಆಯೋಜಿಸುವುದರ ಮೂಲಕ ಉತ್ತಮ ಕಾರ್ಯಕ್ರಮವನ್ನು ವಿಕ್ರಮ್ ಯುವಕ ಸಂಘ ಆಯೋಜಿಸಿದೆ;ಪಾಂಡುರಂಗ ಮೇಸ್ತ

ಶಿರೂರು; ಕ್ರೀಡಾಕೂಟಗಳ ಆಯೋಜನೆ ಕೇವಲ ಕ್ರೀಡೆಗೆ ಮಾತ್ರ ಮೀಸಲಾಗಿರುವುದಿಲ್ಲ ಬದಲಾಗಿ ಸಂಘಟನೆ,ಪರಸ್ಪರ ಬಾಂಧವ್ಯ ಹಾಗೂ ಸ್ನೇಹ ಸಾಮರಸ್ಯವನ್ನು ಬೆಳೆಸುತ್ತದೆ.ಮೇಸ್ತ ಸಮುದಾಯದ ಕ್ರೀಡಾ ಪಂದ್ಯಾಟಗಳನ್ನು ಆಯೋಜಿಸುವುದರ ಮೂಲಕ ಉತ್ತಮ ಕಾರ್ಯಕ್ರಮವನ್ನು ವಿಕ್ರಮ ಯುವಕ ಸಂಘ ಆಯೋಜಿಸಿದೆ.ಶಿಸ್ತು ಹಾಗೂ ಒಗ್ಗಟ್ಟು ಶ್ಲಾಘನೀಯವಾಗಿದೆ ಈ ರಾಜ್ಯ…

ಬೈಂದೂರು ಶ್ರೀ ಮೂಕಾಂಬಿಕಾ ಕನ್‍ಸ್ಟ್ರಕ್ಷನ್ ಕಛೇರಿ ಉದ್ಘಾಟನೆ

ಬೈಂದೂರು; ಬೈಂದೂರಿನಲ್ಲಿ ನೂತನವಾಗಿ ಶುಭಾರಂಭಗೊಂಡ ಶ್ರೀ ಮೂಕಾಂಬಿಕಾ ಕನ್‍ಸ್ಟ್ರಕ್ಷನ್ ಕಛೇರಿ ಉದ್ಘಾಟನಾ ಸಮಾರಂಭ ಶುಕ್ರವಾರ ಶ್ರೀ ಸಾಯಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಕುಂದಾಪುರ ಶಾಸಕ ಕಿರಣ್ ಕುಮಾರ್ ಹೆಗಡೆ ಮೂಕಾಂಬಿಕಾ ಕನ್‍ಸ್ಟ್ರಕ್ಷನ್ ಕಛೇರಿ ಉದ್ಘಾಟಿಸಿ ಶುಭಹಾರೈಸಿದ್ದರು. ಈ ಸಂದಭ೯ದಲ್ಲಿ ಹಿರಿಯರಾದ ಭೋಜರಾಜ್…

ಸಮರ್ಥ ಭಾರತ ಸಮೃದ್ದ ಬೈಂದೂರು,ನರೇಂದ್ರ ಮೋದಿಯವರ ಭಾರತ ಜಗತ್ತೆ ನಮ್ಮತ್ತ ತಿರುಗಿ ನೋಡುವಂತಹ ಪ್ರಗತಿ ಕಂಡಿದೆ: ಚಕ್ರವರ್ತಿ ಸೂಲಿಬೆಲೆ

ಬೈಂದೂರು: ಜಗತ್ತಿನ ಐದನೆ ದೊಡ್ಡ ಆರ್ಥಿಕ ಶಕ್ತಿ ನಮ್ಮ ಭಾರತ ಹೊಂದಿದೆ.ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾದ ಬಳಿಕ ಭವ್ಯ ಭಾರತದ ಚಿತ್ರಣವೆ ಬದಲಾಗಿದೆ.ಜಗತ್ತಿನ ಬಲಿಷ್ಟ ರಾಷ್ಟ್ರಗಳು ನಮ್ಮತ್ತ ತಿರುಗಿ ನೋಡುವಂತಾಗಿದೆ.4 ಕೋಟಿ ಮನೆಗಳ ನಿರ್ಮಾಣ,ಹದಿನಾರು ಕೋಟಿ ಮನೆಗಳಿಗೆ ನಳ್ಳಿ ನೀರು,ಜನಧನ್…

ಶಿರೂರು:ಫೆ 10 ರಿಂದ 11 ರವರೆಗೆ ರಾಜ್ಯ ಮಟ್ಟದ ವಿಕ್ರಮ್ ಮೇಸ್ತ ಟ್ರೋಪಿ -2024 ಕ್ರಿಕೆಟ್ ಪಂದ್ಯಾಟ

ಶಿರೂರು: ವಿಕ್ರಮ ಯುವಕ ಸಂಘ ನಿತ್ಯಾನಂದ ನಗರ ಕರಿಕಟ್ಟೆ ಶಿರೂರು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಲೈಟ್ ಟೆನ್ನಿಸ್ ಬಾಲ್ 60 ಗಜಗಳ ಮೇಸ್ತ ಸಮಾಜ ಬಾಂಧವರ ಕ್ರಿಕೆಟ್ ಪಂದ್ಯಾಟ ವಿಕ್ರಮ್ ಮೇಸ್ತ ಟ್ರೋಪಿ -2024 ಫೆಬ್ರವರಿ 10 ಹಾಗೂ…

ಫೆ.08 ರಂದು ನಿವೃತ್ತ ಹಿರಿಯ ಶಿಕ್ಷಕ ನಾರಾಯಣ ಬಿಲ್ಲವ ಇವರ ಶ್ರದ್ದಾಂಜಲಿ ಸಭೆ

ಶಿರೂರು: ಶಿರೂರಿನ ಹಿರಿಯ ನಿವೃತ್ತ ಶಿಕ್ಷಕ ನಾರಾಯಣ ಬಿಲ್ಲವ ದೇವಿ ಸದನ ದಾಸನಾಡಿ ಶಿರೂರು ಇವರು ಜ.26 ರಂದು ನಿಧನರಾದರು.ಆ ಪ್ರಯುಕ್ತ ಇವರ ಶ್ರದ್ದಾಂಜಲಿ ಸಭೆ ಫೆ.08 ರಂದು ಮದ್ಯಾಹ್ನ 12 ಗಂಟೆಗೆ ದಾಸನಾಡಿ ವೆಂಕಟರಮಣ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ…

ಸ.ಹಿ.ಪ್ರಾ.ಶಾಲೆ ಮೇಲ್ಪಂಕ್ತಿ (ಪೇಟೆ)ಶಿರೂರು ಮಕ್ಕಳ ಸಾಂಸ್ಕ್ರತಿಕ ಕಲರವ ಕಾರ್ಯಕ್ರಮ,ಸಂಸ್ಕ್ರತಿ ಸಂಸ್ಕಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಜವಬ್ದಾರಿ ಪಾಲಕರು ಮತ್ತು ಶಿಕ್ಷಕರದ್ದಾಗಿದೆ;ನಾಗರತ್ನ ಆಚಾರ್ಯ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಪಂಕ್ತಿ (ಪೇಟೆ)ಶಿರೂರು ಇದರ ಮಕ್ಕಳ ಸಾಂಸ್ಕ್ರತಿಕ ಕಲರವ -2024 ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಮಕ್ಕಳ ಸಾಂಸ್ಕ್ರತಿಕ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಭವಿಷ್ಯದ ಹಿತದೃಷ್ಟಿಯಿಂದ…

ಶಿರೂರು ಪೇಟೆ,ಸಾಂತೋಡಿ ಸಂಪರ್ಕ ರಸ್ತೆ ಉದ್ಘಾಟನೆ,ಉರಿನ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಮತ್ತು ಇಲಾಖೆಯ ಮುತುವರ್ಜಿ ಬಹಳಷ್ಟು ಮುಖ್ಯ;ಗುರುರಾಜ ಶೆಟ್ಟಿ ಗಂಟಿಹೊಳೆ

ಶಿರೂರು: ಶಿರೂರು ಕೆಳಪೇಟೆಯಿಂದ ಸಾಂತೋಡಿ ಹಾಗೂ ವಿವಿಧ ಊರುಗಳಿಗೆ ಸಂಪರ್ಕ ಕಲ್ಪಿಸುವ ನೂತನ ರಸ್ತೆಯನ್ನು ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಿಂದಿನ ಅವಽಯಲ್ಲಿ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಹಾಗೂ ಬಿಜೆಪಿ ಸರಕಾರದ…

ಗೋ ಕಳ್ಳತನ ನಿಲ್ಲಿಸದಿದ್ದರೆ ಬೀದಿಗಿಳಿದು ಹೋರಾಟ

ಬೈಂದೂರು: ಬೈಂದೂರು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಗೋಕಳ್ಳತನ ಅವ್ಯಾಹತವಾಗಿ ನಡೆಯುತ್ತಿದೆ. ಆರೋಪಿಗಳ ಪತ್ತೆಯಾಗಿಲ್ಲ. ಗೋ ಕಳ್ಳರನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಹಿಂದೂ ಪರ ಸಂಘಟನೆಗಳು ಹಾಗೂ ಗೋ ಪ್ರೇಮಿಗಳೊಂದಿಗೆ ಸೇರಿ ಬೀದಿಗಿಳಿದು ಹೋರಾಟಮಾಡಲಾಗುವುದು ಎಂದು ವಿಶ್ವಹಿಂದೂ ಪರಿಷತ್…

ಫೆ.14 ರಿಂದ ಫೆ.21ರ ವರೆಗೆ ಸದ್ಗುರು ಶಾಂತಾನಂದ ಆಶ್ರಮ ಶಿರೂರಿನಲ್ಲಿ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ

ಶಿರೂರು: ಶ್ರೀಸದ್ಗುರು ಶಾಂತಾನಂದ ಆಶ್ರಮ ಶಿರೂರು ಇದರ ವರ್ಷಂಪ್ರತಿ ನಡೆಯುವ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ ಫೆ.14 ರಂದು ಬುಧವಾರ ಮೊದಲ್ಗೊಂಡು ಫೆ.21 ರಂದು ಬುಧವಾರ ಮಂಗಲಗೊಳ್ಳಲಿದೆ ಎಂದು ಅಶ್ರಮದ ಟ್ರಸ್ಟಿ ಎಸ್.ಪ್ರಭಾಕರ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    …

ಶಿರೂರು ಬ್ರಹತ್ ರಕ್ತದಾನ ಶಿಬಿರ,ರಕ್ತದಾನಕ್ಕೆ ವಿಶೇಷವಾದ ಪ್ರಾಮುಖ್ಯವಿದೆ;ಶಾಹಿದ್ ಅಲಿ

ಶಿರೂರು: ಸೋಶಿಯಲ್ ಡೆಮಾಕ್ರೇಟಿಕ್ ಪಾರ್ಟಿ ಆಫ್ ಇಂಡಿಯಾ,ಶಿರೂರು ಗ್ರಾಮ ಸಮಿತಿ,ಎಸ್.ಡಿ.ಪಿ.ಐ ಶಿರೂರು,ಬ್ಲಡ್ ಬ್ಯಾಂಕ್ ಅಜ್ಜರಕಾಡು ಹಾಗೂ ಜಿಲ್ಲಾಸ್ಪತ್ರೆ ಉಡುಪಿ ಇದರ ಸಹಭಾಗಿತ್ವದಲ್ಲಿ ಬ್ರಹತ್ ರಕ್ತದಾನ ಶಿಬಿರ ಸ.ಪ.ಪೂ ಕಾಲೇಜು ಶಿರೂರಿನಲ್ಲಿ ನಡೆಯಿತು. ಎಸ್.ಡಿ.ಪಿ.ಐ ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲಿ ರಕ್ತದಾನ ಶಿಬಿರ…

ಶ್ರೀ ಬೀರೇಶ್ವರ ದೇವಸ್ಥಾನ ಕಡ್ಕೆ ರಜತ ಸಂಭ್ರಮ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟನೆ,ಧಾರ್ಮಿಕ ಕಾರ್ಯಕ್ರಮಗಳು ಶ್ರದ್ದಾ,ಭಕ್ತಿಯಿಂದ ಸಂಪನ್ನಗೊಂಡಾಗ ಭಗವಂತ ಸುಪ್ರೀತನಾಗಿ ಊರು ಸಮೃದ್ದಗೊಳ್ಳುತ್ತದೆ;ಬಿ.ಕೃಷ್ಣಮೂರ್ತಿ ನಾವಡ

ಶಿರೂರು; ಸತ್ಕಾರ್ಯಗಳು ಸಮಾಜಕ್ಕೆ ಶ್ರೇಯಸ್ಸು ನೀಡುತ್ತದೆ.ಧಾರ್ಮಿಕ ಕಾರ್ಯಕ್ರಮಗಳು ಶ್ರದ್ದಾ,ಭಕ್ತಿಯಿಂದ ಸಂಪನ್ನಗೊಂಡಾಗ ಭಗವಂತ ಸುಪ್ರೀತನಾಗಿ ಊರು ಸಮೃದ್ದಗೊಳ್ಳುತ್ತದೆ.ಗ್ರಾಮೀಣ ಭಾಗದಲ್ಲಿ ಜನರ ಮುಗ್ದತೆ ಮತ್ತು ಪ್ರಾಮಾಣಿಕತೆ ಭಗವಂತನೊಂದಿಗೆ ನೇರ ಸಂವಹನವಾಗುತ್ತದೆ.ಧಾರ್ಮಿಕ ಕ್ಷೇತ್ರಗಳು ಅಭಿವೃದ್ದಿಯಾದಂತೆ ಸುಖಃಶಾಂತಿ ಹೆಚ್ಚುತ್ತದೆ ಎಂದು ವತ್ತಿನಕಟ್ಟೆ  ಶ್ರೀಮಹಾಸತಿ ದೇವಸ್ಥಾನದ ಪ್ರಧಾನ ಅರ್ಚಕ…

ಶಿರೂರು ಮೀನುಗಾರಿಕೆಗೆ ತೆರಳಿದಾಗ ಮೀನುಗಾರ ಸಾವು

ಶಿರೂರು: ಪಾತಿ ದೋಣಿಯ ಮೀನುಗಾರಿಕೆಗೆ ತೆರಳಿದ ಮೀನುಗಾರ ಹಿಂದಿರುಗುವಾಗ ದಡದ ಬಳಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ಶಿರೂರು ಅಳ್ವೆಗದ್ದೆಯಲ್ಲಿ ನಡೆದಿದೆ.ಇಲ್ಲಿನ ಅಳ್ವೆಗದ್ದೆ ನಿವಾಸಿ ವೆಂಕಟರಮಣ ದುರ್ಗಪ್ಪ ಮೊಗೇರ್(65) ಮುಂಜಾನೆ ಐದು ಗಂಟೆಗೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದು ಹಿಂದಿರುವಾಗ ದಡದ…

ಸ.ಹಿ.ಪ್ರಾ.ಶಾಲೆ ಅರಮನೆಹಕ್ಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಮನೆಹಕ್ಲು ಶಿರೂರು ಇದರ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು.ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರ ವಿ.ಮೇಸ್ತ ಅಧ್ಯಕ್ಷತೆ ವಹಿಸಿದ್ದರು.…

ಬೈಂದೂರು ಸುರಭಿ ಜೈಸಿರಿ -2024  ಕಾರ್ಯಕ್ರಮ ಉದ್ಘಾಟನೆ,ಕಲೆ,ಸಂಸ್ಕ್ರತಿ ಹಾಗೂ ಸಾಹಿತ್ಯದಲ್ಲಿ ಬೈಂದೂರಿನ ಕೊಡುಗೆ ಅಪಾರವಾಗಿದೆ;ಡಾ. ಗೋವಿಂದ ಬಾಬು ಪೂಜಾರಿ

ಬೈಂದೂರು: ಕಲೆ,ಸಂಸ್ಕ್ರತಿ ಹಾಗೂ ಸಾಹಿತ್ಯದಲ್ಲಿ ಬೈಂದೂರಿನ ಕೊಡುಗೆ ಅಪಾರವಾಗಿದೆ.ಸುರಭಿ ಸಂಸ್ಥೆ ನಿರಂತರ ಸಾಂಸ್ಕ್ರತಿಕ ಹಾಗೂ ರಂಗಭೂಮಿ ಚಟುವಟಿಕೆ ಮೂಲಕ ಪ್ರತಿಭಾವಂತರಿಗೆ ಅವಕಾಶ ನೀಡುವ ಜೊತೆಗೆ ಸಾಧಕರನ್ನು ಗುರುತಿಸಿ ಗೌರವಿಸುವ ಪರಿಶ್ರಮ ಅಭಿನಂದನೀಯವಾಗಿದೆ.ಸುರಭಿ ಜೈಸಿರಿ ಬೈಂದೂರಿನ ಸಾಂಸ್ಕ್ರತಿಕ ಮೈಲುಗಲ್ಲು ಎಂದು ಶ್ರೀ ವರಲಕ್ಷ್ಮೀ…

ಫೆ.03 ರಂದು ಬಿಲ್ಲವರ ಸಮ್ಮೀಲನ,ಹಗ್ಗ ಜಗ್ಗಾಟ ಸ್ಪರ್ಧೆ,ಪಂಜುರ್ಲಿ ಟ್ರೋಪಿ -2024

ಬೈಂದೂರು: ಬೈಂದೂರು ತಾಲೂಕು ಬಿಲ್ಲವರ ಸಂಘ ಇದರ ವತಿಯಿಂದ ಬಿಲ್ಲವರ ಸಮ್ಮೀಲನ -2024 ಕಾರ್ಯಕ್ರಮ ಫೆ.03 ರಂದು ಮದ್ಯಾಹ್ನ 03 ಗಂಟೆಗೆ ನಡೆಯಲಿದೆ.ಕರಾವಳಿಯ ಮೂರು ಜಿಲ್ಲೆಗಳಾದ ದ.ಕ,ಉಡುಪಿ ಹಾಗೂ ಉತ್ತರ ಕನ್ನಡ ಬಿಲ್ಲವರು ಸೇರಿದಂತೆ 26 ಉಪ ಪಂಗಡಗಳ ಬಿಲ್ಲವ ಸಮಾಜ…

ಕೊಡೇರಿ ಸ.ಹಿ.ಪ್ರಾ.ಶಾಲೆಗೆ ಸ್ಮಾರ್ಟ್‌ಕ್ಲಾಸ್ ಕೊಡುಗೆ

ಬೈಂದೂರು: ಸ್ಮಾರ್ಟ್‌ಕ್ಲಾಸ್ ವ್ಯವಸ್ಥೆಯು ಶಿಕ್ಷಕರು ಮತ್ತು ಮಕ್ಕಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದಲ್ಲದೇ ಮಕ್ಕಳು ಬಹುಬೇಗ ವಿಷಯಗಳನ್ನು ಗ್ರಹಿಸುತ್ತಾರೆ. ತರಗತಿಯ ಡಿಜಿಟಲ್ ಪರದೆಯತ್ತ ತಮ್ಮ ಮನಸ್ಸನ್ನು ಕೇಂದ್ರಿಕರಿಸುವದರಿಂದ ಪಠ್ಯದ ವಿಷಯಗಳು ಬಹು ಬೇಗನೆ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತವೆ ಎಂದು ನಾಗೂರು ಸಂದೀಪ್…

ಧ.ಗ್ರಾ.ಯೋಜನೆ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮ

ಬೈಂದೂರು: ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಟಗಳ ಒಕ್ಕೂಟ ಕೇಂದ್ರ ಸಮಿತಿ ಇದರ ಸಹಯೋಗದೊಂದಿಗೆ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮ ಶ್ರೀ ಗೋಪಾಲಕೃಷ್ಣ ಸಭಾಭವನ ನಾಗೂರಿನಲ್ಲಿ ನಡೆಯಿತು. ಕೇಂದ್ರ…

ಶಿರೂರು ಬಂಟರ ಸಂಘ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ,ಸಮಾಜಮುಖಿ ಕಾರ್ಯಕ್ರಮದ ಮೂಲಕ ಸಂಘಟಿತರಾದಾಗ ಸಮುದಾಯಕ್ಕೆ ಶಕ್ತಿ ದೊರೆಯುತ್ತದೆ;ಗುರುರಾಜ್ ಗಂಟಿಹೊಳೆ

ಶಿರೂರು: ಸಮುದಾಯ,ಸಂಘಟನೆಗಳು ಶೈಕ್ಷಣಿಕ,ಸಾಮಾಜಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮುತುವರ್ಜಿ ವಹಿಸಿ ಸಮಾಜದ ಆಶಕ್ತರ ಧ್ವನಿಯಾದಾಗ ಬಡ ಕುಟುಂಬಗಳು ಮುಖ್ಯವಾಹಿನಿಯಲ್ಲಿ ಗುರುತಿಸಲು ಸಾದ್ಯ.ಸಮಾಜಮುಖಿ ಕಾರ್ಯಕ್ರಮದ ಮೂಲಕ ಸಂಘಟಿತರಾದಾಗ ಸಮುದಾಯಕ್ಕೆ ಶಕ್ತಿ ದೊರೆಯುತ್ತದೆ.ಶಿರೂರು ಬಂಟರ ಸಂಘ ನಿರಂತರ ಇಂತಹ ಸಾಮಾಜಿಕ ಕಾರ್ಯಕ್ರಮದಲ್ಲಿ ಗುರುತಿಸಿಕೊಂಡಿರುವುದು ಸಮುದಾಯದ…

ಸುರಭಿ ಜೈಸಿರಿ -2024 ಸಂಗೀತ ನಿರ್ದೇಶಕ ಗುರುಕಿರಣ್ ರವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರಧಾನ,ಕಲೆ,ಸಾಹಿತ್ಯ,ಸಂಸ್ಕ್ರತಿ,ಪರಂಪರೆಗಳನ್ನು ಮುಂದುವರಿಸಿಕೊಂಡು ಸಾಗುವುದು ಸಂಘಟಿತ ಪ್ರಯತ್ನದಿಂದ ಮಾತ್ರ ಸಾದ್ಯ;ಗುರುಕಿರಣ್

ಬೈಂದೂರು: ಕರಾವಳಿ ಜಿಲ್ಲೆ ಶೈಕ್ಷಣಿಕ ಸಾಧನೆಯ ಜೊತೆಗೆ ಕಲಾ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡು ಅಗ್ರಗಣ್ಯವಾಗುತ್ತಿರುವುದು ಜಿಲ್ಲೆಯ ಹೆಮ್ಮೆಯಾಗಿದೆ.ವ್ಯಾಪಾರ ಬುದ್ದಿಯ ನಡುವೆ ಸರ್ವತೋಮುಖ ಬೆಳವಣಿಗೆ ವ್ಯಕ್ತಿತ್ವ ಬೆಳೆಸುತ್ತದೆ.ಕಲೆ,ಸಾಹಿತ್ಯ,ಸಂಸ್ಕ್ರತಿ,ಪರಂಪರೆಗಳನ್ನು ಮುಂದುವರಿಸಿಕೊಂಡು ಸಾಗುವುದು ಸಂಘಟಿತ ಪ್ರಯತ್ನದಿಂದ ಮಾತ್ರ ಸಾದ್ಯ.ಬೈಂದೂರಿನ ಸುರಭಿ ನಿರಂತರ ಹತ್ತು ವರ್ಷಗಳಿಂದ…

ಜ.29 ರಿಂದ ಜ.31 ರ ವರೆಗೆ ಕಡ್ಕೆ ಶ್ರೀ ಬೀರೇಶ್ವರ ದೇವಸ್ಥಾನದ ರಜತ ಮಹೋತ್ಸವ ಸಂಭ್ರಮ,ಧಾರ್ಮಿಕ ಕಾರ್ಯಕ್ರಮ

ಬೈಂದೂರು: ಶ್ರೀ ಬೀರೇಶ್ವರ ದೇವಸ್ಥಾನ ಕಡ್ಕೆ ಯಡ್ತರೆ ಗ್ರಾಮ ಇದರ ರಜತ ಮಹೋತ್ಸವ ಸಂಭ್ರಮ -2024  ಧಾರ್ಮಿಕ ಕಾರ್ಯಕ್ರಮ ಜ.29 ರಿಂದ 31 ರ ವರೆಗೆ ನಡೆಯಲಿದೆ. ಜ.29 ರಂದು ಸಂಜೆ ದೇವರ ಸನ್ನಿಧಿಯಲ್ಲಿ ವಾಸ್ತು ರಾಕ್ಷೋಘ್ನ ಹೋಮ,ಸುದರ್ಶನ ಹೋಮ,ಬಲಿ ಮುಂತಾದ…

ಬೈಂದೂರು ತಾಲೂಕು ಆಡಳಿತ ಕಛೇರಿ 75ನೇ ಗಣರಾಜ್ಯೋತ್ಸವ ಆಚರಣೆ,ದೇಶದ ಸಂವಿಧಾನ ಹಾಗೂ ಕಾನೂನುಗಳಿಗೆ ಪ್ರತಿಯೊಬ್ಬರು ಗೌರವ ನೀಡುವ ಮೂಲಕ ದೇಶದ ಘನತೆಯನ್ನು ಹೆಚ್ಚಿಸಬೇಕು;ಗುರುರಾಜ್ ಗಂಟಿಹೊಳೆ

ಬೈಂದೂರು:ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಪ್ರದೀಪ್ ಆರ್ ದ್ವಜಾರೋಹಣ ನೆರವೇರಿಸಿ ಬಳಿಕ ಸಂವಿದಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.…

ಶಿರೂರಿನಲ್ಲಿ  ಸೌಮ್ಯ ಟೂರ್‍ಸ್ & ಟ್ರಾವೆಲ್ಸ್ ನೂತನ ಕಛೇರಿ ಉದ್ಘಾಟನೆ

ಶಿರೂರು: ಶಿರೂರಿನಲ್ಲಿ ನೂತನವಾಗಿ ಆರಂಭಗೊಂಡಿರುವ ಸೌಮ್ಯ ಟೂರ್‍ಸ್ & ಟ್ರಾವೆಲ್ಸ್ ಕಛೇರಿ ತೂದಳ್ಳಿ ರಸ್ತೆ ಸಮೀಪದ ಅರುಣ್ ಪಬ್ಲಿಸಿಟಿ ಕಛೇರಿ ಬಳಿ ಶುಕ್ರವಾರ ಉದ್ಘಾಟನೆಗೊಂಡಿತು.ಪ್ರತಿದಿನ ಶಿರೂರು -ಬೆಂಗಳೂರಿಗೆ ಅತ್ಯಾಧುನಿಕ ಸೌಲಭ್ಯದ ಸ್ಲೀಪರ್‌ಕೋಚ್ ಬಸ್ಸುಗಳ ಟಿಕೆಟ್‌ಗಳಿಗಾಗಿ ಸಂಪರ್ಕಿಸಬಹುವುದಾಗಿದೆ ಎಂದು ಸಂಸ್ಥೆಯ ಪ್ರವರ್ತಕ ಮೋಹನ್…

ಶಿರೂರಿನ ನಿವೃತ್ತ ಹಿರಿಯ ಶಿಕ್ಷಕ ನಾರಾಯಣ ಬಿಲ್ಲವ ನಿಧನ

ಶಿರೂರು: ನಿವೃತ್ತ ಹಿರಿಯ ಶಿಕ್ಷಕ,ಬಿಲ್ಲವ ಮುಂದಾಳು,ಧಾರ್ಮಿಕ,ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ಮುತ್ಸದಿ ನಾರಾಯಣ ಬಿಲ್ಲವ(90) ದೇವಿ ಸದನ ದಾಸನಾಡಿ ಶಿರೂರು ಶುಕ್ರವಾರ ಮುಂಜಾನೆ ತಮ್ಮ ಸ್ವ-ಗ್ರಹದಲ್ಲಿ ಕೊನೆಯುಸಿರೆಳೆದರು.ಶಿರೂರಿನ ಹಿರಿಯ ಶಿಕ್ಷಕರಾಗಿದ್ದ ಇವರು ಅಪಾರ ಶಿಷ್ಯ ವೃಂದವನ್ನು ಹೊಂದಿದ್ದು.ಉತ್ತಮ ಕೃಷಿಕರು,ದಾಸನಾಡಿ…

ಜ. 26 ರಿಂದ 28 ರವರೆಗೆ ಮೂರು ದಿನಗಳ ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ ಕಾರ್ಯಕ್ರಮ,ಸಂಗೀತ ನಿರ್ದೇಶಕ ಗುರುಕಿರಣ್ ಬಿಂದುಶ್ರೀ ಪ್ರಶಸ್ತಿಗೆ ಆಯ್ಕೆ

ಬೈಂದೂರು: ಪುರಾಣದಂತೆ ಬೈಂದೂರನ್ನು ಬಿಂದು ಮಹರ್ಷಿಯಿಂದ ನಾಮಾಂಕಿತಗೊಂಡ ಬಿಂದುಪುರ ಎಂದು ಕರೆಯಲಾಗುತ್ತಿದ್ದು, ಆ ಹೆಸರಿನಲ್ಲಿ ಕಳೆದ 10 ವರ್ಷದಿಂದ ಕೊಡಮಾಡುವ ಬಿಂಂದುಶ್ರೀ ಪ್ರಶಸ್ತಿಗೆ ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಆಯ್ಕೆಯಾಗಿದ್ದಾರೆ ಎಂದು ಇಲ್ಲಿನ ಸುರಭಿ ಸಂಸ್ಥೆಯ ಅಧ್ಯಕ್ಷ ನಾಗರಾಜ…

ಬೈಂದೂರಿನ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

ಬೈಂದೂರು:ಬೈಂದೂರಿನ ಅನುದೀಪ್ ಹಾಗೂ ಮಿನುಷಾ ದಂಪತಿಗೆ ಈ ವರ್ಷ ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ದೇಶದ ಪ್ರಧಾನಮಂತ್ರಿ ಕಛೇರಿಯಿಂದ ಆಹ್ವಾನ ಬಂದಿದ್ದು ಅವರು ಹೊಸದಿಲ್ಲಿಗೆ ತೆರಳಿದ್ದಾರೆ.2020ರ ನವೆಂಬರ್‌ನಲ್ಲಿ ಅವರ ವಿವಾಹವಾಗಿದ್ದು  ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು…

ಧ.ಗ್ರಾ.ಯೋಜನೆ ಕೇಂದ್ರ ಸಮಿತಿ ಜ.27 ರಂದು ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮ

ಬೈಂದೂರು: ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಟಗಳ ಒಕ್ಕೂಟ ಕೇಂದ್ರ ಸಮಿತಿ ಇದರ ಸಹಯೋಗದೊಂದಿಗೆ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮ ಜ.27 ರಂದು ಪೂರ್ವಾಹ್ನ 10 ಗಂಟೆಗೆ ಶ್ರೀ…

ರಾಗತರಂಗ ಟ್ರಸ್ಟ್ ಶಿರೂರು ಸಾಂಸ್ಕ್ರತಿಕ ಸೌರಭ,ಕಲೆ,ಸಾಹಿತ್ಯ ಮತ್ತು ಸಂಸ್ಕ್ರತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಗ ತರಂಗ ಸಂಸ್ಥೆಯ ಪ್ರಯತ್ನ ಶ್ಲಾಘನೀಯವಾಗಿದೆ;ನಾಗರತ್ನ ಆಚಾರ್ಯ

ಶಿರೂರು: ಗ್ರಾಮೀಣ ಭಾಗದಲ್ಲಿ ಕಲೆ,ಸಾಹಿತ್ಯ ಮತ್ತು ಸಂಸ್ಕ್ರತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಗ ತರಂಗ ಸಂಸ್ಥೆಯ ಪ್ರಯತ್ನ ಊರಿನ ಹೆಮ್ಮೆಯಾಗಿದೆ.ಸೀಮಿತ ಸವಲತ್ತುಗಳನ್ನು ಬಳಸಿಕೊಂಡು ಕಲಾಶಕ್ತಿ ಬೆಳೆಸುತ್ತಿರುವ ಸಂಸ್ಥೆಗೆ ಇನ್ನಷ್ಟು ಪ್ರೋತ್ಸಾಹ ಸರಕಾರದಿಂದ ದೊರೆಯಲಿ ಎಂದು ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು…

ಶಿರೂರು:ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ,ಕಾಲಕಾಲ್ಕಕ್ಕೆ ಕಣ್ಣುಗಳ ತಪಾಸಣೆ ಮಾಡಿಕೊಳ್ಳುವ ಮೂಲಕ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯ;ರಘುರಾಮ ಕೆ.ಪೂಜಾರಿ

ಬೈಂದೂರು: ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕಾದ ಜವಬ್ದಾರಿ ನಮ್ಮೆಲ್ಲರದ್ದಾಗಿದೆ.ಬಡ ಜನರಿಗೆ ಇಂತಹ ಉಚಿತ ಕಣ್ಣಿನ ತಪಾಸಣಾ ಶಿಬಿರಗಳು ನಡೆಸುತ್ತಿರುವ ಸಂಘ ಸಂಸ್ಥೆಗಳ ಪ್ರಯತ್ನ ಶ್ಲಾಘನೀಯವಾಗಿದೆ.ಕಣ್ಣು ಮನುಷ್ಯನ ಅತ್ಯಂತ ಪ್ರಮುಖವಾದ ಇಂದ್ರಿಯ ಎಂದು ಧ.ಗ್ರಾ.ಯೋ…

ಬೈಂದೂರು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ,ಕ್ರೀಡಾ ಕ್ಷೇತ್ರದಲ್ಲಿ ಮಿಂಚಿದ ಹಲವು ಪ್ರತಿಭೆಗಳು ಬೈಂದೂರಿನಲ್ಲಿರುವುದು  ಕ್ಷೇತ್ರದ ಹೆಮ್ಮೆ;ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ.) ಬೈಂದೂರು ಇವರ ಆಶ್ರಯದಲ್ಲಿ 4ನೇ ಬಾರಿಗೆ ರಾಜ್ಯಮಟ್ಟದ 40 ಗಜಗಳ ಹೊನಲು ಬೆಳಕಿನ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಬೈಂದೂರು ಟ್ರೋಪಿ -2024 ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ…

ಜೆಸಿಐ ಶಿರೂರು -2024, ಪದಪ್ರಧಾನ ಸಮಾರಂಭ,ಜೆಸಿಐ ಸಂಸ್ಥೆ ಸಾಮಾಜಿಕ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸುವ ಏಕೈಕ ಸಂಸ್ಥೆಯಾಗಿದೆ;ದೀಪಕ್ ರಾಜ್

ಶಿರೂರು: ಜೆಸಿಐ ಶಿರೂರು ಇದರ 2024ನೇ ಸಾಲಿನ ಪದಪ್ರಧಾನ ಕಾರ್ಯಕ್ರಮ ಎಮ್.ಎಮ್ ರೇಸಾರ್ಟ್ ಗೋರ್ಟೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಜೆಸಿಐ 15ರ ವಲಯ ಉಪಾಧ್ಯಕ್ಷ ದೀಪಕ್ ರಾಜ್ ಮಾತನಾಡಿ ಜೆಸಿಐ ಸಂಸ್ಥೆ ಸಾಮಾಜಿಕ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸುವ ಏಕೈಕ ಸಂಸ್ಥೆಯಾಗಿದೆ.ಜೆಸಿಐ…

ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಇದರ ನೂತನ ಅಧ್ಯಕ್ಷರಾಗಿ ಸೋಮಶೇಖರ ಜಿ.ಕಸ್ಟಮ್ ಹಾಗೂ ಕಾರ್ಯದರ್ಶಿಯಾಗಿ ಶಿವಾನಂದ ಮೊಗವೀರ ಪಡುವರಿ ಆಯ್ಕೆ

ಬೈಂದೂರು: ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ ಇದರ ನೂತನ ಅಧ್ಯಕ್ಷರಾಗಿ ಸೋಮಶೇಖರ ಜಿ.ಕಸ್ಟಮ್ ಆಯ್ಕೆಯಾದರು.ಕಾರ್ಯದರ್ಶಿಯಾಗಿ ಶಿವಾನಂದ ಮೊಗವೀರ ಪಡುವರಿ ಹಾಗೂ ಕೋಶಾಧಿಕಾರಿಯಾಗಿ ಚಂದ್ರ ಸೂರ್ಕುಂದ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ದೊಂಬೆ ಶ್ರೀ ಕಾಡಿಕಾಂಬಾ ದೇವಿಗೆ ಬೆಳ್ಳಿ ಮುಖವಾಡ ಸಮರ್ಪಣೆ

ಶಿರೂರು: ಶ್ರೀ ಕಾಡಿಕಾಂಬಾ ದೇವಸ್ಥಾನ ದೊಂಬೆ ಶಿರೂರು ಇದರ ವಾರ್ಷಿಕ ಹಾಲು ಹಬ್ಬದ ಪ್ರಯುಕ್ತ ಸುಮತಿ ರಾಜು ಮೊಗವೀರ ನಾಗಿಮನೆ ದೊಂಬೆ ಇವರು ಕೊಡಮಾಡಿದ ಸುಮಾರು 2 ಲಕ್ಷ ರೂಪಾಯಿ ವೆಚ್ಚದ ಬೆಳ್ಳಿ ಮುಖವಾಡವನ್ನು ಶ್ರೀದೇವಿಗೆ ಸಮರ್ಪಿಸಿದರು. ಬೈಂದೂರು ಶಾಸಕ ಗುರುರಾಜ…

ಬೈಂದೂರು ತಾಲೂಕು ಬಿಲ್ಲವರ ಸಮ್ಮೀಲನ-2024 ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು; ತಾಲೂಕು ಬಿಲ್ಲವರ ಸಂಘ ಬೈಂದೂರು ಇದರ ವತಿಯಿಂದ ಬಿಲ್ಲವರ ಸಮ್ಮೀಲನ 2024, ಹಗ್ಗ ಜಗ್ಗಾಟ, ಪಂಜುರ್ಲಿ ಟ್ರೋಫಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಾಕಟ್ಟೆ ಕೋಟಿ ಚೆನ್ನಯ್ಯ ಗರಡಿಯಲ್ಲಿ ಶುಕ್ರವಾರ ನಡೆಯಿತು.ಬೈಂದೂರು ತಾಲೂಕು ಬಿಲ್ಲವರ ಸಂಘದ ಅಧ್ಯಕ್ಷ ಗಣೇಶ್ ಎಲ್…

ಇಂದಿನಿಂದ ಬೈಂದೂರಿನಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಬೈಂದೂರು: ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ.)ಬೈಂದೂರು ಇವರ ಆಶ್ರಯದಲ್ಲಿ 4ನೇ ಬಾರಿಗೆ ರಾಜ್ಯಮಟ್ಟದ 40 ಗಜಗಳ ಹೊನಲು ಬೆಳಕಿನ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಬೈಂದೂರು ಟ್ರೋಪಿ -2024 ಜನವರಿ 13 ಹಾಗೂ 14 ರಂದು ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಲಿದೆ. ಬಂದರು…

ಜೆಸಿಐ ಶಿರೂರು 2024ರ ಪದಪ್ರಧಾನ ಸಮಾರಂಭ.

ಶಿರೂರು: ಜೆಸಿಐ ಶಿರೂರು ಇದರ 2024ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜ.14 ರಂದು ಸಂಜೆ 6:30ಕ್ಕೆ ಎಮ್.ಎಮ್ ರೇಸಾರ್ಟ್ ಗೋರ್ಟೆಯಲ್ಲಿ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಭಟ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಸವಿತಾ ಕಾಮತ್,ಡಾ.ಮಂಜುನಾಥ ಗಾಣಿಗ,ಜೆಸಿಐ 15ರ ವಲಯ ಉಪಾಧ್ಯಕ್ಷ ದೀಪಕ್ ರಾಜ್,ಬೈಂದೂರು…

ಎ.ಟಿ.ಎಂ. ಬಳಕೆದಾರರಿಗೆ ಸಹಾಯ ಮಾಡುವ ನೆಪದಲ್ಲಿ ಮೋಸ.ಅಂತ‌ರ್ ರಾಜ್ಯ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೈಂದೂರು; ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು ಗ್ರಾಮದ ವಿವಿದ ಕಡೆ ಎ.ಟಿ.ಎಂ ಬಳಕೆದಾರರಿಗೆ ಸಹಾಯ ಮಾಡುವ ನೆಪದಲ್ಲಿ ಹಣ ಲಪಟಾಯಿಸಿದ ವಂಚಕರಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆ ಬಗ್ಗೆ ವಿಷೇಶ ತಂಡವನ್ನು ರಚಿಸಿ, ದಿನಾಂಕ 10/01/2024 ರಂದು…

ಶಿರೂರು:ಶ್ರೀ ವಿಶ್ವಂಬರ ಮೃತ್ಯುಂಜಯ ಮಹಾಸತಿ ದೇವಸ್ಥಾನ ಹಡವಿನಕೋಣೆ ಶಿರೂರು ವಾರ್ಷಿಕ ಮಕರ ಸಂಕ್ರಮಣ ಜಾತ್ರೆ

ಶಿರೂರು: ಶ್ರೀ ವಿಶ್ವಂಬರ ಮೃತ್ಯುಂಜಯ ಮಹಾಸತಿ ದೇವಸ್ಥಾನ ಹಡವಿನಕೋಣೆ ಶಿರೂರು ಇದರ ವಾರ್ಷಿಕ ಮಕರ ಸಂಕ್ರಮಣ ಜಾತ್ರೆ ಹಾಗೂ ಹಾಲು ಹಬ್ಬ ಜ.14 ರಂದು ನಡೆಯಲಿದೆ.ಬೆಳಿಗ್ಗೆ ಶ್ರಿದೇವೆರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಲಿದ್ದು ಮದ್ಯಾಹ್ನ ಮಹಾಅನ್ನಸಂತರ್ಪಣೆ ಕಾರ್ಯಕ್ರಮ…

ಧ.ಗ್ರಾ.ಯೋಜನೆ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ,ಸಮಾಜ ಮತ್ತು ಮನೆಯಲ್ಲಿ ಸಾಮರಸ್ಯದ ಬದುಕು ರೂಪಿಸಲು ಮಹಿಳೆಯಿಂದ ಮಾತ್ರ ಸಾಧ್ಯ;ದುಗ್ಗೆ ಗೌಡ

ಬೈಂದೂರು: ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು ಇದರ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಸೀತಾರಾಮಚಂದ್ರ ಕಲ್ಯಾಣ ಮಂಟಪ ಬಂದೂರಿನಲ್ಲಿ ನಡೆಯಿತು. ಧ.ಗ್ರಾ.ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಮಾಜ ಮತ್ತು ಮನೆಯಲ್ಲಿ ಸಾಮರಸ್ಯದ…

ಜೆಸಿಐ ಬೈಂದೂರು ಸಿಟಿ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆ

ಬೈಂದೂರು: ಜೆಸಿಐ ಬೈಂದೂರು ಸಿಟಿ ಇದರ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆಯಾಗಿದ್ದಾರೆ.ನೂತನ  ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ,ಜೇಸಿರೇಟ್ ಸಂಯೋಜಕರಾಗಿ ಚೈತ್ರ ಯಡ್ತರೆ ಆಯ್ಕೆಯಾಗಿದ್ದಾರೆ ಎಂದು ಬೈಂದೂರು ಜೆಸಿಐ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಶಾಖೆ ಬೈಂದೂರು ಇದರ ಅಧ್ಯಕ್ಷರಾಗಿ ಗಣೇಶ್ ಮೇಸ್ತ ಶಿರೂರು ಅವಿರೋಧವಾಗಿ ಆಯ್ಕೆ

ಬೈಂದೂರು: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ(ರಿ) ತಾಲೂಕು ಶಾಖೆ ಬೈಂದೂರು ಇದರ ಅಧ್ಯಕ್ಷರಾಗಿ ಕಿರಿಮಂಜೇಶ್ವರ ಗ್ರಾಮ ಆಡಳಿತಾಧಿಕಾರಿ ಗಣೇಶ್ ಮೇಸ್ತ ಶಿರೂರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಸಂದೀಪ್ ಭಂಡಾರ್ಕಾರ್,ಪ್ರಧಾನ ಕಾರ್ಯದರ್ಶಿಯಾಗಿ  ವಿರೇಶ್ ಮೊದಲಾದವರು ಆಯ್ಕೆಯಾದರು.

ಸಹಾಯದ ನೆಪದಲ್ಲಿ ಎ.ಟಿ.ಎಂ.ನಿಂದ  ಹಣ ದೋಚಿದ ಖತರ್ನಾಕ್ ತಂಡ,ಬೈಂದೂರು ಆರಕ್ಷಕ ಠಾಣೆಯಲ್ಲಿ ಮೂರು ಪ್ರಕರಣ ದಾಖಲು

ಬೈಂದೂರು: ದಿನದಿಂದ ದಿನಕ್ಕೆ ದುಷ್ಕರ್ಮಿಗಳು ಹೊಸ ಹೊಸ ರೀತಿಯಲ್ಲಿ ದುಷ್ಕೃತ್ಯ ಎಸಗುತ್ತಿದ್ದು ಇದೀಗ ಬೈಂದೂರಿನಲ್ಲಿ ಎ.ಟಿ.ಎಮ್ ನಿಂದ ಹಣ ತೆಗೆಯುವ ಸಮಸ್ಯೆ ಎದುರಿಸಿದ ಗ್ರಾಹಕರನ್ನು ಗುರಿಯಾಗಿಸಿ ಸಹಾಯ ಮಾಡುವ ಸೋಗಿನಲ್ಲಿ ಎ.ಟಿ.ಎಂ ಬದಲಿಸಿ ಗ್ರಾಹಕರು ಹೋದ ನಂತರ ಅವರ ಎಟಿಎಮ್ ನಿಂದ…

ಮೊಗವೀರ ಯುವ ಸಂಘಟನೆ ವಾರ್ಷಿಕ ಮಹಾಸಭೆ,ಬಾವಿ ಮತ್ತು ಶೌಚಾಲಯ ಉದ್ಘಾಟನೆ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.)ಉಡುಪಿ ಜಿಲ್ಲೆ ಇದರ ಬೈಂದೂರು -ಶಿರೂರು ಘಟಕದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ,ಬಾವಿ ಮತ್ತು ಶೌಚಾಲಯ ಉದ್ಘಾಟನೆ ಬೈಂದೂರು ಮೊಗವೀರ ಭವನದ ಕಛೇರಿಯಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ…

ಗ್ರಾಮೀಣ ಭಾಗದಲ್ಲಿ ಸಂಭ್ರಮಿಸಿದ ರಾಜ್ಯ ಮಟ್ಟದ ಬೈಂದೂರು ಕಂಬಳ,ಕಂಬಳಗಳು ಗ್ರಾಮೀಣ ಭಾಗದ ಸಾಂಸ್ಕ್ರತಿಕ ಶ್ರೀಮಂತಿಕೆಯ ಪ್ರತಿಬಿಂಬ:ಬಿ.ವೈ ರಾಘವೇಂದ್ರ

ಬೈಂದೂರು: ಬೈಂದೂರು ತಾಲೂಕು ರೈತ ಸಂಘ, ಸಾಂಪ್ರದಾಯಿಕ ಕಂಬಳ ಸಮಿತಿ ಬೈಂದೂರು ಹಾಗೂ ಊರಿನ ಗ್ರಾಮಸ್ಥರಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಬೈಂದೂರು ಕಂಬಳ ಹಾಗೂ ರೈತರ ಸಮಾಗಮ ಕಾರ್ಯಕ್ರಮ ಗಂಗನಾಡು ಸಮೀಪದ ಕ್ಯಾರ್ತೂರು ಕಂಬಳ ಗದ್ದೆಯಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಸಂಸದ…

ಜ.07 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಬೈಂದೂರು ಕಂಬಳ ಹಾಗೂ ರೈತರ ಸಮಾಗಮ

ಬೈಂದೂರು: ಬೈಂದೂರು ತಾಲೂಕು ರೈತ ಸಂಘ, ಸಾಂಪ್ರದಾಯಿಕ ಕಂಬಳ ಸಮಿತಿ ಬೈಂದೂರು ಹಾಗೂ ಊರಿನ ಗ್ರಾಮಸ್ಥರಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಬೈಂದೂರು ಕಂಬಳ ಹಾಗೂ ರೈತರ ಸಮಾಗಮ ಕಾರ್ಯಕ್ರಮ ಜನವರಿ 07 ರಂದು ಬೈಂದೂರಿನ ಗಂಗನಾಡು ಸಮೀಪದ ಕ್ಯಾರ್ತೂರು ಕಂಬಳ ಗದ್ದೆಯಲ್ಲಿ…

ಶಿರೂರು ಜ್ಞಾನದ ಶಿಕ್ಷಣ ಸಂಸ್ಥೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ,ಜ್ಞಾನದ ಶಿಕ್ಷಣ ಸಂಸ್ಥೆ ಸಂಸ್ಕ್ರತಿಯುತ ಶಿಕ್ಷಣ ನೀಡುವ ಮೂಲಕ ಕ್ಷೇತ್ರದಲ್ಲಿ ಉತ್ತಮ ಶೈಕ್ಷಣಿಕ ಸಂಸ್ಥೆಯಾಗಿ ಬೆಳೆಯುತ್ತಿದೆ;ಸುರೇಶ್ ಅವಭೃತ

ಶಿರೂರು: ಭಾರತೀಯ ಶಿಕ್ಷಣ ಪದ್ದತಿ ಸಂಸ್ಕಾರ ಮತ್ತು ಸಂಸ್ಕ್ರತಿಯ ತಳಹದಿಯಲ್ಲಿದೆ. ಜ್ಞಾನದ ಶಿಕ್ಷಣ ಸಂಸ್ಥೆ ಸಂಸ್ಕ್ರತಿಯುತ ಶಿಕ್ಷಣ ನೀಡುವ ಮೂಲಕ ಕ್ಷೇತ್ರದಲ್ಲಿ ಉತ್ತಮ ಶೈಕ್ಷಣಿಕ ಸಂಸ್ಥೆಯಾಗಿ ಬೆಳೆಯುತ್ತಿದೆ.ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಸಂಸ್ಥೆಯ ಕೀರ್ತಿ ಹೆಚ್ಚಿಸಿಕೊಂಡಿದೆ.ಉತ್ತಮ ಗುಣಮಟ್ಟ ಹಾಗೂ ಶಿಕ್ಷಣಾಭಿಮಾನಿಗಳ…

ಶ್ರೀ ಬೀರೇಶ್ವರ ದೇವಸ್ಥಾನ ಕಡ್ಕೆ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಶ್ರೀ ಬೀರೇಶ್ವರ ದೇವಸ್ಥಾನ ಕಡ್ಕೆ ಯಡ್ತರೆ ಗ್ರಾಮ ಇದರ ರಜತ ಮಹೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ದೇವಸ್ಥಾನದ ಗೌರವಾಧ್ಯಕ್ಷ ಪರಮಯ್ಯ ಗೊಂಡ ರಜತ ಮಹೋತ್ಸವ ಸಂಭ್ರಮದ  ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ…

ಸ.ಪ.ಪೂ ಕಾಲೇಜು ಶಿರೂರು 2023-24ನೇ ಸಾಲಿನ  ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದರು. ಶಿರೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲೆ ಸುಜಾತ ಭಟ್ ಅಧ್ಯಕ್ಷತೆ…

ಸ.ಹಿ.ಪ್ರಾ.ಶಾಲೆ ಮುಲ್ಲಿಬಾರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಬದಲಾವಣೆಗೆ ಹೊಂದಿಕೊಂಡು ಹೊಸತನ ಅಳವಡಿಸಿಕೊಂಡಾಗ ಶೈಕ್ಷಣಿಕ ಪ್ರಗತಿ ಸಾದ್ಯ;ಎಸ್.ರಾಜು ಪೂಜಾರಿ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಲ್ಲಿಬಾರು (ಹೊಸೂರು) ಇದರ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು.ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಶಿರೂರು ಮಾದರಿ ಶಾಲೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ನೀಡಿರುವ ಜೊತೆಗೆ ಸರಕಾರದ ಮಟ್ಟದಲ್ಲೂ ಗಮನ ಸೆಳೆದಿದೆ;ನಾಗರತ್ನ ಆಚಾರ್ಯ

ಶಿರೂರು: ಕನ್ನಡ ಶಾಲೆಗಳ ಅಭಿವೃದ್ದಿಗೆ ಸರಕಾರದ ಜೊತೆ ಶಿಕ್ಷಣಾಭಿಮಾನಿಗಳ ಸಹಕಾರ ಪ್ರೋತ್ಸಾಹ ಅಗತ್ಯ.ಶಿರೂರು ಮಾದರಿ ಶಾಲೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ನೀಡಿರುವ ಜೊತೆಗೆ ಸರಕಾರದ ಮಟ್ಟದಲ್ಲೂ ಗಮನ ಸೆಳೆದಿದೆ.ಉತ್ತಮ ವಿದ್ಯಾರ್ಥಿ ಸಂಖ್ಯೆ ಕೂಡ ಹೊಂದಿದೆ.ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿಯಾಗಿದೆ ಎಂದು ಶಿರೂರು…

ಡಿ.27 ಸ.ಮಾ.ಹಿ.ಪ್ರಾ.ಶಾಲೆ ಶಾಲಾ ವಾರ್ಷಿಕೋತ್ಸವ ಸಮಾರಂಭ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಡಿ.27 ರಂದು ನಡೆಯಲಿದೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಎಸ್.ರಘುವೀರ ಶೇಟ್ ಅಧ್ಯಕ್ಷತೆ ವಹಿಸಲಿದ್ದು.ಶಿರೂರು…

ಬೈಂದೂರು :ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸಮಸ್ ಹಬ್ಬ ಆಚರಣೆ

ಬೈಂದೂರು: ಐತಿಹಾಸಿಕ ಪ್ರಸಿದ್ದ ಬೈಂದೂರು ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಉಡುಪಿ ಧರ್ಮಪ್ರಾಂತ್ಯದ ಕುಲಪತಿ ವಂದನೀಯ ಧರ್ಮಗುರು ರೋಶನ್ ಡಿಸೋಜಾ, ವಂದನೀಯ ರಾಯಲ್ ನಜ್ರೆತ್ ಹಾಗೂ ಬೈಂದೂರಿನ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೋ ರವರ ನೇತ್ರತ್ವದಲ್ಲಿ ರವಿವಾರ ರಾತ್ರಿ…

ಅಳ್ವೆಗದ್ದೆ ಕಡಲ ಕಲರೋತ್ಸವ -2023 ಉದ್ಘಾಟನೆ,ಸಾಂಸ್ಕ್ರತಿಕ ಚಿಂತನೆಗಳು ಊರಿಗೆ ಸಂಘಟನಾತ್ಮಕ ಮನೋಭಾವನೆ ನೀಡುವ ಜೊತೆಗೆ ಸಾಂಸ್ಕ್ರತಿಕ ಸಾಮರಸ್ಯ ಮೂಡಿಸುತ್ತದೆ;ಗುರುರಾಜ ಗಂಟಿಹೊಳೆ

ಶಿರೂರು : ಸಾಂಸ್ಕ್ರತಿಕ ಚಿಂತನೆಗಳು ಊರಿಗೆ ಸಂಘಟನಾತ್ಮಕ ಮನೋಭಾವನೆ ನೀಡುವ ಜೊತೆಗೆ ಸಾಂಸ್ಕ್ರತಿಕ ಸಾಮರಸ್ಯ ಮೂಡಿಸುತ್ತದೆ.ಸಂಘ ಸಂಸ್ಥೆಗಳು ಊರಿನ ಅಭಿವೃದ್ದಿಯ ಚಿಂತನೆಯನ್ನು ಅಳವಡಿಸಿಕೊಂಡು ಸಾಂಸ್ಕ್ರತಿಕ,ಸಾಮಾಜಿಕ,ಆರೋಗ್ಯ ಮತ್ತು ಶೈಕ್ಷಣಿಕ ಅಭಿವೃದ್ದಿಯಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಅಳ್ವೆಗದ್ದೆಯ ಓಂ ಗಣೇಶ ಯುವಕ ಸಂಘದ ಸಾಧನೆ ಶ್ಲಾಘನೀಯವಾಗಿದೆ…

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ.ಉಪ್ಪುಂದ ,ರಾಷ್ಟ್ರೀಯ ರೈತರ ದಿನಾಚರಣೆ,ರೈತರಿಗೆ ಹೆಚ್ಚು ಸೇವೆ ನೀಡಿದಷ್ಟು ಕೃಷಿ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಬಲಪಡಿಸಲು ಸಾಧ್ಯವಾಗುತ್ತದೆ;ಗುರುರಾಜ ಗಂಟಿಹೊಳೆ

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ರೈತರಿಗೆ ಮಾದರಿ ಸಂಸ್ಥೆಯಾಗಿ ಸೇವೆ ನೀಡುತ್ತಿರುವುದು ಅತ್ಯಂತ ಮಹತ್ವದ ಸಂಗತಿಯಾಗಿದೆ.ಇದಕ್ಕೆ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಯವರ ಅನನ್ಯ ಕೊಡುಗೆ ಕಾರಣವಾಗಿದೆ.ರೈತರಿಗೆ ಹೆಚ್ಚು ಸೇವೆ ನೀಡಿದಷ್ಟು ಕೃಷಿ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಬಲಪಡಿಸಲು…

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಪ್ರವಾಸೋದ್ಯಮ ಸಚಿವರ ಬೇಟಿ

ಬೈಂದೂರು: ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರವು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಕೊಡಚಾದ್ರಿ, ಸೋಮೇಶ್ವರ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅರಿವಿನ ಪಯಣ ಕಾರ್ಯಕ್ರಮ,ವೃತ್ತಿಯ ಜೊತೆಗೆ ಸಾಮಾಜಿಕ ಜವಬ್ದಾರಿ ಕೂಡ ಪತ್ರಕರ್ತರು ಅಳವಡಿಸಿಕೊಳ್ಳಬೇಕು;ರಾಜೇಶ ಶೆಟ್ಟಿ ಅಲೆವೂರು

ಬೈಂದೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆ ಇದರ ರಜತ ಮಹೋತ್ಸವ ಆಚರಣೆಯ ಅಂಗವಾಗಿ ಹಾಗೂ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ ),ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಉಡುಪಿ ಜಿಲ್ಲೆ ಇವರ ತಂಡದಿಂದ ಅರಿವಿನ…

ಗಂಗಾನಾಡು ಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭ,ಸರಕಾರ ಹಾಗೂ ಇಲಾಖೆ ಅಗತ್ಯವಿರುವ ಕಡೆ ಯೋಜನೆಗಳನ್ನು ನೀಡಿದಾಗ ಸರಕಾರಿ ಶಾಲೆಯ ಸಮಗ್ರ ಅಭಿವೃದ್ದಿ ಸಾಧ್ಯ;ಬಾಬು ಶೆಟ್ಟಿ

ಬೈಂದೂರು: ಸ.ಹಿ.ಪ್ರಾ ಶಾಲೆ ಗಂಗಾನಾಡುವಿನಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು.ಕೆನರಾ ಫೌಂಡೇಶನ್ ಬೆಂಗಳೂರು ಇದರ ಕೆ.ಬಿ ಸುಬ್ರಹ್ಮಣ್ಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಾಬು ಶೆಟ್ಟಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಶಿಕ್ಷಣಾಭಿಮಾನಿಗಳು ಪ್ರೋತ್ಸಾಹ…

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವ ಗಡ್ಕರಿ ಬೇಟಿ,ಬೈಂದೂರು ಕ್ಷೇತ್ರದ ಬಹುತೇಕ ಹೆದ್ದಾರಿ ಕಾಮಗಾರಿಗೆ ಹಸಿರು ನಿಶಾನೆ

ಬೈಂದೂರು: ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಬೇಟಿ ಮಾಡಿ ಬೈಂದೂರು ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಚುರುಕು ನೀಡಲು ಮನವಿ ನೀಡಿದರು.ಸಂಸದರ ಮನವಿಗೆ ಸ್ಪಂಧಿಸಿದ…

ರಾಜ್ಯಮಟ್ಟದ ಬೈಂದೂರು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ,ಕಂಬಳಗಳ ಮೂಲಕ ಕೃಷಿಕರ ಸಾಂಸ್ಕ್ರತಿಕ ಕೊಂಡಿ ಬೆಳೆಯಲಿ:ಗುರುರಾಜ ಗಂಟಿಹೊಳೆ

ಬೈಂದೂರು: ಕಂಬಳಗಳು ಕರಾವಳಿಯ ಸಾಂಸ್ಕ್ರತಿಕ ಶ್ರೀಮಂತಿಕೆಯನ್ನು ಹೆಚ್ಚಿಸಿದೆ.ಅತ್ಯಾಧುನಿಕ ವ್ಯವಸ್ಥೆಯ ಅಳವಡಿಕೆ ಮತ್ತು ಬದಲಾವಣೆಯ ಮೂಲಕ ಕಂಬಳಗಳು ಯುವ ಸಮುದಾಯವನ್ನು ಸೆಳೆಯುತ್ತಿದೆ.ಬೈಂದೂರು ಕಂಬಳ ಗ್ರಾಮೀಣ ಭಾಗದ ರೈತರ ಸಮಾಗಮವಾಗಲಿ ಮತ್ತು ಕೃಷಿಕರ ಸಾಂಸ್ಕ್ರತಿಕ ಹಿರಿಮೆಯನ್ನು ಹೆಚ್ಚಿಸಲಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ…

ಡಿ.23 ರಂದು ಅಳ್ವೆಗದ್ದೆ ಕಡಲ ಕಿನಾರೆಯಲ್ಲಿ ಕಡಲ ಕಲರೋತ್ಸವ -2023 ಕಾರ್ಯಕ್ರಮ

ಶಿರೂರು: ಓಂ ಗಣೇಶ ಯುವಕ ಸಂಘ (ರಿ.) ಅಳ್ವೆಗದ್ದೆ ಶಿರೂರು ಇದರ 20ನೇ ವರ್ಷದ ವಾರ್ಷಿಕೋತ್ಸವ ಮತ್ತು ಓಂ ಗಣೇಶ ಮಹಿಳಾ ಸಂಘದ ಉದ್ಘಾಟನಾ ಸಮಾರಂಭದ ಪ್ರಯುಕ್ತ ಕಡಲ ಕಲರೋತ್ಸವ -2023 ಕಾರ್ಯಕ್ರಮ ಡಿ.23 ರಂದು ರಾತ್ರಿ 08:30ಕ್ಕೆ ಅಳ್ವೆಗದ್ದೆ ಕಡಲ…

ಡಿ.24 ರಂದು ನಾಗೂರಿನಲ್ಲಿ  ಕುಸುಮಾಂಜಲಿ-2023 ಸಾಂಸ್ಕ್ರತಿಕ ಉತ್ಸವ

ಬೈಂದೂರು: ಕುಸುಮ ಫೌಂಡೇಶನ್ ನಾಗೂರು ಇವರ ವಾರ್ಷಿಕ ಸಾಂಸ್ಕೃತಿಕ ಉತ್ಸವ, ಕುಸುಮಾಂಜಲಿ -2023 ಡಿಸೆಂಬರ್ 24 ಭಾನುವಾರದಂದು ನಾಗೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮವು ಸಂಜೆ 03 ರಿಂದ ರಾತ್ರಿ 10.30 ರವರೆಗೆ ನಡೆಯಲಿದೆ ಎಂದು ಕುಸುಮಾ ಫೌಂಡೇಶನ್ ಸಂಸ್ಥೆಯ ಆಡಳಿತ ನಿರ್ದೇಶಕ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,ಅರಿವಿನ ಪಯಣ ಕಾರ್ಯಕ್ರಮ

ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ.),ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.)ಉಡುಪಿ ಇದರ ರಜತ ಮಹೋತ್ಸವ ಆಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಉಡುಪಿ ಜಿಲ್ಲೆ ಇವರ ತಂಡದಿಂದ ಅರಿವಿನ ಪಯಣ ಕಾರ್ಯಕ್ರಮ ಡಿ.21 ರಂದು…

ಸ.ಹಿ.ಪ್ರಾ.ಶಾಲೆ ಮುಲ್ಲಿಬಾರು ವಾರ್ಷಿಕ ಕ್ರೀಡಾಕೂಟ,ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಪ್ರತಿಭೆಗಳಿಗೂ ಸಹ ಉತ್ತಮ ಅವಕಾಶವಿದೆ;ತಿಮ್ಮೇಶ್ ಬಿ.ಎನ್

ಬೈಂದೂರು: ಕ್ರೀಡಾ ಆಸಕ್ತಿಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳಿಗೆ ಉತ್ತಮ ಅವಕಾಶ ನೀಡಿದಂತಾಗುತ್ತದೆ.ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಪ್ರತಿಭೆಗಳಿಗೂ ಸಹ ಉತ್ತಮ ಅವಕಾಶವಿದೆ .ಕ್ರೀಡೆಗಳು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾದ ಪ್ರಬುದ್ದತೆಯನ್ನು ಬೆಳೆಸುತ್ತದೆ.ವಿಧ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ ಎಂದು ಬೈಂದೂರು ಠಾಣಾಧಿಕಾರಿ ತಿಮ್ಮೇಶ್…

ಶಿರೂರು ದೋಣಿ ದುರಂತ,ಇಬ್ಬರು ಮೀನುಗಾರರು ದುಮ೯ರಣ

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.ಭಾನುವಾರ ರಾತ್ರಿ 10-00 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ IND KA 03 MO-4827 ದೋಣಿಯಲ್ಲಿ…

ಗಂಗಾನಾಡು ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ,ಶಾಲಾ ಹಂತದಲ್ಲೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಉತ್ತಮ ಭವಿಷ್ಯ ಸಾಧ್ಯ;ಜಿ. ಸೂರ್ಯಕಾಂತ ಖಾರ್ವಿ

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗಾನಾಡು ಇದರ ವಾರ್ಷಿಕ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ  ಜಿ. ಸೂರ್ಯಕಾಂತ ಖಾರ್ವಿ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.ಮಕ್ಕಳನ್ನು ಕೇವಲ ಪಠ್ಯಪುಸ್ತಕಕ್ಕೆ…

ಶಿರೂರು; ಶ್ರೀ ಎರಗೇಶ್ವರ ಕ್ರೀಡಾ ಸಂಘ ವಾರ್ಷಿಕೋತ್ಸವ ಸಮಾರಂಭ

ಶಿರೂರು; ಸಂಘ ಸಂಸ್ಥೆಗಳು ಉತ್ತಮ ಕಾರ್ಯಗಳನ್ನು ಕೈಗೊಂಡಾಗ ಜನರಿಂದ ಮೆಚ್ಚುಗೆ ದೊರೆಯುತ್ತದೆ.ಊರಿನ ಅಭಿವೃದ್ದಿ ಪ್ರತಿಯೊಬ್ಬರ ಜವಬ್ದಾರಿಯಾಗಿರುತ್ತದೆ.ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗ್ರಾಮದ ಅಭಿವೃದ್ದಿ ಸಾಧ್ಯ ಎಂದು ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ ಹೇಳಿದರು ಅವರು  ಶ್ರೀ ಎರಗೇಶ್ವರ ಕ್ರೀಡಾ ಸಂಘ ಮೇಲ್ಪಂಕ್ತಿ…

ರತ್ತುಬಾಯಿ ಜನತಾ ಫ್ರೌಢಶಾಲೆ ಬೈಂದೂರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕ ಪ್ರಯತ್ನದಿಂದ ಉತ್ತಮ ಸ್ಥಾನ ಪಡೆಯಲು ಸಾಧ್ಯ:ಕೆ.ಗೋಪಾಲ ಪೂಜಾರಿ

ಬೈಂದೂರು; ರತ್ತುಬಾಯಿ ಜನತಾ ಪ್ರೌಢಶಾಲೆ ಬೈಂದೂರು ಇದರ 2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು. ಶ್ರೀ ವಿ.ವಿ.ವಿ ಹೆಮ್ಮಾಡಿ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ರತ್ತುಬಾಯಿ ಜನತಾ ಫ್ರೌಢಶಾಲೆಯ ಪ್ರತಿಭಾವಂತ…

ಜ.07 ರಂದು ಬೈಂದೂರಿನಲ್ಲಿ ರಾಜ್ಯಮಟ್ಟದ ಅದ್ದೂರಿ ಬೈಂದೂರು ಕಂಬಳ,ಕಂಬಳ ಸಂಭ್ರಮದ ಜೊತೆಗೆ ಬೈಂದೂರಿನಲ್ಲಿ ರಾಜ್ಯ ಮಟ್ಟದ ರೈತರ ಸಮಾಗಮ:ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಜನವರಿ 07 ರಂದು ಬೈಂದೂರಿನ ಗಂಗನಾಡು ಸಮೀಪದ ಕ್ಯಾರ್ತೂರು ಕಂಬಳ ಗದ್ದೆಯಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಕಂಬಳೋತ್ಸವ ನಡೆಯಲಿದೆ ಎಂದು ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು ಅವರು ಶುಕ್ರವಾರ ಗಂಗನಾಡುವಿನ ಕ್ಯಾರ್ತೂರುವಿನಲ್ಲಿ ಕಂಬಳ…

ಬೈಂದೂರು ವತ್ತಿನೆಣೆ ಬಳಿ ಗ್ಯಾಸ್ ಟ್ಯಾಂಕರ್ ಗೆ ತೂಫಾನ್ ಕ್ರೂಸ್‌ರ್ ಡಿಕ್ಕಿ

ಬೈಂದೂರು: ಇಲ್ಲಿನ ವತ್ತಿನೆಣೆ ಬಳಿ ಗುರುವಾರ ಮದ್ಯಾಹ್ನ ತೂಫಾನ್ ಕ್ರೂಸರ್ ಗಾಡಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ.ಡಿಕ್ಕಿಯಾದ ಪರಿಣಾಮ ತೂಫಾನ್ ಕ್ರೂಸರ್ ನಲ್ಲಿದ್ದ ಹತ್ತು ಮಂದಿ ಗಾಯಗೊಂಡು ಬೈಂದೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗ್ಯಾಸ್ ಟ್ಯಾಂಕರ್ ಕಾಸರಗೋಡು ಕಡೆಗೆ ಚಲಿಸುತ್ತಿದ್ದು ತೂಫಾನ್ ಕ್ರೂಸರ್…

ಶಿರೂರು: ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಸಂಪನ್ನ,ಭಜನೆಗಳಿಂದ ಭಗವಂತನ ಸಾಕ್ಷಾತ್ಕಾರ ಸಾಧ್ಯ;ಗೋವಿಂದ ಬಿಲ್ಲವ

ಶಿರೂರು: ಶ್ರೀ ನಾಗಬ್ರಹ್ಮ ಮತ್ತು ಸಪರಿವಾರ ಮಂದಿರ ಅಕ್ಷರ ಕರಾವಳಿ ಶಿರೂರು ಇದರ 10ನೇ ವರ್ಷದ ವರ್ಧಂತ್ಯೋತ್ಸವದ ಅಂಗವಾಗಿ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಮಂಗಳವಾರ ನಡೆಯಿತು.ಬೆಳಿಗ್ಗೆ ಕಲಾವೃದ್ದಿ ಹೋಮ,ಧಾರ್ಮಿಕ ಕಾರ್ಯಕ್ರಮಗಳು,ಸಂಜೆ ದೀಪೋತ್ಸವ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಬಳಿಕ…

ಬೈಂದೂರು ತಾಲೂಕು ಕಬಡ್ಡಿ ಚಾಂಪಿಯನ್ ಶಿಫ್ -2023 ಸಮಾರೋಪ ಸಮಾರಂಭ

ಬೈಂದೂರು; ಬೈಂದೂರು ತಾಲೂಕು ಅಮೆಚೂರು ಕಬ್ಬಡಿ ಅಸೋಸಿಯೇಷನ್ ಇದರ ವತಿಯಿಂದ ನಡೆದ ಬೈಂದೂರು ಕಬಡ್ಡಿ ತಾಲೂಕು ಚಾಂಪಿಯನ್ ಶಿಫ್ -2023 ಯಡ್ತರೆ ಜೆ.ಎನ್.ಆರ್ ಸಬಾಭವನದಲ್ಲಿ  ಸಂಪನ್ನಗೊಂಡಿತು. ವೇದಿಕೆಯಲ್ಲಿ ಬೈಂದೂರು ತಾಲೂಕು, ಅಮೆಚೂರು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ,ಗೌರವಾಧ್ಯಕ್ಷ…

ಶಿರೂರು ಶಾಂತಾನಂದ ಆಶ್ರಮ ಜೀರ್ಣೋದ್ದಾರ ಸಮಿತಿ ಸಭೆ

ಶಿರೂರು: ಶ್ರೀ ಶಾಂತಾನಂದ ಆಶ್ರಮ ಪೇಟೆ ಶಿರೂರು ಇದರ ಜೀರ್ಣೋದ್ದಾರ ಸಮಿತಿ ಸಭೆ ಹಾಗೂ ಆಶ್ರಮದ  ಜೀರ್ಣೋದ್ದಾರದ ಸಮಿತಿ ರಚನೆ ಸಭೆ ಆಶ್ರಮದ ಆವರಣದಲ್ಲಿ ನಡೆಯಿತು.ನೂತನ ದೇವಸ್ಥಾನದ ರಚನೆಗೆ 1.25 ಕೋಟಿ ರೂಪಾಯಿ ವೆಚ್ಚದ ನೀಲನಕ್ಷೆ ಸಿದ್ದಪಡಿಸಲಾಯಿತು ಹಾಗೂ ವಿವಿಧ ವಿಚಾರಗಳ…

ಬೈಂದೂರು ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಕಂಬಳೋತ್ಸವ ಸಂಪನ್ನ,ಕಂಬಳಗಳು ಕರಾವಳಿಯ ಸಂಪ್ರದಾಯದ ಪ್ರತೀಕವಾಗಿದೆ;ಮಂಜುನಾಥ ಭಂಡಾರಿ

ಬೈಂದೂರು: ಬೈಂದೂರು ಭಾಗದ ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಕಂಠದಮನೆ ಸಾಂಪ್ರದಾಯಿಕ ಕಂಬಳೋತ್ಸವ ರವಿವಾರ ನಡೆಯಿತು.ತಗ್ಗರ್ಸೆ ಕಂಠದಮನೆಯ ಟಿ.ನಾರಾಯಣ ಹೆಗ್ಡೆ ಕಂಬಳೋತ್ಸವಕ್ಕೆ ಚಾಲನೆ ನೀಡಿದರು. ಕರ್ನಾಟಕ ವಿಧಾನ ಪರಿಷತ್ತು ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ ಕಂಬಳಗಳು ಕರಾವಳಿಯ ಸಂಪ್ರದಾಯದ ಪ್ರತೀಕವಾಗಿದೆ.ಕೃಷಿಯ ಜೊತೆಗೆ ತಲಾತಲಾಂತರದಿಂದ…

ಡಾ.ಜಿ.ಶಂಕರ್ ಕಾರ್ಡ್ ನೊಂದಣಿ,ನವೀಕರಣ ಆರಂಭ

ಬೈಂದೂರು; ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಹಾಗೂ ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡುಗಳ ನೋಂದಣಿ ಮತ್ತು…

ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಿಗೆ ಬೀಳ್ಕೋಡುಗೆ ಸಮಾರಂಭ,ಸಾರ್ವಜನಿಕರ ಸಹಕಾರದಿಂದ ಸೇವೆಯ ಸಂತೃಪ್ತಿ:ಡಾ.ಸಹನಾ

ಶಿರೂರು: ಕಳೆದ ಐದು ವರ್ಷಗಳಿಂದ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಡಳಿತ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಸ್ನಾತಕೋತ್ತರ ವ್ಯಾಸಾಂಗಕ್ಕಾಗಿ ಗದಗಕ್ಕೆ ತೆರಳುತ್ತಿರುವ ಡಾ.ಸಹನಾ ರವರ ಬೀಳ್ಕೋಡುಗೆ ಸಮಾರಂಭ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರಿನಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಶಿರೂರು ಆರೋಗ್ಯ ಇಲಾಖೆಯ…

ವತ್ತಿನಕಟ್ಟೆ ಶಿಲಾಮಯ ಹೆಬ್ಬಾಗಿಲು ಮತ್ತು ದ್ವಾರಗೋಪುರದ ಶಿಲಾನ್ಯಾಸ ಕಾರ್ಯಕ್ರಮ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಶಿಲಾಮಯ ಹೆಬ್ಬಾಗಿಲು ಮತ್ತು ದ್ವಾರಗೋಪುರದ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಆನಗಳ್ಳಿ ಡಾ.ಚೆನ್ನಕೇಶವ ಗಾಯತ್ರಿಭಟ್,ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡ,ದೇವಸ್ಥಾನದ ಅಧ್ಯಕ್ಷ ಎನ್.ನಾಗರಾಜ ಶೆಟ್ಟಿ,ಗೌರವಾಧ್ಯಕ್ಷ ಎಸ್.ರಾಜು ಪೂಜಾರಿ,ಕಾರ್ಯದರ್ಶಿ ಶಿವರಾಮ…

ಶಿರೂರು: ಶ್ರೀ ಎರಗೇಶ್ವರ ದೇವಸ್ಥಾನ ವಾರ್ಷಿಕ ಅಯನೋತ್ಸವ ಹಾಗೂ ಪಲ್ಲಕ್ಕಿ ಉತ್ಸವ

ಶಿರೂರು: ಶ್ರೀ ಎರಗೇಶ್ವರ ದೇವಸ್ಥಾನ ಮೇಲ್ಪಂಕ್ತಿ ಶಿರೂರು ಇದರ ವಾರ್ಷಿಕ ಆಯನೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.ಬೆಳಿಗ್ಗೆ ಅರ್ಚಕರಾದ ಲಕ್ಷ್ಮೀನಾರಾಯಣ ಭಟ್ ನೇತ್ರತ್ವದಲ್ಲಿ ಧಾಮಿ೯ಕ ಪೂಜಾ ವಿಧಿ ವಿಧಾನಗಳು ನಡೆಯಿತು ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.ಸಂಜೆ ದೇವರ…

ಡಿ.09 ರಂದು ಬೈಂದೂರಿನಲ್ಲಿ ತಾಲೂಕು ಕಬಡ್ಡಿ ಚಾಂಪಿಯನ್ ಶಿಫ್ -2023

ಬೈಂದೂರು: ಬೈಂದೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಬೈಂದೂರು ತಾಲೂಕು ಇದರ ಕಬಡ್ಡಿ ಚಾಂಪಿಯನ್ ಶಿಫ್ -2023 ಮ್ಯಾಟ್ ಮಾದರಿಯ ಕಬಡ್ಡಿ ಪಂದ್ಯಾಟ ಡಿ. 09 ರಂದು ಜೆ.ಎನ್.ಆರ್ ಸಭಾಭವನ ಯಡ್ತರೆಯಲ್ಲಿ ನಡೆಯಲಿದೆ ಎಂದು ಗೌರವಾಧ್ಯಕ್ಷ ಜಯಾನಂದ ಹೋಬಳಿದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳಿಹಿತ್ಲು ಗೌಸಿಯಾ ಯೂತ್ ಅಸೋಸಿಯೇಷನ್ ಅಧ್ಯಕ್ಷರಾಗಿ ತಾರಿಸಲ್ಲಾ ಮುಹಮ್ಮದ್ ಗೌಸ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಖೋಕಾ ಅಬು ಅಹ್ಮದ್ ಆಯ್ಕೆ

ಶಿರೂರು: ಗೌಸಿಯಾ ಯೂತ್ ಅಸೋಸಿಯೇಷನ್ ನ ಕಳಿಹಿತ್ಲು ಶಿರೂರು ಇದರ 2023-26 ನೇ ಸಾಲಿನ ನೂತನ ಆಡಳಿತ ಮಂಡಳಿ ರಚನೆ ಗೌಸಿಯಾ ಕ್ಲಬ್ ಕಳಿಹಿತ್ಲುವಿನಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಹೊಂಗೆ ಕಾಸಿಂ,ನೂತನ ಅಧ್ಯಕ್ಷರಾಗಿ ತಾರಿಸಲ್ಲಾ ಮುಹಮ್ಮದ್ ಗೌಸ್, ಉಪಾಧ್ಯಕ್ಷರಾಗಿ ನೇಜಿ ಜೀಫ್ರಿ ,ಪ್ರಧಾನ…

ಕಾಂಗ್ರೆಸ್ ಮುಖಂಡರ ದ್ವೇಷ ರಾಜಕಾರಣ ಸರಿಯಲ್ಲ,ಬೈಂದೂರಿಗೆ ರಾಜ್ಯ ಸರಕಾರ ಮಲತಾಯಿ ದೋರಣೆ:ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದೆ.ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರದ್ದೂ ಕೂಡ ಇತರ ಪಕ್ಷದ ಕಾರ್ಯಕರ್ತರಿಗೆ ತೊಂದರೆ ಕೊಟ್ಟಿಲ್ಲ.ಅಧಿಕಾರಿಗಳನ್ನು ಬಳಸಿಕೊಂಡು ಜನಸಾಮಾನ್ಯರ ವ್ಯವಹಾರಗಳಿಗೆ ಅಡ್ಡಿಪಡಿಸುವುದು ಮತ್ತು ಕಾಂಗ್ರೆಸ್ ಮುಖಂಡರ ದ್ವೇಷ ರಾಜಕಾರಣ ಸರಿಯಲ್ಲ.ಈ ಬಗ್ಗೆ ಖಂಡಿಸುತ್ತೇನೆ ಹಾಗೂ ರಾಜ್ಯದಲ್ಲಿ…

ಶಿರೂರು: ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ

ಶಿರೂರು: ಶ್ರೀ ನಾಗಬ್ರಹ್ಮ ಮತ್ತು ಸಪರಿವಾರ ಮಂದಿರ ಅಕ್ಷರ ಕರಾವಳಿ ಶಿರೂರು ಇದರ 10ನೇ ವರ್ಷದ ವರ್ಧಂತ್ಯೋತ್ಸವದ ಅಂಗವಾಗಿ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಡಿ.12 ರಂದು ನಡೆಯಲಿದೆ.ಬೆಳಿಗ್ಗೆ ಕಲಾವೃದ್ದಿ ಹೋಮ,ಧಾರ್ಮಿಕ ಕಾರ್ಯಕ್ರಮಗಳು,ಸಂಜೆ ದೀಪೋತ್ಸವ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ…

ಬೈಂದೂರು ಪಟ್ಟಣ ಪಂಚಾಯತ್,ಹಳ್ಳಿಭಾಗದ ಜನರು ಬೇಸತ್ತು ರೊಚ್ಚಿಗೆದ್ದಿದ್ದಾರೆ ಗ್ರಾಮೀಣ ಭಾಗಗಳನ್ನು ಗ್ರಾಮ ಪಂಚಾಯತ್‌ಗಳಾಗಿ ಉಳಿದುಕೊಳ್ಳಬೇಕಿದೆ;ಕೆ.ಗೋಪಾಲ ಪೂಜಾರಿ

ಬೈಂದೂರು: ಗ್ರಾಮೀಣ ಭಾಗದ ಜನರು ಪ.ಪಂ ಸೇರ್ಪಡೆಯಾದ ಬಳಿಕ ಅತೀವ ಕಷ್ಟ ಅನುಭವಿಸುತ್ತಿದ್ದಾರೆ.ಅಲ್ಲಿನ ನಿಯಮಗಳಿಂದ ಬೇಸೆತ್ತು ರೊಚ್ಚಿಹೋಗಿದ್ದಾರೆ.ಸಹಸ್ರಾರು ಸಂಖ್ಯೆಯಲ್ಲಿ ನನ್ನನ್ನು ಬೇಟಿಯಾಗಿ ಮನವಿ ನೀಡಿದ್ದಾರೆ.ಹೀಗಾಗಿ ಪ್ರಥಮ ಆದ್ಯತೆಯಾಗಿ ಇವುಗಳನ್ನು ಗ್ರಾಮ ಪಂಚಾಯತ್‌ಗಳಾಗಿ ಉಳಿಸಿಕೊಳ್ಳಬೇಕಿದೆ.ಬಳಿಕ ಪಟ್ಟಣ ಪ್ರದೇಶಗಳನ್ನು ಬೇರ್ಪಡಿಸಿ ತಜ್ಞರ ಮಾಹಿತಿ ಪಡೆದು…

ಕರಾವಳಿ ಕಾವಲು ಪೊಲೀಸ್ ತಂಡ ವಾಲಿಬಾಲ್‌ನಲ್ಲಿ ಚಾಂಪಿಯನ್

ಬೈಂದೂರು: ಬೆಂಗಳೂರಿನಲ್ಲಿ ನಡೆದ ಅಂತರಿಕ ಭದ್ರತಾ ವಿಭಾಗದ ಅಂತರ್ ಘಟಕಗಳ ವಾರ್ಷಿಕ ಕ್ರೀಡಾಕೂಟದಲ್ಲಿ ಕರಾವಳಿ ಕಾವಲು ಪೊಲೀಸ್ ತಂಡ ವಾಲಿಬಾಲ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಇವರ ಸಾಧನೆಗೆ ಕರಾವಳಿ ಕಾವಲು ಪಡೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ತಂಡದಲ್ಲಿ…

ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾದಲ್ಲಿ ಅಧಿಕಾರಿಗಳೆ ನೇರ ಹೊಣೆ:ಗುರುರಾಜ ಗಂಟಿಹೊಳೆ

ಬೈಂದೂರು: ಈಗಾಗಲೇ ಟಾಸ್ಕ್‌ಪೋರ್ಸ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಸಭೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸ್ಪಷ್ಟ ನಿರ್ದೇಶನ ನೀಡಲಾಗಿದೆ.ಅಧಿಕಾರಿಗಳಿಂದ ಕೂಡ ಮಾಹಿತಿ ಪಡೆಯಲಾಗಿದೆ.ಪ್ರತಿ ಗ್ರಾಮದಲ್ಲೂ ಈ ಹಿಂದೆ ಕಂಡು ಬಂದಿರುವ ವ್ಯಾಪ್ತಿ ಮಾಹಿತಿ ಜೊತೆಗೆ ಬೇಸಿಗೆಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು…

ಬೈಂದೂರು ಪಟ್ಟಣ ಪಂಚಾಯತ್ ಉಪಕಾರಕ್ಕಿಂತ ಉಪದ್ರ ಅಧಿಕವಾಗಿದೆ,ಹಳ್ಳಿಗಳನ್ನು ಪ.ಪಂ ವ್ಯಾಪ್ತಿಯಿಂದ ಪ್ರತ್ಯೇಕಿಸಲು ಪೂರ್ಣ ಸಹಕಾರವಿದೆ:ಗುರುರಾಜ ಗಂಟಿಹೊಳೆ

ಬೈಂದೂರು: ಬೈಂದೂರು ಪ.ಪಂ ನಿಲುವು ಅವೈಜ್ಞಾನಿಕ ನಿರ್ಧಾರವಾಗಿದೆ.ಹಳ್ಳಿಗಳ ಪ್ರಮುಖ ಬೇಡಿಕೆ ಪ.ಪಂ ಬೇಡ ಎನ್ನುವ ನಿರ್ಧಾರಕ್ಕೆ ನಮ್ಮ ಪೂರ್ಣ ಸಹಮತವಿದೆ.94ಸಿ,ಆಕ್ರಮ -ಸಕ್ರಮ ಮಾತ್ರವಲ್ಲ ಎಲ್ಲಾ ರೀತಿಯಿಂದ ಗ್ರಾಮೀಣ ಭಾಗದ ಜನರು ಹೈರಾಣಾಗಿದ್ದಾರೆ.ನೀರಾವರಿ ಇಲಾಖೆಯಿಂದ ಪ.ಪಂ ವ್ಯಾಪ್ತಿ ಅವೈಜ್ಞಾನಿಕವಾಗಿದೆ ಎಂದು 42 ಕೋಟಿ…

ಶಿರೂರು: ಶ್ರೀ ಎರಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿ ರಚನೆ

ಶಿರೂರು: ಶ್ರೀ ಎರಗೇಶ್ವರ ದೇವಸ್ಥಾನ ಮೇಲ್ಪಂಕ್ತಿ ಶಿರೂರು ಇದರ ಜೀರ್ಣೋದ್ದಾರ ಸಮಿತಿ ರಚನೆ ಸಭೆ ದೇವಸ್ಥಾನದಲ್ಲಿ ನಡೆಯಿತು.ಬೈಂದೂರು ಶಾಸಕ ಹಾಗೂ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಸಕರನ್ನು ಗೌರವಿಸಲಾಯಿತು ಹಾಗೂ ನೂತನ…

ಶಿರೂರು; ಸ.ಹಿ.ಪ್ರಾ.ಶಾಲೆ ಅರಮನೆಹಕ್ಲು ವಿವೇಕ ಕೊಠಡಿ ಉದ್ಘಾಟನೆ,ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ದಿಗೆ ಆಧ್ಯತೆ:ಗುರುರಾಜ ಗಂಟಿಹೊಳೆ

ಶಿರೂರು; ಗ್ರಾಮೀಣ ಭಾಗ ಸೇರಿದಂತೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ದಿಯಾದಾಗ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ ಸಾಧ್ಯ.ಸರಕಾರ ಈ ನಿಟ್ಟಿನಲ್ಲಿ ಹತ್ತು ಹಲವು ಯೋಜನೆಗಳನ್ನು ರೂಪಿಸುತ್ತಿದೆ.ಶಿಕ್ಷಣಾಭಿಮಾನಿಗಳ ಸಹಕಾರವಿದ್ದಾಗ ಮಾತ್ರ ಕನ್ನಡ ಮಾದ್ಯಮ ಶಾಲೆಗಳನ್ನು ಅತ್ಯುತ್ತಮವಾಗಿ ಬೆಳೆಸಲು ಸಾಧ್ಯ ಎಂದು…

ಬೈಂದೂರು ಪಟ್ಟಣ ಪಂಚಾಯತ್‌ನಿಂದ ಮುಕ್ತಿ ನೀಡಲು ಬೇಡಿಕೆ,ಹಳ್ಳಿಗಳನ್ನು ಪ್ರತ್ಯೇಕಿಸಲು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಯವರಿಗೆ ಮನವಿ

ಬೈಂದೂರು; ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ಪಟ್ಟಣ ಪಂಚಾಯತ್‌ನಿಂದ ಮುಕ್ತಿ ನೀಡಬೇಕೆಂದು ಹೋರಾಟ ಸಮಿತಿ ವತಿಯಿಂದ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಯವರಿಗೆ ಐನೂರಕ್ಕೂ ಅಧಿಕ ಗ್ರಾಮಸ್ಥರು ತೆರಳಿ ಮನವಿ ನೀಡಿದರು.…

ಮುಂಬೈ ಕೌನ್ ಬನೇಗಾ ಕರೋಡ್‌ಪತಿ,6.40 ಲಕ್ಷ ಗೆದ್ದ ಶಿರೂರಿನ ವಿದ್ಯಾರ್ಥಿನಿ.

ಶಿರೂರು: ಪ್ರತಿಷ್ಠಿತ ಹಿಂದಿ ವಾಹಿನಿಯ ಸೋನಿ ಟಿ.ವಿ ಯ ಕೌನ್ ಬನೇಗಾ ಕರೋಡ್‌ಪತಿ (ಕೆ.ಬಿ.ಸಿ) ಜೂನಿಯರ್ ಸೀಸನ್‌ನಲ್ಲಿ ಭಾಗವಹಿಸಿ ಶಿರೂರು ಮೂಲದ ಪ್ರಸ್ತುತ ಮುಂಬೈನಲ್ಲಿರುವ ವಿದ್ಯಾರ್ಥಿನಿ ಪ್ರತಿಷ್ಟಾ ಶೆಟ್ಟಿ 6.40 ಲಕ್ಷ ರೂಪಾಯಿ ಗೆದ್ದಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಬೈಲು…

ಶಿರೂರು ಶ್ರೀ  ಅಯ್ಯಪ್ಪ ಸ್ವಾಮಿ ಆಶ್ರಮ ಉದ್ಘಾಟನೆ

ಶಿರೂರು: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಸಪರಿವಾರ ಶ್ರೀ ಮಹಾಸತಿ ದೈವಸ್ಥಾನ ಮಾರ್ಕೆಟ್ ಶಿರೂರು ಇದರ ಶ್ರೀ ಅಯ್ಯಪ್ಪ ಸ್ವಾಮಿ ಆಶ್ರಮವನ್ನು ಶಿರೂರು ಗ್ರಾಮ ಪುರೋಹಿತರಾದ ಶ್ಯಾಮ ಅವಭ್ರತ ಉದ್ಘಾಟಿಸಿದರು. ಗುರುಸ್ವಾಮಿ ಪಾಂಡು ಮೇಸ್ತ,ಸಪರಿವಾರ ಮಹಾಸತಿ ದೇವಸ್ಥಾನದ ಅಧ್ಯಕ್ಷ ರಘುವೀರ ಶೇಟ್,ಕಾರ್ಯದರ್ಶಿ…

ಶಿರೂರು ಜಿ.ಎಸ್.ಬಿ ಸಮುದಾಯ ವನಭೋಜನ ಕಾರ್ಯಕ್ರಮ

ಶಿರೂರು: ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಜಿ.ಎಸ್.ಬಿ ಸಮುದಾಯ ಇವರ ಆಶ್ರಯದಲ್ಲಿ ನಡೆಯುವ ವಾರ್ಷಿಕ ವನಭೋಜನ ಕಾರ್ಯಕ್ರಮ ಸೋಮವಾರ ಸಂಭ್ರಮ ಸಡಗರದಿಂದ ನಡೆಯಿತು.ಪೇಟೆ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಆಲಂದೂರು ಸಮೀಪದ ಕುಂಬ್ರಿಕೊಡ್ಲುವಿನಲ್ಲಿ ಸಮಾಪನಗೊಳ್ಳಲಿದೆ. ಮೆರವಣಿಗೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ…

ವಂಚನೆ ಪ್ರಕರಣ,ಕ್ರಿಕೆಟಿಗ ಶ್ರೀಶಾಂತ್ ಹಾಗೂ ಉದ್ಯಮಿ ಕಿಣಿ ಪಾತ್ರವಿಲ್ಲ,:ಉದ್ಯಮಿ ರಾಜೀವ್ ಕುಮಾರ ಸ್ಪಷ್ಟನೆ.

ಬೈಂದೂರು; ಹಣಕಾಸು ವ್ಯವಹಾರಕ್ಕೆ ಕುರಿತಂತೆ ಖ್ಯಾತ ಕ್ರಿಕೆಟಿಗ ಶ್ರೀಶಾಂತ್,ಬೈಂದೂರಿನ ಉದ್ಯಮಿ ವೆಂಕಟೇಶ್ ಕಿಣಿ ಸೇರಿದಂತೆ ಮೂವರ ವಿರುದ್ದ 18.75 ಲಕ್ಷ ಹಣ ವಂಚನೆಯಾಗಿದೆ ಎಂದು ಕಣ್ಣೂರು ಮೂಲದ ಸುರೇಶ್ ಗೋಪಾಲನ್ ದೂರು ದಾಖಲಿಸಿದ ವರದಿ ಮಾದ್ಯಮಗಳಲ್ಲಿ ಬಂದಿದ್ದು ಇದು ಸತ್ಯಕ್ಕೆ ದೂರವಾಗಿದ್ದು…

ಶಿರೂರು ಯಕ್ಷ ವೃಕ್ಷ -2023,ಸಮ್ಮಾನ ಕಾರ್ಯಕ್ರಮ

ಶಿರೂರು: ಕಟ್ಟೆ ಗೆಳೆಯರ ಬಳಗ,ನಂದಿಕೇಶ್ವರ ಕ್ರಿಕೆಟ್ ಕ್ಲಬ್, ಕೋಸ್ಟಲ್ ಪ್ರೆಂಡ್ಸ್ ಇವರ ಜಂಟಿ ಆಶ್ರಯದಲ್ಲಿ ಯಕ್ಷ ಸಂಘಟಕ ದೀಪಕ್ ಕುಮಾರ್ ಶೆಟ್ಟಿ ಸಾರಥ್ಯದಲ್ಲಿ 15ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷ ವೃಕ್ಷ -2023 ಕಟ್ಟೆಗದ್ದೆ ಬಯಲು ರಂಗ ಮಂದಿರದಲ್ಲಿ ನಡೆಯಿತು. ಈ…

ಶಿರೂರು: ಉಚಿತ ಚರ್ಮರೋಗ ತಪಾಸಣೆ ಮತ್ತು ಚಿಕಿತ್ಸಾ, ಶಿಬಿರ ಉದ್ಘಾಟನೆ

ಶಿರೂರು: ಜಿ.ಪಂ ಉಡುಪಿ,ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿಗಳ ಕಚೇರಿ,ತಾಲೂಕು ಆರೋಗ್ಯಾಧಿಕಾರಿಗಳು ಕುಂದಾಪುರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇದರ ಆಶ್ರಯದಲ್ಲಿ ಉಚಿತ ಚರ್ಮರೋಗ ತಪಾಸಣೆ ಮತ್ತು ಚಿಕಿತ್ಸಾ, ಶಿಬಿರ ನಡೆಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಎಸ್.ಪ್ರಸಾದ್ ಪ್ರಭು…

ಶಿರೂರು: ಸಾಕು ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರಕ್ಕೆ ಚಾಲನೆ

ಶಿರೂರು: ಜಿ.ಪಂ ಉಡುಪಿ,ತಾಲೂಕು ಪಂಚಾಯತ್ ಬಂದೂರು,ಪಶು ಆಸ್ಪತ್ರೆ ಬೈಂದೂರು ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ಸಹಯೋಗದಲ್ಲಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ ಶಿರೂರು ಗ್ರಾಮ ಪಂಚಾಯತ್‌ನ ವಿವಿಧ ಭಾಗಗಳಲ್ಲಿ ನಡೆಯಿತು. ಬೈಂದೂರು ತಾಲೂಕು  ಪಶು ವೈದ್ಯಾಧಿಕಾರಿ…

ನ.23 ರಂದು ಶಿರೂರು ಕರಾವಳಿಯಲ್ಲಿ ಯಕ್ಷ ವೃಕ್ಷ -2023

ಶಿರೂರು; ಕಟ್ಟೆ ಗೆಳೆಯರ ಬಳಗ,ನಂದಿಕೇಶ್ವರ ಕ್ರಿಕೆಟ್ ಕ್ಲಬ್, ಕೋಸ್ಟಲ್ ಪ್ರೆಂಡ್ಸ್ ಇವರ ಜಂಟಿ ಆಶ್ರಯದಲ್ಲಿ ಯಕ್ಷ ಸಂಘಟಕ ದೀಪಕ್ ಕುಮಾರ್ ಶೆಟ್ಟಿ ಸಾರಥ್ಯದಲ್ಲಿ 15ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷ ವೃಕ್ಷ -2023, ನ.23 ರಂದು ಕಟ್ಟೆಗದ್ದೆ ಬಯಲು ರಂಗ ಮಂದಿರದಲ್ಲಿ…

ಬೈಂದೂರು; ಉಡುಪಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ,ಜಾಗತಿಕ ಮಟ್ಟದಲ್ಲಿ ಶೈಕ್ಷಣಿಕ ಮಾನದಂಡದಷ್ಟೆ ಕ್ರೀಡೆಗೂ ಕೂಡ ಪ್ರಾಮುಖ್ಯತೆಯಿದೆ;ಜಯಾನಂದ ಹೋಬಳಿದಾರ್

ಬೈಂದೂರು: ಕ್ರೀಡೆ ದೈಹಿಕ ಹಾಗೂ ಮಾನಸಿಕ ದೃಡತೆಯ ಜೊತೆಗೆ ಸಂಘಟನಾತ್ಮಕ ಚಟುವಟಿಕೆಗೆ ಪ್ರೇರಣೆಯಾಗಿದೆ.ಜಾಗತಿಕ ಮಟ್ಟದಲ್ಲಿ ಶೈಕ್ಷಣಿಕ ಮಾನದಂಡದಷ್ಟೆ ಕ್ರೀಡೆಗೂ ಕೂಡ ಪ್ರಾಮುಖ್ಯತೆ ಇದೆ.ಕ್ರೀಡೆಯ ಮುಖಾಂತರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ.ಕಠಿಣ ಪರಿಶ್ರಮ ಮತ್ತು ಶ್ರದ್ದೆ ಮುಖ್ಯ ಎಂದು ಕೊಲ್ಲೂರು ದೇವಳದ…

ತೂದಳ್ಳಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಶಿರೂರು: ದೀಪಾವಳಿ ಹಬ್ಬದ ಪ್ರಯುಕ್ತ ಯಡ್ತರೆ ಗ್ರಾಮದ ತೂದಳ್ಳಿಯಲ್ಲಿ ನಡೆದ ತೂದಳ್ಳಿ ಪ್ರೀಮಿಯರ್ ಲೀಗ್‌ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವನ್ನು ಶ್ರೀ ಮಹಾವಿಷ್ಣು ದೇವಸ್ಥಾನದ ಗೌರವಾಧ್ಯಕ್ಷ ಶಾಂತಾನಂದ ಶೆಟ್ಟಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ರೀಡೆಗಳು ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ…

ಬೈಂದೂರಿನ ಪ್ರೀತಿ ಮೊಬೈಲ್ ಮಳಿಗೆ,ಸ್ಮಾರ್ಟ್ ದೀಪಾವಳಿ ಗ್ರಾಹಕರಿಗೆ ಆಕರ್ಷಕ ಬಹುಮಾನ

ಬೈಂದೂರು: ಬೈಂದೂರಿನ ಪ್ರಸಿದ್ದ ಮೊಬೈಲ್ ಮಳಿಗೆಗಳಲ್ಲೊಂದಾದ ಪ್ರೀತಿ ಮೊಬೈಲ್ ಸಂಸ್ಥೆಯಲ್ಲಿ ಸ್ಮಾರ್ಟ್ ದೀಪಾವಳಿ ಗ್ರಾಹಕರಿಗೆ ವಿಶೇಷ ಆಫರ್ ಆರಂಭವಾಗಿದೆ.ಪ್ರತಿ ಖರೀದಿಯ ಮೇಲೆ ಗ್ರಾಹಕಕರಿಗೆ ಆಕರ್ಷಕ ಬಹುಮಾನ ದೊರೆಯಲಿದೆ.ಸ್ಮಾರ್ಟ್ ಪೋನ್ ಖರೀದಿಯ ಮೇಲೆ ಸ್ಮಾರ್ಟ್ ವಾಚ್,ಬ್ಲೂಟೂತ್,ಇ.ಎಮ್.ಐ ಸೌಲಭ್ಯ,ಲಕ್ಕಿ ಕೂಪನ್,ಆಕರ್ಷಕ ಸೇವೆ ವಿಶೇಷ ಕೊಡುಗೆ…

ಕ್ಲೀನ್ ಕಿನಾರ ಸಹಭಾಗಿತ್ವದಲ್ಲಿ ಕಳಿಹಿತ್ಲು ಬೀಚ್ ಸ್ವಚ್ಚತೆ ಕಾರ್ಯಕ್ರಮ,ಪರಿಸರವನ್ನು ವಿಶೇಷ ಕಾಳಜಿಯಿಂದ ನೋಡುವುದರಿಂದ ನಿಸರ್ಗ ಉಳಿಯುತ್ತದೆ; ಗುರುರಾಜ ಗಂಟಿಹೊಳೆ

ಶಿರೂರು: ಸ್ವಚ್ಚತೆ ಪ್ರತಿಯೊಬ್ಬರ ಜವಬ್ದಾರಿಯಾಗಿದೆ.ಸಂಘ ಸಂಸ್ಥೆಗಳ ಮುಂದಾಳತ್ವದಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಸ್ವಚ್ಚತೆ ಕಾರ್ಯಕ್ರಮಗಳಾದಾಗ ಊರಿನ ಆರೋಗ್ಯ ಮತ್ತು ಉತ್ತಮ ಪರಿಸರವನ್ನು ಕಾಪಾಡಿಕೊಳ್ಳು ಸಾಧ್ಯ.ಪರಿಸರವನ್ನು ವಿಶೇಷ ಕಾಳಜಿಯಿಂದ ನೋಡುವುದರಿಂದ ನಿಸರ್ಗ ಉಳಿಯುತ್ತದೆ ಹಾಗೂ ಸಮೃದ್ದ ಬೈಂದೂರು ಪರಿಕಲ್ಪನೆಯಲ್ಲಿ ಸ್ವಚ್ಚತೆಗೆ ವಿಶೇಷ ಆದ್ಯತೆ…

ಗುಡುಗು ಮಿಂಚಲ್ಲಿ ಸಭಾಭವನದಲ್ಲಿ ಮಲಗಿದ ದಲಿತ ಕುಟುಂಬ,ವಾರ ಕಳೆದರು ಕ್ರಮಕೈಗೊಳ್ಳದ ಅಧಿಕಾರಿಗಳು

ಶಿರೂರು: ಕಾನೂನು ಬಾಹಿರವಾಗಿ ದಲಿತರ ಮನೆ ಸಮೀಪ ಮಣ್ಣು ತೆಗೆದ ಪರಿಣಾಮ ಮನೆ ಶಿಥಿಲಗೊಂಡು ಊರಿನ ಸಭಾಭವನದಲ್ಲಿ ಉಳಿದುಕೊಂಡು ವಾರ ಕಳೆದರು ಕೂಡ ಅಧಿಕಾರಿಗಳು ಗಮನಹರಿಸಿಲ್ಲ.ಮಾತ್ರವಲ್ಲದೆ ಭಾನುವಾರ ಬೈಂದೂರು,ಶಿರೂರು ಪರಿಸರದಲ್ಲಿ ಗುಡುಗು ಮಿಂಚು ಮಳೆಯಾಗಿದ್ದು ಈ ಮಳೆಯಲ್ಲಿಯೇ ಪುಟ್ಟ ಮಕ್ಕಳೊಂದಿಗೆ ದಲಿತ…

ಬೈಂದೂರು ಪ್ಯಾಲೇಸ್ ಉದ್ಘಾಟನೆ,ಸವಾಲುಗಳನ್ನು ಎದುರಿಸಿದಾಗ ಯಶಸ್ಸು: ಗುರುರಾಜ ಗಂಟಿಹೊಳೆ

ಬೈಂದೂರು: ಬೈಂದೂರಿನಲ್ಲಿ ಪ್ರಪ್ರಥಮವಾಗಿ ನಿರ್ಮಾಣಗೊಂಡಿರುವ ಪ್ರತಿಷ್ಠಿತ ಬೈಂದೂರಿನ ಬೈಂದೂರು ಪ್ಯಾಲೇಸ್ ವಸತಿ ಸಮಚ್ಚಯವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ರವಿವಾರ ಲೋಕಾರ್ಪಣೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿನೂತನ ಚಿಂತನೆಗಳಿದ್ದಾಗ ಹೊಸತನ ಕಂಡುಕೊಳ್ಳಲು ಸಾಧ್ಯ.ಗ್ರಾಮೀಣ ಭಾಗದಲ್ಲಿ ಹೊಸ ಹೊಸ ಪ್ರಯತ್ನಗಳು ಸುಲಭದ ಮಾತಲ್ಲ.ಸವಾಲುಗಳನ್ನು…

ನವೆಂಬರ್ 5 ರಂದು ಬೈಂದೂರು ಪ್ಯಾಲೇಸ್ ಲೋಕಾರ್ಪಣೆ

ಬೈಂದೂರು; ಬೈಂದೂರಿನ ಪ್ರತಿಷ್ಠಿತ ಬೈಂದೂರು ಪ್ಯಾಲೇಸ್ ವಸತಿ ಸಮಚ್ಚಯ ನವೆಂಬರ್ 05ರಂದು ಲೋಕಾರ್ಪಣೆಗೊಳ್ಳಲಿದೆ.ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಬೈಂದೂರು ಪ್ಯಾಲೇಸ್ ಲೋಕಾರ್ಪಣೆಗೊಳಿಸಲಿದ್ದಾರೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಮನೋಹರ ಎಸ್.ಶೆಟ್ಟಿ,ಕೃಷ್ಣ ಪ್ರಸಾದ…

ನ.25 ರಂದು ಶಿರೂರಿನಲ್ಲಿ  ಅಯ್ಯಪ್ಪ ಸ್ವಾಮಿ ಆಶ್ರಮ ಉದ್ಘಾಟನಾ ಕಾರ್ಯಕ್ರಮ

ಶಿರೂರು; ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಸಪರಿವಾರ ಶ್ರೀ ಮಹಾಸತಿ ದೈವಸ್ಥಾನ ಮಾರ್ಕೆಟ್ ಶಿರೂರು ಇದರ ಶ್ರೀ ಅಯ್ಯಪ್ಪ ಸ್ವಾಮಿ ಆಶ್ರಮ ಉದ್ಘಾಟನಾ ಕಾರ್ಯಕ್ರಮ ನ.25 ರಂದು ನಡೆಯಲಿದೆ.ಬೆಳಿಗ್ಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಸಂಜೆ ಉಮೇಶ ಮೇಸ್ತ ಕರಿಕಟ್ಟೆ ಬಳಗದವರಿಂದ…

ಶಿರೂರು ಗ್ರಾಮ ಸಭೆ,ಗ್ರಾಮಸಭೆ ನಿರ್ಣಯಗಳು ಸಮರ್ಪಕ ಅನುಷ್ಠಾನಗೊಳ್ಳಲು ಗ್ರಾಮಸ್ಥರ ಆಗ್ರಹ

ಶಿರೂರು: ಗ್ರಾಮ ಸಭೆಯಲ್ಲಿ ನಿರ್ಣಯಗೊಂಡಿರುವ ವಿಷಯಗಳು ಕೇವಲ ಕಡತಕ್ಕೆ ಮಾತ್ರ ಸೀಮಿತವಾಗದೆ ಸಮರ್ಪಕವಾಗಿ ಅನುಷ್ಟಾನಗೊಳ್ಳಬೇಕು ಎಂದು ಶಿರೂರು ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದರು.ಕಳೆದ ಬಾರಿ ಅಧಿಕಾರಿಗಳು ಆಗಮಿಸದೆ ಮುಂದೂಡಲ್ಪಟ್ಟ 2022-24ನೇ ಸಾಲಿನ ಗ್ರಾಮಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆಯಿತು. ಶಿರೂರು…

ಬೈಂದೂರು ರೋಟರಿ ಕ್ಲಬ್ ಗೆ ಚಾಂಪಿಯನ್ ಪ್ರಶಸ್ತಿ

ಬೈಂದೂರು; ರೋಟರಿ ಜಿಲ್ಲೆ 3182 ಇದರ ವಲಯ 1 ರ ಝೋನಲ್ ಕಲ್ಚರಲ್ ಮೀಟ್ ಕಾರ್ಯಕ್ರಮ ಕೋಟೇಶ್ವರದ ಸಹನಾ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯಿತು. ವಲಯದ 8 ಕ್ಲಬ್ ಗಳು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಗುಂಪು ನ್ರತ್ಯ ವಿಭಾಗದಲ್ಲಿ ಪ್ರಥಮ, ಡ್ಯೂಯೆಟ್…

ಶಿರೂರು ಟೋಲ್ ಪ್ಲಾಝಾ ಕನ್ನಡ ರಾಜ್ಯೋತ್ಸವ ಆಚರಣೆ

ಶಿರೂರು: ಟೋಲ್ ಪ್ಲಾಝಾ ಶಿರೂರು ಇದರ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಶಿರೂರು ಟೋಲ್ ವ್ಯವಸ್ಥಾಪಕ ರಾಜನ್ ನಾಯರ್ ಕನ್ನಡಾಂಬೆಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ ಕನ್ನಡ ಭಾಷೆ ನಮ್ಮೆಲ್ಲರ ಹೆಮ್ಮೆ.ನಾಡಿನ ಶ್ರೀಮಂತ ಕಲೆ ಸಾಹಿತ್ಯ ಪರಂಪರೆಯಿಂದ ಜಗತ್ತಿನಲ್ಲಿ ನಮ್ಮ ನಾಡಿಗೆ ವಿಶೇಷ…

ತುಮಕೂರಿನಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉಪ್ಪುಂದ ಸ.ಮಾ.ಹಿ.ಪ್ರಾ.ಶಾಲೆಯ ಶಿಕ್ಷಕಿ ದೀಪಾ ಮಂಜುನಾಥ ಬಿಲ್ಲವ ಇವರಿಗೆ ಚಿನ್ನದ ಪದಕ

ಬೈಂದೂರು:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸಹಯೋಗದಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಶಾಲೆಯ ಶಿಕ್ಷಕಿ ದೀಪಾ ಮಂಜುನಾಥ…

ಬೈಂದೂರು ತಾಲೂಕು ಆಡಳಿತ ಕನ್ನಡ ರಾಜ್ಯೋತ್ಸವ ಆಚರಣೆ,ನಾಡು ನುಡಿಯ ಅಭಿಮಾನ ಕನ್ನಡಿಗರ ಶಕ್ತಿ: ಗುರುರಾಜ್ ಗಂಟಿಹೊಳೆ

ಬೈಂದೂರು: ತಾಲೂಕು ಆಡಳಿತ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು,ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ ಬೈಂದೂರು,ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೈಂದೂರು,ಪೊಲೀಸ್ ವೃತ್ತ ನಿರೀಕ್ಷಕ ಕಛೇರಿ ಬೈಂದೂರು ಹಾಗೂ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಬೈಂದೂರು ತಾಲೂಕು ಇದರ ಆಶ್ರಯದಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಬೈಂದೂರು…

ಉಪ್ಪುಂದ ವರಲಕ್ಮೀ ಚಾರಿಟೇಬಲ್ ಟ್ರಸ್ಟ್, ಶಿರೂರಿನಲ್ಲಿ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಭೂಮಿ ಪೂಜೆ

ಶಿರೂರು: ವರಲಕ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಶಿರೂರು ಗ್ರಾಮದ ಮೇಲ್ಪಂಕ್ತಿ ದುರ್ಗಿ ಪೂಜಾರಿ ಮತ್ತು ಆಶಾ ಪೂಜಾರಿಯ ಕುಟುಂಬಕ್ಕೆ ನಿರ್ಮಿಸುವ ಮನೆಗೆ ಭೂಮಿಪೂಜೆ ನೆರವೇರಿಸಿದರು. ದುರ್ಗಿ ಪೂಜಾರಿ  ದುಡಿಯಲು ಅಶಕ್ತರಾಗಿದ್ದು ಮತ್ತು ಮಗಳಾದ  ಆಶಾ ಪೂಜಾರಿ ಅವರು…

ಶಿರೂರು:ಮೇಲ್ಪಂಕ್ತಿ ಅಂಬೇಡ್ಕರ್ ಕಾಲೋನಿ, ಮಣ್ಣು ಸಾಗಾಟದಿಂದ ಬಿರುಕುಬಿಟ್ಟ ದಲಿತರ ಮನೆಗಳು,ಶೀಘ್ರ ಕ್ರಮಕೈಗೊಳ್ಳುವಂತೆ ದಲಿತ  ಸಮಿತಿ ಆಗ್ರಹ

ಶಿರೂರು: ಅನಧೀಕೃತವಾಗಿ ಮಣ್ಣು  ಸಾಗಾಟ ಮಾಡಿದ ಪರಿಣಾಮ ಹತ್ತು ಅಡಿಗೂ ಅಧಿಕ ಗುಡ್ಡದ ಮಣ್ಣು ಕೊರೆದ ಕಾರಣ ಶಿರೂರು ಮೇಲ್ಪಂಕ್ತಿ ಅಂಬೇಡ್ಕರ್ ಕಾಲೋನಿಯ ದಲಿತರ ಮನೆಗಳು ಬಿರುಕು ಬಿಟ್ಟು  ಕುಸಿಯುವ ಬೀತಿಯಲ್ಲಿದೆ.ಇಲ್ಲಿನ ಸುತ್ತಮುತ್ತ ಹತ್ತಕ್ಕೂ ಅಧಿಕ ದಲಿತ ಕುಟುಂಬಗಳು ಐವತ್ತಕ್ಕೂ ಅಧಿಕ…

ನಮ್ಮ ಕುಂದಾಪುರ ಕನ್ನಡ ಬಳಗ ಕುಂದಗನ್ನಡ ಉತ್ಸವ -2023 ಗಲ್ಪ್ ರಾಷ್ಟ್ರದಲ್ಲಿ ಮೇಳೈಸಿದ  ಕುಂದಗನ್ನಡಿಗರ ಉತ್ಸವ

ಬೈಂದೂರು: ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್  ಇದರ ವತಿಯಿಂದ ಕುಂದಗನ್ನಡ ಉತ್ಸವ -2023 ಮತ್ತು ಕುಂದಾಪುರ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಹೆಬಿಟೆಟ್ ಸ್ಕೂಲ್ ಅಜಮಾನ್ ನಲ್ಲಿ ನಡೆಯಿತು.ಸೌದಿ ಅರೇಬಿಯಾದ ಉದ್ಯಮಿ ವಿಶ್ವನಾಥ್ ಹೆಗಡೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಈ…

ಮೇಲ್ಪಂಕ್ತಿ ದಲಿತ ಕಾಲೋನಿಗೆ ಗ್ರಾ.ಪಂ ಅಧ್ಯಕ್ಷರು ಹಾಗೂ ಅಧಿಕಾರಿಗಳ ಭೇಟಿ

ಶಿರೂರು; ಖಾಸಗಿ ವ್ಯಕ್ತಿಯೊರ್ವರು ಮಣ್ಣು ತೆಗೆದು ಹಾಗೂ ದಲಿತರ ಮನೆಯ ಅಪಾಯದಲ್ಲಿರುವ ಶಿರೂರು ಗ್ರಾ.ಪಂ ವ್ಯಾಪ್ತಿಯ ದಲಿತ ಕಾಲೋನಿಯ ಸ್ಥಳಕ್ಕೆ ಶಿರೂರು ಗ್ರಾ.ಪಂ ಅಧ್ಯಕ್ಷ ನಾಗರತ್ನ ಆಚಾರ್ಯ,ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್ ಹಾಗೂ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ರಾಜೇಂದ್ರ  ಸೋಮವಾರ ಭೇಟಿ ನೀಡಿ…

ಮಾನಸ ಮಿತ್ರ ಮಂಡಳಿ ಆಲಂದೂರು ನೂತನ ಅಧ್ಯಕ್ಷರಾಗಿ ಉದಯ ಮಾಕೋಡಿ ಹಾಗೂ ಕಾರ್ಯದರ್ಶಿಯಾಗಿ ರಾಜು ವಿ.ಪಿ ಆಯ್ಕೆ

ಶಿರೂರು: ಮಾನಸ ಮಿತ್ರ ಮಂಡಳಿ(ರಿ.)ಆಲಂದೂರು ಶಿರೂರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯ ಮಾಕೋಡಿ ಆಯ್ಕೆಯಾಗಿದ್ದಾರೆ.ನೂತನ ಕಾರ್ಯದರ್ಶಿಯಾಗಿ ರಾಜು ವಿ.ಪೂಜಾರಿ,ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಮಂಜುನಾಥ ಎಸ್.ಪೂಜಾರಿ,ಖಜಾಂಚಿಯಾಗಿ ರಾಜೇಶ್ ಕೆ.ಎನ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿರೂರು:ಮೇಲ್ಪಂಕ್ತಿ ಅಂಬೇಡ್ಕರ್ ಕಾಲೋನಿ, ಅನಧೀಕ್ರತ ಮಣ್ಣು ಸಾಗಾಟ ,ಅಪಾಯದಲ್ಲಿ ದಲಿತರ ಮನೆಗಳು

ಶಿರೂರು: ಅನಧಿಕ್ರತವಾಗಿ ಮಣ್ಣು ಸಾಗಾಟ ಮಾಡಿರುವ ಜೊತೆಗೆ ಹತ್ತು ಅಡಿಗೂ ಅಧಿಕ ಗುಡ್ಡದ ಮಣ್ಣು ತೆಗೆದ ಪರಿಣಾಮ ಶಿರೂರು ಮೇಲ್ಪಂಕ್ತಿ ಅಂಬೇಡ್ಕರ್ ಕಾಲೋನಿಯ ದಲಿತರ ಮನೆಗಳು ಕುಸಿಯುವ ಬೀತಿಯಲ್ಲಿದೆ.ಇಲ್ಲಿನ‌ ಸುತ್ತಮತ್ತ ಹತ್ತಕ್ಕೂ ಅಧಿಕ ದಲಿತ ಕುಟುಂಬಗಳು ಐವತ್ತಕ್ಕೂ ಅಧಿಕ ವರ್ಷಗಳಿಂದ ವಾಸವಾಗಿದ್ದಾರೆ.ಮಾತ್ರವಲ್ಲದೆ…

ಸಂಭ್ರಮದ ಬೈಂದೂರು ದಸರಾ -2023 ಸಂಪನ್ನ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇನೇಶ್ವರ ದೇವಸ್ಥಾನ ಬೈಂದೂರು ಇದರ 50ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಪ್ರಪ್ರಥಮ ಬಾರೀ ಆರಂಭಗೊಂಡಿರುವ ಬೈಂದೂರು ದಸರಾ -2023 ವಿಜೃಂಭಣೆಯಿಂದ ಸೋಮವಾರ ಸಂಪನ್ನಗೊಂಡಿತು.ಅ.20 ರಿಂದ ಆರಂಭಗೊಂಂಡ ಬೈಂದೂರು ದಸರಾ ಅ.23 ರಂದು ವೈಭವದ ಪುರಮೆರವಣಿಗೆ…

ಮಾನಸ ಮಿತ್ರ ಮಂಡಳಿ ಆಲಂದೂರು 20ನೇ ವರ್ಷದ ಶಾರದೋತ್ಸವ ಬಿಂಬನ -2023,ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಸಂಸ್ಕ್ರತಿಯ ಅರಿವು ಅಗತ್ಯ: ಪವನ್ ಕಿರಣ್‌ಕೆರೆ

ಶಿರೂರು: ದೇವರ ಭಯ ಜ್ಞಾನದ ಆರಂಭ ಎಂಬಂತೆ ಧಾರ್ಮಿಕ ಕಾರ್ಯಗಳು ಊರಿಗೆ ಶ್ರೇಯಸ್ಸನ್ನು ನೀಡುತ್ತದೆ.ಹಬ್ಬಗಳು,ಆಚರಣೆಗಳು ಪರಂಪರಾಗತ ಅರ್ಥವನ್ನು ಹೊಂದಿದೆ.ಪ್ರತಿ ಆಚರಣೆಗಳ ಹಿಂದೆಯೂ ಒಂದೊಂದು ಅರ್ಥವಿದೆ.ನಮ್ಮ ಹಿರಿಯರಿಂದ ಬಂದ ಸಂಪ್ರದಾಯಗಳು,ಆಚರಣೆಗಳು ಮುಂದಿನ ತಲೆಮಾರಿಗೆ ತಲುಪಿಸುವ ಜವಬ್ದಾರಿ ನಮ್ಮ ಮೇಲಿದೆ.ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಸಂಸ್ಕ್ರತಿಯ…

ಬೈಂದೂರು, ಶಿರೂರು ವಿವಿಧ ಕಡೆಗಳಲ್ಲಿ ಶಾರದೋತ್ಸವ ಆಚರಣೆ

ಬೈಂದೂರು: ಸಾರ್ವಜನಿಕ ಶಾರದೋತ್ಸವ ಸಮಿತಿ ಸೇನೇಶ್ವರ ದೇವಸ್ಥಾನ ಬೈಂದೂರು   ಬೈಂದೂರು: ಸಾರ್ವಜನಿಕ ಶಾರದೋತ್ಸವ ಸಮಿತಿ ದಾಸನಾಡಿ ಶಿರೂರು   ಬೈಂದೂರು:ಈಶ್ವರ ಮಾರಿಕಾಂಬಾ ದೇವಸ್ಥಾನ ಕಳವಾಡಿ ಬೈಂದೂರು: ಸಾರ್ವಜನಿಕ ಶಾರದೋತ್ಸವ ಸಮಿತಿ(ರಿ.)ಮಕ್ಕಿಗದ್ದೆ ತಗ್ಗರ್ಸೆ ಬೈಂದೂರು: ರಾಮಕ್ಷತ್ರೀಯ ಯುವಕ ಸಮಾಜ ಬೈಂದೂರು ಬೈಂದೂರು:ಕದಂಬ…

ಬೈಂದೂರು ದಸರಾ ಕಾರ್ಯಕ್ರಮಕ್ಕೆ ಚಾಲನೆ,ಭಗವಂತನ ಆರಾಧನೆಯಿಂದ ಬದುಕು ಸಾರ್ಥಕ:ಅಪ್ಪಣ್ಣ ಹೆಗ್ಡೆ

ಬೈಂದೂರು: ವೈಜ್ಞಾನಿಕವಾಗಿ ಜಗತ್ತು ಎಷ್ಟೆ ಪ್ರಗತಿಯಾದರು ಸಹ ಮನಃಶಾಂತಿ ಹಾಗೂ ನೆಮ್ಮದಿಯನ್ನು ಹಣ ಹಾಗೂ ಪ್ರಗತಿಯಿಂದ ಪಡೆಯಲು ಸಾದ್ಯವಿಲ್ಲ,ದೇವರ ಆರಾಧನೆಯಿಂದ ಮಾನಸಿಕ ನೆಮ್ಮದಿಯ ಜೊತೆಗೆ ಸುಖಃ ಸಮೃದ್ದಿ ದೊರೆಯುತ್ತದೆ.ಇದು ಈ ಪುಣ್ಯ ಭೂಮಿಯ ಮಹಿಮೆಯಾಗಿದೆ.ನಮ್ಮ ಪೂರ್ವಜರು ಅನೇಕ ಕೊಡುಗೆಗಳನ್ನು,ಆಚರಣೆಗಳನ್ನು ನಮಗೆ ಬಿಟ್ಟುಹೋಗಿದ್ದಾರೆ.ಅವರ…

ಅಕ್ಟೋಬರ್ 20 ರಿಂದ 23 ರವರೆಗೆ ಬೈಂದೂರು ದಸರಾ,ಬೈಂದೂರಿನಲ್ಲಿ ಮಹತೋಭಾರ ಸೇನೇಶ್ವರ ಸಾರ್ವಜನಿಕ ಶಾರದೋತ್ಸವಕ್ಕೆ ಸುವರ್ಣ ಸಂಭ್ರಮ,ಅದ್ದೂರಿಯ ಕಾರ್ಯಕ್ರಮ ಆಯೋಜನೆ: ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಮಹತೋಭಾರ ಶ್ರೀ  ಸೇನೇಶ್ವರ ದೇವಸ್ಥಾನದಲ್ಲಿ 50ನೇ ವರ್ಷದ ಸಂಭ್ರಮದಲ್ಲಿದೆ.ಸುವರ್ಣ ಮಹೋತ್ಸವದ ಪ್ರಯುಕ್ತ ಅದ್ದೂರಿಯ ಶಾರದೋತ್ಸವ ಆಯೋಜಿಸಲಾಗಿದೆ ಮತ್ತು ಮುಂದಿನ ದಿನದಲ್ಲಿ ಬೈಂದೂರು ದಸರಾ ಹಬ್ಬವಾಗಿ ಮೂಡಿಬರಲಿದೆ.ಈ ವರ್ಷದಿಂದ ಅದ್ದೂರಿಯ ಬೈಂದೂರು ದಸರಾ ಕಾರ್ಯಕ್ರಮ ಆಯೋಜಿಸಲಾಗುವುದು…

ಶಿರೂರು ಗ್ರಾಮಸಭೆ ಅಧಿಕಾರಿಗಳ ಗೈರು,ಸಾರ್ವಜನಿಕರ ಆಕ್ರೋಶ, ಗ್ರಾಮಸಭೆ ಮುಂದೂಡಿಕೆ

ಶಿರೂರು: ಜನರ ಸಮಸ್ಯೆಗಳಿಗೆ ಉತ್ತರಿಸಬೇಕಾದ ಅಧಿಕಾರಿಗಳು ಗೈರು ಹಾಜರಾದ ಕಾರಣ ಗ್ರಾಮಸಭೆ ಮುಂದೂಡಿದ ಘಟನೆ ಶಿರೂರು ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ.ಬೈಂದೂರು ತಾಲೂಕು ಶಿರೂರು ಗ್ರಾಮ ಪಂಚಾಯತ್ ಅತ್ಯಂತ ವಿಶಾಲ ವ್ಯಾಪ್ತಿಯನ್ನು ಹೊಂದಿದೆ.ಸರಕಾರ ಜನರ ಸಮಸ್ಯೆಗಳಿಗೆ ಇಲಾಖೆ ಸಮರ್ಪಕವಾಗಿ ಸ್ಪಂಸಸಬೇಕು ಎನ್ನುವ ಉದ್ದೇಶದಿಂದ…

ದಾಸನಾಡಿ 35ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ

ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 35ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ ಅ.20ರಿಂದ 23ರ ವರೆಗೆ ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ. ಅ.20ರಂದು ಬೆಳಿಗ್ಗೆ ಶಾರದಾ ದೇವಿಯ ವಿಗ್ರಹದ ಪ್ರತಿಷ್ಠಾಪನೆ,ಪೂಜಾ ವಿಧಿ ವಿಧಾನಗಳು ,ಸಂಜೆ 6ಕ್ಕೆ ವೆಂಕಟೇಶ್ವರ ಭಜನಾ…

ಕೋಟೆಮನೆ: ಶ್ರೀ ದುರ್ಗಾಂಬಿಕಾ ದೇವಿಯ ಶರನ್ನವರಾತ್ರಿ,ಪಲ್ಲಕ್ಕಿ ಉತ್ಸವ

ಶಿರೂರು: ಶ್ರೀ ದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.ಪಲ್ಲಕ್ಕಿ ಉತ್ಸವವು ಶಿರೂರು,ಕಳಿಹಿತ್ಲು,ಕರಾವಳಿ,ಪಡಿಯಾರಹಿತ್ಲು ,ಅಳ್ವೆಗದ್ದೆ, ಅರಮನೆಹಕ್ಲು, ಮಾರ್ಕೆಟ್ ವಠಾರ,ಬಾಳಿಗದ್ದೆ,ಕೇಸ್ನಿ,ಹಡವಿನಕೋಣೆ,ಕುಂಬ್ರಿಕೊಡ್ಲು ಹಾಗೂ ಶಿರೂರಿನ ವಿವಿಧ ಬಾಗಗಳಿಗೆ ತೆರಳಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ…

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಕುಂದಗನ್ನಡ ಉತ್ಸವ 2023,ಪ್ರಥಮ ಬಾರಿಗೆ ದುಬೈನಲ್ಲಿ ಮಂದಾರ್ತಿ ಮೇಳದ ಯಕ್ಷಗಾನ

ಬೈಂದೂರು: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ಆಶ್ರಯದಲ್ಲಿ ಕುಂದ ಗನ್ನಡ ಉತ್ಸವ 2023 ಕಾರ್ಯಕ್ರಮ ಅಕ್ಟೋಬರ್ 29 ರಂದು ದುಬೈನ ಅಜ್ಮಾನ್ ನಲ್ಲಿ ನಡೆಯಲಿದೆ ಎಂದು ನಮ್ಮ ಕುಂದಾಪ್ರ ಕನ್ನಡ ಬಳಗದ ಉಪಾಧ್ಯಕ್ಷ ಶೀನ ದೇವಾಡಿಗ ಹೇಳಿದರು. ಅವರು…

ಹೆದ್ದಾರಿಯ ಹಸುಗಳಿಗೆ ಆಪತ್ಬಾಂಧವನಾದ ಗ್ಯಾರೇಜ್ ಮಾಲಕ,ಪುಣ್ಯಕೋಟಿ ರಕ್ಷಣೆಗಾಗಿ 18 ವರ್ಷಗಳಿಂದ ಸೇವೆ

ಬೈಂದೂರು: ಹವ್ಯಾಸ ಮತ್ತು ಆಸಕ್ತಿ ಕೆಲವು ವ್ಯಕ್ತಿತ್ವವನ್ನು ರೂಪಿಸುತ್ತದೆ.ಕೆಲವರು ಸೇವೆಯ ಮೂಲಕ ಪ್ರಚಾರದಲ್ಲಿದ್ದರೆ ಇನ್ನೂ ಕೆಲವರು ಸದ್ದಿಲ್ಲದ ಸೇವೆ ಮೂಲಕ ಎಲೆಮರೆಯ ಕಾಯಿಯಂತಿರುತ್ತಾರೆ.ಅಂತಹದ್ದೊಂದು ಸಾಧಕ ಬೈಂದೂರಿನ ಸಂಜೀವ ದೇವಾಡಿಗ. ಅಪಘಾತಗೊಂಡ ಹಸುಗಳ ಆಪತ್ಬಾಂಧವ: ವೃತ್ತಿಯಲ್ಲಿ ಬೈಕ್ ಮೆಕಾನಿಕ್ ಆಗಿದ್ದಾರೆ.ಕಡು ಬಡತನದಿಂದ ಹುಟ್ಟಿ…

ಅ.23 ರಂದು ಮಾನಸ ಮಿತ್ರ ಮಂಡಳಿ ಆಲಂದೂರು 20ನೇ ವರ್ಷದ ಶಾರದೋತ್ಸವ ಬಿಂಬನ -2023 ಕಾರ್ಯಕ್ರಮ

ಶಿರೂರು; ಮಾನಸ ಮಿತ್ರ ಮಂಡಳಿ ಆಲಂದೂರು ಇದರ 20ನೇ ವರ್ಷದ ಶಾರದೋತ್ಸವ ಬಿಂಬನ -2023 ಕಾರ್ಯಕ್ರಮ ಅ.23 ರಂದು ಸ.ಕಿ.ಪ್ರಾ.ಶಾಲೆ ಆಲಂದೂರು ಆವರಣದಲ್ಲಿ ನಡೆಯಲಿದೆ.ಬೆಳಿಗ್ಗೆ ಶಾರದಾ ದೇವಿಯ ಬಿಂಬ ಪ್ರತಿಷ್ಠಾಪನೆ,ಭಜನೆ,ಮುದ್ದು ಶಾರದೆ ಸ್ಪರ್ಧೆ,ಧಾರ್ಮಿಕ ಸಭಾ ಕಾರ್ಯಕ್ರಮ,ಸಾಂಸ್ಕ್ರತಿಕ ಸಿಂಚನ ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ…

ಕೋಟೆಮನೆ ಶ್ರೀದುರ್ಗಾಂಬಿಕಾ ದೇವಸ್ಥಾನದಲ್ಲಿ ಅ.15 ರಿಂದ 24 ರ ವರೆಗೆ ನವರಾತ್ರಿ, ವಿಜಯದಶಮಿ ಉತ್ಸವ

ಶಿರೂರು ; ಶ್ರೀದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ನವರಾತ್ರಿ, ವಿಜಯದಶಮಿ ಉತ್ಸವ ಅ.15 ರಿಂದ 24ರ ವರೆಗೆ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ ದೇವಳದಲ್ಲಿ ವಿವಿಧ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮ ಹಾಗೂ ಮಹಾಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಅ.24 ರಂದು ವಿಜಯ…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಅ.15ರಿಂದ 24 ರವರೆಗೆ ಶರವನ್ನವರಾತ್ರಿ ಉತ್ಸವ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಶರವನ್ನವರಾತ್ರಿ ಮಹೋತ್ಸವ ಅ.15 ರಿಂದ 24ರ ವರೆಗೆ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ ದುರ್ಗಾಹೊಮ,ದುರ್ಗಾ ಪಾರಾಯಣ,ಚಂಡಿಕಾಹೋಮ,ಮಹಾಮಂಗಳಾರತಿ,ರಂಗಪೂಜೆ,ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು…

ಬೈಂದೂರು; ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ

ಬೈಂದೂರು: ದುಶ್ಚಟಗಳು ವಯಕ್ತಿಯ ಅವನತಿಯ ಜೊತೆಗೆ ಸಮಾಜದ ಅವನತಿಗೆ ಕಾರಣವಾಗಿದೆ.ಮಾತ್ರವಲ್ಲದೆ ಒಮ್ಮೆ ದುಶ್ಚಟಗಳಿಗೆ ದಾಸರಾದರೆ ಅದರಿಂದ ಮುಕ್ತನಾಗುವುದು ಸಾಕಷ್ಟು ಕಷ್ಟಕರವಾಗಿರುತ್ತದೆ.ಹೀಗಾಗಿ ಯುವ ಸಮುದಾಯ ಸೇರಿದಂತೆ ಸಮಾಜ ದುಶ್ಚಟಗಳಿಮದ ಮುಕ್ತರಾಗಿರಬೇಕು ಈ ನಿಟ್ಟಿನಲ್ಲಿ ಧ.ಗ್ರಾ.ಯೋಜನೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಗಾಂಧಿ ಸ್ಮರಣಿಯ…

ನಾಡೋಜ ಡಾ.ಜಿ ಶಂಕರ್ ಅವರ 68ನೇ ಜನ್ಮ ದಿನದ ಪ್ರಯುಕ್ತ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಬೈಂದೂರು; ನಾಡೋಜ ಡಾ. ಜಿ ಶಂಕರ್ ಅವರ 68ನೇ ಜನ್ಮ ದಿನದ ಪ್ರಯುಕ್ತ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ರಾಜೇಶ್, ಡಾ.ನಂದಿನಿ,ಡಾ.ಜೈಮಿನಿ,ಡಾ.ವತ್ಸಲಾ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಮೊಗವೀರ ಯುವ…

ಜೆಸಿಐ ಶಿರೂರು ಜೇಸಿ  ಹಬ್ಬ -2023 ಸಮಾರೋಪ ಸಮಾರಂಭ

ಶಿರೂರು; ಜೆಸಿಐ ಶಿರೂರು ಇದರ ಜೇಸಿ ಹಬ್ಬ -2023 ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ.ಸಂಘಟನಾತ್ಮಕ ಮತ್ತು ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಜೆಸಿಐ ಶಿರೂರು ಜೇಸಿ ವಲಯದಲ್ಲಿ ಪ್ರತಿಷ್ಠಿತ ಘಟಕವಾಗಿ ಗುರುತಿಸಿಕೊಂಡಿದೆ.ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸಮ್ಮಾನ ಹಾಗೂ ವ್ಯಕ್ತಿತ್ವ ವಿಕಸನದ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಊರಿನ…

ಬೈಂದೂರು ತಾಲೂಕು ಮಡಿವಾಳರ ಸಂಘ(ರಿ.) ಪೂರ್ವಭಾವಿ ಸಭೆ

ಬೈಂದೂರು: ಬೈಂದೂರು ತಾಲೂಕು ಮಡಿವಾಳರ ಸಂಘ (ರಿ.) ಇದರ ಪೂರ್ವಭಾವಿ ಸಭೆ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗುರುಮಾಚಿದೇವ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಆನಂದ ಮಡಿವಾಳ ಸಮಾಜದ ಶೈಕ್ಷಣಿಕ,ಆರ್ಥಿಕ ,ರಾಜಕೀಯ ಸೇರಿದಂತೆ…

ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ ಉದ್ಘಾಟನೆ

: ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಮಾನಸ ಮಿತ್ರ ಮಂಡಳಿ ಊರಿನ ಅಭಿವೃದ್ದಿಯ ಜೊತೆಗೆ ಸಂಘಟನಾತ್ಮಕ ಚಟುವಟಿಕೆಗಳನ್ನು ಆಯೋಜಿಸುತ್ತಿದೆ.ಕ್ರೀಡಾಕೂಟದ ಮೂಲಕ ಯುವ ಸಮುದಾಯಕ್ಕೆ ಉತ್ತಮ ಆವಕಾಶ ನೀಡುತ್ತಿದೆ ಎಂದು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಅನೀಶ್…

ಬೈಂದೂರು ತಾಲೂಕು ಕಛೇರಿಯಲ್ಲಿ 154ನೇ ಮಹಾತ್ಮ ಗಾಂಧಿ ಜನ್ಮ ಜಯಂತಿ ಆಚರಣೆ.

ಬೈಂದೂರು: ತಾಲೂಕು ಕಛೇರಿ ಬೈಂದೂರಿನಲ್ಲಿ 154ನೇ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರ ಹಾಗೂ ಲಾಲ್‌ಬಹದೂರ್ ಶಾಸ್ತ್ರೀಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಶ್ರೀಕಾಂತ ಎಸ್.ಹೆಗ್ಡೆ  ಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಭಾರ ಉಪತಹಶೀಲ್ದಾರ ಭೀಮಪ್ಪ ಬಿಲ್ಲಾರ್,ಕಂದಾಯ ನಿರೀಕ್ಷಕ ಮಂಜು,ಗಿರಿಜಾ…

ಜೆಸಿಐ ಶಿರೂರು,ಜೇಸಿ ಹಬ್ಬ -2023 ಉದ್ಘಾಟನೆ,ಗ್ರಾಮೀಣ ಭಾಗವಾದ ಶಿರೂರು ಜೆಸಿಐ ತನ್ನ ವಿಭಿನ್ನ ಮತ್ತು ವಿಶಿಷ್ಟ ಕಾರ್ಯಕ್ರಮ ಸಂಯೋಜನೆಯಿಂದ ಜೆಸಿ ವಲಯದಲ್ಲಿ ಗುರುತಿಸಿಕೊಂಡಿದೆ;ಅಕ್ಷತಾ ಗಿರೀಶ್

 ಶಿರೂರು ; ಜೆಸಿಐ ಶಿರೂರು ಇದರ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಜೇಸಿ ಹಬ್ಬ -2023 ಶಿರೂರು ಪೇಟೆ ವೆಂಕಟರಮಣ ಸಭಾಭವನದಲ್ಲಿ ನಡೆಯಿತು.ಜೇಸಿ ವಲಯ 15ರ ಕಾರ್ಯಕ್ರಮ ವಿಭಾಗದ ನಿರ್ದೇಶಕಿ ಅಕ್ಷತಾ ಗಿರೀಶ್ ಜೇಸಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜೆಸಿಐ…

ಬೈಂದೂರು 5ನೇ ದಿನಕ್ಕೆ ಮುಂದುವರಿದ ಲಾರಿ ಮತ್ತು ಕೋರೆ ಮಾಲಕರ ಸಂಘ ಪ್ರತಿಭಟನೆ,ಜಿಲ್ಲಾಡಳಿತ ಸಮರ್ಪಕವಾಗಿ ಸ್ಪಂಧಿಸದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ: ದಿವಾಕರ ಶೆಟ್ಟಿ ನೆಲ್ಯಾಡಿ

ಬೈಂದೂರು; ರಾಜ್ಯದ ಇತರ ಜಿಲ್ಲೆಗಳಿಗೆ ಒಂದು ನಿಯಮವಾದರೆ ಉಡುಪಿ ಜಿಲ್ಲೆಗೊಂದು ಪ್ರತ್ಯೇಕ ನಿಯಮ ಜಾರಿ ಮಾಡಿದಂತಿದೆ.ಕಳೆದ ಒಂದು ತಿಂಗಳಿಂದ ಉಡಪಿ ಜಿಲ್ಲೆಯಲ್ಲಿ ಜನಜೀವನ ಪರಿಸ್ಥಿತಿ ಹದಗೆಟ್ಟಿದೆ.ಲಾರಿ ಚಾಲಕ ಮಾಲಕರ ಬದುಕು ಬೀದಿಗೆ ಬಂದಿದೆ.ಕರಾವಳಿ ಜಿಲ್ಲೆಯಲ್ಲಿ ಅನಾದಿ ಕಾಲದಿಂದಲೂ ಸಾಂಪ್ರದಾಯಿಕ ಮರಳುಗಾರಿಕೆ,ಮಣ್ಣು ಸಾಗಾಟ…

ಅಕ್ಟೋಬರ್ 01 ರಂದು ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ

ಶಿರೂರು: ಮಾನಸ ಮಿತ್ರ ಮಂಡಳಿ ಆಲಂದೂರು ಇದರ ವತಿಯಿಂದ 20ನೇ ವರ್ಷದ ದಸರಾ ಕ್ರೀಡಾಕೂಟ ಅಕ್ಟೋಬರ್ 01 ರಂದು ಪೂರ್ವಾಹ್ನ 9 ಗಂಟೆಗೆ ಸ.ಕಿ.ಪ್ರಾ.ಶಾಲೆ ಆಲಂದೂರಿನಲ್ಲಿ ನಡೆಯಲಿದೆ ಎಂದು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಅನೀಶ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

ಬೈಂದೂರು ರೋಟರಿ ಕ್ಲಬ್ ಗವರ್ನರ್ ಬೇಟಿ ಕಾರ್ಯಕ್ರಮ,.ಗುಣಮಟ್ಟದ ಕಾರ್ಯಕ್ರಮಗಳ ಮೂಲಕ ರೋಟರಿ ಮೌಲ್ಯ ಹೆಚ್ಚಿಸಿಕೊಂಡಿದೆ;ಬಿ.ಸಿ ಗೀತಾ

ಬೈಂದೂರು: ರೋಟರಿ ಕ್ಲಬ್ ಬೈಂದೂರಿಗೆ ರೋಟರಿ ಜಿಲ್ಲೆ 3182 ಇದರ ಜಿಲ್ಲಾ  ಗವರ್ನರ್ ರೊಟೇರಿಯನ್ ಬಿ.ಸಿ ಗೀತಾ ಅವರ ಅಧೀಕೃತ  ಬೇಟಿ  ಕಾರ್ಯಕ್ರಮ ಹೋಟೆಲ್ ಅಂಬಿಕಾ  ಇಂಟರ್ ನ್ಯಾಷನಲ್ ಸಭಾಂಗಣ ಬಂದೂರಿನಲ್ಲಿ ನಡೆಯಿತು. ಜಿಲ್ಲಾ  ಗವರ್ನರ್ ಬಿ.ಸಿ ಗೀತಾ ಮಾತನಾಡಿ ರೋಟರಿ…

ಸೆ.29 ರಿಂದ ಅ.1 ರ ವರೆಗೆ ಜೆಸಿಐ ಶಿರೂರು ಜೇಸಿ ಸಪ್ತಾಹ -2023

ಶಿರೂರು ; ಜೆಸಿಐ ಶಿರೂರು ಇದರ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಸೆ.29 ರಿಂದ ಅ.1 ರವರೆಗೆ  ಜೇಸಿ ಹಬ್ಬ -2023 ಪೇಟೆ ವೆಂಕಟರಮಣ ಸಭಾಭವನದಲ್ಲಿ ನಡೆಯಲಿದೆ. ಸೆ.29 ರಂದು ಸಂಜೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜೇಸಿ ಸಪ್ತಾಹ ಕಾರ್ಯಕ್ರಮವನ್ನು…

ಬೈಂದೂರು ಲಾರಿ,ಟೆಂಪೋ ಚಾಲಕ ಮಾಲಕರ ಪ್ರತಿಭಟನೆ

ಬೈಂದೂರು: ಜಿಲ್ಲಾಡಳಿತದ ಕಠಿಣ ನಿಯಮಗಳಿಂದ ಲಾರಿ.ಟೆಂಪೋ,ಚಾಲಕ  ಮಾಲಕರ ವ್ಯವಹಾರ ಸ್ಥಗಿತಗೊಂಡಿದೆ.ಜಿಲ್ಲೆಯಲ್ಲಿ ಮರಳು,ಕೆಂಪು ಕಲ್ಲು,ಜಲ್ಲಿ ಸೇರಿದಂತೆ ಕಟ್ಟಡ ಸಾಮಾಗ್ರಿ ಸಾಗಿಸುವ ಐದು ಸಾವಿರಕ್ಕೂ ಅಧಿಕ ವಾಹನಗಳಿವೆ.ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ವಿವಿಧ ಕಾರಣ ಮುಂದೊಡ್ಡಿ ದಂಡ ವಿಧಿಸುತ್ತಿದ್ದಾರೆ.ಕರಾವಳಿ ಜಿಲ್ಲೆಯ ವಾಸ್ತವಾಂಶಗಳು ಬೇರೆ ಇದೆ.ಸರಕಾರದ…

ಶಿರೂರು ಹಾಗೂ ಬೈಂದೂರಿನಲ್ಲಿ ಈದ್ ಮಿಲಾದ್ ಆಚರಣೆ

ಬೈಂದೂರು; ಮುಸ್ಲಿಂ ಬಾಂಧವರ ಪವಿತ್ರ  ಈದ್ ಮಿಲಾದ್ ಹಬ್ಬ ಶಿರೂರು ಹಾಗೂ ಬೈಂದೂರಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಮುಂಜಾನೆ ಮುಸ್ಲಿಂ ಬಾಂಧವರ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಬಳಿಕ ಧಾರ್ಮಿಕ ಮೆರವಣಿಗೆ ನಡೆಸಿದರು.ನೂರಾರು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡರು.        

ಬೈಂದೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಅರವಿಂದ ಪೂಜಾರಿ ಆಯ್ಕೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಅರವಿಂದ ಪೂಜಾರಿಯವರನ್ನು ನೇಮಕ ಮಾಡಲಾಗಿದೆ.ಇವರು ಕಾಂಗ್ರೆಸ್ ಪಕ್ಷದ ಯುವ ನಾಯಕರಾಗಿದ್ದು ನಾಡಾ,ಗುಡ್ಡೆಯಂಗಡಿ ಗ್ರಾ.ಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದು…

ಶಿರೂರು ಪೋಷಣ್ ಮಾಸಾಚರಣೆ ಕಾರ್ಯಕ್ರಮ,ಮನೆ ಆಹಾರ ಮತ್ತು ಪರಿಸರದ ಸುತ್ತಮುತ್ತ ದೊರೆಯುವ ಪದಾರ್ಥಗಳು ತರಕಾರಿ ಸೇರಿದಂತೆ ದೊರೆಯುವ ಅಗತ್ಯ ವಸ್ತುಗಳು ಅತ್ಯಧಿಕ ಪೌಷ್ಠಿಕಾಂಶ ಹೊಂದಿರುತ್ತದೆ;ಶ್ರೀಕಾಂತ ಹೆಗ್ಡೆ

ಬೈಂದೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ,ಶಿಶು ಅಭಿವೃದ್ದಿ ಯೋಜನೆ ಕುಂದಾಪುರ,ತಾಲೂಕು ಪಂಚಾಯತ್ ಬೈಂದೂರು ಇದರ ಸಹಯೋಗದೊಂದಿಗೆ ಪೋಷಣ್ ಮಾಸಾಚರಣೆ ಶಿರೂರು ಪೇಟೆ ವೆಂಕಟರಮಣ ಸಭಾಭವನದಲ್ಲಿ ನಡೆಯಿತು. ಬೈಂದೂರು ತಹಶೀಲ್ದಾರ ಶ್ರೀಕಾಂತ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮನೆ ಆಹಾರ ಮತ್ತು…

ಯುವಶಕ್ತಿ ಗಣೇಶೋತ್ಸವ ಸಮಿತಿ ಕರಾವಳಿ ರಜತ ಮಹೋತ್ಸವ,ಅದ್ದೂರಿಯಾಗಿ ಸಂಪನ್ನಗೊಂಡ ಬೆಳ್ಳಿ ಬೆಡಗು -2023

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ ಕರಾವಳಿ ಶಿರೂರು ಇದರ  ರಜತ ಮಹೋತ್ಸವ ಬೆಳ್ಳಿ ಬೆಡಗು -2023 ಸಂಭ್ರಮದಿಂದ ಸಂಪನ್ನಗೊಂಡಿದೆ.ಕಳೆದ 25 ವರ್ಷಗಳಿಂದ ಶಿರೂರು ಕರಾವಳಿ ಭಾಗದಲ್ಲಿ ಸಾಂಸ್ಕ್ರತಿಕ,ಸಾಮಾಜಿಕ ಚಟುವಟಿಕೆಯ ಜೊತೆಗೆ ಗಣೇಶೋತ್ಸವವನ್ನು ನಡೆಸಿಕೊಂಡು ಬರುತ್ತಿದ್ದು ಸುಸಜ್ಜಿತ ಸಭಾಭವನ,ವಿಶಾಲವಾದ ಸ್ಥಳವನ್ನು ಹೊಂದಿದೆ.25ರ…

ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟನೆ,

ಶಿರೂರು: ರೋಟರಿ ಕ್ಲಬ್ ಬೈಂದೂರು,ಜೆಸಿಐ ಶಿರೂರು, ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘ, ಇನ್ನರ್‌ರ್ವೀಲ್ ಕ್ಲಬ್ ಬೈಂದೂರು, ಜಿ.ಎಸ್.ಬಿ.ಸಮಾಜ ಶಿರೂರು ಇವರ ಸಹಭಾಗಿತ್ವದಲ್ಲಿ, ಹೆಗ್ಡೆ ಐ ಫೌಂಡೇಶನ್, ಭಟ್ಕಳ, ಹೆಗ್ಡೆ ಐ ಫೌಂಡೇಶನ್ ವಿಶನ್ ಸೆಂಟರ್ ಹೊನ್ನಾವರ  ಇದರ ವೈದ್ಯರಾದ ಹರ್ಷಿತ್…

ದಾಸನಾಡಿ 35ನೇ ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆ

 ಶಿರೂರು: ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ ೩೫ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಚಂದ್ರಶೇಕರ ಮೇಸ್ತ,ರಾಘವೇಂದ್ರ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಸಂಘಟನಾ ಕಾರ್ಯದರ್ಶಿಯಾಗಿ ಮಹಾಬಲ ದೇವಾಡಿಗ,ಕೋಶಾಧ್ಯಕ್ಷರಾಗಿ ಮಾಧವ ಬಿಲ್ಲವ,ಸಾಂಸ್ಕ್ರತಿಕ…

ಶಿರೂರು ವಲಯ ಮೀನುಗಾರರ ಸಹಕಾರ ಸಂಘ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ

ಶಿರೂರು: ಶಿರೂರು ವಲಯ ಮೀನುಗಾರರ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಓಂ ಗಣೇಶ ಯುವಕ ಸಂಘದ ಸಭಾಭವನ ಅಳ್ವೆಗದ್ದೆಯಲ್ಲಿ ನಡೆಯಿತು.ಸಂಘದ ಅಧ್ಯಕ್ಷ ನಾರಾಯಣ ಮಾಸ್ತಿ ಅಕ್ಷಯ ಶ್ರೀನಿವಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವರದಿ ವರ್ಷದಲ್ಲಿ ಸಂಘವು ಪ್ರಸ್ತುತ…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ.ನಿ ವಾರ್ಷಿಕ ಮಹಾಸಭೆ, ಶೇ.18% ಡಿವಿಡೆಂಡ್ ಘೋಷಣೆ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2022-23ನೇ ಸಾಲಿನ  ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ…

ಸಾರ್ವಜನಿಕ ಶಾರದೋತ್ಸವ ಸಮಿತಿ ಬೈಂದೂರು ಇದರ 50ನೇ ವರ್ಷದ ಸುವರ್ಣ ಮಹೋತ್ಸವದ ಅಧ್ಯಕ್ಷರಾಗಿ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ಆಯ್ಕೆ

ಬೈಂದೂರು: ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 20ರಿಂದ 23ರವರೆಗೆ ಜರುಗಲಿರುವ ಸಾರ್ವಜನಿಕ ಶ್ರೀ ಶಾರದೋತ್ಸವದ 50ನೇ ವರ್ಷದ ಸುವರ್ಣ ಸಂಭ್ರಮ ದಸರಾ ಉತ್ಸವದ ಅಧ್ಯಕ್ಷರಾಗಿ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ ಆಚಾರ್ಯ ಸರ್ವಾನುಮತದಿಂದ ಆಯ್ಕೆಯಾದರು.ಇಲ್ಲಿನ…

ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ 25ನೇ ವರ್ಷದ ಅದ್ದೂರಿ ಗಣೇಶೋತ್ಸವ, ಬೆಳ್ಳಿ ಬೆಡಗು -2023 ಉದ್ಘಾಟನೆ,ಯುವಶಕ್ತಿ ಸಂಸ್ಥೆಯ ಸಾಧನೆ ಇತರ ಸಂಘ ಸಂಸ್ಥೆಗಳಿಗೆ ಪ್ರೇರಣೆ;ಗುರುರಾಜ ಗಂಟಿಹೊಳೆ

ಶಿರೂರು: ಸಂಘಟನೆಯಿಂದ ಗ್ರಾಮದ ಅಭಿವೃದ್ದಿ ಸಾಧ್ಯ.ಶಿರೂರಿನಂತಹ ಗ್ರಾಮೀಣ ಭಾಗದಲ್ಲಿ ಯುವಶಕ್ತಿ ಗಣೇಶೋತ್ಸವ ಸಮಿತಿ ಕಳೆದ 25 ವರ್ಷಗಳಿಂದ ಸಂಘಟಿತಗೊಂಡು ಧಾರ್ಮಿಕ,ಸಾಂಸ್ಕ್ರತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸುತ್ತಿದ್ದು ಈ ಸಂಘದ ಕಾರ್ಯವೈಖರಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಬೈಂದೂರು…

ರಜತ ಮಹೋತ್ಸವ ಸಂಭ್ರಮದಲ್ಲಿ ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ,25ನೇ ವರ್ಷದ ಅದ್ದೂರಿ ಗಣೇಶೋತ್ಸವ, ಬೆಳ್ಳಿ ಬೆಡಗು -2023

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 25ನೇ ವರ್ಷದ ಸಂಭ್ರಮದಲ್ಲಿದೆ.ರಜತ ಮಹೋತ್ಸವದ ಸವಿನೆನಪಿಗಾಗಿ ಸೆಪ್ಟೆಂಬರ್ 18,19 ಹಾಗೂ 20 ರಂದು ಕರಾವಳಿಯಲ್ಲಿ ಅದ್ದೂರಿ ಗಣೇಶೋತ್ಸವ ಕಾರ್ಯಕ್ರಮ ನಡೆಯಲಿದೆ. ಯುವಶಕ್ತಿ ನಡೆದು ಬಂದ ದಾರಿ: 25 ವರ್ಷಗಳ ಹಿಂದೆ…

ಆದರ್ಶ ಶಿಕ್ಷಕ ಪ್ರಶಸ್ತಿಗೆ ಶಿರೂರಿನ ರಾಘವೇಂದ್ರ ಬಿಲ್ಲವ ಆಯ್ಕೆ

ಬೈಂದೂರು: ಉಡುಪಿ ಅದರ್ಶ ಆಸ್ಪತ್ರೆ ವತಿಯಿಂದ  ಡಾ.  ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಪ್ರಯುಕ್ತ ನೀಡುವ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕ ರಾಘವೇಂದ್ರ ಬಿಲ್ಲವ ಆಯ್ಕೆಯಾಗಿದ್ದಾರೆ.ರವಿವಾರ ಆಸ್ಪತ್ರೆ ಸಭಾಭವನದಲ್ಲಿ ನಡೆದ ಸರಳ…

ಉಪ್ಪುಂದ :19 ನೇ ಜೇಸಿ ಸಪ್ತಾಹದ ಉದ್ಘಾಟನೆ,ಜೆಸಿಐ ಸಂಸ್ಥೆ ಸಮಾಜಮುಖಿ ಕಾರ್ಯದ ಮೂಲಕ ಜಗತ್ತಿನಾದ್ಯಂತ ಗುರುತಿಸಿಕೊಂಡಿದೆ;ಗುರುರಾಜ್ ಗಂಟಿಹೊಳೆ

ಬೈಂದೂರು: ಜೆಸಿಐ ಉಪ್ಪುಂದ ಇದರ 19 ನೇ ವರ್ಷದ  ಜೇಸಿ ಸಪ್ತಾಹ ದಿಗ್ವಿಜಯ -2023 ಕಾರ್ಯಕ್ರಮವನ್ನು ಉದ್ಯಮಿ ಹಾಗೂ ಧಾರ್ಮಿಕ ಮುಖಂಡ ಮಾರಣಕಟ್ಟೆಯ ಶ್ರೀ  ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ ಜೆಸಿಐ ಸಂಸ್ಥೆ…

ಬಿಜೆಪಿ ಪಕ್ಷದ ಕುರಿತು ಮಾತನಾಡಲು ಬಿ.ಎಮ್.ಸುಕುಮಾರ ಶೆಟ್ಟಿ ಯವರಿಗೆ ನೈತಿಕತೆಯಿಲ್ಲ: ಸಂಸದ ಬಿ.ವೈ ರಾಘವೇಂದ್ರ

ಬೈಂದೂರು: ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಯವರಿಗೆ ಉತ್ತಮ ಅವಕಾಶ ನೀಡಿತ್ತು ಹಾಗೂ ಅಧಿಕಾರದ ಅವಧಿಯಲ್ಲಿ ಅತ್ಯುತ್ತಮವಾಗಿ ಬಳಸಿಕೊಂಡು ಈಗ ಪಕ್ಷಾಂತರ ಮಾಡಿ ಬಿಜೆಪಿ ಬಗ್ಗೆ ತೇಜೋವಧೆ ಮಾಡುವಂತಹ ಹೇಳಿಕೆಗಳನ್ನು ನೀಡುವುದು ಆವರ ವ್ಯಕ್ತಿತ್ವಕ್ಕೆ ಶೋಭೆಯಲ್ಲ.ಬಿಜೆಪಿ ಪಕ್ಷದ ಕುರಿತು…

ಬೈಂದೂರು; ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಬೈಂದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಶುಕ್ರವಾರ ಬಿಜೆಪಿ ಮಂಡಲ ರೈತ ಮೋರ್ಚಾ ವತಿಯಿಂದ ಬೈಂದೂರು ತಾಲೂಕು ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬೈಂದೂರು ಮಂಡಲ ರೈತಮೋರ್ಚಾ ಅಧ್ಯಕ್ಷ ಸುಧಾಕರ…

ಸೆ.10 ರಿಂದ 16 ರ ವರೆಗೆ ಉಪ್ಪುಂದ ಜೆಸಿಐ ವತಿಯಿಂದ 19ನೇ ಜೇಸಿ ಸಪ್ತಾಹ,ದಿಗ್ವಿಜಯ -2023

ಬೈಂದೂರು: ಜೆಸಿಐ ಉಪ್ಪುಂದ ಇದರ ವತಿಯಿಂದ 19ನೇ ಜೇಸಿ ಸಪ್ತಾಹದ ಅಂಗವಾಗಿ ದಿಗ್ವಿಜಯ -2023 ಅದ್ದೂರಿ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಸೆಪ್ಟೆಂಬರ್ 10 ರಿಂದ 16 ರವರೆಗೆ ಉಪ್ಪುಂದ ಜೆಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.…

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ಇದರ 34ನೇ ವರ್ಷದ ನೂತನ ಅಧ್ಯಕ್ಷರಾಗಿ ನಾಗೇಂದ್ರ ಶೆಟ್ಟಿ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ಇದರ 34ನೇ ವರ್ಷದ ನೂತನ ಅಧ್ಯಕ್ಷರಾಗಿ ನಾಗೇಂದ್ರ ಶೆಟ್ಟಿ ಆಯ್ಕೆಯಾದರು.ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ ಆಚಾರ್ಯ ಹಾಗೂ ಕಾರ್ತಿಕ್ ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿಲ್ಲವ ಸಮಾಜ ಸೇವಾ ಸಂಘ(ರಿ)ಯಡ್ತರೆ-ಬೈಂದೂರು 169ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ಜಯಂತಿ ಆಚರಣೆ

ಬೈಂದೂರು: ಬಿಲ್ಲವ ಸಮಾಜ ಸೇವಾ ಸಂಘ(ರಿ)ಯಡ್ತರೆ-ಬೈಂದೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ಜಯಂತಿಯನ್ನು  ಯಡ್ತರೆ ಬಿಲ್ಲವ ಸಂಘದ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ,ಕಾರ್ಯದರ್ಶಿ ಕಿಶೋರ್…

ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ನಿ ಬೈಂದೂರು ವಾರ್ಷಿಕ ಮಹಾಸಭೆ,ಪ್ರಾಮಾಣಿಕ ಕಾರ್ಯದಕ್ಷತೆ ಮತ್ತು ಗುಣಮಟ್ಟದ ಸೇವೆಯಿಂದ ಅಭಿವೃದ್ದಿ ಸಾಧ್ಯ;ಕೆ.ಗೋಪಾಲ ಪೂಜಾರಿ.

ಬೈಂದೂರು: ಸಹಕಾರಿ ಸಂಸ್ಥೆಗಳನ್ನು ಮುನ್ನೆಡುಸುವಾಗ ಸವಾಲುಗಳು ಸಹಜ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ. ಕಳೆದ 21 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸಿದ ಹೆಮ್ಮೆಯಿದೆ.ಪ್ರಾಮಾಣಿಕ ಕಾರ್ಯದಕ್ಷತೆ ಮತ್ತು ಗುಣಮಟ್ಟದ ಸೇವೆಯಿಂದ ಸಂಸ್ಥೆಯ ಅಭಿವೃದ್ದಿ ಸಾಧ್ಯ…

ಬೈಂದೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ,ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು:ರಘುರಾಮ ಕೆ.ಪೂಜಾರಿ

ಬೈಂದೂರು: ಬೈಂದೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ರತ್ತು ಬಾಯಿ ಜನತಾ ಪ್ರೌಡ ಶಾಲೆಯಲ್ಲಿ ನಡೆಯಿತು. ಜನತಾ ಹೆಮ್ಮಾಡಿಯ ವಿ.ವಿ. ವಿ.ಮಂಡಳಿಯ ನಿರ್ದೇಶಕ ರಘುರಾಮ ಕೆ.ಪೂಜಾರಿ ಕ್ಸಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ ಎಳವೆಯಲ್ಲಿ ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿಯಾಗಿದೆ.…

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 352ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 352ನೇ ಆರಾಧನ ಮಹೋತ್ಸವ ಶುಕ್ರವಾರ ನಡೆಯಿತು.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ನೂರಾರು ಭಕ್ತರು ಆಗಮಿಸಿ…

ಶಿರೂರು ಸರಕಾರಿ ಮಾದರಿ ಹಿ.ಪ್ರಾ.ಶಾಲೆಗೆ ಪಿ.ಎಂ.ಶ್ರೀ ಯೋಜನೆಯಡಿ 53 ಲಕ್ಷ ಅನುದಾನ ಮಂಜೂರು

ಶಿರೂರು; ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ರವರ ವಿಶೇಷ ಶಿಫಾರಸ್ಸಿನ ಮೇರೆಗೆ ಶಿರೂರು ಮೇಲ್ಪಂಕ್ತಿ ಮಾದರಿ ಹಿ.ಪ್ರಾ.ಶಾಲೆಗೆ ಪಿ.ಎಂ.ಶ್ರೀ.ಯೋಜನೆಯಡಿ 53 ಲಕ್ಷ ಅನುದಾನ ಮಂಜೂರಾಗಿದೆ.ದೇಶದ ಸ್ವಾತಂತ್ರ್ಯ ಅಮ್ರತಮಹೋತ್ಸವ ಆಚರಿಸುತ್ತಿರುವ ಈ ಸಂಧರ್ಭದಲ್ಲಿ ಪ್ರದಾನಿಗಳ ನೇತ್ರತ್ವದಲ್ಲಿ ಕೇಂದ್ರ ಸರಕಾರ ಪ್ರದಾನಮಂತ್ರಿ ಸ್ಕೂಲ್ ಫಾರ್…

ಬೈಂದೂರು -ಶಿರೂರು ಗೃಹಲಕ್ಷ್ಮೀ  ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ

ಬೈಂದೂರು: ಜಿಲ್ಲಾಡಳಿತ ಉಡುಪಿ,ಜಿ.ಪಂ ಉಡುಪಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ತಾ.ಪಂ ಬೈಂದೂರು ಹಾಗೂ ಶಿರೂರು ಗ್ರಾಮ ಪಂಚಾಯತ್ ಇದರ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ  ಬೈಂದೂರಿನ ಅಂಬೇಡ್ಕರ್ ಸಭಾಭವನ ಹಾಗೂ ಶಿರೂರಿನ ಪೇಟೆ ಶ್ರೀ ವೆಂಕಟರಮಣ ಸಭಾಭವನದಲ್ಲಿ ನಡೆಯಿತು.…

ಜಸಿಐ ಉಪ್ಪುಂದಕ್ಕೆ ಸಮಗ್ರ ಪ್ರಶಸ್ತಿಗಳು

ಬೈಂದೂರಿನ JNR ಕಲಾಮಂದಿರದಲ್ಲಿ ನಡೆದ ಮೂರು ಜಿಲ್ಲೆಗಳನ್ನು ಒಳಗೊಂಡ ಜೆಸಿ ವಲಯ 15ರ ಪ್ರತಿಷ್ಠಿತ ಲೇಡಿ ಜೆಸಿ ಮತ್ತು ಜೂನಿಯರ್ ಜೆಸಿ ಸಮ್ಮೇಳನ ಚುಕ್ಕಿ ಇದರಲ್ಲಿ ಜೆಸಿ ರೇಖಾ ಪೂಜಾರಿ ನೇತೃತ್ವದ ಉಪ್ಪುoದ ಲೇಡಿ ಜೆಸಿ ವಿಭಾಗಕ್ಕೆ ವಲಯದ ಟಾಪ್ 1…

ಶಿರೂರು ಸಮುದ್ರ ಪಾಲಾದ ಮೀನುಗಾರರ ಶವ ಪತ್ತೆ

ಶಿರೂರು: ಕೈರಂಪಣಿ ಮೀನುಗಾರಿಕೆಗೆ ತೆರಳಿ ಸಮುದ್ರ ಪಾಲಾಗಿದ್ದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24)ಶವ ಸೋಮವಾರ ಮುಂಜಾನೆ ಅಳ್ವೆಗದ್ದೆ ಕಡಲ ತೀರದಲ್ಲಿ ಪತ್ತೆಯಾಗಿದೆ.ಭಾನುವಾರ ಸಂಜೆ ಕೈರಂಪಣಿ ಮೀನುಗಾರಿಕೆಗೆ ತೆರಳಿದಾಗ ಅಲೆಯ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದರು ಭಾನುವಾರ ಸಂಜೆಯಿಂದ ಶೋಧಕಾರ್ಯ ನಡೆಸಲಾಗಿತ್ತು.ಶವವನ್ನು ಮರಣೋತ್ತರ…

ಶಿರೂರು ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

ಶಿರೂರು: ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ. ಘಟನೆ ವಿವರ: ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ.ಕಳೆದ ಹಲವು ಸಮಯದಿಂದ…

ಶಿರೂರು ಗ್ರಾ.ಪಂ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

ಶಿರೂರು: ಗ್ರಾಮ ಪಂಚಾಯತ್ ಶಿರೂರು ಇದರ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಾಗರತ್ನ ಆಚಾರ್ಯ ಹಾಗೂ ಉಪಾಧ್ಯಕ್ಷರಾಗಿ ಕಾಪ್ಸಿ ನೂರ್‌ಮಹ್ಮದ್ ಸೋಮವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹಿಂದಿನ ಅವಽಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಜಿ.ಯು ದಿಲ್‌ಶಾದ್ ಬೇಗಂ ರವರನ್ನು ಗೌರವಿಸಲಾಯಿತು.…

ಸ.ಪ.ಪೂ ಕಾಲೇಜು ಶಿರೂರು ದೈಹಿಕ ಶಿಕ್ಷಕರಿಗೆ ಬೀಳ್ಕೋಡುಗೆ ಸಮಾರಂಭ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ  ಕಳೆದ 21 ವರ್ಷಗಳ ಅವಿರತ ಸೇವೆ ಸಲ್ಲಿಸಿ ಪ್ರಸ್ತುತ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಇಲ್ಲಿಗೆ ವರ್ಗಾವಣೆ ಗೊಂಡ ದೈಹಿಕ ಶಿಕ್ಷಕರಾದ ವಿಜಯ ಕುಮಾರ ಶೆಟ್ಟಿ ಯವರ ಬೀಳ್ಕೋಡುಗೆ ಸಮಾರಂಭ ಕಾಲೇಜಿನ…

ಮೊಗವೀರ ಯುವ ಸಂಘಟನೆ(ರಿ.)ಉಡುಪಿ ಜಿಲ್ಲೆ ಬೈಂದೂರು-ಶಿರೂರು  ಘಟಕ ಸ್ವಯಂ ಪ್ರೇರಿತ ಬ್ರಹತ್ ರಕ್ತದಾನ ಶಿಬಿರ ಉದ್ಘಾಟನೆ,ರಕ್ತದಾನ ಅತ್ಯಂತ ಶ್ರೇಷ್ಟ ದಾನವಾಗಿದೆ;ಮಹಾಬಲ ಕುಂದರ್

ಬೈಂದೂರು: ರಕ್ತದಾನದಿಂದ ಇನ್ನೋರ್ವರ ಜೀವ ಉಳಿಸುವುದು ಮಾತ್ರವಲ್ಲದೆ ರಕ್ತದಾನಿಗಳಿಗೂ ಸಹ ಹೃದಯ ಸಂಬಂಧಿ ಕಾಯಿಲೆಗಳ ನಿವಾರಣೆ,ಮಾನಸಿಕವಾಗಿ ಮತ್ತು ಕ್ರಿಯಾತ್ಮಕವಾಗಿ ಬದುಕುವ ಮನೋಭಾವ ಉತ್ಸುಕತೆಯನ್ನು ಮತ್ತು ಸಾಮಾಜಿಕ ಸೇವೆಯನ್ನು ಮಾಡಿದ ಸಂತೃಪ್ತಿ ಮತ್ತು ಜೀವನ ಸಾರ್ಥಕತೆಯ ಸಾರವನ್ನು ರಕ್ತದಾನ ನೀಡುತ್ತದೆ.ಓರ್ವ ವ್ಯಕ್ತಿ ರಕ್ತದಾನ…

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 352ನೇ ಗುರುಗಳ ಆರಾಧನ ಮಹೋತ್ಸವ.

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 352ನೇ ಗುರುಗಳ ಆರಾಧನ ಮಹೋತ್ಸವ ಸೆ.01 ರಂದು  ಶುಕ್ರವಾರ ನಡೆಯಲಿದೆ.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು…

ಆ.25 ರಂದು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ವೃತ ಆಚರಣೆ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ -ಬೈಂದೂರು ಇದರ ಸಾರ್ವಜನಿಕ ವರಮಹಾಲಕ್ಷ್ಮಿ ವೃತ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಅನ್ನಸಂತರ್ಪಣೆ ಹಾಗೂ ಕಲಶ ವಿಸರ್ಜನೆ ಕಾರ್ಯಕ್ರಮ ಅಗಸ್ಟ್ 25 ರಂದು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಸೋಮೇಶ್ವರ ಸಂಭ್ರಮ ಸಡಗರದ ಕರ್ಕಾಟಕ ಅಮಾವಾಸ್ಯೆ ಆಚರಣೆ

ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು.ಪ್ರತಿ ವರ್ಷ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿ ಜಾತ್ರೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ಥಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ…

ಬೈಂದೂರು ತಾಲೂಕು ಆಡಳಿತ 77ನೇ ಸ್ವಾತಂತ್ರೋತ್ಸವ ಆಚರಣೆ,ದೇಶ ಪ್ರಗತಿಯಾಗಬೇಕಿದ್ದರೆ ನಮ್ಮ ಮನೆಗಳಲ್ಲಿ ಜಾಗೃತರಾಗಿ ಸ್ವಚ್ಚತೆಗೆ ಒತ್ತು ನೀಡಬೇಕು;ಗುರುರಾಜ ಗಂಟಿಹೊಳೆ

ಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ  77ನೇ ಸ್ವಾತಂತ್ರೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಬೈಂದೂರು ತಹಶೀಲ್ದಾರ ಶ್ರೀಕಾಂತ ಹೆಗ್ಡೆ ದ್ವಜಾರೋಹಣಗೈದರು.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ ಸ್ವಾತಂತ್ರ್ಯ  ಹೋರಾಟದಲ್ಲಿ ಅನೇಕ ನಾಯಕರ ಪರಿಶ್ರಮ ಹೊಂದಿದೆ.ಇದರ ಗೌರವ ಹೆಚ್ಚಿಸಬೇಕಾದರೆ ದೇಶದ ಆಶೋತ್ತರಗಳಿಗೆ ಬದ್ದರಾಗಿ,ನೆಲದ…

ಶಿರೂರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ

ಶಿರೂರು : ಗ್ರಾಮ ಪಂಚಾಯತ್ ಶಿರೂರು ಇದರ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ನಾಗರತ್ನ ಆಚಾರ್ಯ ಹಾಗೂ ಉಪಾಧ್ಯಕ್ಷರಗಾಗಿ ನೂರ್‌ಮಹ್ಮದ್ ಅವಿರೋಧವಾಗಿ ಆಯ್ಕೆಯಾದರು.ಶಿರೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿಯಾಗಿ ಎ.ರಾಜ್ ಕುಮಾರ್ ಸಹಾಯಕ ಕಾರ್ಯನಿರ್ವಾಹಕ…

ಅಕ್ಷರ ಸಂತ ಹರೇಕಳ ಹಾಜಬ್ಬ ಹಾಗೂ ವೃಕ್ಷ ಮಾತೆ ತುಳಸಿ ಗೌಡ ಅವರಿಗೆ ಅಭಿನಂದನಾ ಸಮಾರಂಭ,ಸಮಾಜಕ್ಕಾಗಿ ಮಿಡಿದ ಅವರ ಕಾಳಜಿ ಪ್ರಕ್ರತಿ ಕಾಳಜಿ ಜೊತೆಗೆ ಪರಿಸರ ಪ್ರೇಮದ ಪಾಠ ಕಲಿಸಿದೆ ಅವರ ಆದರ್ಶ ನಮಗೆಲ್ಲ ಮಾರ್ಗದರ್ಶನ;ಮಂಜುನಾಥ ಜಿ.

ಬೈಂದೂರು: ಜೆಸಿಐ ಉಪ್ಪುಂದ ಇದರ ವತಿಯಿಂದ ನೂರನೇ ಕಾರ್ಯಕ್ರಮದ ಅಂಗವಾಗಿ ಅಕ್ಷರ ಸಂತ ಹಾಗೂ ವೃಕ್ಷ ಮಾತೆಗೆ ನಮ್ಮ ನಮನದ ಅಂಗವಾಗಿ ಪದ್ಮಶ್ರೀ ತುಳಸಿ ಗೌಡ ಹಾಗೂ ಹರೇಕಳ ಹಾಜಬ್ಬ ರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ 100ನೇ ಕಾರ್ಯಕ್ರಮದ ನೆನಪಿಗಾಗಿ  ಒಂದು…

ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ಬೀಳ್ಕೋಡುಗೆ ಸಮಾರಂಭ

ಬೈಂದೂರು: ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ಕಳೆದ ಐದು ವರ್ಷಗಳಿಂದ ಭೂ ಮಾಪಕರಾಗಿ ಸೇವೆ ಸಲ್ಲಿಸಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕು ಆಡಳಿತ ಕಛೇರಿಗೆ ವರ್ಗಾವಣೆಗೊಂಡ ಮಾರುತಿ ನಾಯ್ಕ ಹಾಗೂ ಮಂಜುಳಾ ನಾಯ್ಕ ಇವರ ಬೀಳ್ಕೋಡುಗೆ ಸಮಾರಂಭ ಬೈಂದೂರು ತಾಲೂಕು…

ಆ.12 ರಂದು ಜೆಸಿಐ ಉಪ್ಪುಂದದ ವತಿಯಿಂದ ಅಕ್ಷರ ಸಂತ ಹಾಗೂ ವೃಕ್ಷ ಮಾತೆಗೆ ಅಭಿನಂದನಾ ಸಮಾರಂಭ

ಬೈಂದೂರು: ಜೆಸಿಐ ಉಪ್ಪುಂದ ಇದರ ವತಿಯಿಂದ ನೂರನೇ ಕಾರ್ಯಕ್ರಮದ ಅಂಗವಾಗಿ ಅಕ್ಷರ ಸಂತ ಹಾಗೂ ವೃಕ್ಷ ಮಾತೆಗೆ ನಮ್ಮ ನಮನದ ಅಂಗವಾಗಿ ಪದ್ಮಶ್ರೀ ತುಳಸಿ ಗೌಡ ಹಾಗೂ ಹರೇಕಳ ಹಾಜಬ್ಬ ರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ 100ನೇ ಕಾರ್ಯಕ್ರಮದ ಸವಿನೆನಪಿಗಾಗಿ ಸ್ಥಳೀಯ…

ಉದ್ಯಮಿ ಜಯಾನಂದ ಹೋಬಳಿದಾರ್ ರವರಿಗೆ ರಾಷ್ಟ್ರೀಯ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ

ಬೈಂದೂರು: ಶ್ರೀನಿಧಿ ಫೌಂಡೇಶನ್(ರಿ.)ಕರ್ನಾಟಕ,ನಮ್ಮವರಿಗಾಗಿ ನಮ್ಮ ದ್ವನಿ ಸಮಾಜಮುಖಿ ಸೇವಾ ಸಂಘ ಕರ್ನಾಟಕ ಇವರ ಸಹಯೋಗದಲ್ಲಿ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಉದ್ಯಮಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಯಾನಂದ ಹೋಬಳಿದಾರ್ ರವರಿಗೆ ಧಾರ್ಮಿಕ…

ಆ.16 ರಂದು  ಕರ್ಕಾಟಕ ಅಮವಾಸ್ಯೆ, ಸೋಮೇಶ್ವರ ಜಾತ್ರೆ.

ಬೈಂದೂರು: ಐತಿಹಾಸಿಕ ಪ್ರಸಿದ್ದ ಸೋಮೇಶ್ವರ ದೇವಸ್ಥಾನ ಪಡುವರಿ -ಬೈಂದೂರು ಇದರ ಕರ್ಕಾಟಕ ಅಮವಾಸ್ಯೆ ಪ್ರಯುಕ್ತ ವಾರ್ಷಿಕ ಜಾತ್ರಾ ಮಹೋತ್ಸವ ಆಗಸ್ಟ್ 16 ರಂದು ನಡೆಯಲಿದೆ.ಬೆಳಿಗ್ಗೆ ದೇವಸ್ಥಾನದಲ್ಲಿ ಗಂಗಾ ಆರತಿ(ಸಮುದ್ರ ಪೂಜೆ),ಹಣ್ಣುಕಾಯಿ,ಮಹಾಮಂಗಳಾರತಿ ಹಾಗೂ ಮುಂತಾದ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಲಿದೆ ಎಂದು…

ಆ.13 ರಂದು ಬೈಂದೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪಂಜಿನ ಮೆರವಣಿಗೆ

ಬೈಂದೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಡುಪಿ ಜಿಲ್ಲೆ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಆ.13 ರಂದು ಸಂಜೆ 6 ಗಂಟೆಗೆ ಬೈಂದೂರಿನಲ್ಲಿ ನಡೆಯಲಿದೆ. ಪಂಜಿನ ಮೆರವಣಿಗೆ ಯೋಜನಾನಗರದಿಂದ ಹೊರಟು ಬೈಂದೂರು…

ಯುವಶಕ್ತಿ ರಜತ ಮಹೋತ್ಸವದ ಲಕ್ಕಿಡಿಪ್ ಬಿಡುಗಡೆ,ಯುವಶಕ್ತಿ ಸಮಿತಿ ಊರಿನ ಅಭಿವೃದ್ದಿಗೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ: ಗೋವಿಂದ ಬಿಲ್ಲವ

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.)ಕರಾವಳಿ ಶಿರೂರು ಇದರ ರಜತ ಮಹೋತ್ಸವದ ಲಕ್ಕಿಡಿಪ್ ಬಿಡುಗಡೆ ಕಾರ್ಯಕ್ರಮ ರವಿವಾರ ಸಂಜೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಿತು. ನಿವೃತ್ತ ಶಿಕ್ಷಕ ಗೋವಿಂದ ಬಿಲ್ಲವ ಯುವಶಕ್ತಿ ರಜತ ಮಹೋತ್ಸವದ ಲಕ್ಕಿಡಿಪ್ ಬಿಡುಗಡೆಗೊಳಿಸಿ ಮಾತನಾಡಿ ಯುವಶಕ್ತಿ…

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್.ನಿ.ಮಂಗಳೂರು ಸಾಲ ಯೋಜನೆ ಕುರಿತು ಮಾಹಿತಿ ಕಾರ್ಯಗಾರ ಹಾಗೂ ಸಾಲ ಪತ್ರ ವಿತರಣೆ,ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದಾಗ ಕುಟುಂಬದ ಅಭಿವ್ರದ್ದಿ ಸಾದ್ಯ:ಎಸ್.ರಾಜು ಪೂಜಾರಿ

ಶಿರೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ಇದರ ಕೆ.ಸಿ.ಸಿ ಮೀನುಗಾರಿಕೆ ದುಡಿಯುವ ಬಂಡವಾಳ ಉದ್ದೇಶಕ್ಕೆ ಸಾಲ ಸಂಯೋಜನೆ ಕುರಿತು ಮಾಹಿತಿ ಕಾರ್ಯಗಾರ ಹಾಗೂ ಸಾಲ ಪತ್ರ ವಿತರಣೆ ಕಾರ್ಯಕ್ರಮ ಶಿರೂರು ಶಾಖಾ ಕಛೇರಿಯಲ್ಲಿ ನಡೆಯಿತು. ದ.ಕ.ಜಿಲ್ಲಾ ಕೇಂದ್ರ…

ಶಿರೂರು ಅಂಚೆ ಅಂಚೆ ಪಾಲಕರಿಗೆ ಬೀಳ್ಕೋಡುಗೆ ಕಾರ್ಯಕ್ರಮ

ಶಿರೂರು: ಕಳೆದ 29 ವರ್ಷಗಳಿಂದ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗಣೇಶ ಪುರಾಣಿಕ ಇವರ ಬೀಳ್ಕೋಡುಗೆ ಕಾರ್ಯಕ್ರಮ  ಶಿರೂರು ಅಂಚೆ ಕಛೇರಿಯಲ್ಲಿ ನಡೆಯಿತು.ಅಂಚೆ ಇಲಾಖೆಯಿಂದ ಗಣೇಶ ಪುರಾಣಿಕ ರವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ರಮೇಶ್ ಪ್ರಭು,ಕೆ.ವಿ…

ಜೆಸಿಐ ಉಪ್ಪುಂದ ವತಿಯಿಂದ ಶಿಕ್ಷಕರಿಗೆ ಸಮ್ಮಾನ

ಬೈಂದೂರು: ಜೆಸಿಐ ಉಪ್ಪುಂದ ಜೂನಿಯರ್ ಜೆ ಸಿ ಸಪ್ತಾಹದ ಅಂಗವಾಗಿ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪಡೆದ ಜಯಾನಂದ ಪಟಗಾರ್ ರವರನ್ನು ಜೆಸಿಐ ಉಪ್ಪುಂದ ವತಿಯಿಂದ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜೆ ಸಿ ಐ ಉಪ್ಪುಂದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ…

ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ತಾಯಂದಿರಿಗೆ ಪೌಷ್ಠಿಕ ಆಹಾರ ವಿತರಣೆ

ಬೈಂದೂರು: ರೋಟರಿ ಕ್ಲಬ್ ಬೈಂದೂರು, ಇನ್ನರ್ ವೀಲ್ ಕ್ಲಬ್ ಬೈಂದೂರು ಮತ್ತು ಸಮುದಾಯ ಆರೋಗ್ಯ ಕೇಂದ್ರ ಇವರ ಸಹಭಾಗಿತ್ವದಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ತಾಯಂದಿರಿಗೆ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮ ಬೈಂದೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ…

ಧ.ಗ್ರಾ.ಯೋಜನೆ ಕರಾವಳಿಯಲ್ಲಿ ನೂತನ ಸೇವಾಕೇಂದ್ರ ಉದ್ಘಾಟನೆ,ಪ್ರಾಮಾಣಿಕತೆಯಿಂದ ಜನರಿಗೆ ಅರಿವು ಮೂಡಿಸುವ ಮೂಲಕ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ;ರಘುರಾಮ ಕೆ.ಪೂಜಾರಿ

ಶಿರೂರು: ಗ್ರಾಮಾಭಿವೃದ್ದಿ ಯೋಜನೆಯ ಪರಿಕಲ್ಪನೆ ಮತ್ತು ಸೇವಾ ಚಟುವಟಿಕೆಗಳ ಬಗ್ಗೆ ಮತ್ತು ಗ್ರಾಮೀಣ ಜನರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವ ಸಲುವಾಗಿ ರಾಜ್ಯಾದ್ಯಂತ ಸೇವಾ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡುತ್ತಿದೆ.ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮದಲ್ಲೂ ಇಂತಹ ಸೇವಾ ಕೇಂದ್ರ ತೆರೆಯಲು ಮುಂದಾಗಿದ್ದು…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ತಾಲೂಕು ಮಟ್ಟದ ಚದುರಂಗ ಪಂದ್ಯಾಟಕ್ಕೆ ಚಾಲನೆ

ಶಿರೂರು; ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರಿನಲ್ಲಿ ಬೈಂದೂರು ತಾಲೂಕು ಮಟ್ಟದ ಚದುರಂಗ ಪಂದ್ಯಾಟ ಶಾಲಾ ಸಭಾಭವನದಲ್ಲಿ ನಡೆಯಿತು.ದಾಸನಾಡಿ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗಯ್ಯ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಘುವೀರ  ಶೇಟ್ ಅಧ್ಯಕ್ಷತೆ…

ಬೈಂದೂರಿನಲ್ಲಿ ಮುಂದುವರಿದ ಮಳೆ,ತಾರಾಪತಿ ಶಾಲೆ ಮೇಲ್ಚಾವಣೆ ಕುಸಿತ,ಅಧಿಕಾರಿಗಳ ನಿರ್ಲಕ್ಷ,ಸಾರ್ವಜನಿಕರ ಆಕ್ರೋಶ

ಬೈಂದೂರು: ಬೈಂದೂರು ವ್ಯಾಪ್ತಿಯಲ್ಲಿ  ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾ.ಪಂ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಚಾವಣೆ ಕುಸಿದು ಬಿದ್ದಿದೆ.ಶಾಲೆಗೆ ರಜೆ ಇರುವ ಕಾರಣ ಯಾವುದೇ ತೊಂದರೆಯಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ,ಸಾರ್ವಜನಿಕರ ಆಕ್ರೋಶ: ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ತೆರವುಗೊಳಿಸಬೇಕೆಂದು ಇಂಜಿನಿಯರ್ ವರದಿ…

ಧ.ಗ್ರಾ.ಯೋಜನೆ  ನಾಗೂರಿನಲ್ಲಿ 1696 ನೇ ಮಧ್ಯವರ್ಜನ ಶಿಬಿರಕ್ಕೆ ಚಾಲನೆ,ದುಶ್ಚಟಗಳಿಂದ ವ್ಯಕ್ತಿಯ ಬದುಕು ಸರ್ವನಾಶವಾಗುತ್ತದೆ;ಅಪ್ಪಣ್ಣ ಹೆಗ್ಡೆ

ಬೈಂದೂರು: ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬೈಂದೂರು,ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ  ಎಂಟು ದಿನಗಳ ಕಾಲ  1696ನೇ ಮಧ್ಯವರ್ಜನ ಶಿಬಿರ ನಾಗೂರಿನ ಶ್ರೀಕೃಷ್ಣ  ಲಲಿತ ಕಲಾ ಮಂದಿರದಲ್ಲಿ ನೆಡೆಯಿತು. ಧ.ಗ್ರಾ.ಯೋಜನೆ ಜನಜಾಗೃತಿ ವೇದಿಕೆ…

ಉದ್ಯಮಿ ಗಣೇಶ ಗಾಣಿಗ ಉಪ್ಪುಂದ ಇವರಿಗೆ ಜೆಸಿಐ ಉದ್ಯಮ ರತ್ನ ಪ್ರಶಸ್ತಿ ಪ್ರಧಾನ

ಬೈಂದೂರು: ಜೆಸಿಐ ಶಂಕರನಾರಾಯಣ ಆತಿಥ್ಯದಲ್ಲಿ ಹಾಲಾಡಿಯಲ್ಲಿ ನಡೆದ ಜೆಸಿಐ ಭಾರತ ವಲಯ 15ರ ಅಭಿವೃದ್ದಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಉಪ್ಪುಂದ ಸತ್ಯನಾರಾಯಣ ಇಂಡಸ್ಟ್ರೀಸ್ ಮಾಲಕ ಗಣೇಶ ಗಾಣಿಗ ಉಪ್ಪುಂದ ಇವರಿಗೆ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ…

ಬೈಂದೂರು,ಶಿರೂರು ಮುಂದುವರಿದ ಮಳೆಯ ಆರ್ಭಟ,ಕೃಷಿ ಭೂಮಿ ಜಲಾಮಯ

ಬೈಂದೂರು: ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಬಾರಿ ಗಾಳಿ ಮಳೆಯಿಂದಾಗಿ ಬೈಂದೂರು ಹಾಗೂ ಶಿರೂರು ಭಾಗದ ಬಹುತೇಕ ಕ್ರಷಿಭೂಮಿ ಜಲಾವ್ರತಗೊಂಡಿದೆ.ನದಿ ಕೆರೆ ತುಂಬಿ ಹರಿಯುತ್ತಿದೆ.ಮಳೆಯಿಂದಾಗಿ ಶಿರೂರು ಗ್ರಾಮದ ಕರಾವಳಿ ದೇವರಹಿತ್ಲು ರಾಧಾ ಪೂಜಾರಿ ಯವರ ಮನೆ ಮೇಲೆ ತೆಂಗಿನ  ಮರ ಬಿದ್ದು…

ರಾಣಿಬಲೆ ಮೀನುಗಾರರ ಒಕ್ಕೂಟ ಉಪ್ಪುಂದ, ಅಭಿನಂದನಾ ಸಮಾರಂಭ,ಕರಾವಳಿ ಮೀನುಗಾರರ ಬೇಡಿಕೆಗೆ ಆದ್ಯತೆ,ನನಗೆ  ನೀಡಿದ ಸಚಿವ ಸ್ಥಾನ ಕರಾವಳಿ ಮೀನುಗಾರರಿಗೆ ದೊರೆತಿರುವ ಮಾನ್ಯತೆ;ಮಂಕಾಳ ವೈದ್ಯ

ಬೈಂದೂರು: ರಾಣಿಬಲೆ ಮೀನುಗಾರರ ಒಕ್ಕೂಟ(ರಿ.) ಉಪ್ಪುಂದ ಇದರ ಮೀನುಗಾರಿಕೆ ಸಚಿವರು ಹಾಗೂ ಬೈಂದೂರು ಕ್ಷೇತ್ರದ ನೂತನ ಶಾಸಕ ಗುರುರಾಜ ಗಂಟಿಹೊಳೆ ಯವರಿಗೆ ಅಭಿನಂದನಾ ಸಮಾರಂಭ  ಉಪ್ಪುಂದ ಕೊಡೇರಿ ಕಿರು ಬಂದರಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಣಿಬಲೆ ಮೀನುಗಾರರ ಒಕ್ಕೂಟ ಉಪ್ಪುಂದದ ವತಿಯಿಂದ…

ಜೆಸಿಐ ಉಪ್ಪುಂದಕ್ಕೆ ಟಾಪ್ ತ್ರೀ ಅವಾರ್ಡ್

ಬೈಂದೂರು; ಶಂಕರ್ ನಾರಾಯಣದಲ್ಲಿ ನಡೆದ ಜೆಸಿಐ ಭಾರತ ವಲಯ 15ರಬೆಳವಣಿಗೆ ಅಭಿವೃದ್ಧಿ ಮತ್ತು ವ್ಯವಹಾರ ಸಮ್ಮೇಳನ ವೃದ್ಧಿ ಇದರಲ್ಲಿ ಮೂರು ಜಿಲ್ಲೆಗಳನ್ನು ಒಳಗೊಂಡ ಎಲ್ಲಾ ಜೆಸಿ ಘಟಕಗಳ ನಡುವೆ ಅತ್ಯುತ್ತಮ ಕಾರ್ಯಕ್ರಮ ನೀಡಿದ ಸಲುವಾಗಿ ಜೆಸಿಐ ಉಪ್ಪುಂದ ಅಧ್ಯಕ್ಷರಾದ ಜೆಸಿ ಪ್ರದೀಪ್…

ಶಿರೂರು: ಧ.ಗ್ರಾ.ಯೋಜನೆ ಪರಿಸರ ಮಾಹಿತಿ, ಗಿಡ ನಾಟಿ ಹಾಗೂ ಗಿಡ ವಿತರಣೆ ಕಾರ್ಯಕ್ರಮ

ಶಿರೂರು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್( ರಿ.)ಬೈಂದೂರು ತಾಲೂಕು ಇದರ ಬೈಂದೂರು ವಲಯದ ಕರಾವಳಿ ಶ್ರೀ ನಾಗಶ್ರೀ ಭಜನಾ ಮಂಡಳಿ ಶಿರೂರಿಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಹಾಗೂ ಗಿಡ ವಿತರಣೆ ಕಾರ್ಯಕ್ರಮ ರವಿವಾರ ನಡೆಯಿತು.…

ಶ್ರೀ ತ್ರಿಶೂಲ ಜಟ್ಟಿಗೇಶ್ವರ ನಾಡದೋಣಿ ಮೀನುಗಾರರ ಸಂಘ ದೊಂಬೆ ಇದರ ನೂತನ ಅಧ್ಯಕ್ಷರಾಗಿ ಎಸ್.ಚಂದ್ರಶೇಖರ ಆಯ್ಕೆ

ಬೈಂದೂರು: ಶ್ರೀ ತ್ರಿಶೂಲ ಜಟ್ಟಿಗೇಶ್ವರ ನಾಡದೋಣಿ ಮೀನುಗಾರರ ಸಂಘ ದೊಂಬೆ ಪಡುವರಿ ಗ್ರಾಮ ಇದರ ನೂತನ ಅಧ್ಯಕ್ಷರಾಗಿ ಎಸ್.ಚಂದ್ರಶೇಖರ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಈಶ್ವರ ಖಾರ್ವಿ.ಸಿ,ಕಾರ್ಯದರ್ಶಿಯಾಗಿ ದೇವಿದಾಸ್ ಖಾರ್ವಿ, ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ ಮೇಸ್ತ,ಖಾಜಂಚಿಯಾಗಿ ಶಂಕರ ಖಾರ್ವಿ,ಕ್ರೀಡಾ ಕಾರ್ಯದರ್ಶಿಯಾಗಿ ಮೋಹನ ಖಾರ್ವಿ ಆಯ್ಕೆಯಾಗಿದ್ದಾರೆ ಸಂಜೀವ…

ಬ್ಯಾಂಕ್ ಆಫ್ ಬರೋಡ ಶಿರೂರು ಶಾಖೆಯಲ್ಲಿ 116ನೇ ಸಂಸ್ಥಾಪಕರ ದಿನಾಚರಣೆ ಆಚರಣೆ.

ಶಿರೂರು; ಬ್ಯಾಂಕ್ ಆಫ್ ಬರೋಡ ಶಿರೂರು ಶಾಖೆಯಲ್ಲಿ 116ನೇ ಸಂಸ್ಥಾಪಕರ ದಿನಾಚರಣೆಯನ್ನು ಶಿರೂರು ಶಾಖಾ ಕಛೇರಿಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಸಂಸ್ಥಾಪಕರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ಪ್ರಬಂಧಕ ಬನವಂತು ವೆಂಕಣ್ಣ ಬಾಬು,ಅಸಿಸ್ಟೇಂಟ್ ಬ್ರಾಂಚ್ ಮೆನೇಜರ್…

ಜು.22 ರಂದು ಉಪ್ಪುಂದದಲ್ಲಿ ಬ್ರಹತ್ ರಕ್ತದಾನ ಶಿಬಿರ

ಬೈಂದೂರು: ರೋಟರಿ ಕ್ಲಬ್ ಬೈಂದೂರು,ರಾಣಿಬಲೆ ಮೀನುಗಾರರ ಒಕ್ಕೂಟ ಉಪ್ಪುಂದ,ಜೆಸಿಐ ಉಪ್ಪುಂದ,ಜೆಸಿಐ ಶಿರೂರು ರೂರಲ್,ಆನೆಗಣಪತಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ,ಖ.ರೈ.ಸೇ.ಸ.ಸಂಘ ಉಪ್ಪುಂದ,ಆಸರೆ ಬಳಗ ಫಿಶರೀಶ್ ಕಾಲೋನಿ ಉಪ್ಪುಂದ,ಇನ್ನರ್ ವೀಲ್ ಕ್ಲಬ್ ಬೈಂದೂರು ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ…

ಜೆಸಿಐ ಉದ್ಯಮ ರತ್ನ ಪ್ರಶಸ್ತಿಗೆ ಗಣೇಶ ಗಾಣಿಗ ಉಪ್ಪುಂದ ಆಯ್ಕೆ

ಬೈಂದೂರು: ಜೆಸಿಐ ಶಂಕರನಾರಾಯಣ ಆತಿಥ್ಯದಲ್ಲಿ ಹಾಲಾಡಿಯಲ್ಲಿ ಜು.23 ರಂದು ನಡೆಯುವ ಜೆಸಿಐ ಭಾರತ ವಲಯ 15ರ ಅಭಿವೃದ್ದಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ನೀಡುವ ಪ್ರತಿಷ್ಠಿತ ಉದ್ಯಮ ರತ್ನ ಪ್ರಶಸ್ತಿಗೆ ಉಪ್ಪುಂದ ಸತ್ಯನಾರಾಯಣ ಇಂಡಸ್ಟ್ರೀಸ್ ಮಾಲಕ ಗಣೇಶ ಗಾಣಿಗ ಉಪ್ಪುಂದ…

ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘದ 12ನೇ ವಾಷಿ೯ಕ ಮಹಾಸಭೆ

ಉಪ್ಪುಂದ; ವೃತ್ತಿಗೆ ಅನುಗುಣವಾಗಿ ಸಂಘಟನೆಗಳ ಸದಸ್ಯರ ವೃತ್ತಿ ಕೌಶಲ್ಯ ಹೆಚ್ಚಿಸಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಅತ್ಯಗತ್ಯ. ಧ್ವನಿ-ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. ಅವರಲ್ಲಿ ವೃತ್ತಿ ಕೌಶಲ್ಯಗಳಿದ್ದರೆ ಅದರ ಬಗೆಗೆ ಮುನ್ನೆಚ್ಚರಿಕೆ ವಹಿಸಬಹುದು ಮತ್ತು ಗ್ರಾಹಕರ ನಿರೀಕ್ಷೆಯ…

ಶಿರೂರು ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ.

ಶಿರೂರು: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಇಲ್ಲಿನ ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮದ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ…

ಶಿರೂರು: ಚಾರೋಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ.ಉದ್ಘಾಟನೆ,ಸಮುದಾಯ ಸದೃಡವಾಗಬೇಕಾದರೆ ಆರ್ಥಿಕ ಶಕ್ತಿ ಮುಖ್ಯ: ರಾಮಚಂದ್ರ ಬಿ.ಶಿರೂರಕರ್

ಶಿರೂರು: ಚಾರೋಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ.ಶಿರೂರು ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭ ರವಿವಾರ ಬ್ಯಾಂಕ್ ಆಫ್ ಬರೋಡಾ ಹತ್ತಿರ ಉದ್ಘಾಟನೆಗೊಂಡಿತು.ನೂತನ ಶಾಖೆಯನ್ನು ವಸಂತ ಮೇಸ್ತ ಉದ್ಘಾಟಿಸಿದರು. ಚಾರೋಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ರಾಮಚಂದ್ರ ಬಿ.ಶಿರೂರಕರ್ ಅಧ್ಯಕ್ಷತೆ ವಹಿಸಿ…

ಬೈಂದೂರು : ವಾಚಕ್ನವೀ ಮತ್ತು ಜಿತ್ವರೀ ಕೃತಿಗಳ ಲೋಕಾರ್ಪಣೆ

ಬೈಂದೂರು: ಲಾವಣ್ಯ (ರಿ.) ಬೈಂದೂರು, ರೋಟರಿ ಕ್ಲಬ್ ಬೈಂದೂರು ಹಾಗೂ ಸಮನ್ವಿತ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ  ಬೈಂದೂರು ರೋಟರಿ ಭವನದಲ್ಲಿ ಸದ್ಯೋಜಾತರ ವಾಚಕ್ನವೀ ಮತ್ತು ಜಿತ್ವರೀ ಕೃತಿಗಳ ಲೋಕಾರ್ಪಣೆ ಸಮಾರಂಭ ನಡೆಯಿತು.ಚಿಂತಕ ರೋಹಿತ್ ಚಕ್ರತೀರ್ಥ ಅವರು ವಾಚಕ್ನವೀ ಮತ್ತು ಜಿತ್ವರೀ…

ಜುಲೈ 9 ರಂದು ಚಾರೋಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ.ಉದ್ಘಾಟನೆ

ಶಿರೂರು; ಚಾರೋಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ.ಶಿರೂರು ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಜುಲೈ 9 ರಂದು ಬ್ಯಾಂಕ್ ಆಫ್ ಬರೋಡಾ ಹತ್ತಿರ ಉದ್ಘಾಟನೆಗೊಳ್ಳಲಿದೆ.ನೂತನ ಶಾಖೆಯನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಲಿದ್ದಾರೆ ಹಾಗೂ ಮುಂತಾದ ಗಣ್ಯರು ಈ ಕಾರ್ಯಕ್ರಮದಲ್ಲಿ…

ಬೈಂದೂರು ಸ.ಪ್ರ.ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಕರಾವಳಿಯಲ್ಲಿ ವಿದ್ಯಾರ್ಥಿಗಳಿಂದ ಗದ್ದೆ ನಾಟಿ,ರಾ.ಸೇ.ಯೋಜನೆಯಲ್ಲಿ ಸೇವೆಯ ಜೊತೆಗೆ ಸಮಾಜದ ಆಶೋತ್ತರಗಳಿಗೆ ಸ್ಪಂಧಿಸುವ ಶಿಕ್ಷಣ ನೀಡುತ್ತದೆ;ಗುರುರಾಜ ಗಂಟಿಹೊಳೆ

ಬೈಂದೂರು; ವಿದ್ಯಾರ್ಥಿಗಳಿಗೆ ಕೃಷಿ ಸೇರಿದಂತೆ ಪರಿಸರ ಕಾಳಜಿಯ ಅನುಭವ ಹಾಗೂ ಮಾಹಿತಿ ಅತ್ಯಗತ್ಯ.ರಾ.ಸೇ.ಯೋಜನೆಯಲ್ಲಿ ಸೇವೆಯ ಜೊತೆಗೆ ಸಮಾಜದ ಆಶೋತ್ತರಗಳಿಗೆ ಸ್ಪಂಧಿಸುವ ಶಿಕ್ಷಣ ನೀಡುತ್ತದೆ.ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆ ಸೊರಗುತ್ತಿರುವ ನಡುವೆ ಇಂತಹ ಪ್ರಯತ್ನ ಉತ್ತಮ ಪ್ರಯತ್ನ.ಕೃಷಿ ಹಾಗೂ ಪರಿಸರ ಕಾಳಜಿ ಯುವಸಮುದಾಯಕ್ಕೆ…

ಕುಸಿಯುವ ಭೀತಿಯಲ್ಲಿದೆ ,ಒತ್ತಿನೆಣೆ ಸ್ಲೋಪ್ ಪ್ರೊಟೆಕ್ಷನ್ ವಾಲ್,ಆತಂಕ ಮೂಡಿಸುತ್ತಿದೆ ಹೆದ್ದಾರಿ ಸಂಚಾರ

ಬೈಂದೂರು: ಕಳೆದೊಂದು ವಾರದಿಂದ ಬೈಂದೂರು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ.ನದಿ ಕೆರೆ ತುಂಬಿರುವ ಜೊತೆಗೆ ಹೆದ್ದಾರಿ ಸಂಚಾರ ಕೂಡ ಆತಂಕ ಮೂಡಿಸುತ್ತಿದೆ.ಕುಂದಾಪುರದಿಂದ ಶಿರೂರು ತನಕ ಬಹುತೇಕ ಕಡೆಗಳಲ್ಲಿ ಹೆದ್ದಾರಿ ಹೊಂಡಬಿದ್ದಿದೆ.ಕೆಲವು ಕಡೆಗಳಲ್ಲಿ ಹೆದ್ದಾರಿಯಲ್ಲಿ ನೀರು ನಿಲ್ಲಿತ್ತಿರುವುದು ಪ್ರಯಾಣಿಕರಿಗೆ ಅಪಾಯದ ಮುನ್ಸೂಚನೆ ನೀಡುತ್ತಿದೆ.ಈಗಾಗಲೆ…

ಜುಲೈ 8 ರಂದು ಬೈಂದೂರು ಸ.ಪ್ರ.ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಕರಾವಳಿಯಲ್ಲಿ ವಿದ್ಯಾರ್ಥಿಗಳಿಂದ ಗದ್ದೆ ನಾಟಿ

ಬೈಂದೂರು: ಜೆಸಿಐ ಉಪ್ಪುಂದ,ರಾಷ್ಟ್ರೀಯ ಸೇವಾ ಯೋಜನೆ ವಿಭಾಗ,ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ಸಂಯುಕ್ತ ಆಶ್ರಯದಲ್ಲಿ ಬಂಜರು ಭೂಮಿಯನ್ನು ಹಸನಾಗಿಸುವ ಸಂಕಲ್ಪದೊಂದಿಗೆ ವಿದ್ಯಾರ್ಥಿಗಳಿಂದ ಗದ್ದೆ ನಾಟಿ ಜುಲೈ 8 ರಂದು ಬೆಳಿಗ್ಗೆ 10 ಗಂಟೆಗೆ ಶಿರೂರು ಕರಾವಳಿ ಯಲ್ಲಿ ನಡೆಯಲಿದೆ.ಬೈಂದೂರು…

ಸಿ.ಎ ಪರೀಕ್ಷೆಯಲ್ಲಿ ವೃಂದಾ ವೆಂಕಟೇಶ ಕಿಣಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತಿರ್ಣ

ಬೈಂದೂರು: ಐ.ಸಿ.ಎ.ಐ ಇನ್ಸ್ಟಿಟ್ಯೂಟ್ ಓಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ ಫೈನಲ್ ಪರೀಕ್ಷೆಯಲ್ಲಿ ತ್ರಿಶಾ ಕ್ಲಾಸಸ್ ಉಡುಪಿಯ ವಿದ್ಯಾರ್ಥಿನಿ ವ್ರಂದಾ ವಿ.ಕಿಣಿ ಉತ್ತೀರ್ಣರಾಗಿದ್ದಾರೆ. ಇವರು ಬೈಂದೂರಿನ ಕೆ. ವೆಂಕಟೇಶ್ ಕಿಣಿ ಹಾಗೂ ನಯನ ಕಿಣಿ ದಂಪತಿಯ ಪುತ್ರಿಯಾಗಿದ್ದು, ಸಿ.…

ಬೈಂದೂರು ಮುಂದುವರಿದ ಮಳೆಯ ಅಬ್ಬರ,ಒತ್ತಿನೆಣೆ ಗುಡ್ಡ ಜರಿತ,ಉರುಳುವ ಭೀತಿಯಲ್ಲಿದೆ ಬಂಡೆ

ಬೈಂದೂರು: ಬೈಂದೂರು ಭಾಗದಲ್ಲಿ ಗುರುವಾರ ಮಳೆಯ ಆರ್ಭಟ ಮುಂದುವರಿದಿದೆ.ನದಿ.ತೊರೆಗಳು ತುಂಬಿ ಹರಿಯುತ್ತಿದ್ದು ಬಹುತೇಕ ಕೃಷಿಭೂಮಿ ಜಲಾವೃತಗೊಂಡಿದೆ.ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಒತ್ತಿನೆಣೆ ಗುಡ್ಡ ಜರಿತ ಉಂಟಾಗಿದ್ದು ಹೆದ್ದಾರಿ ಮೇಲ್ಗಡೆ ಮಣ್ಣು ಉರುಳಿದ ಪರಿಣಾಮ ಒಂದು ಭಾಗದ ಸಂಚಾರ ಸ್ಥಗಿತಗೊಳಿಸಲಾಗಿದೆ.ಗುಡ್ಡದ ಮೇಲ್ಬಾಗದಲ್ಲಿ ಬಂಡೆಯೊಂದು ಉರುಳುವ…

ಸ.ಮಾ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ,ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಪ್ರೋತ್ಸಾಹ ಅಗತ್ಯ;ಸಚಿನ್ ಹೆಗ್ಡೆ

ಬೈಂದೂರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ಶಿರೂರು ಇವರ ಸಹಭಾಗಿತ್ವದಲ್ಲಿ ಶಿರೂರು ಮಾದರಿ ಶಾಲೆಯಲ್ಲಿ ಕಲಿಕೆಗೊಂದು ಕೊಡುಗೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೊಡೆಗಳನ್ನು ವಿತರಿಸಲಾಯಿತು. ವಿ.ಆರ್.ಡಿ.ಎಫ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಹೆಗ್ಡೆ…

ಬೈಂದೂರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ,ಶಿಕ್ಷಣ,ಆರೋಗ್ಯ ಸಾಮಾಜಿಕ ಕ್ಷೇತ್ರದಲ್ಲಿ ರೋಟರಿ ಸಾಧನೆ ಅನನ್ಯ; ರಾಜಾರಾಮ್ ಭಟ್

ಬೈಂದೂರು: ಅಂತರಾಷ್ಟ್ರೀಯ ಬೆಸುಗೆಯ ಭಾಂಧವ್ಯ ಹೊಂದಿರುವ ರೋಟರಿ ಸಂಸ್ಥೆ ಮೂಲಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಯ ಹೆಮ್ಮೆ.ದುಡಿಮೆಯ ಜೊತೆಗೆ ಒಂದಿಷ್ಟು ಸಂಪಾದನೆಯನ್ನು ಸಮಾಜಕ್ಕೆ ವಿನಿಯೋಗಿಸುವುದು ಸಂತೃಪ್ತಿ ನೀಡುತ್ತಿದೆ.ಶಿಕ್ಷಣ,ಆರೋಗ್ಯ ಸಾಮಾಜಿಕ ಕ್ಷೇತ್ರದಲ್ಲಿ ರೋಟರಿ ಸಾಧನೆ ಅನನ್ಯ ಎಂದು ಮಾಜಿ ಜಿಲ್ಲಾ ಗವರ್ನರ್…

ಬೈಂದೂರು,ಶಿರೂರು ಧಾರಾಕಾರ ಮಳೆ,ಜನಜೀವನ ಅಸ್ಥವ್ಯಸ್ಥ

ಬೈಂದೂರು: ಕಳೆದೆರಡು ದಿನಗಳಿಂದ ಬೈಂದೂರು ಭಾಗದಲ್ಲಿ ಮಳೆ ಎಡೆ ಬಿಡದೆ ಸುರಿಯುತ್ತಿದೆ.ಗ್ರಾಮೀಣ ಭಾಗದ ಕ್ರಷಿ ಚಟುವಟಿಕೆ ಸೇರಿದಂತೆ ಜನಜೀವನ ಅಸ್ಥವ್ಯಸ್ಥಗೊಂಡಿದೆ.ಹಳ್ಳಿಭಾಗದಲ್ಲಿ ಬಹುತೇಕ ಮರ ಉರುಳಿದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ರಾ.ಹೆ.ಮೇಲೆ ನೀರು ಹರಿಯುತಿದ್ದು ಒತ್ತಿನೆಣೆ ಪರಿಸರದಲ್ಲಿ ಗುಡ್ಡದ ಮಣ್ಣು ರಸ್ತೆಗೆ ಹರಿದಿದೆ.…

ಶಿರೂರು:ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವಿದ್ಯಾರ್ಥಿನಿ ನೆರವಿಗಾಗಿ ಮನವಿ

ಶಿರೂರು: ಶಿರೂರು ಸಮೀಪದ ಆಲಂದೂರು ಸಿಂಗನಾಡಿಯ ಮಾಚ ಪೂಜಾರಿಯವರ ಮಗಳು ಅಶ್ವಿನಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಬೈಂದೂರಿನಲ್ಲಿ ಸರಕಾರಿ ಪ.ಪೂ ಕಾಲೇಜು ವಿದ್ಯಾರ್ಥಿಯಾಗಿದ್ದಾಳೆ.ಈಕೆಯ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಚಿಕಿತ್ಸೆಗೆ ಹತ್ತು ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಬಡವರಾದ ಇವರ…

ಉಪ್ಪುಂದ ಜೆಸಿಐ ವತಿಯಿಂದ ಡಾ.ಕೆ.ಆರ್ ನಂಬಿಯಾರ್‌ಗೆ ಸಮ್ಮಾನ

ಬೈಂದೂರು: ಜೆ ಸಿ ಐ ಉಪ್ಪುಂದ ಜೇಸಿರೇಟ್  ಮತ್ತು ಜೂನಿಯರ್ ಜೆಸಿ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಕಳೆದ 49 ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಉಪ್ಪುಂದದ ಹಿರಿಯ ವೈದ್ಯರಾದ ಡಾ.ಕೆ ಆರ್ ನಂಬಿಯಾರ್ ಹಾಗೂ ಧರ್ಮಪತ್ನಿ ಲತಿಕಾ ನಂಬಿಯಾರ್…

ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ (ರಿ.)ಕರಾವಳಿ ಶಿರೂರು ಇದರ 25ನೇ ವರ್ಷದ ರಜತ ಮಹೋತ್ಸವದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು ಹಾಗೂ ಕಾರ್ಯದರ್ಶಿಯಾಗಿ ಮಹೇಶ್ ಮೊಗೇರ್ ಆಯ್ಕೆ

ಶಿರೂರು; ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ (ರಿ.)ಕರಾವಳಿ ಶಿರೂರು ಇದರ 2023-24ನೇ ಸಾಲಿನ 25ನೇ ವರ್ಷದ ರಜತ ಮಹೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪೂರ್ವಭಾವಿ ಸಭೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಿತು. 2023ನೇ ಸಾಲಿನ 25ನೇ ವರ್ಷದ ರಜತ…

ಬೈಂದೂರು ಬಂಟರಯಾನೆ ನಾಡವರ ಸಂಘದ ಯುವ ಬಂಟರ ವೇದಿಕೆಯ ನೂತನ ಅಧ್ಯಕ್ಷರಾಗಿ ರವಿ ಶೆಟ್ಟಿ ಕುದ್ರುಕೋಡು ಹಾಗೂ ನೂತನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆ

ಬೈಂದೂರು: ಬಂಟರಯಾನೆ ನಾಡವರ ಸಂಘ ಬೈಂದೂರು ತಾಲೂಕು ಇದರ ಯುವ ಬಂಟರ ವೇದಿಕೆಯ ನೂತನ ಅಧ್ಯಕ್ಷರಾಗಿ ರವಿ ಶೆಟ್ಟಿ ಕುದ್ರುಕೋಡು ಹಾಗೂ ನೂತನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ,ಉಪಾಧ್ಯಕ್ಷರಾಗಿ ಗುರುರಾಜ್ ಶೆಟ್ಟಿ ಹಾಗೂ ಗೌರವಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಗಂಟಿಹೊಳೆ ಆಯ್ಕೆಯಾಗಿದ್ದಾರೆ ಎಂದು…

ಶಿರೂರು -ಬೈಂದೂರು ಮುಂತಾದ ಕಡೆಗಳಲ್ಲಿ ಬಕ್ರಿದ್ ಹಬ್ಬ ಆಚರಣೆ.

ಬೈಂದೂರು ; ಶಿರೂರು -ಬೈಂದೂರು ಮುಂತಾದ ಕಡೆಗಳಲ್ಲಿ ಬಕ್ರಿದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಬೆಳಿಗ್ಗೆ ಮುಸ್ಲಿಂ ಬಾಂಧವರು ಶಿರೂರಿನ ಕೆಸರಕೋಡಿ ಫಾತಿಮಾ ಮಹ್ಮದ್ ಸೈಯದ್ ಮಸ್ಜಿದ್,ಗೌಸಿಯಾ ಮೊಹಲ್ಲಾ ಕಳಿಹಿತ್ಲು ಮುಂತಾದ ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪ್ರಾರ್ಥನೆ ಸಲ್ಲಿಸುವ ಜೊತೆಗೆ ಪರಸ್ಪರ ಶುಭಾಶಯ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಬೀಳ್ಕೋಡುಗೆ ಸಮಾರಂಭ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರಿನಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸಿ ಬೈಂದೂರು ಹಿಂದೂಸ್ಥಾನಿ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಸಾಧಿಕಾರವರ ಬೀಳ್ಕೋಡುಗೆ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರಘುವೀರ ಶೇಟ್,ಎಸ್.ಡಿ.ಎಮ್.ಸಿ…

ಜೆ ಸಿ ಐ ಉಪ್ಪುಂದ ಅಂಚೆ ನೌಕರರಿಗೆ ಸಮ್ಮಾನ

ಬೈಂದೂರು: ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆದ ಜೆಸಿಐ ಭಾರತದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮದ ಅಂಗವಾಗಿ ಕಳೆದ ಒಂಬತ್ತು ವರ್ಷಗಳಿಂದ ಮಯ್ಯಾಡಿ ಗ್ರಾಮದಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಚೆ ಇಲಾಖೆಯ ಶಾರದಾ ಅವರನ್ನು ಜೆಸಿಐ ಉಪ್ಪುಂದ ವತಿಯಿಂದ…

ಜೆಸಿಐ ಉಪ್ಪುಂದದ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

ಬೈಂದೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಲ್ಗುಣ ಇಲ್ಲಿನ ವಿದ್ಯಾರ್ಥಿಗಳಿಗೆ ಜೆಸಿಐ ಉಪ್ಪುಂದದ ವತಿಯಿಂದ ಶಾಲಾ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ ನಡೆಯಿತು. ಜೆ ಸಿ ಐ ಉಪ್ಪುಂದದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಅಧ್ಯಕ್ಷತೆ ವಹಿಸಿದ್ದರು.…

ಬೈಂದೂರು ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಪ್ರಸಾದ ಪ್ರಭು ಶಿರೂರು ಹಾಗೂ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಜಿ.ಉಪ್ಪುಂದ ಆಯ್ಕೆ

ಬೈಂದೂರು: ಪ್ರತಿಷ್ಠಿತ ರೋಟರಿ ಕ್ಲಬ್ ಬೈಂದೂರು ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಿರೂರಿನ ಯುವ ಉದ್ಯಮಿ ಪ್ರಸಾದ ಪ್ರಭು ರವರು ಆಯ್ಕೆಯಾಗಿದ್ದಾರೆ ಹಾಗೂ ನೂತನ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ  ಜಿ.ಉಪ್ಪುಂದ ರವರು  ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಲ್ಲೂರು ದೇವಿ ಮೂಕಾಂಬಿಕಾ ಅಪಾರ್ಟ್‌ಮೆಂಟ್ ಉದ್ಘಾಟನೆ

ಕೊಲ್ಲೂರು: ಆರ್.ಎಸ್.ವೆಂಚರ್‍ಸ್, ಶಾಂತೇರಿ ಕಾಮಾಕ್ಷಿ ಎಂಟರ್‌ಪ್ರೈಸಸ್  ಇದರ ವತಿಯಿಂದ ಕೊಲ್ಲೂರಿನಲ್ಲಿ ಪ್ರಥಮ ಬಾರಿಗೆ ಆರಂಭವಾದ ದೇವಿ ಮೂಕಾಂಬಿಕಾ ಸರ್ವಿಸ್ ಅಪಾರ್ಟ್‌ಮೆಂಟ್ ನ್ನು ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಭಾರತದ ಪ್ರಸಿದ್ದ ತೀರ್ಥ ಕ್ಷೇತ್ರವಾದ…

ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ,ಬೈಂದೂರು ವಲಯ ವತಿಯಿಂದ ಸೋಮೇಶ್ವರ ಬೀಚ್‌ನಲ್ಲಿ ವಿಶ್ವ ಕಡಲಾಮೆ ದಿನ,ಕಡಲಾಮೆ ಸಂರಕ್ಷಣಾ ಜಾಗೃತಿ ಮೂಡಿಸಬೇಕು:ಡಾ.ವಿ ಕರಿಕಾಳನ್

ಬೈಂದೂರು; ಕರಾವಳಿಯಲ್ಲಿ ಸುಮಾರು 320 ಕಿ.ಮೀ ಕಡಲು ಹೊಂದಿದೆ.ಸಮುದ್ರ ಪರಿಸರದ ಅತ್ಯಂತ ಸೂಕ್ಷ್ಮ ಜೀವರಾಶಿ ಹೊಂದಿದೆ.ಅಳಿವಿನಂಚಿನಲ್ಲಿರುವ ಕಡಲಾಮೆ ಸಂರಕ್ಷಣೆ ಜಾಗೃತಿ ಮೂಡಿಸಬೇಕಾಗಿದೆ.ನೈಸರ್ಗಿಕ ಜೀವಸಂಕುಲಗಳ ಬೆಳವಣಿಗೆಗೆ ನಮ್ಮ ಅಭಿವೃದ್ದಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದು ಮಂಗಳೂರು ಅರಣ್ಯ ಸಂರಕ್ಷಣಾಧಿಕಾರಿ ಡಾ.ವಿ ಕರಿಕಾಳನ್ ಹೇಳಿದರು ಅವರು…

ಕೇಂದ್ರ ಲೋಕಸೇವಾ ಆಯೋಗದ(ಯು.ಪಿ.ಎಸ್.ಸಿ ) ಪರೀಕ್ಷೆಯಲ್ಲಿ ಶಿರೂರು ಮೂಲದ ಕುಮಾರಿ ನಿಧಿ ಪೈ 110 ನೇ ರ್‍ಯಾಂಕ್,ಜೆಸಿಐ ಶಿರೂರು ವತಿಯಿಂದ ಸಮ್ಮಾನ

ಶಿರೂರು; ಕೇಂದ್ರ ಲೋಕಸೇವಾ ಆಯೋಗದ(ಯು.ಪಿ.ಎಸ್.ಸಿ ) ಪರೀಕ್ಷೆಯಲ್ಲಿ ಶಿರೂರು ಮೂಲದ ಕುಮಾರಿ ನಿಧಿ ಪೈ ಐ.ಎ.ಎಸ್  ಪರೀಕ್ಷೆಯಲ್ಲಿ 110 ನೇ ರ್‍ಯಾಂಕ್  ಪಡೆದಿದ್ದಾರೆ.ಇವರ ಸಾಧನೆಯನ್ನು ಗುರುತಿಸಿ ಶಿರೂರಿನಲ್ಲಿ ಜೆಸಿಐ ಶಿರೂರಿನ ವತಿಯಿಂದ ಸಮ್ಮಾನಿಸಲಾಯಿತು.ಸಮ್ಮಾನ ಸ್ವೀಕರಿಸಿ ಮಾತನಾಡಿ ಕಠಿಣ ಪ್ರಯತ್ನ  ನಿಖರವಾದ ಉದ್ದೇಶ…

ಬೈಂದೂರು:ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ, ನಮ್ಮ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ವಿಶೇಷವಾದ ಕಾಳಜಿ ವಹಿಸಬೇಕು;ಡಾ. ರಾಜೇಶ್

ಬೈಂದೂರು: ಮನುಷ್ಯನ ಜೀವದಲ್ಲಿರುವ ರಕ್ತ ಜಾತಿ ಧರ್ಮಾದಾರಿತವಲ್ಲ ರಕ್ತದಾನದ ಮೂಲಕ ಅಪಾಯದಲ್ಲಿರುವ ರೋಗಿಯ ಜೀವ ರಕ್ಷಣೆಯಾಗುವುದನ್ನು ನಾವು ನಿತ್ಯ ಕಾಣುತ್ತಿದ್ದೇವೆ.ಆದರಿಂದ ರಕ್ತದಾನ ಮಾಡುವುದು ಮತ್ತು ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ.ರಕ್ತದಾನ ಮಾಡುವುದರಿಂದ ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ ಹಾಗೂ ನಮ್ಮ ಆರೋಗ್ಯದ ಬಗ್ಗೆ…

ಜೆಸಿಐ ಉಪ್ಪುಂದ ವತಿಯಿಂದ ಉಚಿತ ಪುಸ್ತಕ ವಿತರಣೆ

ಬೈಂದೂರು: ಜೆಸಿಐ ಉಪ್ಪುಂದ ಇದರ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂದನವನ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ಸಂಸ್ಥೆಯ ವತಿಯಿಂದ ವಿತರಿಸಲಾಯಿತು.ಈ ಸಂದರ್ಭದಲ್ಲಿ ಗೌರೀಶ್ ಗಾಮೆಂಟ್ಸ್ ಮಾಲಿಕರಾದ ಗೌರೀಶ್ ಹುದಾರ್,ಜೆಸಿಐ ಉಪ್ಪುಂದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ.ನಿಕಟ…

ಶಿರೂರು ಜೆಸಿಐ ಸಂಸ್ಥೆಗೆ ಹಲವು ಪ್ರಶಸ್ತಿ.

ಶಿರೂರು; ಬಂಟ್ವಾಳದಲ್ಲಿ ನಡೆದ ಜೆಸಿ ವಲಯ 15 ರ ಮಧ್ಯಂತರ ಸಮ್ಮೇಳನ ನಿಲುಮೆ-2023 ರಲ್ಲಿ ಜೆಸಿಐ ಶಿರೂರು ,ಪ್ರಾಂತ್ಯ ಜಿ ಯ ಅತ್ಯುತ್ತಮ ಘಟಕ ಪ್ರಶಸ್ತಿಗೆ ಪಾತ್ರವಾಗಿದೆ.2023 ರಲ್ಲಿ ಘಟಕದ ವತಿಯಿಂದ ನಡೆದ ಕಾರ್ಯಕ್ರಮಗಳಿಗಾಗಿ ವಿದ್ಯಾನಿಧಿ ಪುರಸ್ಕಾರ,ಡೈಮಂಡ್ ಘಟಕ ಪ್ರಶಸ್ತಿ,ಯುವ ದಿನಾಚರಣೆ…

ಬೈಂದೂರು:ಬ್ರಹತ್ ರಕ್ತದಾನ ಶಿಬಿರ.

ಬೈಂದೂರು: ಜಿ.ಪಂ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ಟೆಂಪೋ,ರಿಕ್ಷಾ ಚಾಲಕ ಮಾಲಕರ ಸಂಘ ಬೈಂದೂರು,ರಾಮಕ್ಷತ್ರೀಯ ಸಮಾಜ ಹಾಗೂ ಜೆಸಿಐ ಸಿಟಿ ಬೈಂದೂರು ಇವರ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಜೂ.15 ರಂದು ಸಮುದಾಯ ಆರೋಗ್ಯ…

ಜೆಸಿಐ ಉಪ್ಪುಂದ ಸಂಸ್ಥೆಗೆ ಅತ್ತುತ್ತಮ ಘಟಕ ಅಧ್ಯಕ್ಷ ವಿನ್ನರ್ ಪ್ರಶಸ್ತಿ

ಬೈಂದೂರು: ಜೆಸಿಐ ಜೋಡುಮಾರ್ಗ ನೇತ್ರಾವತಿ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ 15 ಹದಿನೈದರ ಮದ್ಯಂತರ ಸಮ್ಮೇಳನದಲ್ಲಿ ಉಪ್ಪುಂದ ಜೆಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಯವರಿಗೆ ಅತ್ಯುತ್ತಮ ಘಟಕ ಅಧ್ಯಕ್ಷ ವಿನ್ನರ್,ಗೋಲ್ಡನ್ ಘಟಕ ಪುರಸ್ಕಾರ ಹಾಗೂ ಹಲವಾರು ಪ್ರಶಸ್ತಿಗಳು ಲಭಿಸಿದೆ.…

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಘ ಸಂಸ್ಥೆಗಳು ಕೈಜೋಡಿಸಬೇಕು:ಅಕ್ಷತಾ ಗಿರೀಶ್

ಬೈಂದೂರು: ಜೆಸಿಐ ಉಪ್ಪುಂದ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಡ ದ 150 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಪಾತ್ರ…

ಧ.ಗ್ರಾ.ಯೋಜನೆ ನೂತನ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ವಾಸು ಮೇಸ್ತ ಶಿರೂರು ಆಯ್ಕೆ

ಬೈಂದೂರು: ಧ.ಗ್ರಾ.ಯೋಜನೆ ಬೈಂದೂರು ತಾಲೂಕು ಇದರ ಕೇಂದ್ರ ಸಮಿತಿ ಒಕ್ಕೂಟದ ಪದಾಧಿಕಾರಿಗಳ ಸಭೆ ತ್ರಾಸಿ ಯೋಜನಾ ಕಚೇರಿಯಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ  ರಘುರಾಮ್ ಕೆ. ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೈಂದೂರು ವಲಯದ ವಲಯಾಧ್ಯಕ್ಷ ವಾಸು ಮೇಸ್ತ ಕಳಿಹಿತ್ಲು ರವರನ್ನು…

ಬೈಂದೂರು ಪಟ್ಟಣ ಪಂಚಾಯತ್  ನಿರ್ಣಯ  ಅರ್ಥವಿಲ್ಲದ ನಿರ್ಧಾರ,ಇಲಾಖೆಗಳಿಗೆ ಬಿಸಿ ಮುಟ್ಟಿಸುವ ಮೂಲಕ ಸಮೃದ್ದ ಬೈಂದೂರು ಸಂಕಲ್ಪ, ಪತ್ರಕರ್ತರ ಸಂವಾದದಲ್ಲಿ ಶಾಸಕ ಗಂಟಿಹೊಳೆ

ಬೈಂದೂರು; ಬೈಂದೂರು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿರುವುದು ಅರ್ಥಹೀನ ನಿರ್ಣಯ.ವಾಸ್ತವತೆ ಅರ್ಥಮಾಡಿಕೊಳ್ಳದೆ ತರಾತುರಿಯಲ್ಲಿ ತೆಗೆದುಕೊಂಡ ನಿರ್ಣಯದಿಂದ ಇಂದು ಗ್ರಾಮೀಣ ಭಾಗದ ಜನರು ಪರದಾಡುವಂತಾಗಿದೆ.ಅನೇಕ ಸವಲತ್ತುಗಳು ಜನರಿಂದ ದೂರಾಗಿದೆ.ಅವಕಾಶ ಇದ್ದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿ ಮರುಚಿಂತನೆ ಮಾಡಬೇಕಿದೆ.ಕಂದಾಯ ಇಲಾಖೆಯಲ್ಲಿ ನೂರಾರು ಕಡತಗಳು ವಿಲೇವಾರಿ…

ಜೆ ಸಿ ಐ ಉಪ್ಪುಂದ ಹಳ್ಳಿ ಬೇರು ಶಾಲೆಗೆ ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ

ಬೈಂದೂರು: ಜೆ ಸಿ ಐ ಉಪ್ಪುಂದ ಇದರ ವತಿಯಿಂದ ಹಳ್ಳಿಬೇರು ಇಲ್ಲಿನ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.ಜೆ ಸಿ ಉಪ್ಪುಂದದ ಪದಾಧಿಕಾರಿ ಹಾಗೂ ರಿಷಾ ಡಯಾಗ್ನೋಸ್ಟಿಕ್ ಸೆಂಟರ್ ನ ಮಾಲಕ ರಮೇಶ್ ಜೋಗಿ ಪುಸ್ತಕ…

ಕಪ್ಪಾಡಿ ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಪ್ಪಾಡಿ ಇಲ್ಲಿನ ವಿದ್ಯಾರ್ಥಿಗಳಿಗೆ  ಲಯನ್ಸ್ ಕ್ಲಬ್ ತಲ್ಲೂರು ಮತ್ತು ಜೆ ಸಿ ಐ ಉಪ್ಪುಂದ ಇದರ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಲಯನ್ಸ್ ಕ್ಲಬ್‌ನ ಗೋಪಾಲ ಶೆಟ್ಟಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು…

ಶಿರೂರು ಐ.ಆರ್.ಬಿ ಟೋಲ್ ಪ್ಲಾಜಾ ವಿಶ್ವ ಪರಿಸರ ದಿನಾಚರಣೆ

ಶಿರೂರು: ಐ.ಆರ್.ಬಿ ಟೋಲ್ ಪ್ಲಾಜಾ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಿರೂರು ಟೋಲ್ ಪ್ಲಾಜಾ ಪರಿಸರದಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು. ಬೈಂದೂರು ಆರಕ್ಷಕ ಠಾಣೆಯ ಎ.ಎಸ್.ಐ ಶೇಖರ ಮಲ್ಪೆ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

ಬೈಂದೂರು; ಸ್ಟಾರ್ ಹೆಲ್ತ್ ಮತ್ತು ಅಲೈಡ್ ಇನ್ಸೂರೆನ್ಸ್ ಕಂ.ಲಿ ಶುಭಾರಂಭ,ಆರೋಗ್ಯ ಜಾಗ್ರತಿ ಸಹಕಾರದಲ್ಲಿ ಸ್ಟಾರ್ ಹೆಲ್ತ್ ಅಗ್ರಗಣ್ಯವಾಗಿದೆ:ವಿನೋದ್ ಕುಮಾರ್

ಬೈಂದೂರು: ಅತ್ಯುತ್ತಮ ಆರೋಗ್ಯ ವಿಮೆ ಸಂಸ್ಥೆಯಾದ ಸ್ಟಾರ್ ಹೆಲ್ತ್ ಮತ್ತು ಅಲೈಡ್ ಇನ್ಸೂರೆನ್ಸ್ ಕಂ.ಲಿ ಇದರ ನೂತನ ಕಛೇರಿ ಬೈಂದೂರಿನಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ದಕ್ಷಿಣ ಬಾರತದ ವಲಯ ಬೆಳವಣಿಗೆಯ ಅಧಿಕಾರಿ ವಿನೋದ್ ಕುಮಾರ್ ನೂತನ ಕಛೇರಿಯನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಆರೋಗ್ಯ…

ಸ.ಮಾ.ಹಿ.ಪ್ರಾ ಶಾಲೆ ಶಿರೂರು, ಶಾಲಾ ಆರಂಭೋತ್ಸವ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರಿನಲ್ಲಿ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು.ಶಿರೂರು ಗ್ರಾಮ ಪಂಚಾಯತ್ ಸದಸ್ಯ ಉದಯ ಪೂಜಾರಿ ವಿದ್ಯಾರ್ಥಿಗಳಿಗೆ ಪುಷ್ಪ ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿ ಇಂದು ಸರಕಾರಿ ಶಾಲೆಗಳು ಎಲ್ಲ ರೀತಿಯಲ್ಲು ಸುಸಜ್ಜಿತವಾಗಿದೆ.ಮೂಲ ಸೌಲಭ್ಯಗಳ…

ಶಾಸಕ ಗುರುರಾಜ ಗಂಟಿಹೊಳೆ ಯವರಿಗೆ ಸಮ್ಮಾನ

ಶಿರೂರು; ಬೈಂದೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ  ಗುರುರಾಜ ಗಂಟಿಹೊಳೆ ಯವರನ್ನು ಶ್ರೀ ದುಗಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಚಾರೋಡಿ ಮೇಸ್ತ ಸಮಾಜ ಬಾಂಧವರ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಕೆ ಎನ್ ಆಚಾರ್, ಉದ್ಯಮಿ ಚಂದ್ರಹಾಸ…

ಜೆಸಿಐ ಉಪ್ಪುಂದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್

ಬೈಂದೂರು; ಜೆಸಿಐ ಉಪ್ಪುಂದ ಇದರ ವತಿಯಿಂದ ಅಗ್ನಿಶಾಮಕ ದಳದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀನಿವಾಸ್ ಪೂಜಾರಿ ಇವರನ್ನು ಸೆಲ್ಯೂಟ್ ಸೈಲೆಂಟ್ ವರ್ಕರ್ ನೆಲೆಯಲ್ಲಿ ಮಾತೃಶ್ರೀ ಸಭಾಭವನ  ಉಪ್ಪುಂದದಲ್ಲಿ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜೆಸಿಐ ಉಪ್ಪುಂದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ…

ಜೆಸಿಐ ಉಪ್ಪುಂದದ ವತಿಯಿಂದ ಕಲಿಕಾ ಸಾಮಗ್ರಿ ಮತ್ತು ಪುಸ್ತಕ ವಿತರಣೆ

ಬೈಂದೂರು; ಶ್ರೀರಾಮಕೃಷ್ಣ ಆಶ್ರಮ ಯಳಜಿತ ಇಲ್ಲಿನ ನೂರಕ್ಕೂ ಹೆಚ್ಚು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ಮತ್ತು ಪುಸ್ತಕವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಆಶ್ರಮದ ಸತ್ಯಸ್ವರೂಪಾನಂದ ಸ್ವಾಮೀಜಿ,ಜೆಸಿಐ ಉಪ್ಪುಂದದ ಪೂರ್ವಾಧ್ಯಕ್ಷ ಯು ಪ್ರಕಾಶ್ ಭಟ್ ಉಪ್ಪುಂದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ…

ಭಾಸ್ಕರ ಶೇರೆಗಾರ್ ಮಾಳ ರವರಿಗೆ ಆರ್ಯಭಟ ಪ್ರಶಸ್ತಿ ಪ್ರಧಾನ

ಬೈಂದೂರು: ಧಾರ್ಮಿಕ,ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆಲ್ ಅಮೇರಿಕಾ ತುಳು ಅಸೋಸಿಯೇಷನ್ ಇದರ ಸ್ಥಾಪಕರಾದ  ಭಾಸ್ಕರ ಶೇರೆಗಾರ್ ರವರಿಗೆ ಸಮಾಜಸೇವೆ ವಿಭಾಗದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಕರ್ನಾಟಕ ವಿಶ್ವವಿದ್ಯಾನಿಲಯದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಪ್ರಶಸ್ತಿ ಪ್ರಧಾನಿಸಿದರು.ಕನ್ನಡ…

ಜೂ.2 ರಂದು ಬೈಂದೂರಿನಲ್ಲಿ ಸ್ಟಾರ್ ಹೆಲ್ತ್ ಮತ್ತು ಅಲೈಡ್ ಇನ್ಸೂರೆನ್ಸ್ ಕಂ.ಲಿ ಶುಭಾರಂಭ

ಬೈಂದೂರು: ಅತ್ಯುತ್ತಮ ಆರೋಗ್ಯ ವಿಮೆ ಸಂಸ್ಥೆಯಾದ ಸ್ಟಾರ್ ಹೆಲ್ತ್ ಮತ್ತು ಅಲೈಡ್ ಇನ್ಸೂರೆನ್ಸ್ ಕಂ.ಲಿ ಇದರ ನೂತನ ಕಛೇರಿಯ ಉದ್ಘಾಟನಾ ಸಮಾರಂಭ ಜೂನ್ 2 ರಂದು ಪೂರ್ವಾಹ್ನ 10 ಗಂಟೆಗೆ ಬೈಂದೂರಿನ 1ನೇ ಮಹಡಿಯ ರಿಲಾಯನ್ಸ್ ಟ್ರೆಂಡ್ಸ್ ಶೋರೋಂ ಹತ್ತಿರದ ಕಟ್ಟಡದಲ್ಲಿ…

ಬೈಂದೂರು ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ,ಕ್ರಿಯಾತ್ಮಕ ಚಿಂತನೆಗಳ ಮೂಲಕ ಅಧಿಕಾರಿಗಳು ಬೈಂದೂರಿನ ಅಭಿವೃದ್ದಿಗೆ ಪ್ರಯತ್ನಿಸಿ:ಗುರುರಾಜ ಗಂಟಿಹೊಳೆ

ಬೈಂದೂರು: ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಬ್ದಾರಿಗಳು ಸಹಜ.ಅದರ ಜೊತೆಗೆ ತಾವಿರುವ ಇಲಾಖೆಯಿಂದ ಯಾವ ರೀತಿಯ ಹೊಸ ಮಾರ್ಪಡುಗಳ ಮೂಲಕ ಜನರಿಗೆ ಇನ್ನಷ್ಟು ಸೇವೆ ನೀಡಲು ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ ಯೋಜನೆಗಳ ಮೂಲಕ ಬೈಂದೂರಿನ ಅಭಿವೃದ್ದಿಗೆ ಅಧಿಕಾರಿಗಳು ಸಹಕರಿಸಿ…

ಬೈಂದೂರು ಶಾಸಕರ ಕಛೇರಿ ಉದ್ಘಾಟನೆ,ಸಮೃದ್ದ ಬೈಂದೂರು ನನ್ನ ಕನಸು:ಗುರುರಾಜ ಗಂಟಿಹೊಳೆ

ಬೈಂದೂರು: ಬೈಂದೂರು ಕ್ಷೇತ್ರದ ನೂತನ ಶಾಸಕರ ಕಛೇರಿ ಉದ್ಘಾಟನೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ ಬೈಂದೂರು ನೂತನ ತಾಲೂಕು ಆಡಳಿತ ಕಛೇರಿಯಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ನೂತನ ಕಛೇರಿ ಉದ್ಘಾಟಿಸಿ ಮಾತನಾಡಿ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಪಕ್ಷ ಅವಕಾಶ…

ಬೈಂದೂರು ವಿಧಾನಸಭಾ ಕ್ಷೇತ್ರ ಸೋಲು ಗೆಲುವಿನ ಪರಾಮರ್ಶೆ,ಮತದಾರರ ಮುಂದೆ  ಬೆತ್ತಲಾಗಿದೆ ನಾಯಕನೆನ್ನುವ ಭ್ರಮೆ,ಸಂಘಟಿತ ಗೆಲುವು ಕಂಡ ಕಾರ್ಯಕರ್ತರು

ಬೈಂದೂರು: ಬಹುನಿರೀಕ್ಷಿತ ವಿಧಾನಸಭಾ ಚುನಾವಣೆ ಪೂರ್ಣಗೊಂಡಿದೆ.ಫಲಿತಾಂಶ ಪೈನಲ್ ಆಗಿ ನೂತನ ಮಂತ್ರಮಂಡಲ ಕೂಡ ರಚನೆಯಾಗಿದೆ.ಜಿಲ್ಲೆಯ ಬಹುಮುಖ್ಯ ಕ್ಷೇತ್ರವಾದ ಬೈಂದೂರು ವಿಧಾನಸಭಾ ಕ್ಷೇತ್ರ ಫಲಿತಾಂಶ ಮಾತ್ರ ಕಾಂಗ್ರೆಸ್ ಪಾಳಯಕ್ಕೆ ನುಂಗಲಾಗದ ಬಿಸಿತುಪ್ಪವಾದರೆ ಬಿಜೆಪಿ ಪಾಲಿಗೆ ಸಂಘಟಿತ ಹೋರಾಟದ ಗೆಲುವಿನ ಸಂಭ್ರಮ  ದಕ್ಕಿಸಿಕೊಂಡಿದೆ.ಗಂಟಿಹೊಳೆಗೆ ಮೊದಲ…

ಹೊಸೂರು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ,ಕ್ರಿಯಾಶೀಲ ಚಿಂತನೆಗಳು ಊರಿನ ಅಭಿವೃದ್ದಿಗೆ ಸಹಕಾರ;ವಸಂತ್‌ರಾಜ್

ಶಿರೂರು: ಚಿಕ್ಕಮ್ಮ ಚೆನ್ನಮ್ಮ ಪ್ರೆಂಡ್ಸ್ ಹೊಸೂರು ಇವರ ಆಶ್ರಯದಲ್ಲಿ ನಡೆದ ಮರಾಠಿ ಬಾಂಧವರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹೊಸೂರಿನಲ್ಲಿ ನಡೆಯಿತು.ವಕೀಲರಾದ ವಸಂತ್‌ರಾಜ್ ಬಿಲ್ಲವ ಹೊಸೂರು ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿ ಕ್ರೀಡೆ ದೈಹಿಕ ಚಟುವಟಿಕೆಯ ಜೊತೆಗೆ ಬುದ್ದಿ ಮತ್ತು ಶಾರೀರಿಕ…

ಜೆ ಸಿ ಐ ಉಪ್ಪುಂದ ಉದ್ಯೋಗ ಮಾಹಿತಿ ಕಾರ್ಯಗಾರ

ಬೈಂದೂರು: ಜೆ ಸಿ ಐ ಉಪ್ಪುಂದ ಇದರ ವತಿಯಿಂದ ಐ.ಐ.ಸಿ.ಟಿ ಕಂಪ್ಯೂಟರ್ ಸೆಂಟರ್ ಉಪ್ಪುಂದದಲ್ಲಿ ಉದ್ಯೋಗ ಮಾಹಿತಿ ಕಾರ್ಯಗಾರ ನಡೆಯಿತು. ವಲಯ 15ರ ವ್ಯವಹಾರ ವಿಭಾಗದ ನಿರ್ದೇಶಕ ನಾಗರಾಜ್ ಪೂಜಾರಿ ಕಾರ್ಯಗಾರವನ್ನು ಉದ್ಘಾಟಿಸಿದರು. ಜೆ ಸಿ ಐ ಉಪ್ಪುಂದ ಅಧ್ಯಕ್ಷ ಪ್ರದೀಪ್…

ಮಯ್ಯಾಡಿ ಉಚಿತ ದಂತ ಚಿಕಿತ್ಸಾ ಶಿಬಿರ ಉದ್ಘಾಟನೆ

ಬೈಂದೂರು: ರೋಟರಿ ಕ್ಲಬ್ ಕುಂದಾಪುರ, ಜೆ ಸಿ ಐ  ಉಪ್ಪುಂದ, ಲಯನ್ಸ್ ಕ್ಲಬ್ ತಲ್ಲೂರು, ಶ್ರೀ ಮಾರಿಕಾಂಬ ಯುತ್ ಕ್ಲಬ್ (ರಿ) ಕಳವಾಡಿ, ಕೆ.ಎಂ ಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿಯಲ್ಲಿ ಉಚಿತ…

ಬೈಂದೂರು ವಿಧಾನಸಭಾ ಕ್ಷೇತ್ರ ಚುನಾವಣೆ,ಮದ್ಯಾಹ್ನದವರೆಗೆ 45% ಮತದಾನ,ಉತ್ಸಾಹದಿಂದ ಭಾಗವಹಿಸಿದ ಮತದಾರರು

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮದ್ಯಾಹ್ನ 1 ಗಂಟೆಯವರೆಗೆ 45% ಶೇ. ಮತದಾನ ನಡೆದಿದೆ.ಎಲ್ಲಾ ಬೂತ್‌ಗಳಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದಾರೆ.ಕರಾವಳಿಯುದ್ದಕ್ಕೂ ಹೋಲಿಸಿದರೆ ಮಲೆನಾಡು ಭಾಗದಲ್ಲಿ ಬೆಳಿಗ್ಗೆಯಿಂದಲೇ ಮತಗಟ್ಟೆಯಲ್ಲಿ ಮತದಾರರ ಸಾಲು ಕಂಡುಬಂದಿದೆ.ಬೈಂದೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಕನ್ಯಾನ ಮತಗಟ್ಟೆಯಲ್ಲಿ…

ಬೈಂದೂರು ವಿಧಾನಸಭಾ ಕ್ಷೇತ್ರ ಚುನಾವಣೆ ಪೂರ್ಣಗೊಂಡ ತಯಾರಿ,ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್

ಬೈಂದೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮಸ್ಟರಿಂಗ್ ನಡೆಯಿತು.ಬೈಂದೂರು ಕ್ಷೇತ್ರದ 246 ಮತಗಟ್ಟೆಗಳಿಗೆ ನಿಯೋಜಿಸಿದ ಅಧಿಕಾರಿಗಳು,ಸಿಬಂದಿಗಳು ಪಾಲ್ಗೊಂಡಿದ್ದಾರೆ.ಐದು ಅತೀ ಸೂಕ್ಷ್ಮ ಮತಗಟ್ಟೆಗಳಿದ್ದು 44 ಸೂಕ್ಷ್ಮ ಮತಗಟ್ಟೆಗಳಾಗಿ ಗುರುತಿಸಲಾಗಿದೆ.ಇಲ್ಲಿ ಹೆಚ್ಚಿನ ಭದ್ರತೆಗಾಗಿ ಸಿಎಪಿಎಫ್ ತುಕಡಿ,ಹೆಚ್ಚುವರಿ ಪೊಲೀಸ್…

ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಬಾರ್ಕೂರು ಏಕನಾಥೇಶ್ವರಿ  ದೇವಸ್ಥಾನಕ್ಕೆ ಬೇಟಿ

ಬೈಂದೂರು: ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಸೋಮವಾರ ಬಾರ್ಕೂರು ಏಕನಾಥೇಶ್ವರಿ  ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂಧರ್ಭದಲ್ಲಿ ದೇವಸ್ಥಾನ ಸಮಿತಿ ಕಾರ್ಯದರ್ಶಿ ಜನಾರ್ಧನ ದೇವಾಡಿಗ ಹಾಗೂ ದೇವಾಡಿಗ ಮುಖಂಡರು ಹಾಜರಿದ್ದರು.    

ಬೈಂದೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಶಿರೂರಿನಲ್ಲಿ ಭರ್ಜರಿ ರೋಡ್ ಶೋ,ಪ್ರಚಂಡ ಬಹುಮತದಿಂದ ಗೆಲ್ಲುವ ವಿಶ್ವಾಸ;ಕೆ.ಗೋಪಾಲ ಪೂಜಾರಿ

ಶಿರೂರು: ಬೈಂದೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಶಿರೂರು ಜಿ.ಪಂ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.ಬಳಿಕ ಮಾತನಾಡಿದ ಅವರು ಬೈಂದೂರು ಕ್ಷೇತ್ರಾದ್ಯಂತ ಕಾರ್ಯಕರ್ತರು ಕಾಂಗ್ರೇಸ್ ಗೆಲುವಿಗಾಗಿ ಮನೆ ಮನೆಗೆ ತೆರಳಿ ಮತಯಾಚಿಸುತ್ತಿದ್ದಾರೆ.ಬಿಜೆಪಿಯ ಜನವಿರೋಧಿ ನೀತಿ,ಬೆಲೆ ಏರಿಕೆ ಜನಸಾಮಾನ್ಯರ ನೆಮ್ಮದಿಯನ್ನು…

ನೀತಿ ಸಂಹಿತೆಯಿಂದ ಸ್ವಾತಂತ್ರ್ಯ ಹರಣ ಸಲ್ಲದು,ಅಧಿಕಾರಿಗಳು ಗಂಭೀರತೆ ಅರಿತು ಕಾರ್ಯ ನಿರ್ವಹಿಸಬೇಕು: ಶರತ್ ಶೆಟ್ಟಿ ಹಕ್ಲಾಡಿ

ಬೈಂದೂರು; ಚುನಾವಣಾ ಸಮಯದಲ್ಲಿ ಜನಸಾಮಾನ್ಯರ ಮೇಲೆ ನೀತಿ ಸಂಹಿತೆ ಸ್ವಾತಂತ್ರ್ಯ ಹರಣ ಸಲ್ಲದು.ಗಂಭೀರತೆ ಅರಿತು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು.ಒಂದು ಪಕ್ಷದ ಕೈಗೊಂಬೆಯಂತೆ ಕರ್ತವ್ಯ ನಿರ್ವಹಿಸಬಾರದು ಮತ್ತು ಕಾರ್ಯಕರ್ತರ ಆತ್ಮಸ್ತರ್ಯ ಕುಂದಿಸುವ ಪ್ರಯತ್ನ ಸಲ್ಲದು ಎಂದು ಬಿಜೆಪಿ ಪಕ್ಷದ ವಕೀಲರ ಸಮೂಹದ ಪರವಾಗಿ…

ಬಜರಂಗದಳ ನಿಷೇಧಿಸುವ ಪ್ರಸ್ತಾವನೆ ಕಾಂಗ್ರೇಸ್ ಮುಂದಿಲ್ಲ,ಓಟಿಗಾಗಿ ಬಿಜೆಪಿ ಕಾಂಗ್ರೇಸ್ ವಿರುದ್ದ ಅಪಪ್ರಚಾರ: ವೀರಪ್ಪ ಮೊಯ್ಲಿ

ಬೈಂದೂರು: ಬಿಜೆಪಿ ಪಕ್ಷ ಸುಳ್ಳುಗಳನ್ನು ಹೇಳುವ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡಿ ಚುನಾವಣೆ ಎದುರಿಸುವುದನ್ನು ಹಿಂದಿನಿಂದಲೂ ಮಾಡುತ್ತಿದೆ.ಕಳೆದ ಬಾರಿ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಕಾಂಗ್ರೇಸ್ ವಿರುದ್ದ ಎತ್ತಿಕಟ್ಟುವ ಮೂಲಕ ರಾಜಕೀಯ ಲಾಭ ಪಡೆದುಕೊಂಡಿದೆ.ಬಿಜೆಪಿಗೆ ಈಗ ಸಂಕಷ್ಟದ ಕಾಲ ಬಂದಿದೆ.ಅವರ…

ಹೊಸ ಪ್ರಯೋಗದಲ್ಲಿ ಬಿಜೆಪಿ ಪಕ್ಷ ಯಶಸ್ಸು ಸಾಧಿಸುತ್ತದೆ: ಪ್ರಮೋದ್ ಮದ್ವರಾಜ್

ಬೈಂದೂರು: ಪರಿವರ್ತನೆ ಜಗದ ನಿಯಮ,ಸಂಘಟನಾತ್ಮಕ ಹೋರಾಟ ಬಿಜೆಪಿ ಪಕ್ಷದ ಸಾಧನೆಯಾಗಿದೆ.ಉಡುಪಿ ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಬಿಜೆಪಿ ಪಕ್ಷ ಕಣಕ್ಕಿಳಿಸಿದೆ ಹೊಸ ಪ್ರಯೋಗದಲ್ಲಿ ಯಸಸ್ಸು ಸಾಧಿಸುತ್ತದೆ.ಕರ್ನಾಟಕದಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್…

ಮರವಂತೆ ಮೀನುಗಾರಿಕಾ ಬಂದರಿಗೆ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಬೇಟಿ,ಮೀನುಗಾರರ ಜೊತೆ ಮಾತುಕತೆ,ಕಾಂಗ್ರೇಸ್ ಪಕ್ಷ ಅಧಿಕಾರಿಕ್ಕೆ ಬಂದರೆ ಮೊದಲ ಹಂತದಲ್ಲೆ ಮೀನುಗಾರರ ಬೇಡಿಕೆಗಳಿಗೆ ಆದ್ಯತೆ: ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಮರವಂತೆ ಮೀನುಗಾರಿಕಾ ಬಂದರಿಗೆ ಬೇಟಿ ನೀಡಿದರು ಬಳಿಕ ಮೀನುಗಾರರು ಹಾಗೂ ಮೀನುಗಾರ ಮುಖಂಡರ ಜೊತೆ ಮಾತುಕತೆ ನಡೆಸಿದರು.ಕಳೆದ ಅವಧಿಯಲ್ಲಿ ಬಿಜೆಪಿ ಸರಕಾರ ಗಂಗೊಳ್ಳಿ,ಮರವಂತೆ ಸೇರಿದಂತೆ ಬಂದರು ಅಭಿವೃದ್ದಿ ಹಾಗೂ ಮೀನುಗಾರರ ಬೇಡಿಕೆಗಳನ್ನು ನಿರ್ಲಕ್ಷಿಸಿದರಿಂದ…

ಬೈಂದೂರು ಕ್ಷೇತ್ರ ಕಾಂಗ್ರೇಸ್ ಕಾರ್ಯಕರ್ತರ ಭರ್ಜರಿ ಪ್ರಚಾರ,ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲುವು ನಿಶ್ಚಿತ,ಬಿಜೆಪಿಯ ಸುಳ್ಳು ಭರವಸೆಗಳಿಗೆ ಮತದಾರರು ಬೆಲೆ ನೀಡುವುದಿಲ್ಲ:ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಕಡೆ ಕಾಂಗ್ರೇಸ್ ಪಕ್ಷ ಭರ್ಜರಿ ಪ್ರಚಾರ ಕೈಗೊಂಡಿದೆ.ಈ ಬಾರಿ ಹೊಸ ಮಾದರಿಯ ಪ್ರಚಾರ ಕೈಗೊಂಡಿದ್ದು ವಾರ್ಡ್ ಮಟ್ಟದಲ್ಲಿ ಕಾರ್ಯಕರ್ತರು ಪ್ರತ್ಯೇಕ ತಂಡ ರಚಿಸಿ ಮತದಾರರ ಮನೆ ಮನೆ ಬೇಟಿ ನಡೆಸುತ್ತಿದ್ದಾರೆ.ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ…

ಗೋಪಾಲ ಪೂಜಾರಿ ವ್ಯಕ್ತಿತ್ವದ ಬಗ್ಗೆ ಗೌರವವಿದೆ:ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಮುನಿಸು ಶೀಘ್ರ ಇತ್ಯರ್ಥ

ಬೈಂದೂರು; ಬಿಜೆಪಿ ಸರಕಾರದಲ್ಲಿ ಮೀನುಗಾರರಿಗೆ ಅತೀ ಹೆಚ್ಚು ಅನುಕೂಲವಾದ ಯೋಜನೆಗಳು ದೊರೆತಿದೆ.ಈಗಾಗಲೇ ಬಾಕಿ ಉಳಿದಿರುವ ನಾಡದೋಣಿ ಮೀನುಗಾರರ ಸೀಮೆಎಣ್ಣೆ ಕೂಡ ಹಂತ ಹಂತವಾಗಿ ಬಿಡುಗಡೆಯಾಗಿದೆ.ಮರವಂತೆ ಮೀನುಗಾರರು ಮತದಾನ ಬಹಿಷ್ಕರಿಸುವ ವಿಷಯ ಅವರ ಹಕ್ಕಿನ ಆಗ್ರಹಕ್ಕಾಗಿ ಸರಿಯಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ.ಶಿವಮೊಗ್ಗ…

ಜೇಸಿಐ ಉಪ್ಪುಂದ ಪ್ರಥಮ ಚಿಕಿತ್ಸಾ ಕೌಶಲ್ಯ ಕಾರ್ಯಗಾರ

ಬೈಂದೂರು; ಜೆಸಿಐ ಉಪ್ಪುoದ, ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ,ರಾಷ್ಟ್ರೀಯ ಸೇವಾ ಯೋಜನೆ ವಿಭಾಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಥಮ ಚಿಕಿತ್ಸಾ ಕೌಶಲ್ಯದ ಹಾಗೂ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಗಾರ ಡಾ.ಬಿ.ಬಿ ಹೆಗ್ಡೆ ಪ್ರಥಮ…

ಬಿಜೆಪಿ ಅಭಿವೃದ್ದಿ ಕಾರ್ಯದಲ್ಲಿ ಇತಿಹಾಸ ನಿರ್ಮಿಸಿದೆ:ಪ್ರವೀಣ್ ದಾರೇಕರ್

ಬೈಂದೂರು,: ಕೇಂದ್ರದಲ್ಲಿ ಮೋದಿ ಸರಕಾರ ಆಡಳಿತಕ್ಕೆ ಬಂದ ಬಳಿಕ ವಿಶ್ವದಲ್ಲೆ ಭಾರತ ಗುರುತಿಸಿಕೊಳ್ಳುವಂತಾಗಿದೆ.ದೇಶದಲ್ಲಿ ಜನಸಾಮಾನ್ಯರು ಸೇರಿದಂತೆ ನಾಗರೀಕರಿಗೆ ಯೋಗ್ಯವಾದ ನೂರಾರು ಯೋಜನೆಗಳು ಜಾರಿಗೆ ತಂದಿದೆ.ಅಭಿವೃದ್ದಿಯಲ್ಲಿ ಬಿಜೆಪಿ ಇತಿಹಾಸ ನಿರ್ಮಿಸಿದೆ.ಬೈಂದೂರಿನಲ್ಲಿ ಬಿಜೆಪಿ ಜಯಗಳಿಸುವ ಉದ್ದೇಶದಿಂದ ಸಂಘಟಿತರಾಗಿ ಕೆಲಸ ಮಾಡಬೇಕು ಮತ್ತು ಸಾಮಾನ್ಯ ಕಾರ್ಯಕತ೯ …

ಬೈಂದೂರು ಬಿಜೆಪಿ ಕಚೆರಿಗೆ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಡಾ.ಗೋವಿಂದ ಬಾಬು ಪೂಜಾರಿ ಬೇಟಿ

ಬೈಂ ದೂರು: ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿಯಾಗಿ ಡಾ.ಗೋವಿಂದ ಬಾಬು ಪೂಜಾರಿ ಇವರು ಬೈಂ ದೂರು ಬಿಜೆಪಿ ಕಛೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಟದ ಸಂಚಾಲಕ ಸುರೇಶ ಶೆಟ್ಟಿ ಉಪ್ಪುಂದ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ,ಬೈಂದೂರು…

ಬೈಂದೂರಿನಲ್ಲಿ ಬಿಜೆಪಿಗೆ ಬಿಗ್ ಶಾಕ್,ಹಿರಿಯ ಬಿಜೆಪಿ ಮುಖಂಡ ಕೆ.ಬಾಬು ಶೆಟ್ಟಿ ತಗ್ಗರ್ಸೆ,ಜಿ.ಪಂ ಮಾಜಿ ಸದಸ್ಯ ಶಂಕರ ಪೂಜಾರಿ ಸೇರಿದಂತೆ 150ಕ್ಕೂ ಅಧಿಕ ಮುಖಂಡರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ,ಬಿಜೆಪಿ ಅಸ್ತಿತ್ವ ಕಳೆದುಕೊಂಡಿದೆ:ಡಿ.ಕೆ ಶಿವಕುಮಾರ್

ಬೈಂದೂರು; ಬೈಂದೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಬಿಗ್ ಶಾಕ್ ಕೊಟ್ಟಿದೆ.ಬಿಜೆಪಿಯ ಘಟಾನುಘಟಿ ನಾಯಕರನ್ನು ಕಾಂಗ್ರೇಸ್ ಪಕ್ಷಕ್ಕೆ ಸೆಳೆಯುವ ಮೂಲಕ ಕೇಂದ್ರ ಕೇಂದ್ರ ಸ್ಥಾನದಲ್ಲೆ ಆಘಾತ ನೀಡಿದೆ.ಬಿಜೆಪಿ ಮುಖಂಡರಾದ ಜಿ.ಪಂ ಮಾಜಿ ಸದಸ್ಯರುಗಳಾದ ಕೆ.ಬಾಬು ಶೆಟ್ಟಿ ತಗ್ಗರ್ಸೆ,ಶಂಕರ ಪೂಜಾರಿ,ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ…

ಬೈಂದೂರು,ಶಿರೂರಿನಲ್ಲಿ ಸಂಭ್ರಮ ಸಡಗರದ ಈದುಲ್ ಫಿತ್ರ ಹಬ್ಬ ಆಚರಣೆ

ಬೈಂದೂರು: ಧಾನ,ಧರ್ಮ,ಸೌಹಾರ್ಧ ಸಮಾನತೆಯ ಹಬ್ಬ  ಈದುಲ್ ಫಿತ್ರ (ರಮಾನ್) ಹಬ್ಬವನ್ನು ಬೈಂದೂರು ಹಾಗೂ ಶಿರೂರಿನ ಮುಂತಾದ ಕಡೆಗಳಲ್ಲಿ ಸಂಭ್ರಮ ಸಡಗರದಿಂಆ ಆಚರಿಸಲಾಯಿತು.ಇಲ್ಲಿನ ಫಾತಿಮಾ ಮಹ್ಮದ್ ಸಯೀದ್ ಮಸೀದಿ ಕೆಸರಕೋಡಿ,ಬಿಲ್ಲಾಲ್ ಮಸೀದಿ ಬೈಂದೂರು ವಿವಿಧ ಕಡೆಗಳಲ್ಲಿ ಮುಂಜಾನೆ ಮುಸ್ಲಿಂ ಬಾಂಧವರು ಪರಸ್ಪರ ಅಪ್ಪುಗೆಯ…

ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಪೂರ್ಣಗೊಂಡ ಕಾಮಗಾರಿ,ಕಾಂಕ್ರೀಟ್ ರಸ್ತೆಯಲ್ಲೆ ಉಳಿದ ವಿದ್ಯುತ್ ಕಂಬ

ಶಿರೂರು: ಇದೇನೋ ಉತ್ತರ ಕರ್ನಾಟಕವೋ ಅಥವಾ ಬೇರೆಲ್ಲೋ ಕಂಡು ಬಂದ ಚಿತ್ರವಲ್ಲ ಬುದ್ದಿವಂತರ ಜಿಲ್ಲೆಯಾದ ಉಡುಪಿ ಜಿಲ್ಲೆಯ ಆಲಂದೂರಿನಲ್ಲಿ ಕಾಣ ಸಿಗುವ ದೃಶ್ಯ.ಇಲ್ಲಿನ ಶಿರೂರು ಗ್ರಾಮದ ಬಾಳಿಗದ್ದೆ -ಕುಂಬ್ರಿಕೊಡ್ಲು ರಸ್ತೆಗೆ ಸರಕಾರ 50 ಲಕ್ಷ ರೂಪಾಯಿ ವೆಚ್ಚದ ಅನುದಾನದಲ್ಲಿ ಘೋಷಿಸದ ಕಾಂಕ್ರೀಟ್…

ಮರವಂತೆ ಮೀನುಗಾರಿಕಾ ಬಂದರು ಕಾಮಗಾರಿ ವಿಳಂಬ,ಮೀನಗಾರರನ್ನು ನಿರ್ಲಕ್ಷಿಸಿದ ಸರಕಾರ,ಚುನಾವಣಾ ಬಹಿಷ್ಕಾರ ನಿರ್ಧಾರ

ಬೈಂದೂರು: ಕಳೆದ ಐದು ವರ್ಷಗಳಿಂದ ಮರವಂತೆ ಭಾಗದ ಮೀನುಗಾರರನ್ನು ಆಡಳಿತ ಪಕ್ಷ ಸಂಪೂರ್ಣ ನಿರ್ಲಕ್ಷಿಸಿದೆ.ಮುಖ್ಯಮಂತ್ರಿ,ಅಧಿಕಾರಿಗಳು,ಸಚಿವರು ಬಂದು ಹೋದರು ಕನಿಷ್ಟ ಪಕ್ಷ ಬಂದರು ರಿಪೇರಿ ಕೂಡ ಆಗಿಲ್ಲ.ಎಂಟು ವರ್ಷಗಳಿಂದ ಸಚಿವರು,ಅಧಿಕಾರಿಗಳು ಸೇರಿದಂತೆ ಹಲವು ಕಡೆ ನಿಯೋಗಗಳ ಜೊತೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ.2ನೇ ಹಂತದ…

ಕಾರ್ಯಕರ್ತರ ಸಂಘಟನೆಯಿಂದ ಬೈಂದೂರಿನಲ್ಲಿ ಬಿಜೆಪಿ ಪ್ರಚಂಡ ಬಹುಮತದಿಂದ ಗೆಲುವು:ತೇಜಸ್ವಿ ಸೂರ್ಯ

ಬೈಂದೂರು: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಪಡೆಯಲಿದೆ ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳು ಜನಸಾಮಾನ್ಯರ ಮನಸ್ಸಿನಲ್ಲಿದೆ.ಯುವಕರ,ದಮನಿತರ ದ್ವನಿಯಾಗಿ ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತ ಗುರುರಾಜ ಗಂಟಿಹೊಳೆಯವರಿಗೆ ಪಕ್ಷ ಅವಕಾಶ ನೀಡಿದೆ.ಇದು ಕಾರ್ಯಕರ್ತರ ಗೆಲುವಾಗಬೇಕು.ಬೈಂದೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ನಿಶ್ಚಿತವಾದ ಬಹುಮತ…

ಬೈಂದೂರು ಬಿಜೆಪಿ ಕಾರ್ಯಕರ್ತರ ಸಮಾವೇಶ,ಜನಸಂದಣಿ ಮೂಲಕ ಕಾಂಗ್ರೇಸ್ ಪಕ್ಷಕ್ಕೆ ಟಾಂಗ್ ಕೊಟ್ಟ ಬಿಜೆಪಿ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ನಾಮಪತ್ರ ಸಲ್ಲಿಕೆ ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶ ಬೈಂದೂರಿನಲ್ಲಿ ನಡೆಯಿತು.ಬಿಜೆಪಿ ಜನಸಂದಣಿ ಮೂಲಕ ಕಾಂಗ್ರೇಸ್ ಪಕ್ಷಕ್ಕೆ ಟಾಂಗ್ ನೀಡಿದರು.ನಾಮಪತ್ರ ಸಲ್ಲಿಸಲು ಬೈಂದೂರು ಸೇನೇಶ್ವರ ದೇವಸ್ಥಾನದ ಎದುರುಗಡೆಯಿಂದ ಮೆರವಣಿಗೆ ಮೂಲಕ ಸಾಗಲಾಯಿತು.ಬಳಿಕ…

ಏ.23 ರಂದು ಬೈಂದೂರಿಗೆ ಡಿ.ಕೆ ಶಿವಕುಮಾರ್,ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶ,ಬಿಜೆಪಿಯವರು ಮೀನುಗಾರರಿಗೆ ನೀಡಿದ ಯಾವ ಭರವಸೆ ಕೂಡ  ಈಡೇರಿಸಿಲ್ಲ:ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಪರ ಚುನಾವಣಾ ಪ್ರಚಾರ ಹಾಗೂ ಕಾರ್ಯಕರ್ತರ ಸಮಾವೇಶ ಏಪ್ರಿಲ್ 23 ರಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೈಂದೂರಿಗೆ ಆಗಮಿಸಲಿದ್ದಾರೆ.ಬೈಂದೂರಿನ ಯಡ್ತರೆ ಜೆ.ಎನ್.ಆರ್ ಕಲಾ ಮಂದಿರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು ಇದಕ್ಕೂ…

ಕೋಟ ಹೇಳಿಕೆಗೆ  ಮುಗಿಬಿದ್ದ ಕಾಂಗ್ರೇಸ್ ನಾಯಕರು,ಕೋಟ ಶ್ರೀನಿವಾಸ ಪೂಜಾರಿ ಮಾತಿಗೆ ಗ್ಯಾರಂಟಿನೂ ಇಲ್ಲಾ,ವಾರೆಂಟಿನೂ ಇಲ್ಲಾ,ಗೋಪಾಲ ಪೂಜಾರಿ ಬೈಂದೂರು ಕ್ಷೇತ್ರದ ಧರ್ಮರಾಯ: ವಿಕಾಸ್ ಹೆಗ್ಡೆ

ಬೈಂದೂರು; ಕರಾವಳಿಯಲ್ಲಿ ಒಂದು ಚುನಾವಣೆಯು ಎದುರಿಸದೆ ಯಾರದ್ದೊ ಕೃಪಾಕಟಾಕ್ಷದಲ್ಲಿ ಹಿರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಯವರನ್ನು ನೋಯಿಸಿ  ಹಿಂಬಾಗಿಲ ಮೂಲಕ ರಾಜಕೀಯ ಸ್ಥಾನ ಪಡೆದ ಕೋಟ ಶ್ರೀನಿವಾಸ ಪೂಜಾರಿ ನಾಲ್ಕು ಬಾರಿ ಶಾಸಕರಾಗಿರುವ ಕೆ.ಗೋಪಾಲ ಪೂಜಾರಿ ಬಗ್ಗೆ ಮಾತನಾಡಿರುವುದು ಅಕ್ಷಮ್ಯ.…

ಬೈಂದೂರು ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ,ಹರಿದು ಬಂದ ಜನಸಾಗರ,ಈ ಬಾರಿ ಬೈಂದೂರು ಕ್ಷೇತ್ರದ ಜನ ಬಿಜೆಪಿಗರ ಸುಳ್ಳು ಭರವಸೆಗಳಿಗೆ ಬೆಲೆ ಕೊಡಲ್ಲ:ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ ಹಾಗೂ ಬೈಕ್ ರ್‍ಯಾಲಿಗೆ ಜನಸಾಗರವೇ ಹರಿದು ಬಂದಂತಿದೆ.ತ್ರಾಸಿಯಿಂದ ಆರಂಭಗೊಂಡ ಬೈಕ್ ರ್‍ಯಾಲಿ ಯಡ್ತರೆ ಬೈಪಾಸ್‌ನಿಂದ ಬೈಂದೂರು ಹೊಸ ಬಸ್ ನಿಲ್ದಾಣದವರೆಗೆ ಪಾದಯಾತ್ರೆ ಮೂಲಕ ಬರಲಾಯಿತು.ಈ ಸಂದರ್ಭದಲ್ಲಿ ಅಸಂಖ್ಯೆ ಸಂಖ್ಯೆಯಲ್ಲಿ…

ಏಪ್ರಿಲ್ 20 ರಂದು ಬೈಂದೂರಿಗೆ ಯಡಿಯೂರಪ್ಪ

ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು…

ಗೋವಿಂದ ಬಾಬು ಪೂಜಾರಿಗೆ  ಬಿಜೆಪಿ ಟಿಕೆಟ್ ನೀಡದಿದ್ದಕ್ಕೆ ಕಾರ್ಯಕರ್ತರ ಆಕ್ರೋಶ

ಬೈಂದೂರು; ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ  ಗೋವಿಂದ ಬಾಬು ಪೂಜಾರಿ ಯವರಿಗೆ  ಬಿಜೆಪಿ ಟಿಕೆಟ್ ಕೊಡದೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಗೋವಿಂದ ಬಾಬು ಪೂಜಾರಿ ಯವರ  ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ಶನಿವಾರ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ…

ಏ.18 ಕ್ಕೆ ಕೆ.ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಅವರು ಏ.18 ರಂದು ಬೈಂದೂರು ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ವಿವಿಧ ಮುಖಂಡರು,ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.  

ಜೆಸಿಐ ಉಪ್ಪುಂದ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಬೈಂದೂರು; ಜೆ ಸಿ ಐ ಉಪ್ಪುಂದ ಇದರ ಜೂನಿಯರ್ ಜೆಸಿ ವಿಂಗ್ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ಜಯಂತಿಯನ್ನು  ಉಪ್ಪುಂದದಲ್ಲಿ ಆಚರಿಸಲಾಯಿತು.ಜೆ ಸಿ ಐ ಉಪ್ಪುಂದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ…

ಕೊನೆಗೂ ಬಂತು ಆಲಂದೂರಿಗೆ ಕುಡಿಯುವ ನೀರು,ವರಧಿಗೆ ಸ್ಪಂಧಿಸಿದ ಅಧಿಕಾರಿಗಳು

ಬೈಂದೂರು: ಮೂರೇ ದಿನದಲ್ಲಿ ಯಡ್ತರೆ ಗ್ರಾಮದ ಆಲಂದೂರಿಗೆ ಕುಡಿಯುವ ನೀರಿನ ಸರಬರಾಜಾಗಿದೆ.ಬೈಂದೂರು ಪಟ್ಟಣ ಪಂಚಾಯತ್ ಅಧಿಕಾರಿಗಳು ಬೇಡಿಕೆ ಇರುವ ಈ ಭಾಗದ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಮೂಲಕ ಜನರ ಸಮಸ್ಯೆಗೆ ಸ್ಪಂಧಿಸಿದ್ದಾರೆ.ಆಲಂದೂರು ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ…

ಬೈಂದೂರು ಕ್ಷೇತ್ರದಲ್ಲಿ ಸಿದ್ದಗೊಂಡಿದೆ ಚುನಾವಣಾ ಅಖಾಡ,ಬಿಜೆಪಿ ಪಕ್ಷದಿಂದ ಗುರುರಾಜ ಗಂಟಿಹೊಳೆ ಕಣಕ್ಕೆ,ಮುಂದಿನ ನಿಲುವುಗಳ ಕುರಿತು ಇಂದು ಹೆಮ್ಮಾಡಿಯಲ್ಲಿ ಬಿಜೆಪಿ ಮೂಲ ಕಾರ್ಯಕರ್ತರ ಸಭೆ ನಿಗಧಿ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡ ಸಿದ್ದಗೊಂಡಿದೆ.ಬಹಳ ದಿನದಿಂದ ಬಿಜೆಪಿ ಪಕ್ಷದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.ಆರ್.ಎಸ್.ಎಸ್ ಹಿನ್ನೆಲೆಯ ಗುರುರಾಜ ಗಂಟಿಹೊಳೆ ಹೆಸರು ಅಂತಿಮಗೊಂಡಿದೆ.ಕಾಂಗ್ರೇಸ್ ಪಕ್ಷದ ಕೆ.ಗೋಪಾಲ ಪೂಜಾರಿ ಹಾಗೂ ಬಿಜೆಪಿಯ ಗುರುರಾಜ್ ಗಂಟಿಹೊಳೆ ನಡುವೆ ನೇರ ಸ್ಪರ್ಧೆಗೆ…

ಏ.25 ರಂದು ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವರ ಮನ್ಮಹಾರಥೋತ್ಸವ

ಬೈಂದೂರು: ಮಹತೋಭಾರ ಶ್ರೀಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವವು ಏ.25 ರಂದು ನಡೆಯಲಿದೆ.ಏ.19 ರಂದು ರಂದು ದ್ವಜಾರೋಹಣದಿಂದ ಮೊದಲ್ಗೊಂಡು, ರಥೋತ್ಸವದ ಪ್ರಯುಕ್ತ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಕನಕಟ್ಟೆ ಉತ್ಸವ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ,ಬಂಕೇಶ್ವರ ಕಟ್ಟೆ ಉತ್ಸವ, ಅವಭೃಥೋತ್ಸವ,ನಗರೋತ್ಸವ…

ಬೈಂದೂರು ಬಿಜೆಪಿ ಬಗೆಹರಿಯದ ಟಿಕೆಟ್ ಗೊಂದಲ,ಕೆ.ಬಾಬು ಹೆಗ್ಡೆ ಪರ ಕಾರ್ಯಕರ್ತರ ಬ್ಯಾಟಿಂಗ್

ಬೈಂದೂರು: ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.ಹಾಲಿ ಶಾಸಕರಿಗೆ ಟಿಕೆಟ್ ದೊರೆಯುತ್ತಿಲ್ಲ ಒಂದೊಮ್ಮೆ ಪಕ್ಷ ಟಿಕೆಟ್ ನೀಡದಿದ್ದರೆ ಯಾವ ಕಾರಣಕ್ಕೆ ಟಿಕೆಟ್ ನೀಡಲಿಲ್ಲ ಎಂದು ಪಕ್ಷದ ನಾಯಕರು ಸ್ಪಷ್ಟಪಡಿಸಬೇಕು ಎಂಬ ನಿಲುವು ಗಟ್ಟಿಗೊಳಿಸಿಕೊಂಡಿದ್ದಾರೆ ಇದರ ಜೊತೆಗೆ…

ಶಿರೂರು ಮನೆಗೆ ನುಗ್ಗಿದ ಕಳ್ಳರು 30 ಲಕ್ಷ ನಗ -ನಗದು ಕಳ್ಳತನ

ಶಿರೂರು: ಇಲ್ಲಿನ‌ ಮಾರ್ಕೆಟ್ ಬಳಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 18 ಲಕ್ಷ ರುಪಾಯಿ ಚಿನ್ನ ಹಾಗೂ 12 ಲಕ್ಷ ನಗದು ಕದ್ದೊಯ್ದಿದ್ದಾರೆ. ಮಾರ್ಕೆಟ್ ಬಳಿ ಹಾರ್ಡ್‌ವೇರ್ ಉದ್ಯಮ ನಡೆಸುತ್ತಿರುವ ಅಜೀಮ್ ಎನ್ನುವವರು ರಾತ್ರಿ ಊಟ ಮಾಡಿ ಮಸೀದಿಗೆ ಪ್ರಾರ್ಥನೆಗೆ ತೆರಳಿ ವಾಪಾಸ್ಸು…

ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ ಉದ್ಘಾಟನೆ

ಬೈಂದೂರು: ಸಂಘ ಸಂಸ್ಥೆಯನ್ನುಕಟ್ಟುವುದಕ್ಕಿಂತ ಮುನ್ನಡಸಿಕೊಂಡು ಹೋಗುವುದೇ ಬಹುಮುಖ್ಯ.ಈ ನೆಲೆಯಲ್ಲಿಎರಡು ದಶಕ ಕಂಡ ಸಾಂಸ್ಕೃತಿಕ ಸಂಘಟನೆ ಸುರಭಿ ಅದೇ ಚೈತನ್ಯದೊಂದಿಗೆ ಮುನ್ನಡೆಯುತ್ತಿರುವುದು ಶ್ಲಾಘನಾರ್ಹ ಎಂದು ಕುಂದಾಪುರ ಶ್ರೀ ರಾಮಕ್ರೆಡಿಟ್ ಕೋ -ಅಪರೇಟಿವ್ ಸೊಸೈಟಿ ಅಧ್ಯಕ್ಷ ನಾಗರಾಜ ಕಾಮಧೇನು ಹೇಳಿದರು ಅವರು ಸುರಭಿ ರಿ.…

ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಜೀರ್ಣೋದ್ಧಾರ ಕಾರ್ಯದ  ದೇಣಿಗೆಯ ಕರಪತ್ರ ಬಿಡುಗಡೆ

ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ಜೀರ್ಣೋದ್ಧಾರ ಕಾರ್ಯದ  ದೇಣಿಗೆಯ ಮನವಿಯ ಕರಪತ್ರವನ್ನು ನಾಡೋಜ ಡಾ. ಜಿ. ಶಂಕರ ಅವರ ಸಹೋದರ ಶಿವಣ್ಣ  ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಅಧ್ಯಕ್ಷ ಉದಯ ಕುಮಾರ…

ಬೈಂದೂರು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಗಾರ

ಬೈಂದೂರು: ಜೆ ಸಿ ಐ ಉಪ್ಪುಂದ,ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ರೆಡ್ ಕ್ರಾಸ್ ರೆಡ್ ರಿಬ್ಬನ್ ಇದರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಗಾರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ…

ಏ.11 ರಂದು ಓಂ ಗಣೇಶ ಯುವಕ ಸಂಘ(ರಿ.)ಅಳ್ವೆಗದ್ದೆ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಶಿರೂರು; ಓಂ ಗಣೇಶ ಯುವಕ ಸಂಘ(ರಿ.)ಅಳ್ವೆಗದ್ದೆ ಶಿರೂರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಏ.11 ರಂದು ಪೂರ್ವಾಹ್ನ 11 ಗಂಟೆಗೆ ಅಳ್ವೆಗದ್ದೆಯಲ್ಲಿ ನಡೆಯಲಿದೆ.ಸಂಜೆ ಮನೋರಂಜನಾ ಕಾರ್ಯಕ್ರಮವಾಗಿ ನಾಟ್ಯ,ಗಾನ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜೆಸಿಐ ಉಪ್ಪುಂದದ ವತಿಯಿಂದ ಸಮ್ಮಾನ

ಬೈಂದೂರು; ಜೆಸಿಐ ಉಪ್ಪುಂದ ಇದರ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಡಿಯಲ್ಲಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಡಿ.ದರ್ಜೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಸರಸ್ವತಿ ಅವರನ್ನು ಜೆಸಿಐ ಉಪ್ಪುಂದದ ವತಿಯಿಂದ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜೆ ಸಿ…

ಬೈಂದೂರಿನ ಕೊಸಳ್ಳಿ ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ಶವವಾಗಿ ಪತ್ತೆ

ಶಿರೂರು; ಸ್ನೇಹಿತರೊಂದಿಗೆ ಗುಡ್ ಪ್ರೈಡೇ ರಜೆಗೆ ಮಜಾ ಮಾಡಲು ಬಂದ ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ಶವವಾಗಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ.ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ…

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು,ಶಿರೂರಿನಲ್ಲಿ ಸಿ.ಆರ್.ಪಿ.ಎಫ್ ಯೋಧರಿಂದ ಪಥ ಸಂಚಲನ

ಶಿರೂರು: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಮೀಸಲು ಪಡೆ (ಸಿ.ಆರ್.ಪಿ.ಎಫ್) ಯೋಧರು ಹಾಗೂ ಪೊಲೀಸರು ಗುರುವಾರ ಸಂಜೆ ಬೈಂದೂರು ಹಾಗೂ ಶಿರೂರಿನಲ್ಲಿ ಪಥ ಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಬೈಂದೂರು ವೃತ್ತ…

ವಿಧಾನಸಭಾ ಚುನಾವಣೆ -2023, ಬೈಂದೂರಿನಲ್ಲಿ ಒಂದೇ ಕುತೂಹಲ,ಹ್ವಾಯ್ ಈ ಬಾರಿ ಟಿಕೆಟ್ ಯಾರಿಗಂಬ್ರೆ

ಬೈಂದೂರು: ವಿಧಾನಸಭಾ ಚುನಾವಣೆಯ ದಿನಾಂಕ ನಿಗಧಿಯಾಗಿದೆ.ಬೇಸಿಗೆಯ ತಾಪದ ಜೊತೆಗೆ ಚುನಾವಣೆಯ ಕಾವು ಕೂಡ ಎರುತ್ತಿದೆ.ಆಯಾಯ ಕ್ಷೇತ್ರಗಳಲ್ಲಿ ದಿನಕ್ಕೊಂದು ಕುತೂಹಲದ ನಿರೀಕ್ಷೆಯಾದರೆ ಬೈಂದೂರು ಭಾಗದಲ್ಲಿ ಸದ್ಯ ಕೇಳಿಬರುವ ಒಂದೆ ಒಂದು ಪ್ರಶ್ನೆ ಅಂದರೆ  ಹ್ವಾಯ್ ಈ ಬಾರಿ ಸೀಟ್ ಯಾರಿಗಂಬ್ರೆ.. ಬೈಂದೂರು ವಿಧಾನಸಭಾ…

ಶಿರೂರು ಪೊಲೀಸ್ ಚೆಕ್‌ಪೋಸ್ಟ್‌ಗೆ ಉಡುಪಿ ಜಿಲ್ಲಾಧಿಕಾರಿ ಬೇಟಿ

ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೊಲೀಸ್ ಚೆಕ್‌ಪೋಸ್ಟ್‌ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ,ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ,ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್,ಬೈಂದೂರು…

ಸುರಭಿ (ರಿ.)ಬೈಂದೂರು ಆಶ್ರಯದಲ್ಲಿ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ

ಬೈಂದೂರು: ಸುರಭಿ (ರಿ.)ಬೈಂದೂರು,ಸುರಭಿ ಜೈಸಿರಿ ಇದರ ಆಶ್ರಯದಲ್ಲಿ ಸಾಂಸ್ಕ್ರತಿಕ ವೈಭವ  ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ -2023 ಏಪ್ರಿಲ್ 7 ರಿಂದ ಏ.9 ರ ವರೆಗೆ ಸಂಜೆ 6 ಗಂಟೆಗೆ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸುರಭಿ…

ಏ.09 ರಂದು ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 36ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ

ಶಿರೂರು; ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ 36ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಏ.09 ರಂದು ನಡೆಯಲಿದೆ.ಬೆಳಿಗ್ಗೆ ದೇವತಾ ಪ್ರಾರ್ಥನೆ,ಪುಣ್ಯಾಹ,ನಾಂದಿ,ಕಲಶಾಧಿವಾಸ,ಆಧಿವಾಸ,ಕಲಾವೃದ್ದಿ ಹೋಮ,ತುಲಾಭಾರ ಸೇವೆ ಹಾಗೂ 108 ತೆಂಗಿನಕಾಯಿ ಗಣಹವನ,ಪೂರ್ಣಾಹುತಿ ನಡೆಯಲಿದೆ.ಮದ್ಯಾಹ್ನ 1 ಗಂಟೆಗೆ ಮಹಾಅನ್ನಸಂತರ್ಪಣೆ ನಡೆಯಲಿದೆ. ಸಂಜೆ  5…

ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆ,ಜಿಲ್ಲಾಡಳಿತದಿಂದ ಪೂರ್ಣ ಸಿದ್ದತೆ,ಚುನಾವಣಾಧಿಕಾರಿಗಳಿಂದ ಮಾಹಿತಿ,ಇಲ್ಲಿದೆ ಪುಲ್ ಡಿಟೇಲ್ಸ್

ಬೈಂದೂರು: ಚುನಾವಣಾ ಘೋಷಣೆ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಭೆ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ  ಪ್ರಚಾರ ಸಭೆ ಇತ್ಯಾದಿ ನಡೆಸಲು ಸಾರ್ವಜನಿಕರು, ರಾಜಕೀಯ ಪಕ್ಷದವರು ಚುನಾವಣೆ ಅಧಿಕಾರಿಗಳ ಅನುಮತಿ ಪಡೆದುಕೊಳ್ಳಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ…

ಏ.05 ಹಾಗೂ 06 ರಂದು ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಿಯ 33ನೇ ಪ್ರತಿಷ್ಠಾ ವರ್ಧಂತ್ಯೋತ್ಸವ ಕಾರ್ಯಕ್ರಮ

ಶಿರೂರು: ಶ್ರೀ ದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ,ಶ್ರೀ ದುರ್ಗಾಂಬಿಕಾ ಸೇವಾ ಸಂಘ (ರಿ.)ಚಾರೋಡಿ ಮೇಸ್ತ ಸಮಾಜ ಕೋಟೆಮನೆ ಶಿರೂರು ಇದರ 33ನೇ ವರ್ಷದ ವಾರ್ಷಿಕ  ಪ್ರತಿಷ್ಠಾ ವರ್ಧಂತ್ಯೋತ್ಸವ ಏ.05 ಹಾಗೂ 06 ರಂದು ನಡೆಯಲಿದೆ. ಏ.05 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಗಣೇಶ ಪೂಜಾ,ಮಹಾ…

ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

ಶಿರೂರು: ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು ಶಿರೂರು ಇದರ 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಬಪ್ಪನಬೈಲುವಿನಲ್ಲಿ ನಡೆಯಿತು. ತೆಂಕುತಿಟ್ಟಿನ ಯಕ್ಷದ್ರುವ ಪಟ್ಲ ಸತೀಶ ಶೆಟ್ಟಿ ಮಾತನಾಡಿ ಕಲಾವಿದರನ್ನು ಗೌರವಿಸುವ ಮೂಲಕ ಕಲಾ ಸೇವೆಯಲ್ಲಿ…

ಕರ್ಣಾಟಕ ಬ್ಯಾಂಕ್ ಶಿರೂರು 11ನೇ ವರ್ಷದ ವಾರ್ಷಿಕೋತ್ಸವ ಆಚರಣೆ

ಶಿರೂರು: ಕರ್ಣಾಟಕ ಬ್ಯಾಂಕ್ ಶಿರೂರು ಇದರ ಶಿರೂರು ಶಾಖೆಯ ಆರಂಭಗೊಂಡು ಇದರ ಹನ್ನೋಂದನೇ ವರ್ಷವನ್ನು ಶಾಖಾ ಕಛೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.ಬ್ಯಾಂಕಿನ ಮಹಾಪ್ರಬಂಧಕ ಚಕ್ರಪಾಣಿ ವಿ.ವಿ ದಶಮಾನೋತ್ಸವ ಸಂಭ್ರಮ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕರ್ಣಾಟಕ ಬ್ಯಾಂಕ್ ಗ್ರಾಹಕರಿಗೆ ಪ್ರೀತಿಯ ಸೇವೆ ಮತ್ತು…

ಬಪ್ಪನಬೈಲು ಸಮ್ಮಾನ ಕಾರ್ಯಕ್ರಮ

ಶಿರೂರು; 20 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಶಿರೂರು ಗ್ರಾಮದ ಬಪ್ಪನಬೈಲು ಜಟ್ಟಿಗೇಶ್ವರ ದೈವಸ್ಥಾನಕ್ಕೆ ಹೋಗುವ ರಸ್ತೆ ಅಭಿವೃದ್ದಿಗೆ ಶ್ರಮಿಸಿದ ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿಯವರನ್ನು ಗ್ರಾಮಸ್ಥರ ವತಿಯಿಂದ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ…

2023 ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ,ಬೈಂದೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಕಾರಣಗಳೇನು,ಇಲ್ಲಿದೆ ಪೂರ್ಣ ವಿವರ,  ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಆರ್.ಎಸ್.ಎಸ್

ಬೈಂದೂರು: ಬಹುನಿರೀಕ್ಷಿತ 2023ರ ಚುನಾವಣೆಯ ಮೂಹೂರ್ತ ಫಿಕ್ಸ್ ಆಗಿದೆ.ರಾಜ್ಯಮಟ್ಟದಲ್ಲಿ ಪಕ್ಷಗಳ ತಯಾರಿ ಸಿದ್ದಗೊಂಡಿದ್ದು ಕೆಲವೇ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾತ್ರ ಅಂತಿಮಗೊಳ್ಳಬೇಕಿದೆ.ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಕೆ.ಗೋಪಾಲ ಪೂಜಾರಿ ಹೆಸರು ಅಂತಿಮಗೊಂಡಿದ್ದು ಒಂದು ಹಂತದ ಪ್ರಚಾರ ಪೂರ್ಣಗೊಂಡಿದೆ.ಆದರೆ ಬಿಜೆಪಿ ಪಾಳಯದಲ್ಲಿ ಮಾತ್ರ…

ಜೆಸಿಐ ಕಡಲೋತ್ಸವ ಕಾರ್ಯಕ್ರಮದಲ್ಲಿ ಉಪ್ಪುಂದ ಜೆಸಿಐ ಸಂಸ್ಥೆಗೆ ಹ್ಯಾಟ್ರಿಕ್ ಪ್ರಶಸ್ತಿ

ಬೈಂದೂರು: ಜೆಸಿಐ ಕುಂದಾಪುರ ಇದರ ವತಿಯಿಂದ ಕುಂದಾಪುರದ ಕೋಡಿ ಬೀಚ್ ನಲ್ಲಿ  ನಡೆದ ಕಡಲೋತ್ಸವ ಕಾರ್ಯಕ್ರಮದಲ್ಲಿ ಉಪ್ಪುಂದ ಜೆಸಿಐ ಸಂಸ್ಥೆ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ,ಬೆರ್ರ್‍ಇಚೆಂಡು ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕಂಬಳ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಈ ಸಂದರ್ಭದಲ್ಲಿ ಉಪ್ಪುಂದ ಜೆಸಿಐ…

ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ.

ಶಿರೂರು; ಶ್ರೀ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವಸ್ಥಾನ ಬಪ್ಪನಬೈಲು ಶಿರೂರು ಇದರ 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮ ಮಾ.29 ರಂದು ನಡೆಯಲಿದೆ.ಬೆಳಿಗ್ಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು ಮದ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ರಾತ್ರಿ…

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.)ಉಪ್ಪುಂದ ವತಿಯಿಂದ 12ನೇ ಮನೆ ಹಸ್ತಾಂತರ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.)ಉಪ್ಪುಂದ ಇದ್ರ ವತಿಯಿಂದ ೧೨ನೇ ಮನೆ ಹಸ್ತಾಂತರ ಕಾರ್ಯಕ್ರಮ ಕುದ್ರೆಮನೆ ಬಡಾಕೆರೆ ನಾವುಂದದಲ್ಲಿ ನಡೆಯಿತು.ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.)ಉಪ್ಪುಂದ ಮ್ಯಾನೆಜಿಂಗ್ ಟ್ರಸ್ಟಿ ಡಾ.ಗೋವಿಂದ ಪೂಜಾರಿ 12ನೇ ಮನೆಯನ್ನು ಹಸ್ತಾಂತರಿಸಿದರು. ಶ್ರೀ ಶಿವಗಿರಿ ಮಠದ…

ನಾಗೂರು; ಪ್ರಣಾಳಿಕಾ ಸಲಹಾ ಸಂಗ್ರಹ ಅಭಿಯಾನ ಕಾರ್ಯಕ್ರಮ

ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ವಿಧಾನಸಭಾ ಕ್ಷೇತ್ರ ಇದರ ವಿವಿಧ ಕ್ಷೇತ್ರದ ಸಾರ್ವಜನಿಕರಿಂದ ಪ್ರಣಾಳಿಕಾ ಸಲಹಾ ಸಂಗ್ರಹ ಅಭಿಯಾನ ಕಾರ್ಯಕ್ರಮ ಶ್ರೀ ಕೃಷ್ಣ ಲಲಿತಾ ಕಲಾಮಂದಿರ ನಾಗೂರಿನಲ್ಲಿ ನಡೆಯಿತು. ಜಿ.ಪಂ ಮಾಜಿ ಸದಸ್ಯ ಕೆ.ಬಾಬು ಶೆಟ್ಟಿ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹಿಸಿ…

ತೂದಳ್ಳಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಾ.26 ರಿಂದ 29 ರ ವರೆಗೆ ಶ್ರೀದೇವರ ಪುನಃಪ್ರತಿಷ್ಠೆ, ಅಷ್ಟಬಂಧ,ಬ್ರಹ್ಮಕಲಶ ಮತ್ತು ಮಹಾವಿಷ್ಣುಯಾಗ

ಬೈಂದೂರು: ಶ್ರೀ ಮಹಾವಿಷ್ಣು ದೇವಸ್ಥಾನ ತೂದಳ್ಳಿ ಯಡ್ತರೆ ಗ್ರಾಮ ಇದರ ಶ್ರೀದೇವರ ಪುನಃಪ್ರತಿಷ್ಠೆ, ಅಷ್ಟಬಂಧ,ಬ್ರಹ್ಮಕಲಶ ಮತ್ತು ಮಹಾವಿಷ್ಣುಯಾಗ,ಅನ್ನಸಂತರ್ಪಣೆ ಕಾರ್ಯಕ್ರಮ ಮಾ.26 ರಿಂದ 29 ರ ವರೆಗೆ ನಡೆಯಲಿದೆ. ಮಾ.26 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಗಣಪತಿ ಪೂಜೆ,ಪುಣ್ಯಾಹ ವಿವಿಧ ಪೂಜಾ ವಿಧಿ ವಿಧಾನಗಳು…

ಬಂಟರಯಾನೆ ನಾಡವರ ಸಂಘ(ರಿ.)ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಎಚ್.ವಸಂತ ಹೆಗ್ಡೆ ಆಯ್ಕೆ

ಬೈಂದೂರು: ಬಂಟರಯಾನೆ ನಾಡವರ ಸಂಘ(ರಿ.)ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಎಚ್.ವಸಂತ ಹೆಗ್ಡೆ ಆಯ್ಕೆಯಾದರು.ಬಂಟರ ಸಂಘದ ಬಿ.ಜೆ ಶೆಟ್ಟಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ನಿಕಟ ಪೂರ್ವಾಧ್ಯಕ್ಷ ಎನ್.ಜಗನ್ನಾಥ ಶೆಟ್ಟಿ,ಕಾರ್ಯದರ್ಶಿ ಜಗದೀಶ ಶೆಟ್ಟಿ ಕುದ್ರಕೋಡು,ಖಜಾಂಚಿ ಮಂಜಯ್ಯ ಶೆಟ್ಟಿ ಚಿತ್ತೂರು,ಗೌರವಾಧ್ಯಕ್ಷ…

ಅತ್ಯಾಧುನಿಕ ವಿನ್ಯಾಸಗಳಿಂದ ಕಂಗೊಳಿಸುತ್ತಿರುವ ಗೋರ್ಟೆ ಎಮ್.ಎಮ್.ರೇಸಾರ್ಟ್, ಮಾರ್ಚ್‌ನಿಂದ ಏಪ್ರಿಲ್ ಅಂತ್ಯದವರೆಗೆ ವಿಶೇಷ ರಿಯಾಯಿತಿ

ಶಿರೂರು: ಶಿರೂರು ಸಮೀಪದ ಗೋರ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಎಮ್.ಎಮ್.ರೇಸಾರ್ಟ್ ಅತ್ಯಾಧುನಿಕ ವಿನ್ಯಾಸಗಳಿಂದ ಕಂಗೊಳಿಸುತ್ತಿದೆ.ವಿಶಾಲವಾದ ನೈಸರ್ಗಿಕ ಪರಿಸರದ ನಡುವೆ ಸುಸಜ್ಜಿತ ಪಾರ್ಕಿಂಗ್,ಮಕ್ಕಳ ಆಟದ ವ್ಯವಸ್ಥೆ,ಹವಾನಿಯಂತ್ರಿತ ಸಭಾಭವನ,ಊಟದ ಹಾಲ್,ಎರಡು ಮಿನಿ ಹಾಲ್ ಸೇರಿದಂತೆ ಫ್ಯಾಮಿಲಿ ಪಿಕ್‌ನಿಕ್,ಮದುವೆ,ಹುಟ್ಟುಹಬ್ಬ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಅನುಕೂಲಕರವಾಗಿ…

ಬೈಂದೂರು ರಥಬೀದಿ ರಸ್ತೆ ಅಭಿವೃದ್ದಿಯಿಂದ ನಿತ್ಯ ಸಂಚಾರಕ್ಕೆ ಇನ್ನಷ್ಟು ಅನುಕೂಲವಾಗಲಿದೆ:ಬಿ.ವೈ ರಾಘವೇಂದ್ರ

ಬೈಂದೂರು; ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಬೈಂದೂರು ರಥಬೀದಿ ರಸ್ತೆಯನ್ನು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಲೋಕಾರ್ಪಣೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೈಂದೂರು ಕ್ಷೇತ್ರದಲ್ಲಿ ಬಹುತೇಕ ಪ್ರಮುಖ ರಸ್ತೆಗಳು ಕಾಂಕ್ರೇಟಿಕರಣಗೊಳ್ಳುವುದರ ಮೂಲಕ…

ಅಳಿವೆಗದ್ದೆಯಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ರಮಕ್ಕೆ ಚಾಲನೆ

ಶಿರೂರು: ಮೀನುಗಾರಿಕಾ ಇಲಾಖೆ ಇದರ ವತಿಯಿಂದ ಮೀನಿನ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಶಿರೂರು ಗ್ರಾಮದ ಅಳಿವೆಗದ್ದೆ ಕಡಲ ತೀರದಲ್ಲಿ  ಮೀನು ಮರಿ ಬಿತ್ತನೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್,ಉಪನಿರ್ದೇಶಕ ಶಿವಕುಮಾರ್,ಸಹಾಯಕ ನಿರ್ದೇಶಕಿ ಸುಮಲತಾ,ಬಂದರು ಇಲಾಖೆಯ ಅಧಿಕಾರಿ…

ಶಿರೂರು ಪೊಲೀಸ್ ಚೆಕ್ ಪೋಸ್ಟ್ ತಪಾಸಣೆ, ಇಪ್ಪತ್ತು ಲಕ್ಷ ರೂಪಾಯಿ ವಶ

ಬೈಂದೂರು: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ನಿರ್ಧೇಶನದಂತೆ ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸ್ ತಪಾಸಣೆ ಆರಂಭಗೊಂಡಿದ್ದು ಶಿರೂರು ಟೋಲ್ ಗೇಟ್ ಬಳಿ ಕಾರಿನಲ್ಲಿ ಇಪ್ಪತ್ತುಲಕ್ಷ ರೂಪಾಯಿ ಪತ್ತೆಯಾಗಿದೆ.ರಾಷ್ಟ್ರೀಯ ಹೆದ್ದಾರಿ ಯಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಕಾರಿನ ಚಾಲಕನ ಹಿಂಭಾಗದಲ್ಲಿ ಇಪ್ಪತ್ತು ಲಕ್ಷ…

ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೈಂದೂರಿನ ಚೈತ್ರ ಶೆಟ್ಟಿ ಯವರಿಗೆ ಚಿನ್ನದ ಪದಕ

ಬೈಂದೂರು: ಮಂಗಳೂರು ವಿಶ್ವವಿದ್ಯಾನಿಲಯ 2021-22 ನೇ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೈಂದೂರಿನ ಚೈತ್ರ ಶೆಟ್ಟಿ ಇವರು ಮೂರು ಚಿನ್ನದ ಪದಕವನ್ನು ಪಡೆದು ಅಪ್ರತಿಮ ಸಾಧನೆಗೈದಿರುತ್ತಾರೆ.ಸಸ್ಯ ಶಾಸ್ತ್ರ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದ  ಇವರು ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾರೆ.ಈಕೆ ಮೂಕಾಂಬು…

ವಿಜಯ ಸಂಕಲ್ಪ ಯಾತ್ರೆಗೆ ಬೈಂದೂರಿನಲ್ಲಿ ಚಾಲನೆ,ಕರ್ನಾಟಕದಲ್ಲಿ ಪೂರ್ಣ ಬಹುಮತ ಬರುವ ವಿಶ್ವಾಸ ಇದೆ.ಧರ್ಮ ಮತ್ತು ದೇಶ ರಕ್ಷಣೆ ನಮ್ಮ ಪ್ರಮುಖ ಆದ್ಯತೆ ಈ ಬಾರಿ 150 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ವಿಜಯ ಸಾಧಿಸಲಿದೆ;ಕೆ.ಎಸ್.ಈಶ್ವರಪ್ಪ

ಬೈಂದೂರು: ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲ ಇದರ ವತಿಯಿಂದ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ಬೈಂದೂರು ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಜಯ ಸಂಕಲ್ಪ ಯಾತ್ರೆಗೆ ಬೈಂದೂರಿನಲ್ಲಿ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬ…

ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ,ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೆಂದೂ ಕಾಣದ ಪ್ರಗತಿ ಕಂಡಿದೆ;ಬಿ.ವೈ.ರಾಘವೇಂದ್ರ

ಬೈಂದೂರು: ಕಂದಾಯ ಇಲಾಖೆ,ಜಿಲ್ಲಾಡಳಿತ ಉಡುಪಿ ಇದರ ಬೈಂದೂರು ತಾಲೂಕು ಆಡಳಿತ ಸೌಧದ  ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಬೈಂದೂರಿನಲ್ಲಿ ನಡೆಯಿತು.ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ನೂತನ ಬೈಂದೂರು ತಾಲೂಕು ಆಡಳಿತ ಸೌಧವನ್ನು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕು ಘೋಷಷಣೆಯಾದ…

ಆಲಂದೂರು ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ,ಕಬಡ್ಡಿ ಪಂದ್ಯಾಟವನ್ನು ಆಯೋಜಿಸುವ ಮೂಲಕ ಸಂಘಟನಾ ಸಾಮರ್ಥ್ಯವನ್ನು ಮೆರೆದ ಆಲಂದೂರು ಯುವಕರ ಸಾಧನೆ ಶ್ಲಾಘನೀಯ;ಕೆ.ಗೋಪಾಲ ಪೂಜಾರಿ

ಶಿರೂರು: ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ ಅಂತಹ ಪ್ರತಿಭೆಗಳಿಗೆ ಸೂಕ್ತ ಅವಕಾಶ ದೊರೆಯಬೇಕಾದರೆ ಈ ರೀತಿಯ ಕ್ರೀಡಾ ಪಂದ್ಯಾಟದ ಆಯೋಜನೆಯ ಅವಶ್ಯಕತೆಯಿದೆ.ಅತ್ಯುತ್ತಮ ಕಬಡ್ಡಿ ಪಂದ್ಯಾಟವನ್ನು ಆಯೋಜಿಸುವ ಮೂಲಕ ಸಂಘಟನಾ ಸಾಮರ್ಥ್ಯವನ್ನು ಮೆರೆದ ಆಲಂದೂರು ಯುವಕರ ಸಾಧನೆ ಶ್ಲಾಘನೀಯವಾಗಿದೆ ಎಂದು ಮಾಜಿ…

ಮಾ.15 ರಂದು ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

ಬೈಂದೂರು; ಕಂದಾಯ ಇಲಾಖೆ,ಜಿಲ್ಲಾಡಳಿತ ಉಡುಪಿ ಇದರ ಬೈಂದೂರು ತಾಲೂಕು ಆಡಳಿತ ಸೌಧದ  ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಮಾ.15 ರಂದು ಪೂರ್ವಾಹ್ನ 10:30ಕ್ಕೆ ಬೈಂದೂರಿನಲ್ಲಿ ನಡೆಯಲಿದೆ.ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ…

ಶಿರೂರು ಜೆಸಿಐ ಸಂಸ್ಥೆ ವತಿಯಿಂದ ಮಹಿಳಾ ದಿನಾಚರಣೆ,ಮಹಿಳೆಯರಿಗೆ ಸೂಕ್ತ ಅವಕಾಶ ದೊರೆತಾಗ ಪ್ರತಿಭೆ ಹೊರಹೊಮ್ಮುತ್ತದೆ;ಡಾ.ನಂದಿನಿ

ಶಿರೂರು: ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆ ಸರಿಸಮನಾಗಿ ಕುಟುಂಬ ನಿರ್ವಹಣೆ ಮಾಡುತ್ತಿರುವುದು ಶ್ಲಾಘನೀಯ.ಮಹಿಳೆಯರಿಗೆ ಸೂಕ್ತ ಅವಕಾಶ ದೊರೆತಾಗ ಪ್ರತಿಭೆ ಹೊರಹೊಮ್ಮುತ್ತದೆ. ಕುಟುಂಬ ಹಾಗೂ ಸಮಾಜ ನಿರ್ವಹಣೆಯಲ್ಲಿ ಮಹಿಳೆಯ ಪಾತ್ರ ಮಹತ್ವದ್ದಾಗಿದೆ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ತಜ್ಞೆ ಡಾ.ನಂದಿನಿ…

ಜೆಸಿಐ ಉಪ್ಪುಂದ ಮಹಿಳಾ ದಿನಾಚರಣೆ ಆಚರಣೆ

ಬೈಂದೂರು: ಜೆಸಿಐ ಉಪ್ಪುಂದ ಜೇಸಿರೇಟ್ ವಿಭಾಗ ಹಾಗೂ ಇದರ ವತಿಯಿಂದ ಬೈಂದೂರು ಸಿಟಿ ಜೆಸಿ ಸದಸ್ಯರ ಸಹಭಾಗಿತ್ವದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸಮ್ಮಾನ,ತರಬೇತಿ ಸಂವಾದ ಹಾಗೂ ಸ್ಪರ್ಧಾ ಕಾರ್ಯಕ್ರಮ  ಉಪ್ಪಂದ ರೈತ ಸಿರಿ ಸಭಾಭವನದಲ್ಲಿ ನಡೆಯಿತು. ಕಂಬದಕೊಣೆ ರೈತರ ಸೇವಾ…

ಬ್ಲಾಕ್ ಕಾಂಗ್ರೆಸ್ ಬೈಂದೂರು ವತಿಯಿಂದ ಪ್ರತಿಭಟನೆ,ಬಿಜೆಪಿ ಸರಕಾರ ಭ್ರಷ್ಟಾಚಾರ ಮಾತ್ರ ಸಾಧನೆ:ಮದನ್ ಕುಮಾರ್

ಬೈಂದೂರು;  ರಾಜ್ಯ ಸರಕಾರದ ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೈಂದೂರು ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆ ನೇತ್ರತ್ವ ವಹಿಸಿ ಮಾತನಾಡಿದ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಮದನ್ ಕುಮಾರ್  ಮಾತನಾಡಿ ಬಿಜೆಪಿ ಸರಕಾರ ಅಧಿಕಾರ ಅವಧಿಯಲ್ಲಿ ಹಗರಣವನ್ನು ಹೊರತುಪಡಿಸಿದರೆ…

ಉಪ್ಪುಂದ ಆಸಕ್ತ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ,ಕುಟುಂಬದ ಕೇಂದ್ರ ಬಿಂದುವಾಗಿರುವ ಮಹಿಳೆಗೆ ಸ್ಥಾನ-ಮಾನ, ಗೌರವದ ಜತೆಗೆ ಪೂಜ್ಯ ಭಾವನೆಯಿಂದ ಕಾಣುವ ಸಂಸ್ಕೃತಿ  ನಮ್ಮದಾಗಿದೆ;ಗೀತಾಂಜಲಿ ಸುವರ್ಣ

ಬೈಂದೂರು; ಟೈಲರಿಂಗ್ ವೃತ್ತಿ ಸ್ವಾವಲಂಬನೆಯ ಹಾದಿಯಲ್ಲಿ ದೊಡ್ಡ ಪಾತ್ರ ನಿರ್ವಹಿಸಿದೆ.ಒಂದು ಹೊಲಿಗೆ ಯಂತ್ರವನ್ನು ನಂಬಿಕೊಂಡು ಸಂಸಾರದ ಜೀವನ ನಡೆಸುತ್ತಿಸುತ್ತಿರುವ ಇವರ ಶ್ರಮ ಶ್ಲಾಘನೀಯವಾಗಿದೆ.ಇದರ ಜೊತೆಗೆ ತಮ್ಮ ಮನೆಯ ಜವಬ್ದಾರಿಗಳನ್ನು ನಿಭಾಯಿಸಿ ಕರ್ತವ್ಯ ಪಾಲಿಸಿದಾಗ ಯಶಸ್ಸು ಸಾಧ್ಯ ಹಾಗೂ ಬಹುತೇಕ ಕ್ಷೇತ್ರಗಳಲ್ಲಿ ಮಹಿಳೆಯರ…

ಹೊಸೂರು ಮರಾಠಿ ಸಮುದಾಯದ ವತಿಯಿಂದ ಹೋಳಿ ಹಬ್ಬ ಆಚರಣೆ

ಶಿರೂರು: ಹೊಸೂರು ಮರಾಠಿ ಸಮುದಾಯದ ವತಿಯಿಂದ ಹೋಳಿ ಹುಣ್ಣಿಮೆಯಂದು ಪ್ರಾರಂಭವಾಗುವ ಮರಾಠಿ ಜನಾಂಗದ ಹೋಳಿ ಕುಣಿತ ಹೊಸೂರು,ತೂದಳ್ಳಿ,ಕ್ಯಾರ್ಥೂರು,ಭಟ್ಕಳ ಮುಂತಾದ ಕಡೆಗಳಲ್ಲಿ ಮನೆಮನೆಗೆ ತೆರಳಿ ಸಂಪ್ರದಾಯ ನೆರವೇರಿಸುತ್ತಾರೆ.ಸಾಂಪ್ರಾದಾಯಿಕ ಗ್ರಾಮೀಣ ಕುಣಿತ ಇದಾಗಿದ್ದು 5 ದಿನಗಳ ಕಾಲ ವಿವಿಧ ಭಾಗಗಳಿಗೆ ಸಂಚರಿಸಿ ಹೋಳಿ ಹುಣ್ಣಿಮೆಯಂದು…

ಬೈಂದೂರಿನಲ್ಲಿ ಕೊಚುವೆಲಿ -ಮುಂಬೈ ಗರೀಬ್ ರಥ್ ರೈಲಿಗೆ ಸ್ವಾಗತ

ಬೈಂದೂರು: ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ರವರ ವಿಶೇಷ ಮುತುವರ್ಜಿಯಿಂದ ವಾರಕ್ಕೆ ನಾಲ್ಕು ಬಾರಿ ಸಂಚರಿಸುವ ರೈಲಿಗೆ ಬೈಂದೂರಿನಲ್ಲಿ ನಿಲುಗಡೆಗೆ ಅವಕಾಶ ನೀಡಿದ್ದು ಮಂಗಳವಾರ ಬೆಳಿಗ್ಗೆ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಕೊಚುವೆಲಿ -ಮುಂಬೈ ಲೋಕಮಾನ್ಯ ತಿಲಕ್ -ಕೊಚುವೆಲಿ ಗರಿಭ್‌ರಥ …

ಉಪ್ಪುಂದ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ

ಬೈಂದೂರು; ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.)ಉಪ್ಪುಂದ ಇದರ ವತಿಯಿಂದ ಆಯ್ದ 10 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಮಾ.8 ರಂದು ಬೆಳಿಗ್ಗೆ 9 ಗಂಟೆಗೆ ದೇವಕಿ ಆರ್.ಸಭಾಂಗಣ ಉಪ್ಪುಂದದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾ.5 ರಂದು ಶಿರೂರಿನಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ಕಾರ್ಯಕ್ರಮ

ಶಿರೂರು: ನಾಖುದಾ  ವೆಲ್‌ಫೇರ್ ಅಸೋಸಿಯೇಷನ್,ಜಮಾಲಿತ್ ಇಸ್ಲಾಮಿ ಹಿಂದ್ ಶಿರೂರು ಹಾಗೂ ನಾರಾಯಣ ಕಣ್ಣಿನ ಆಸ್ಪತ್ರೆ ಬೈಂದೂರು ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ಕಾರ್ಯಕ್ರಮ ಮಾ.5 ರಂದು ಪೂರ್ವಾಹ್ನ 9 ಗಂಟೆಗೆ ಸ.ಹಿ.ಪ್ರಾ.ಶಾಲೆ ಹಡವಿನಕೋಣೆಯಲ್ಲಿ ನಡೆಯಲಿದೆ…

ಸ.ಹಿ.ಪ್ರಾ.ಶಾಲೆ ಪೇಟೆ, ಶಾಲಾ ಮೇಲ್ಚಾವಣೆ ಹಾಗೂ ಇಂಟರ್ ಲಾಕ್ ಕೊಡುಗೆ,ಶಿಕ್ಷಕರ ಬದ್ದತೆ ಹಾಗೂ ಪಾಲಕರ ಆಸಕ್ತಿಯಿಂದ ಸ್ಥಳೀಯರ ಸಹಕಾರ ದೊರೆತಾಗ ಕನ್ನಡ ಶಾಲೆಗಳನ್ನು ಉತ್ತಮವಾಗಿ ರೂಪಿಸಬಹುವುದಾಗಿದೆ;ಸುರೇಶ್ ಬಟ್ವಾಡಿ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಪಂಕ್ತಿ (ಪೇಟೆ) ಇದರ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅನುದಾನದಲ್ಲಿ ನಿರ್ಮಾಣಗೊಂಡ ಶಾಲೆಯ ಮೇಲ್ಚಾವಣಿ ಹಾಗೂ ಇಂಟರ್ ಲಾಕ್ ನ್ನು ಜಿ.ಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಮಾತನಾಡಿದ…

ಬೈಂದೂರು ಶ್ರೀ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ನೂತನ ಅಧ್ಯಕ್ಷರಾಗಿ ಜಯಾನಂದ ಹೋಬಳಿದಾರ್ ಹಾಗೂ ಕಾರ್ಯದರ್ಶಿಯಾಗಿ ಪ್ರಕಾಶ್ ಬೈಂದೂರು ಆಯ್ಕೆ.

ಬೈಂದೂರು: ಶ್ರೀ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘ ಇದರ ನೂತನ ಅಧ್ಯಕ್ಷರಾಗಿ ಜಯಾನಂದ ಹೋಬಳಿದಾರ್ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಕೆ. ವೆಂಕಟೇಶ್ ಕಿಣಿ, ಕಾರ್ಯದರ್ಶಿಯಾಗಿ ಪ್ರಕಾಶ್ ಬೈಂದೂರು, ಉಪಾಧ್ಯಕ್ಷರಾಗಿ ಉದಯ್ ಪಡಿಯಾರ್, ಖಜಾಂಚಿಯಾಗಿ ವಿಜಯ್ ಪೂಜಾರಿ, ಸದಸ್ಯರಾಗಿ ಸಂಜಯ್ ಬೈಂದೂರು,ಶಂಕರ್ ಶೇರುಗಾರ್, ಸುಧಾಕರ್ ಎಚ್.…

ನಾಗಲ್ಯಾಂಡ್ ಹಾಗೂ ತ್ರಿಪುರದಲ್ಲಿ ಬಿಜೆಪಿ ಮೈತ್ರಿಕೂಟ ಗೆಲುವು ಬೈಂದೂರಿನಲ್ಲಿ ಸಂಭ್ರಮಾಚರಣೆ

ಬೈಂದೂರು: ನಾಗಲ್ಯಾಂಡ್ ಹಾಗೂ ತ್ರಿಪುರದಲ್ಲಿ ಬಿಜೆಪಿ ಮೈತ್ರಿಕೂಟದ ಗೆಲುವಿನ ಹಿನ್ನೆಲೆಯಲ್ಲಿ ಬೈಂದೂರು ಸರ್ಕಲ್ ಬಳಿ ಬಿಜೆಪಿ ಪಕ್ಷದ ವತಿಯಿಂದ ಸಂಭ್ರಮಾಚರಣೆ ನಡೆಯಿತು.ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಕೆ.ಬಾಬು ಶೆಟ್ಟಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಆಕ್ರಮ -ಸಕ್ರಮ ಸಮಿತಿ ಸದಸ್ಯ ದಿನೇಶ್…

ಸಂಚಲನ(ರಿ.)ಹೊಸೂರು ಮೂರು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವದ ಸಮಾರೋಪ ಸಮಾರಂಭ,ಸಂಚಲನ ಸಂಸ್ಥೆಯ ಸಾಧನೆ ಶ್ಲಾಘನೀಯವಾಗಿದೆ;ಕೆ.ಗೋಪಾಲ ಪೂಜಾರಿ

ಬೈಂದೂರು: ಗ್ರಾಮೀಣ ಭಾಗವಾದ ಹೊಸೂರಿನ ರಂಗ ಸಂಸ್ಥೆಯಾದ ಸಂಚಲನ ಸಂಸ್ಥೆ ಪ್ರತಿಭೆ ಹಾಗೂ ಸಂಘಟನೆ ಮೂಲಕ ಉತ್ತಮ ಸಾಧನೆ ಮಾಡಿದೆ.ಪ್ರತಿಭಾವಂತ ಕಲಾವಿದರಿಗೆ ವೇದಿಕೆ ದೊರಕಿಸಿಕೊಡುವ ಜೊತೆಗೆ ಗ್ರಾಮೀಣ ಭಾಗದ ಸಾಧನೆ ಶ್ಲಾಘನೀಯವಾಗಿದೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು ಅವರು…

ಬೈಂದೂರು ವಿಧಾನಸಭಾ ಕ್ಷೇತ್ರ ಚುನಾವಣೆ,ಕುತೂಹಲ ಮೂಡಿಸುತ್ತಿರುವ ಬಿಜೆಪಿ ಆಕಾಂಕ್ಷಿಗಳ ಪಟ್ಟಿ,ಮುಂಚೂಣಿಯಲ್ಲಿದ್ದಾರೆ ಕೆ.ಬಾಬು ಶೆಟ್ಟಿ !?

ಬೈಂದೂರು: ಬಹುನಿರೀಕ್ಷಿತ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನದಲ್ಲಿ ಘೋಷಣೆಯಾಗುವ ಹಂತದಲ್ಲಿದೆ.ರಾಜ್ಯ ಹಾಗೂ ಕ್ಷೇತ್ರ ಮಟ್ಟದಲ್ಲಿ ಈಗಾಗಲೇ ನಾಯಕರುಗಳು,ಆಕಾಂಕ್ಷಿಗಳು,ಪಕ್ಷದ ಮುಖಂಡರು ಪಕ್ಷ ಸಂಘಟನೆ ಮತ್ತು ಸಿದ್ದತೆಯಲ್ಲಿದ್ದಾರೆ.ಕಾರ್ಯಕರ್ತರು ಚುನಾವಣೆಯ ದಿನಾಂಕ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ.ಬೇಸಿಗೆಯ ತಾಪ ಹೆಚ್ಚಾದಂತೆ ಈ ಬಾರಿ ಚುನಾವಣೆ ಕಾವು ಕೂಡ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಹೊಸ್ಮನೆ ಪುನರಾಯ್ಕೆ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಹೊಸ್ಮನೆ ಪುನರಾಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಎಸ್.ಪ್ರಕಾಶ ಪ್ರಭು,ನಾಗಪ್ಪಯ್ಯ ಆಚಾರ್ಯ,ಕಾರ್ಯದರ್ಶಿಯಾಗಿ ಶಂಕರ ಶಿರೂರು,ಜೊತೆ ಕಾರ್ಯದರ್ಶಿಯಾಗಿ ಸಿ.ಎನ್.ಬಿಲ್ಲವ,ಕೋಶಾಧಿಕಾರಿಯಾಗಿ ಮಾಧವ ಬಿಲ್ಲವ,ಗೌರವ ಲೆಕ್ಕ ಪರಿಶೋಧಕರಾಗಿ ಸತೀಶ ಕುಮಾರ್…

ಹೇನ್‌ಬೇರು ನೂತನ ಬಸ್ ತಂಗುದಾಣ ಉದ್ಘಾಟನೆ,ಸಾರ್ವಜನಿಕರಿಗೆ ಅನೂಕೂಲವಾಗುವ ಯೋಜನೆಗಳು ಅನುಷ್ಠಾನವಾಗಬೇಕಾದರೆ ಅಧಿಕಾರಿಗಳ ಇಚ್ಚಾಶಕ್ತಿ ಮುಖ್ಯ;ಸುರೇಶ್ ಬಟ್ವಾಡಿ

ಬೈಂದೂರು: ಗ್ರಾಮ ಅರಣ್ಯ ಸಮಿತಿ ಪಡುವರಿ ಬೈಂದೂರು ಇದರ ವತಿಯಿಂದ ಒತ್ತಿನೆಣೆ ಹೇನ್‌ಬೇರುವಿನಲ್ಲಿ ಮೂರು ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಬಸ್ ತಂಗುದಾಣವನ್ನು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಸುರೇಶ್ ಬಟ್ವಾಡಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕರಿಗೆ ಅನೂಕೂಲವಾಗುವ…

ಲಾವಣ್ಯ ರಿ. ಬೈಂದೂರು 46ನೇ ವಾರ್ಷಿಕೋತ್ಸವ ಉದ್ಘಾಟನೆ,ರಂಗಭೂಮಿ ಕ್ಷೇತ್ರದಲ್ಲಿ ಲಾವಣ್ಯ ತನ್ನ ಪರಿಪೂರ್ಣ ಸಾಧನೆ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ;ಸುಬ್ರಹ್ಮಣ್ಯ ಜೋಶಿ

ಬೈಂದೂರು: ರಂಗಭೂಮಿ ಕ್ಷೇತ್ರದಲ್ಲಿ ಲಾವಣ್ಯ ತನ್ನ ಪರಿಪೂರ್ಣ ಸಾಧನೆ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ.ಪ್ರತಿಯೊಂದು ಅಭಿನಯದ ಜೊತೆಗೆ ಬದಲಾವಣೆಗೆ ಒಗ್ಗಿಕೊಂಡು ಹೊಸ ಪ್ರಸ್ತುತಿಗಳನ್ನು ರಂಗಭೂಮಿಗೆ ನೀಡುತ್ತಿರುವುದು ಲಾವಣ್ಯದ ಹೆಗ್ಗಳಿಕೆಯಾಗಿದೆ ಎಂದು ಯು.ಬಿ ಶೆಟ್ಟಿ ಎಜ್ಯುಕೇಷನ್ ಟ್ರಸ್ಟ್‌ನ ಶೈಕ್ಷಣಿಕ ಸಂಯೋಜಕ ಸುಬ್ರಹ್ಮಣ್ಯ ಜೋಶಿ ಹೇಳಿದರು…

ಮಾ.12 ರಂದು ಕಳವಾಡಿಯಲ್ಲಿ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ

ಬೈಂದೂರು: ಎಸ್.ಡಿ.ಎಮ್ ಸ್ಪೋಟ್ಸ್ ಕ್ಲಬ್ ಕಳವಾಡಿ -ಮಯ್ಯಾಡಿ ಇವರ ಆಶ್ರಯದಲ್ಲಿ ಆಸಕ್ತರು ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯಧನದ ಅಂಗವಾಗಿ ಎಸ್.ಡಿ.ಎಮ್ ಟ್ರೋಪಿ -2023 ಪಿನ್‌ಕೋಡ್ ಮಾದರಿಯ ಪುರುಷ ಹಾಗೂ ಮಹಿಳೆಯರ ಆಯ್ದ ತಂಡಗಳ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಮಾ.12…

ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ,ಕರಾವಳಿ ಪ್ರಜಾ ದ್ವನಿ ಯಾತ್ರೆ,ಭ್ರಷ್ಟಾಚಾರ ಮಾತ್ರ ಬಿಜೆಪಿ ಆಡಳಿತದ ಸಾಧನೆ:ಬಿ.ಕೆ ಹರಿಪ್ರಸಾದ್

ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ಕಾಂಗ್ರೆಸ್ ಕರಾವಳಿ ಪ್ರಜಾ ದ್ವನಿ ಯಾತ್ರೆ ಬ್ರಹತ್ ಸಮಾವೇಶ ಬೈಂದೂರು ರವಿವಾರ ಯಡ್ತರೆ ಬೈಪಾಸ್ ಬಳಿ ನಡೆಯಿತು.ಕರಾವಳಿ ಪ್ರಜಾ ದ್ವನಿ ಯಾತ್ರೆ ಬ್ರಹತ್ ಸಮಾವೇಶ ರಾಜ್ಯ ವಿದಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ…

ಫೆ.20 ರಂದು ಬೈಂದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೇಟಿ,ಕಾರ್ಯಕರ್ತರ ಬ್ರಹತ್ ಸಮಾವೇಶ

ಬೈಂದೂರು;  ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಗಮಿಸಲಿದ್ದಾರೆ ಎಂದು ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಹೇಳಿದರು ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ಬೈಂದೂರಿನ ಮುಳ್ಳಿಕಟ್ಟೆ ನಗು ಸಿಟಿಯಲ್ಲಿ ಫೆ.20 ರಂದು ಬ್ರಹತ್…

ಬೈಂದೂರು ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟನೆ,ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ವಿಶೇಷವಾದ ಕಾಳಜಿ ವಹಿಸಬೇಕು;ಡಾ.ರಾಜೇಶ್ ಮೊಗವೀರ

ಬೈಂದೂರು: ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ವಿಶೇಷವಾದ ಕಾಳಜಿ ವಹಿಸಬೇಕು.ಅನೇಕ ಕಣ್ಣಿನ ರೋಗಗಳು ಸೂಕ್ತ ಮಾಹಿತಿ ಕೊರತೆಯಿಂದ ಕಾಣಿಸಿಕೊಳ್ಳುತ್ತದೆ.ಹೀಗಾಗಿ ಗ್ರಾಮೀಣ ಭಾಗದಲ್ಲಿ ಮಾಹಿತಿ ಶಿಬಿರಗಳನ್ನು ನಡೆಸುವುದರ ಮೂಲಕ ಜಾಗ್ರತಿ ಮೂಡಿಸಬೇಕು.ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗವಾಗಿದೆ.ಇದನ್ನು ಅತೀ ಜಾಗರೂಕತೆಯಿಂದ ಇರಿಸಿಕೊಳ್ಳುವುದು…

ಫೆ.20 ರಿಂದ 24 ರ ವರೆಗೆ ಲಾವಣ್ಯ (ರಿ.)ಬೈಂದೂರು 46ನೇ ವರ್ಷದ ವಾರ್ಷಿಕೋತ್ಸವ,ರಂಗಪಂಚಮಿ -2023 ನಾಟಕೋತ್ಸವ ಮತ್ತು ಯಕ್ಷಗಾನ ಕಾರ್ಯಕ್ರಮ

ಬೈಂದೂರು: ಬೈಂದೂರಿನ ಪ್ರಸಿದ್ದ ಸಂಸ್ಥೆಗಳಲ್ಲೊಂದಾದ ಲಾವಣ್ಯ (ರಿ.)ಬೈಂದೂರು ಇದರ  46ನೇ ವರ್ಷದ ವಾರ್ಷಿಕೋತ್ಸವ,ರಂಗಪಂಚಮಿ -2023 ನಾಟಕೋತ್ಸವ ಮತ್ತು ಯಕ್ಷಗಾನ ಕಾರ್ಯಕ್ರಮ ಫೆ.20 ರಿಂದ 24 ರ ವರೆಗೆ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ. ಫೆ.20 ರಂದು ಸಂಜೆ ಬೈಂದೂರು ಲಾವಣ್ಯ ಸಂಸ್ಥೆಯ…

ಎಮ್.ಆರ್.ಬಿ.ಸಿ ಟ್ರೋಪಿ ಹೊನಲು ಬೆಳಕಿನ ಶಟಲ್ ಪಂದ್ಯಾಟ ಸಮಾರೋಪ ಸಮಾರಂಭ

ಬೈಂದೂರು: ಮೆನ್ ರೋಡ್ ಬ್ಯಾಡ್ಮಿಂಟನ್ ಕ್ಲಬ್ ಬೈಂದೂರು ಇವರ ಆಶ್ರಯದಲ್ಲಿ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬೈಂದೂರು ವಿಧಾನಸಭಾ ವ್ಯಾಪ್ತಿಯ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಶೆಟಲ್ ಪಂದ್ಯಾಟದ ಸಮಾರೋಪ ಸಮಾರಂಭ ಶ್ರೀ ವೆಂಕಟರಮಣ ದೇವಸ್ಥಾನದ ವಠಾರ ಬೈಂದೂರಿನಲ್ಲಿ ನಡೆಯಿತು.ರಾಮಕೃಷ್ಣ ಕ್ರೆಡಿಟ್…

ಬೈಂದೂರು ಎಮ್.ಆರ್.ಬಿ.ಸಿ ಟ್ರೋಪಿ ಹೊನಲು ಬೆಳಕಿನ ಶಟಲ್ ಪಂದ್ಯಾಟ ಉದ್ಘಾಟನೆ,ಕ್ರೀಡೆಯ ಆಸಕ್ತಿ ಜೀವನಕ್ಕೆ ಚೈತನ್ಯ ನೀಡುತ್ತದೆ; ನಿರಂಜನ ಗೌಡ

ಬೈಂದೂರು: ಮೆನ್ ರೋಡ್ ಬ್ಯಾಡ್ಮಿಂಟನ್ ಕ್ಲಬ್ ಬೈಂದೂರು ಇವರ ಆಶ್ರಯದಲ್ಲಿ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬೈಂದೂರು ವಿಧಾನಸಭಾ ವ್ಯಾಪ್ತಿಯ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಶೆಟಲ್ ಪಂದ್ಯಾಟ ಎಮ್.ಆರ್.ಬಿ.ಸಿ ಟ್ರೋಪಿ -2023 ಶ್ರೀ ವೆಂಕಟರಮಣ ದೇವಸ್ಥಾನದ ವಠಾರ ಬೈಂದೂರಿನಲ್ಲಿ ನಡೆಯಿತು.…

ಶಾಂತಿವನ  ಚಿತ್ರಕಲಾ ಸ್ಪರ್ಧೆ ಜಿಲ್ಲಾ ಮಟ್ಟದಲ್ಲಿ ಸ.ಮಾ.ಹಿ.ಪ್ರಾ.ಶಾಲೆ ಶಿರೂರಿನ ವಿದ್ಯಾರ್ಥಿ ಶ್ರೀರಾಮ್  ಪ್ರಥಮ

ಶಿರೂರು : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇಲ್ಲಿನ 7ನೇ ತರಗತಿ ವಿದ್ಯಾರ್ಥಿ ಶ್ರೀರಾಮ್  ಇವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇತ್ತೀಚಿಗೆ ನಡೆದ ಅವಿಭಜಿತ ದ.ಕ. ಜಿಲ್ಲಾ ಜ್ಞಾನ – ದೀಪ ಪುಸ್ತಕಾಧಾರಿತ ಚಿತ್ರ ಕಲಾ ಸ್ಪರ್ಧೆಯಲ್ಲಿ ಉಡುಪಿ…

ರಾಜ್ಯ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಶಿರೂರು ಸ.ಪ.ಪೂ ಕಾಲೇಜಿನ ಗಣಿತ ಶಿಕ್ಷಕಿ ನಾಗವೇಣಿ ಪಟಗಾರ್ ಗಣಿತ ಮಾದರಿ ತಯಾರಿಕೆಯಲ್ಲಿ ತೃತೀಯ ಸ್ಥಾನ

ಬೈಂದೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು,ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ದಿ ನಿಧಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜ್ಞಾನ ವಿಕಾಸ ತರಬೇತಿ ಸಂಸ್ಥೆ ರಾಯಪುರ ಧಾರವಾಡದಲ್ಲಿ…

ಕೇಂದ್ರ ಸರಕಾರದ ಬಜೆಟ್ ಅಭಿವೃದ್ದಿ ಪರವಾಗಿದೆ:ಶಿವಕುಮಾರ್ ಅಂಬಲಪಾಡಿ

ಬೈಂದೂರು: ಕೋವಿಡ್‌ನಂತಹ ಸಂಕಷ್ಟದ ಕಾಲದಲ್ಲಿ ದೇಶದಲ್ಲಿ ಮಾತ್ರವಲ್ಲದೆ ಜಗತ್ತಿಗೆ ಲಸಿಕೆ ನೀಡಿರುವುದು ಭಾರತ. ಯಾವ ರೀತಿ ದೇಶವನ್ನು ಅಭಿವೃದ್ಧಿ ಪಡಿಸಬೇಕೆಂಬ ಚಿಂತನೆ ಮತ್ತು ಸಪ್ತ ಸೂತ್ರಗಳೊಂದಿಗೆ ಸವಾಲುಗಳನ್ನು ಎದುರಿಸಿ ಆರ್ಥಿಕ ಶಿಸ್ತು ಕಾಪಾಡಿಕೊಂಡು ಮಂಡಿಸಿದ ಅಭಿವೃದ್ಧಿ ಪರ ಬಜೆಟ್ ಇದಾಗಿದೆ ಎಂದು…

ಫೆ.15 ರಂದು ಬೈಂದೂರಿನಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

ಬೈಂದೂರು: ಸ್ಟಾರ್ ಹೆಲ್ತ್ ಇನ್ಸುರೆನ್ಸ್ ಶಿರೂರು -ಬೈಂದೂರು ಶಾಖೆ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ,ಪೊರೆ ಶಸ್ತ್ತ ಚಿಕಿತ್ಸೆ ಹಾಗೂ ನೇತ್ರದಾನ ನೊಂದಣಿ ಶಿಬಿರ ಫೆ..15 ರಂದು ಪೂರ್ವಾಹ್ನ 10 ಗಂಟೆಗೆ  ಬೈಂದೂರು…

ಶಿರೂರು ನಡುಕೋಟೆಮನೆ ಹೋಗುವ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಶಿರೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಡುಕೋಟೆಮನೆ ಹೋಗುವ ರಸ್ತೆ ಅಭಿವೃದ್ದಿಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್…

ಬೈಂದೂರು; ಬೀಳ್ಕೋಡುಗೆ ಸಮಾರಂಭ

ಬೈಂದೂರು: ಕಳೆದ ಐದು ವರ್ಷಗಳಿಂದ ಬೈಂದೂರು ಆರಕ್ಷಕ ಠಾಣೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ಕುಂದಾಪುರ ಠಾಣೆಗೆ ವರ್ಗಾವಣೆಗೊಂಡ ಸುಧೀರ್ ಪೂಜಾರಿ ಯವರ ಬೀಳ್ಕೋಡುಗೆ ಸಮಾರಂಭ ಬೈಂದೂರು ಆರಕ್ಷಕ ಠಾಣೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅವರನ್ನು ಠಾಣೆಯ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಠಾಣಾಧಿಕಾರಿ ನಿರಂಜನ…

ಎಸ್.ಡಿ.ಎಮ್ ಸ್ಪೋರ್ಟ್ಸ್ ಕ್ಲಬ್ ಕಳವಾಡಿ – ಮಯ್ಯಾಡಿ  ಇದರ ನೂತನ ಅಧ್ಯಕ್ಷರಾಗಿ ರವಿರಾಜ ಚಂದನ್ ಕಳವಾಡಿ ಆಯ್ಕೆ

ಬೈಂದೂರು: ಎಸ್.ಡಿ.ಎಮ್ ಸ್ಪೋರ್ಟ್ಸ್ ಕ್ಲಬ್ ಕಳವಾಡಿ – ಮಯ್ಯಾಡಿ  ಇದರ ನೂತನ 2023ನೇ ಸಾಲಿನ ಪದಾಽಕಾರಿಗಳ ಆಯ್ಕೆ ಮಯ್ಯಾಡಿಯಲ್ಲಿ ನಡೆಯಿತು. ಗೌರವಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ,ನೂತನ ಅಧ್ಯಕ್ಷರಾಗಿ ರವಿರಾಜ ಚಂದನ್ ಕಳವಾಡಿ,ಉಪಾಧ್ಯಕ್ಷರಾಗಿ ರಮೇಶ್. ಏ,ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ,ಕೋಶಾಧಿಕಾರಿಯಾಗಿ ಮಂಜುನಾಥ್.ಡಿ. ಕಳವಾಡಿ…

ಶ್ರೀ ಮಹಾಸತಿ ಯುವಕ ಸಂಘ (ರಿ.) ಮುದ್ರಮಕ್ಕಿ ಶಿರೂರು ಇದರ ನೂತನ ಅಧ್ಯಕ್ಷರಾಗಿ  ರಾಘವೇಂದ್ರ ಶಿರೂರು ಆಯ್ಕೆ

ಶಿರೂರು; ಶ್ರೀ ಮಹಾಸತಿ ಯುವಕ ಸಂಘ (ರಿ.) ಮುದ್ರಮಕ್ಕಿ ಶಿರೂರು ಇದರ ನೂತನ ಅಧ್ಯಕ್ಷರಾಗಿ  ರಾಘವೇಂದ್ರ ಶಿರೂರು ಅವಿರೋಧ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ವಿಶ್ವನಾಥ್ ಪೂಜಾರಿ,ನೂತನ ಕಾರ್ಯದರ್ಶಿಯಾಗಿ ಸುಧಾಕರ್ ಬಿಲ್ಲವ,ಜೊತೆ ಕಾರ್ಯದರ್ಶಿಯಾಗಿ ಜನಾರ್ಧನ್ ಪೂಜಾರಿ,ಖಜಾಂಚಿಯಾಗಿ ಪ್ರಶಾಂತ್.ಎಂ,ಉಪ ಖಜಾಂಚಿಯಾಗಿ ಮಂಜುನಾಥ್ ಪೂಜಾರಿ ಆಯ್ಕೆಯಾಗಿದ್ದಾರೆ.  

ವೀರಗಲ್ಲು ಶ್ರೀ ವೀರ ಮಹಾಸತಿ ದೇವಸ್ಥಾನ ಪಡಿಯಾರಹಿತ್ಲು ನೂತನ ಅಧ್ಯಕ್ಷರಾಗಿ ಚಿಕ್ಕು ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ ಆಯ್ಕೆ

ಶಿರೂರು; ಶ್ರೀ ವೀರಗಲ್ಲು ವೀರ ಮಹಾಸತಿ ದೇವಸ್ಥಾನ ಪಡಿಯಾರಹಿತ್ಲು ಶಿರೂರು ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಚಿಕ್ಕು ಪೂಜಾರಿ ಆಯ್ಕೆಯಾದರು.ಗೌರವಾಧ್ಯಕ್ಷರಾಗಿ ಶ್ರೀಧರ ಬಿಲ್ಲವ,ಉಪಾಧ್ಯಕ್ಷರಾಗಿ ರಾಜು ಬಿಲ್ಲವ , ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಉಪ ಕಾರ್ಯದರ್ಶಿಯಾಗಿ ಬಾಬು ಬಿಲ್ಲವ,ಖಜಾಂಚಿಯಾಗಿ ವೆಂಕಟಯ್ಯ ಬಿಲ್ಲವ ಆಯ್ಕೆಯಾದರು.

ಫೆ.11 ರಂದು ಬೈಂದೂರಿನಲ್ಲಿ ಹೊನಲು ಬೆಳಕಿನ ಶಟಲ್ ಪಂದ್ಯಾಟ

ಬೈಂದೂರು: ಮೈನ್ ರೋಡ್ ಬ್ಯಾಡ್ಮಿಂಟನ್ ಕ್ಲಬ್ ಇವರ ಆಶ್ರಯದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಮುಕ್ತ ಶಟಲ್ ಪಂದ್ಯಾಟ ಫೆ.11 ರಂದು ಎಮ್.ಆರ್.ಬಿ.ಸಿ ಕ್ರೀಡಾಂಗಣ ಬೈಂದೂರಿನಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.  

ಕರಾವಳಿ ಸಂಭ್ರಮ -2023,ಶಿರೂರು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಗಾಳಿಪಟ ಸ್ಪರ್ಧೆ

ಶಿರೂರು: ಯುವಶಕ್ತಿ ಕರಾವಳಿ ಹಾಗೂ ಅರುಣ್ ಪಬ್ಲಿಸಿಟಿ ಇದರ ಸಂಯುಕ್ತ ಆಶ್ರಯದಲ್ಲಿ  ನಡೆದ ಕರಾವಳಿ ಸಂಭ್ರಮ -2023 ಇದರ ಶಿರೂರು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಗಾಳಿಪಟ ಸ್ಪರ್ಧೆ ಕರಾವಳಿಯಲ್ಲಿ ನಡೆಯಿತು.ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್ ವಾಲಿಬಾಲ್ ಪಂದ್ಯಾಟ…

ಕರಾವಳಿ ಸಂಭ್ರಮ ಕಾರ್ಯಕ್ರಮ ಮಾದರಿ ಉತ್ಸವ,ಕರಾವಳಿ ಸಂಭ್ರಮದಂತಹ ಕಾರ್ಯಕ್ರಮ ರಾಜ್ಯ ಮಟ್ಟದ ಕಾರ್ಯಕ್ರಮವಾಗಿದೆ:ಕೆ.ಗೋಪಾಲ ಪೂಜಾರಿ.

ಶಿರೂರು: ಕೇವಲ ಅಭಿವೃದ್ದಿ ಕಾರ್ಯಗಳು ಮಾತ್ರ ಊರಿನ ಬೆಳವಣಿಗೆಯನ್ನು ಬಿಂಬಿಸಿವುದಿಲ್ಲ ಬದಲಾಗಿ ಆ ಊರಿನ ಕಲೆ,ಸಂಸ್ಕ್ರತಿಯ ಜೊತೆಗೆ ಚಟುವಟಿಕೆ ಕೂಡ ಊರಿನ ಕೀರ್ತಿಯನ್ನು ಹೆಚ್ಚಿಸುತ್ತದೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು ಅವರು ಯುವಶಕ್ತಿ ಕರಾವಳಿ ಹಾಗೂ ಅರುಣ್ ಪಬ್ಲಿಸಿಟಿ…

ಕರಾವಳಿ ಸಂಭ್ರಮ -2023 ಉದ್ಘಾಟನೆ,ಕರಾವಳಿ ಸಂಭ್ರಮ ಶಿರೂರಿನ ಸಾಂಸ್ಕ್ರತಿಕ ಹಬ್ಬವಾಗಿದೆ:ಬಿ.ಎಮ್.ಸುಕುಮಾರ ಶೆಟ್ಟಿ

ಶಿರೂರು: ಕರಾವಳಿ ಅತ್ಯಂತ ಕ್ರಿಯಾಶೀಲ ಯುವಕರನ್ನು ಹೊಂದಿದ ಪ್ರದೇಶವಾಗಿದೆ.ಧಾರ್ಮಿಕ,ಸಾಂಸ್ಕ್ರತಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದೆ.ಯುವಶಕ್ತಿ ಮತ್ತು ಅರುಣ್ ಪಬ್ಲಿಸಿಟಿ ಮೂಲಕ ಕರಾವಳಿ ಭಾಗದಲ್ಲಿ ಆಯೋಜಿಸಿದ ಈ ಸಾಂಸ್ಕ್ರತಿಕ ಹಬ್ಬ ಮನೋರಂಜನೆಯ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವ…

ಜನವರಿ 28, 29 ಶಿರೂರು ಕರಾವಳಿ ಸಂಭ್ರಮ -2023

ಶಿರೂರು: ಯುವಶಕ್ತಿ ಕರಾವಳಿ ಹಾಗೂ ಅರುಣ್ ಪಬ್ಲಿಸಿಟಿ ಶಿರೂರು ಇದರ ಜಂಟಿ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿಯಲ್ಲಿ ಅದ್ದೂರಿಯ ಕರಾವಳಿ ಸಂಭ್ರಮ -2023 ಕಾರ್ಯಕ್ರಮ ಜನವರಿ 28 ಹಾಗೂ 29 ರಂದು ನಡೆಯಲಿದೆ. ಜ.28 ರಂದು ಬೆಳಿಗ್ಗೆ ಮಹಿಳೆಯರಿಗೆ ವಿವಿಧ ಮನೋರಂಜನಾ…

ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದ ವೇದಿಕೆ ಶಿರೂರು ಸಾಂಸ್ಕ್ರತಿಕ ಸಂಭ್ರಮ ಕಾರ್ಯಕ್ರಮ,ಸಾಂಸ್ಕ್ರತಿಕತೆ ಮನಸ್ಸುಗಳನ್ನು ಕಟ್ಟುತ್ತದೆ,ನಮ್ಮೊಳಗಿನ ಭಾಂಧವ್ಯ ಬೆಳೆದಾಗ ಐಕ್ಯತೆ ಮೂಡುತ್ತದೆ;ಲೆ.ಕ.ರಂಜಿತ್ ಕುಮಾರ್

ಶಿರೂರು; ಜಗತ್ತು ವೇಗವಾಗಿ ಬದಲಾವಣೆಗೆ ಒಗ್ಗಿಕೊಳ್ಳುತ್ತಿದೆ.ಮಾಹಿತಿ ತಂತ್ರಜ್ಞಾನ ಬೆರಳತುದಿಯಲ್ಲಿದೆ.ನಮ್ಮೊಳಗಿನ ಭಾಂಧವ್ಯ ಬೆಳೆದಾಗ ಐಕ್ಯತೆ ಮೂಡುತ್ತದೆ.ಸಾಂಸ್ಕ್ರತಿಕ ಚಟುವಟಿಕೆಗಳು ಮನಸ್ಸುಗಳನ್ನು ಕಟ್ಟುವ ಮೂಲಕ ಊರಿನ ಅಭಿವ್ರದ್ದಿಗೆ ಪ್ರೇರಣೆ ನೀಡುತ್ತದೆ ಎಂದು  ಲೆಪ್ಟಿನೆಂಟ್ ಕರ್ನಲ್ ರಂಜಿತ್ ಕುಮಾರ್ ಶಿರೂರು ಹೇಳಿದರು. ಅವರು ಶಿರೂರು ಪೇಟೆ ಶಾಲೆ…

ಗ್ರಾಹಕರ ಅನುಕೂಲಕ್ಕಾಗಿ ಇನ್ನಷ್ಟು ಸೇವಾ ಕೇಂದ್ರ ಆರಂಭವಾಗಲಿದೆ,ಸ್ಟಾರ್ ಆರೋಗ್ಯ ಕಾರ್ಡ್ ಮನೆ ಮನೆಗೆ ತಲುಪಲಿ:ಆದಿತ್ಯ ಬಿಯಾನಿ

ಶಿರೂರು: ಸ್ಟಾರ್ ಹೆಲ್ತ್ ಮತ್ತು ಅಲೈಡ್ ಇನ್ಸೂರೆನ್ಸ್ ಕಂ.ಲಿ. ಇದರ ವರ್ಟಿಕಲ್ ಹೆಡ್ ಆದಿತ್ಯ ಬಿಯಾನಿ ಮತ್ತು ಸೀನಿಯರ್ ಟೆರಿಟೊರಿ ಮೆನೇಜರ್ ಕಿಶೋರೆ ಪಿ.ಹೆಚ್.ರವರು ಶಿರೂರು-ಬೈಂದೂರು ಶಾಖೆಗೆ ಮಂಗಳವಾರ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ವರ್ಟಿಕಲ್ ಹೆಡ್ ಆದಿತ್ಯ ಬಿಯಾನಿ ಸ್ಟಾರ್…

ಶಿರೂರು ಎಮ್.ಸಿ.ಸಿ ಪ್ರೆಂಡ್ಸ್ ಮೇಲ್ಪಂಕ್ತಿ ಜಟ್ಟಿಗೇಶ್ವರ ಟ್ರೋಪಿ-2023 ಉದ್ಘಾಟನೆ,ಕ್ರೀಡೆ ಸಹಭಾಳ್ವೆಯ ಜೊತೆಗೆ ಸಾಮರಸ್ಯ ಮೂಡಿಸುತ್ತದೆ;ದೀಪಕ್ ಕುಮಾರ್ ಶೆಟ್ಟಿ

ಶಿರೂರು: ಕ್ರೀಡೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ.ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುವುದಾಗಿದೆ.ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವ ಕ್ರೀಡಾಳುಗಳು ಕಠಿಣ ಪ್ರಯತ್ನ ಮತ್ತು ಪರಿಶ್ರಮದಿಂದ ಉತ್ತಮ ಅವಕಾಶ ಪಡೆಯಲು ಸಾಧ್ಯವಾಗುತ್ತದೆ.ಕ್ರೀಡೆ ಸಹಭಾಳ್ವೆಯ ಜೊತೆಗೆ ಸಾಮರಸ್ಯ ಮೂಡಿಸುತ್ತದೆ ಎಂದು…

ಶಿರೂರು ಮಕ್ಕಳ ಕಲಿಕಾ ಹಬ್ಬ ಉದ್ಘಾಟನೆ,ಕಲಿಕಾ ಹಬ್ಬ ಮಕ್ಕಳ ಮನಸ್ಸನ್ನು ಅರಳಿಸುತ್ತದೆ;ಪುಷ್ಪರಾಜ್ ಶೆಟ್ಟಿ

ಶಿರೂರು: ಮಕ್ಕಳ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಲಿಕಾ ಹಬ್ಬ ಆಯೋಜಿಸಲಾಗುತ್ತಿದ್ದು ಇದು ಮಕ್ಕಳ ಕಲಿಕಾ ಉತ್ಸಾಹವನ್ನು ಹೆಚ್ಚಿಸುತ್ತದೆ.ಕಲಿಕೆಯತ್ತ ಮಕ್ಕಳ ಮನಸ್ಸನ್ನು ಸೆಳೆಯುವ ವಿಭಿನ್ನ ಪ್ರಯತ್ನ ಇದಾಗಿದ್ದು ಮಕ್ಕಳು ಖುಷಿಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಸರ್ಕಾರದ ಆಶಯದಂತೆ ಕಲಿಕಾ ಹಬ್ಬವನ್ನು ತಾಲೂಕಿನ ಎಲ್ಲೆಡೆ ಆಚರಿಸಲಾಗುತ್ತಿದೆ.ಕಲಿಕಾ ಹಬ್ಬ…

ಶಿರೂರು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಉದ್ಘಾಟನೆ

ಶಿರೂರು: ಕಣ್ಣಿನ ಜಾಗೃತೆ ಅತ್ಯಗತ್ಯವಾಗಿದೆ.ಅನೇಕ ಬಾರಿ ನಮಗರಿವಿಲ್ಲದಂತೆ ಆರೋಗ್ಯದ ಸಮಸ್ಯೆ ನಮ್ಮೊಳಗೆ ಕೂಡಿಕೊಂಡಿರುತ್ತದೆ.ಹಾಗಾಗಿ ಸಮಯಕ್ಕೆ ಸರಿಯಾಗಿ ತಪಾಸಣೆಗಳು ಅತ್ಯಗತ್ಯವಾಗಿದೆ.ಮುದ್ದುಮನೆ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದು ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು…

ಶಿರೂರು ರಾಜ್ಯ ಮಟ್ಟದ ಚಾರೋಡಿ ಟ್ರೋಪಿ -2023 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ, ಕ್ರೀಡೆ ಸಂಘಟನೆಯ ಜೊತೆಗೆ ಪರಸ್ಪರ ಸಾಮರಸ್ಯ ಬೆಳೆಸುತ್ತದೆ: ಕೆ.ಎನ್.ಆಚಾರ್

ಶಿರೂರು: ವಿ.ಎಮ್.ಸಿ.ಟಿ ಕ್ರಿಕೆಟರ್‍ಸ್ ಶಿರೂರು ಹಾಗೂ ಶ್ರೀ ಗಣೇಶ ಯುವಕ ಮಿತ್ರ ಮಂಡಳಿ(ರಿ.) ಹಡವಿನಕೋಣೆ ಶಿರೂರು ಇದರ ಚಾರೋಡಿ ಮೇಸ್ತ ಸಮಾಜ ಬಾಂಧವರ ಮೂರು ದಿನಗಳ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಶಿರೂರು ಸ.ಪ.ಪೂ ಕಾಲೇಜಿನ ಗಾಂಧಿ ಮೈದಾನದಲ್ಲಿ ನಡೆಯಿತು. ಶ್ರೀ ದುರ್ಗಾಂಬಿಕಾ…

ಬೈಂದೂರು ಬಿಜೆಪಿ ಮಂಡಲ ಜನವರಿ 21 ರಿಂದ 29 ರ ವರೆಗೆ ವಿಜಯ ಸಂಕಲ್ಪ ಅಭಿಯಾನ

ಬೈಂದೂರು: ನವಭಾರತ ಮತ್ತು ನವ ಕರ್ನಾಟಕ ಕಲ್ಪನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಉದ್ದೇಶ ಹಾಗೂ ಬಾರತೀಯ ಜನತಾ ಪಕ್ಷದ ಸಾಧನೆಗಳನ್ನು ಮತದಾರರ ಮನೆ ಮನೆಗೆ ತಲುಪಿಸುವ ವಿಜಯ ಸಂಕಲ್ಪ ಅಭಿಯಾನ ಜನವರಿ…

ಯಕ್ಷ ಸಂಪದ ಕಲಾ ಬಳಗ ಶಿರೂರು ಯಕ್ಷ ಸಂಭ್ರಮ -2023 ಉದ್ಘಾಟನೆ,ಯಕ್ಷಗಾನ ಕರಾವಳಿಯ ಹಿರಿಮೆಯನ್ನು ಹೆಚ್ಚಿಸಿದ ಕಲಾಪ್ರಕಾರವಾಗಿದೆ; ಕೆ.ಗೋಪಾಲ ಪೂಜಾರಿ

ಶಿರೂರು: ಯಕ್ಷಗಾನ ಕರಾವಳಿಯ ಹಿರಿಮೆಯನ್ನು ಹೆಚ್ಚಿಸದ ಕಲಾಪ್ರಕಾರವಾಗಿದೆ.ಕಲೆ ಶಿಕ್ಷಣದ ಜೊತೆಗೆ ಜ್ಞಾನ ನೀಡುವ ಮಾಧ್ಯಮವಾಗಿದೆ.ಹೊಸ ಪ್ರತಿಭೆಗಳನ್ನು ಸಿದ್ದಗೊಳಿಸುವ ಜೊತೆಗೆ ಯಕ್ಷಗಾನ ಕ್ಷೇತ್ರದ ಉಳಿವಿಗೆ ಪ್ರಯತ್ನಿಸುವ ಯಕ್ಷ ಸಂಪದ ಕಲಾ ಬಳಗ ಶಿರೂರಿನ ಕಾರ್ಯ ಶ್ಲಾಘನೀಯವಾಗಿದೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ…

ಶಿರೂರು ಜೆಸಿಐ ವತಿಯಿಂದ ಸಮ್ಮಾನ ಕಾರ್ಯಕ್ರಮ

ಶಿರೂರು : ಎಮ್.ಎಮ್ ರೇಸಾರ್ಟ್ ಗೋರ್ಟೆಯಲ್ಲಿ ನಡೆದ ಜೆಸಿಐ ಶಿರೂರು ಇದರ 2023ನೇ ಸಾಲಿನ ಪದಪ್ರಧಾನ ಸಮಾರಂಭದ ಸೆಲ್ಯೂಟ್ ದಿ ಸೈಲೆಂಟ್ ಕಾರ್ಯಕ್ರಮದಲ್ಲಿ ಕುಂದಾಪುರ ಹೆಚ್ಚುವರಿ ಜಿಲ್ಲಾ ಸದ್ರ ನ್ಯಾಯಾಧೀಶರ ಅಂಗ ರಕ್ಷರಾದ ಪ್ರಥ್ವಿರಾಜ್ ಶೆಟ್ಟಿ ಬೈಂದೂರು ರವರನ್ನು ಶಿರೂರು ಜೆಸಿಐ…

ಜೆಸಿಐ ಶಿರೂರು -2023 ಪದಪ್ರಧಾನ ಸಮಾರಂಭ,ವ್ಯಕ್ತಿ ಕ್ರಿಯಾಶೀಲರಾಗಿದ್ದಾಗ ಮಾತ್ರ ಯಶಸ್ಸು ಸಾಧ್ಯ; ಪುರುಷೋತ್ತಮ್ ಶೆಟ್ಟಿ

ಶಿರೂರು: ಜೆಸಿಐ ಶಿರೂರು ಇದರ 2023ನೇ ಸಾಲಿನ ಪದಪ್ರಧಾನ ಕಾರ್ಯಕ್ರಮ ಎಮ್.ಎಮ್ ರೇಸಾರ್ಟ್ ಗೋರ್ಟೆಯಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ವಲಯ 15ರ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಮಾತನಾಡಿ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಜೆ.ಸಿ.ಐ ಸಂಸ್ಥೆ ಇತರರಿಗೆ ಮಾದರಿಯಾಗಿದೆ.ಯುವ ಸಮುದಾಯದ ಕ್ರಿಯಾಶೀಲತೆಯಿಂದ ಮಹತ್ತರವಾದ ಬದಲಾವಣೆಯನ್ನು ತರಲು…

ಕರಾವಳಿ 6ನೇ ವಾರ್ಡನಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ

ಶಿರೂರು: ಬಿಜೆಪಿ ಮನೆಗಳ ಮೇಲೆ ದ್ವಜಾರೋಹಣದ ಪ್ರಯುಕ್ತ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಕರಾವಳಿ 6ನೇ ವಾರ್ಡ್‌ನ ಮಂಗಳು ಬಿಲ್ಲವ ರವರ ಮನೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಬೂತ್ ವಿಜಯ ವಿಸ್ತಾರಕ ರಾಜಶೇಖರ ದೇವಾಡಿಗ ಬೈಂದೂರು,ರಮೇಶ ಮೊಗೇರ್…

ತಗ್ಗರ್ಸೆ ಶ್ರೀ ಲಕ್ಷ್ಮೀ ಸಾಯಿರಾಮ್ ಫ್ಯೂಯಲ್ಸ್ ಸರ್ವೀಸ್ ಶುಭಾರಂಭ.

ಬೈಂದೂರು: ಬೈಂದೂರು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ 766 ಸಿ ತಗ್ಗರ್ಸೆಯ ಕೊಲ್ಲೂರು ಮಾರ್ಗದಲ್ಲಿ ಶ್ರೀ ಲಕ್ಷ್ಮೀ ಸಾಯಿರಾಮ್ ಫ್ಯೂಯಲ್ಸ್ ಸರ್ವೀಸ್ ಶುಕ್ರವಾರ ಶುಭಾರಂಭಗೊಂಡಿತು.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಶ್ರೀ ಲಕ್ಷ್ಮೀ ಸಾಯಿರಾಮ್ ಫ್ಯೂಯಲ್ಸ್ ಸರ್ವೀಸ್ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ…

ಶಿರೂರಿನ ವಿವಿಧ ಕಡೆಗಳಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ

ಶಿರೂರು: ಜನವರಿ 2 ರಿಂದ 12ರ ವರೆಗೆ ನಡೆಯುವ ಬಿಜೆಪಿ ಮನೆಗಳ ಮೇಲೆ ದ್ವಜಾರೋಹಣದ ಪ್ರಯುಕ್ತ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಹಡವಿನಕೋಣೆ,ಕಳಿಹಿತ್ಲು,ಶಿರೂರು ಪೇಟೆ,ಕರಾವಳಿ ಮುಂತಾದ ಕಡೆಗಳಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಗ್ರಾ.ಪಂ ಸದಸ್ಯರಾದ ಪ್ರಸನ್ನ…

ಸ.ಪ.ಪೂ ಕಾಲೇಜು ಶಿರೂರು ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಆಚರಣೆ,ಸ್ವಚ್ಚತಾ ಕಾರ್ಯಕ್ರಮ,ಸ್ವಚ್ಛ ಮನಸ್ಸುಗಳಿಂದ ಸ್ವಚ್ಛ ಪರಿಸರವಾದರೆ ಸಮಾಜದ ನಿರ್ವಹಣೆಯಾಗುತ್ತದೆ;ವಿಶ್ವನಾಥ ಮೇಸ್ತ

ಶಿರೂರು: ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ  ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಆಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.ಬೈಂದೂರು ಶಿಕ್ಷಣ ಇಲಾಖೆಯ ಸಿ.ಆರ್.ಪಿ ವಿಶ್ವನಾಥ ಮೇಸ್ತ…

ಬೈಂದೂರು ಲಾವಣ್ಯ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನರಸಿಂಹ ನಾಯಕ್ ಹಾಗೂ ಕಾರ್ಯದರ್ಶಿಯಾಗಿ ವಿಶ್ವನಾಥ ಆಚಾರ್ಯ ಆಯ್ಕೆ

ಬೈಂದೂರು: ಬೈಂದೂರಿನ ಪ್ರಸಿದ್ದ ಸಂಸ್ಥೆಯಾದ ಲಾವಣ್ಯ(ರಿ.)ಬೈಂದೂರು ಇದರ 2023ನೇ ಸಾಲಿನ ವಾರ್ಷಿಕ ಮಹಾಸಭೆಯ ಪದಾಧಿಕಾರಿಗಳ ಆಯ್ಕೆ ಲಾವಣ್ಯ ರಂಗ ಮನೆಯಲ್ಲಿ ನಡೆಯಿತು.ಲಾವಣ್ಯ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಬಿ. ನರಸಿಂಹ ನಾಯಕ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಯು.ಶ್ರೀನಿವಾಸ ಪ್ರಭು ಮತ್ತು ವಿ. ಆರ್ ಬಾಲಚಂದ್ರ,ಉಪಾಧ್ಯಕ್ಷರಾಗಿ…

ಜ.15 ರಂದು ಜೆಸಿಐ ಶಿರೂರು 2023ರ ಪದಪ್ರಧಾನ ಸಮಾರಂಭ

ಶಿರೂರು: ಜೆಸಿಐ ಶಿರೂರು ಇದರ 2023ನೇ ಸಾಲಿನ ಪದಪ್ರಧಾನ ಸಮಾರಂಭ ಜ.15 ರಂದು ಸಂಜೆ 6:30ಕ್ಕೆ ಎಮ್.ಎಮ್ ರೇಸಾರ್ಟ್ ಗೋರ್ಟೆಯಲ್ಲಿ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಉದ್ಯಮಿ ಪ್ರಕಾಶ ಪ್ರಭು,ಜೆಸಿಐ 15ರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ,ವಲಯ ಉಪಾಧ್ಯಕ್ಷ ಮಣಿಕಂಠ ದೇವಾಡಿಗ,ಪಾಂಡುರಂಗ ಅಳ್ವೆಗದ್ದೆ ಆಗಮಿಸಲಿದ್ದಾರೆ ಹಾಗೂ…

ಜ.19 ರಂದು ಶಿರೂರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

ಶಿರೂರು: ದೃಷ್ಟಿ ಪ್ರಧಾನ ಯೋಜನೆ 2022-23,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು,ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ,ಲಯನ್ಸ್ ಕ್ಲಬ್ ಬೈಂದೂರು,ಉಪ್ಪುಂದ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ…

ಕರಾವಳಿ ಸಂಭ್ರಮ,ಶಿರೂರು ಹಬ್ಬದ ಪ್ರಯುಕ್ತ ಸೂಪರ್ ಸೆಲ್ಪಿ-2023

ಶಿರೂರು; ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.)ಕರಾವಳಿ ಶಿರೂರು ಇದರ ರಜತ ಸಂಭ್ರಮದ ಪ್ರಯುಕ್ತ ಅರುಣ್ ಪಬ್ಲಿಸಿಟಿ ಶಿರೂರು ಹಾಗೂ ಯುವ ಶಕ್ತಿ ಉತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಕರಾವಳಿ ಸಂಭ್ರಮ -2023 ಜನವರಿ 28 ಹಾಗೂ 29 ರಂದು…

ಶಿರೂರು ಗ್ರೀನ್‌ವ್ಯಾಲಿ ಇಂಟರ್‌ನ್ಯಾಷನಲ್ ಸ್ಕೂಲ್ & ಪಿ.ಯು ಕಾಲೇಜು 22ನೇ ಶಾಲಾ ವಾರ್ಷಿಕೋತ್ಸವ ಸಮಾರಂಭ

ಶಿರೂರು; ಪೈಪೋಟಿಯುತ ಸಮಾಜದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಆವಿಷ್ಕಾರಗಳ ಬೆಳವಣಿಗೆಯಾಗುತ್ತಿದೆ.ನಿನ್ನೆಯ ವಿಚಾರಗಳು ನಾಳೆಗೆ ಬೆಲೆ ಕಳೆದುಕೊಂಡು ಬಿಡುತ್ತದೆ.ಬದಲಾವಣೆಯ ಜೊತೆಗೆ ಜಗತ್ತಿನ ಪ್ರಗತಿಗೆ ನಮ್ಮನ್ನು ತೆರೆದುಕೊಳ್ಳಬೇಕಿದೆ.ಶಿಕ್ಷಣದ ಜೊತೆಗೆ ವ್ಯಕ್ತಿತ್ವ ರೂಪಿಸುವುದು ಬಹುಮುಖ್ಯ ಎಂದು ಮಂಗಳೂರು ಯುನಿವರ್ಸಿಟಿ ಉಪ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ಯಾಯ…

ಸ.ಹಿ.ಪ್ರಾ.ಶಾಲೆ ಬಪ್ಪನಬೈಲು ನೂತನ ಕೊಠಡಿ ಉದ್ಘಾಟನೆ ಹಾಗೂ ದಾನಿಗಳಿಗೆ ಸಮ್ಮಾನ ಕಾರ್ಯಕ್ರಮ,ಶಿಕ್ಷಕರ ಆಸಕ್ತಿ ಪೋಷಕರ ಪ್ರೋತ್ಸಾಹ ಹಾಗೂ ದಾನಿಗಳ ಸಹಕಾರ ಇದ್ದಾಗ ಕನ್ನಡ ಮಾಧ್ಯಮ ಶಾಲೆಗಳ ಬೆಳವಣಿಗೆ ಇನ್ನಷ್ಟು ಸಾಧ್ಯ;ಡಾ. ಹಸನ್

ಶಿರೂರು : ಕನ್ನಡ ಮಾಧ್ಯಮ ಶಾಲೆಗಳನ್ನು ಬೆಳೆಸುವುದು ಮತ್ತು ಉಳಿಸುವ ಜೊತೆಗೆ ಅಗತ್ಯವಿರುವ ಮೂಲಭೂತ ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಬೇಕು.ಸ್ಥಳೀಯರ ಸಹಕಾರ ಇದ್ದಾಗ ಮಾತ್ರ ಶಾಲೆಯ ಪ್ರಗತಿ ಸಾಧ್ಯ ಎಂದು ಶಿರೂರು ವೆಲ್ಪ್‌ರ್ ಟ್ರಸ್ಟ್ ಅಧ್ಯಕ್ಷ ಡಾ.…

ಕೋಸ್ಟಲ್ ಕರ್ನಾಟಕ ಎನ್.ಆರ್.ಐ ಪೋರಮ್ ಮೊಬೈಲ್ ಕ್ಲಿನಿಕ್ ಲೋಕಾರ್ಪಣೆ,ಹಣ, ಅಂತಸ್ತು ಹಾಗೂ ಕೀರ್ತಿ ಇದಾವುದು ಕೂಡ ಕೊನೆಯಲ್ಲಿ ಬರಲಾಗದು ನಮ್ಮಲ್ಲಿನ ಸಮಾಜ ಸೇವೆ ಇನ್ನೊಬ್ಬರಿಗೆ ನೆರವು ನೀಡಿರುವುದು ಮಾತ್ರ ನಮ್ಮ ಜೀವನದ ದಾರಿಯಾಗಿದೆ;ಜಿಲ್ಲಾಧಿಕಾರಿ ಪ್ರಭುಲಿಂಗ ಕಾವಲಿಕಟ್ಟಿ ಐ.ಎ.ಎಸ್

ಶಿರೂರು; ಆರೋಗ್ಯ ಮತ್ತು ಶಿಕ್ಷಣ ಸಮರ್ಪಕವಾಗಿ ಸುಸ್ಥಿತಿಯಲ್ಲಿದ್ದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ.ಕೋವಿಡ್ ಸಂದರ್ಭದಲ್ಲಿ ಜೀವ ಉಳಿಸಿಕೊಳ್ಳುವುದೇ ಹರಸಾಹಸವಾಗಿತ್ತು.ಐಶ್ವರ್ಯ,ಅಂತಸ್ತು ಹಾಗೂ ಕೀರ್ತಿ ಇದಾವುದು ಕೂಡ ಕೊನೆಯಲ್ಲಿ ಬರಲಾಗದು ನಮ್ಮಲ್ಲಿನ ಸಮಾಜ ಸೇವೆ ಇನ್ನೊಬ್ಬರಿಗೆ ನೆರವು ನೀಡಿರುವುದು ಮಾತ್ರ ನಮ್ಮ ಜೀವನದ ದಾರಿಯಾಗಿದೆ.…

ಕರಾವಳಿ ಸಂಭ್ರಮ -2023, ಜನವರಿ 28 ರಂದು ಕರಾವಳಿಯಲ್ಲಿ ಮುಕ್ತ ಗಾಳಿಪಟ ಸ್ಪರ್ಧೆ

ಶಿರೂರು; ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.)ಕರಾವಳಿ ಶಿರೂರು ಇದರ ರಜತ ಸಂಭ್ರಮದ ಪ್ರಯುಕ್ತ ಅರುಣ್ ಪಬ್ಲಿಸಿಟಿ ಶಿರೂರು ಹಾಗೂ ಯುವ ಶಕ್ತಿ ಉತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಕರಾವಳಿ ಸಂಭ್ರಮ -2023 ಪ್ರಯುಕ್ತ ಜನವರಿ 28 ರಂದು ಸಂಜೆ…

ಜನವರಿ 29 ರಂದು ಯುವಶಕ್ತಿ ಕರಾವಳಿ ಸಂಭ್ರಮ ಕಾರ್ಯಕ್ರಮ,ಪೋಸ್ಟರ್ ಬಿಡುಗಡೆ

ಶಿರೂರು; ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ(ರಿ.)ಕರಾವಳಿ ಶಿರೂರು ಇದರ ರಜತ ಸಂಭ್ರಮದ ಪ್ರಯುಕ್ತ ಅರುಣ್ ಪಬ್ಲಿಸಿಟಿ ಹಾಗೂ ಯುವ ಶಕ್ತಿ ಉತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಕರಾವಳಿ ಸಂಭ್ರಮ -2023 ಮುನ್ನುಡಿ ಕಾರ್ಯಕ್ರಮ ಜನವರಿ 29 ರಂದು ನಡೆಯಲಿದೆ.ಜನವರಿ 28…

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ  11ನೇ ಮನೆ ಪ್ರವೇಶೋತ್ಸವ ಕಾರ್ಯಕ್ರಮ,ಜ್ಞಾನಕ್ಕೆ ಜಾತಿಯಿಲ್ಲ, ಸಹಕಾರಕ್ಕೆ ಬೇಧಭಾವದ ಅಡ್ಡಿಯಿಲ್ಲ: ವಿನಯ್ ಗುರೂಜೀ

ಬೈಂದೂರು: ಜಗತ್ತಿನಲ್ಲಿ ಬಹಳಷ್ಟು ಜನ ಧನವಂತರಿದ್ದಾರೆ.ಆದರೆ ಇದ್ದವರಿಗೆಲ್ಲಾ ಕೊಡುವಷ್ಟು ಔದಾರ್ಯಗಳಿಲ್ಲ.ಹೃದಯವಂತರು ಮಾತ್ರ ಇನ್ನೊಬ್ಬರ ಕಷ್ಟಕ್ಕೆ ಸ್ಪಂಧಿಸುತ್ತಾರೆ.ಅಂತಹ ಚಿಂತನೆಗಳು ಮುಖ್ಯ.ಜ್ಞಾನಕ್ಕೆ ಯಾವುದೇ ಜಾತಿಯಿಲ್ಲ,ಇತರರ ಒಳಿತುಗಳಿಗೆ ಸಹಕಾರ ನೀಡಲು ಬೇಧಭಾವವಿಲ್ಲ.ಡಾ.ಗೋವಿಂದ ಬಾಬು ಪೂಜಾರಿಯವರ ಸೇವಾ ಕೈಂಕರ್ಯ ಶ್ರೇಷ್ಟವಾದ ಕಾರ್ಯವಾಗಿದೆ ಎಂದು ಎಂದು ಅವಧೂತ ಶ್ರೀ…

ಜ.14 ಮತ್ತು 15 ರಂದು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಹಾಲು ಹಬ್ಬ,ಜಾತ್ರೆ

ಬೈಂದೂರು: ಐತಿಹಾಸಿಕ ಪ್ರಸಿದ್ದ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಕೆಂಡ ಸೇವೆ ಹಾಗೂ ವಾರ್ಷಿಕ ಹಾಲು ಹಬ್ಬ ಜ.14 ಮತ್ತು 15 ರಂದು ನಡೆಯಲಿದೆ. ಜ.14ರಂದು ಬೆಳಿಗ್ಗೆ ಶ್ರಿದೇವಿಗೆ ವಿಶೇಷ ಪೂಜೆ,ತುಲಾಭಾರ ಸೇವೆ,ಮಹಾಪೂಜೆ,ಮಹಾಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ 9 ರಿಂದ…

ಜ.22 ರಂದು ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದ ವೇದಿಕೆ ಶಿರೂರು 20ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ.

ಶಿರೂರು; ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದ ವೇದಿಕೆ ಶಿರೂರು ಇದರ 20ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವದ ಪ್ರಯುಕ್ತ ನೃತ್ಯಕಲಾ ವೈಭವ -2023 ಕಾರ್ಯಕ್ರಮ ಜ.22ರಂದು ಸಂಜೆ 6  ಗಂಟೆಗೆ ಪೇಟೆ ಶಾಲೆ ಮೈದಾನದಲ್ಲಿ ನಡೆಯಲಿದೆ.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಸ್ವಾಮಿ…

ಸ.ಹಿ.ಪ್ರಾ.ಶಾಲೆ ಗಂಗನಾಡು ವಾರ್ಷಿಕ ಕ್ರೀಡಾಕೂಟ,ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಪ್ರತಿಭೆಗಳಿಗೂ ಸಹ ಉತ್ತಮ ಅವಕಾಶವಿದೆ;ನವೀನ್ ಕುಮಾರ್

ಬೈಂದೂರು; ಕ್ರೀಡಾ ಆಸಕ್ತಿಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳಿಗೆ ಉತ್ತಮ ಅವಕಾಶ ನೀಡಿದಂತಾಗುತ್ತದೆ.ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಪ್ರತಿಭೆಗಳಿಗೂ ಸಹ ಉತ್ತಮ ಅವಕಾಶವಿದೆ.ಕ್ರೀಡೆಗಳು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾದ ಪ್ರಬುದ್ದತೆಯನ್ನು ಬೆಳೆಸುತ್ತದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಕುಮಾರ್ ಹೇಳಿದರು ಅವರು ಸರಕಾರಿ…

ಜ 8.ಸೈನಿಕನ ಆಂತರ್ಯದ ಪಿಸು ನುಡಿ ಕೃತಿ ಲೋಕಾರ್ಪಣೆ ಕಾರ್ಯಕ್ರಮ.

ಬೈಂದೂರು; ಲೇಖಕ ಬೈಂದೂರು ಚಂದ್ರಶೇಖರ ನಾವಡರ ಸೈನಿಕನ ಆಂತರ್ಯದ ಪಿಸು ನುಡಿ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಜ.8 ರಂದು ಬೆಳಿಗ್ಗೆ 11 ಗಂಟೆಗೆ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಲೋಕಾರ್ಪಣೆ ಗೊಳ್ಳಲಿದೆ.ಉಪ್ಪುಂದ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ…

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ ಜ.5 ರಂದು ವರಲಕ್ಷ್ಮೀ  ನಿಲಯದ 11ನೇ ಮನೆ ಪ್ರವೇಶೋತ್ಸವ ಕಾರ್ಯಕ್ರಮ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ ಶೈಕ್ಷಣಿಕ,ಸಾಮಾಜಿಕ ಸೇವಾ ಸಂಸ್ಥೆ ಇದರ ಟ್ರಸ್ಟ್ ವತಿಯಿಂದ ಬಡಕುಟುಂಬಕ್ಕೆ ಶಾಶ್ವತ ಸೂರು ನಿರ್ಮಿಸಿಕೊಡುವ ಕಾರ್ಯ ಶ್ರೀ ವರಲಕ್ಷ್ಮೀ ನಿಲಯದ 11ನೇ ಮನೆ ಪ್ರವೇಶೋತ್ಸವ ಕಾರ್ಯಕ್ರಮ ಜ.5 ರಂದು ಮದ್ಯಾಹ್ನ 3 ಗಂಟೆಗೆ ರಾಜು ಮರವಂತೆ…

ಹೇನ್‌ಬೇರು ಬಸ್ ತಂಗುದಾಣಕ್ಕೆ ಗುದ್ದಲಿ ಪೂಜೆ,ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯ ಸದಾ ಪ್ರಶಂಸನಿಯ:ಸುರೇಶ್ ಬಟ್ವಾಡಿ

ಶಿರೂರು: ಸಾರ್ವಜನಿಕರಿಗೆ ಅನುಕೂಲವಾಗುವ ಪ್ರತಿ ಕಾರ್ಯವು ಸರಕಾರದಿಂದ ದೊಡ್ಡ ಪ್ರಮಾಣದಲ್ಲಿ ನಿರೀಕ್ಷಿಸಲು ಸಾಧ್ಯವಿರುವುದಿಲ್ಲ.ವಿವಿಧ ಇಲಾಖೆಯ ಸಹಭಾಗಿತ್ವ  ಹಾಗೂ ಸಾರ್ವಜನಿಕರ ಸಹಕಾರ ಇದ್ದಾಗ ಮಾತ್ರ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ.ಈ ಭಾಗದಲ್ಲಿ ಗ್ರಾಮ ಅರಣ್ಯ ಇಲಾಖೆ ಸ್ಥಾಪಿಸಿದ ಬಸ್ ತಂಗುದಾಣ ಸಾರ್ವಜನಿಕರಿಗೆ…

ಶಿರೂರು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಶಿರೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ವೈಕುಂಠ ಏಕಾದಶಿ ಸೋಮವಾರ ಪೂರ್ವಾಹ್ನ 5:50ಕ್ಕೆ ಶ್ರೀ ವೆಂಕಟರಮಣ ದೇವರ ದಿವ್ಯ ದರ್ಶನ ನಡೆಯಿತು.ದೇವಸ್ಥಾನದ ಅರ್ಚಕ ರವೀಂದ್ರ ಅಯ್ಯಂಗಾರ್ ನೇತ್ರತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ…

ತ್ರಾಸಿ: ಸ್ವಾವಲಂಬಿ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ,ಯುವಜನತೆಯಲ್ಲಿ ಸ್ವ-ಉದ್ಯೋಗ ಮಾಡುವ ಮಾನಸಿಕತೆಯನ್ನು ಬೆಳೆಸುವಂತ ಶಿಕ್ಷಣ ರೂಪಿಸಬೇಕು;ಬಿ.ವೈ ರಾಘವೇಂದ್ರ

ಬೈಂದೂರು; ಬೈಂದೂರು ವಲಯದ ಸ್ವಾವಲಂಬಿ ಭಾರತ ಉಡುಪಿ ಜಿಲ್ಲೆ ಬೈಂದೂರು ವಲಯ ಇದರ ಸ್ವಾವಲಂಬಿ ಗ್ರಾಮ ನಿರ್ಮಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಅಭಿಯಾನದ ಅಂಗವಾಗಿ ಸ್ವಾವಲಂಬಿ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಅಣ್ಣಪ್ಪಯ್ಯ ಸಭಾಭವನ ತ್ರಾಸಿಯಲ್ಲಿ…

ಬೈಂದೂರು: ನಮ್ಮ ನಡೆ ಪ್ಲಾಸ್ಟಿಕ್ ಮುಕ್ತ ಬೀಚ್ ಕಡೆ ಅಭಿಯಾನ,ಸಾಮಾಜಿಕ ಪ್ರಜ್ಞೆಯೊಂದಿಗೆ ಸಮಾಜ ಮತ್ತು ನಿಸರ್ಗದೊಂದಿಗೆ ಬದುಕೋಣ;ನಂಜಪ್ಪ

ಬೈಂದೂರು: ಕರಾವಳಿ ಕಾವಲು ಪಡೆ ಗಂಗೊಳ್ಳಿ,ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ,ದುರ್ಗಾ ಪ್ರೆಂಡ್ಸ್ ಉಪ್ಪುಂದ,ಜೆಸಿಐ ಬೈಂದೂರು ಸಿಟಿ, ಪಡುವಣ ಫ್ರೆಂಡ್ಸ್ ಪಡುವರಿ,ಸ್ಥಳೀಯ ಮೀನುಗಾರರ ಸಂಘ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ಅಧೀಕ್ಷಕ ಅಬ್ದುಲ್ ಅಹ್ಮದ್ ರವರ ಮಾರ್ಗದರ್ಶನದಲ್ಲಿ…

ಸ.ಹಿ.ಪ್ರಾ.ಶಾಲೆ ಮೇಲ್ಪಂಕ್ತಿ (ಪೇಟೆ) ಶಿರೂರು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ,ಶಾಲೆಯ ಮೇಲಿನ ಅಭಿಮಾನ ಸಂಸ್ಥೆಯ ಕೀರ್ತಿ ಹೆಚ್ಚಿಸುತ್ತದೆ: ಸುರೇಶ್ ಬಟ್ವಾಡಿ

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಪಂಕ್ತಿ (ಪೇಟೆ) ಶಿರೂರು ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಸದಸ್ಯ ಸುರೇಶ್…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ,ಶಾಲೆಯ ಅಭಿವೃದ್ದಿಗೆ ಸ್ಥಳೀಯರ ಸಹಕಾರ ಅಗತ್ಯ: ಮಂಜುನಾಥನ್ ಎಂ.ಜಿ

ಶಿರೂರು : ಕೇವಲ ಶಿಕ್ಷಕರು,ವಿದ್ಯಾರ್ಥಿಗಳಿಂದ ಮಾತ್ರ ಸಂಸ್ಥೆಯ ಅಭಿವೃದ್ದಿ ಸಾಧ್ಯವಿಲ್ಲ.ಬದಲಾಗಿ ದಾನಿಗಳು,ಶಿಕ್ಷಣಾಭಿಮಾನಿಗಳು ಹಾಗೂ ಸ್ಥಳೀಯರ ಪ್ರೋತ್ಸಾಹ ಇದ್ದಾಗ ಮಾತ್ರ ಕನ್ನಡ ಮಾಧ್ಯಮ ಶಾಲೆ ಇನ್ನಷ್ಟು ಬೆಳವಣಿಗೆ ಸಾಧ್ಯ.ಶೈಕ್ಷಣಿಕ ವಾತಾವರಣದ ಜೊತೆಗೆ ಸಾಂಘಿಕ ಪ್ರಯತ್ನಗಳಿಂದ ಶಾಲೆಯ ಬೆಳವಣಿಗೆ ಸಾಧ್ಯ ಎಂದು ಬೈಂದೂರು ಕ್ಷೇತ್ರ…

ಸ.ಮಾ.ಹಿ.ಪ್ರಾ.ಶಾಲೆ ಉಪ್ಪುಂದದ ಶಿಕ್ಷಕಿ ದೀಪಾ ಎಮ್.ಬಿಲ್ಲವ ಶಿರೂರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ.

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದದಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ದೀಪಾ ಮಂಜುನಾಥ ಬಿಲ್ಲವ ಶಿರೂರು ಇವರು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ,ಜಾವೆಲಿನ್ ತ್ರೋ ಪ್ರಥಮ,ತ್ರೋಬಾಲ್‌ನಲ್ಲಿ ದ್ವಿತೀಯ,ಕಬಡ್ಡಿ…

ಶಿರೂರು ಜಿ.ಎಸ್.ಬಿ ಸಮಾಜದ ವತಿಯಿಂದ ಪಾದಯಾತ್ರೆ

ಶಿರೂರು ; ಶಿರೂರು ಜಿ.ಎಸ್.ಬಿ ಸಮಾಜದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಶಿರೂರು ಪೇಟೆ ವೆಂಕಟರಮಣ ದೇವಸ್ಥಾನದಿಂದ ಪಾದಯಾತ್ರೆ ಹೊರಟು ಭಟ್ಕಳ ಶಾಂತೇರಿ ಕಾಮಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ,ಶಿರಾಲಿ ವೆಂಕಟಾಪುರ ಲಕ್ಷ್ಮಿ ವೆಂಕಟೇಶ ದೇವಸ್ಥಾನ ಸನ್ನಿಧಿಗೆ ತೆರಳಿ ಬಳಿಕ ಶಿರಾಲಿ ಮಹಾಮಾಯ ಮಹಾಗಣಪತಿ…

ಮಾಜಿ ಪ್ರಧಾನಿ ಆಟಲ್ ಬಿಹಾರಿ ವಾಜಪೇಯಿಯವರ 98ನೇ ಜನ್ಮ ದಿನ ಆಚರಣೆ,ವಾಜಪೇಯಿ ಈ ದೇಶ ಕಂಡ ಶ್ರೇಷ್ಟ ಪ್ರಧಾನಿಗಳಲ್ಲಿ ಓರ್ವರಾಗಿದ್ದಾರೆ;ದೀಪಕ್ ಕುಮಾರ್ ಶೆಟ್ಟಿ

ಬೈಂದೂರು; ಭಾರತ ರತ್ನ,ಅಜಾತ ಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಬೈಂದೂರು ಬಿಜೆಪಿ ಕಚೇರಿಯಲ್ಲಿ 98ನೇ ಜನ್ಮ ದಿನವನ್ನು ಆಚರಿಸಲಾಯಿತು. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ…

ಬೈಂದೂರು :ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸಮಸ್ ಹಬ್ಬ ಆಚರಣೆ

ಬೈಂದೂರು: ಐತಿಹಾಸಿಕ ಪ್ರಸಿದ್ದ ಬೈಂದೂರು ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಬೆಳಿಗ್ಗೆ ಚರ್ಚ್‌ನಲ್ಲಿ ಕ್ರೈಸ್ತ ಬಾಂಧವರಿಂದ ಪೂಜಾ ವಿಧಿ ವಿಧಾನಗಳು ನಡೆಯಿತು.ಈ ಸಂದರ್ಭದಲ್ಲಿ ರೆ. ಫಾ. ವಿನ್ಸೆಂಟ್ ಕುವೆಲ್ಲೋ, ರೆ.ಫಾ. ರಾಯಲ್ ನಜ್ರೆತ್, ರೆ.ಫಾ. ಸಿರಿಲ್ ಲೋಬೋ, ರೆ.ಫಾ…

ಶಿರೂರು: ಯಕ್ಷವೃಕ್ಷ -2022 ಸಮ್ಮಾನ ಕಾರ್ಯಕ್ರಮ,ಯಕ್ಷಗಾನ ಕ್ಷೇತ್ರದ ಸೇವೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಪ್ರಯತ್ನ ನಿರಂತರವಾಗಿರಲಿ;ಕೆ.ಬಾಬು ಶೆಟ್ಟಿ

ಶಿರೂರು: ಯಕ್ಷ ವೃಕ್ಷ ಕರಾವಳಿ ಶಿರೂರು ಇದರ ಸಂಯೋಜಕ ದೀಪಕ್ ಕುಮಾರ್ ಶೆಟ್ಟಿ ಸಹಯೋಗದಲ್ಲಿ ನಡೆದ 14ನೇ ವರ್ಷದ ಯಕ್ಷವೃಕ್ಷ -2022 ಕಾರ್ಯಕ್ರಮ ಶಿರೂರು ಕಟ್ಟೆಗದ್ದೆ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪೆರ್ಡೂರು ಮೇಳದ ಭಾಗವತರಾದ ಪ್ರಸನ್ನ ಭಟ್ ಬಾಳ್ಕಲ್ ಹಾಗೂ…

ಶಿರೂರು; ರೈತರ ದಿನಾಚರಣೆ ಹಾಗೂ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ,ಸಾಂಪ್ರದಾಯಿಕ ವ್ಯವಸ್ಥೆಗೆ ಬದಲಾಗಿ ಆಧುನಿಕ ಪದ್ದತಿ ಅವಲಂಬಿಸಿಕೊಂಡಾಗ ಕೃಷಿ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ;ವೆಂಕಟೇಶ ಹೆಬ್ಬಾರ್

ಬೈಂದೂರು: ಉಡುಪಿ ಜಿಲ್ಲಾ ಪಂಚಾಯತ್,ಕೃಷಿ ಇಲಾಖೆ ಕುಂದಾಪುರ  ಹಾಗೂ ರೈತ ಸಂಪರ್ಕ ಕೇಂದ್ರ ಬೈಂದೂರು ಇದರ 2022-23ನೇ ಸಾಲಿನ ಆತ್ಮ ಯೋಜನೆಯಡಿಯಲ್ಲಿ ರೈತರ ದಿನಾಚರಣೆ ಹಾಗೂ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮ ಶಿರೂರು ಸರ್ಪನಮನೆ ವಠಾರದಲ್ಲಿ ನಡೆಯಿತು. ತಾಲೂಕು ಕೃಷಿಕ ಸಮಾಜದ ನಿರ್ದೇಶಕ…

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ವಜ್ರಮಹೋತ್ಸವ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ

ಬೈಂದೂರು: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಮಿತ ಕುಂದೇಶ್ವರ ದೇವಸ್ಥಾನ ರಸ್ತೆ ಇದರ ವಜ್ರಮಹೋತ್ಸವದ ಉದ್ಘಾಟನಾ ಸಮಾರಂಭ ಹಾಗೂ ಸಂಘದ ಸ್ಥಾಪಕರಾದ ಯಡ್ತರೆ ಮಂಜಯ್ಯ ಶೆಟ್ಟಿ ವಿಚಾರಗೋಷ್ಠಿ ಕಾರ್ಯಕ್ರಮ ಡಿ.31 ರಂದು ಪೂರ್ವಾಹ್ನ 10:30ಕ್ಕೆ ಸಂಘದ ಪ್ರಧಾನ…

ಬೈಂದೂರು ಸೌಹಾರ್ಧ ಕ್ರಿಸ್ಮಮಸ್ ಹಾಗೂ ಫಲಾನುಭವಿಗಳಿಗೆ ಸಹಾಯಹಸ್ತ ಕಾರ್ಯಕ್ರಮ

ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಹೋಲಿಕ್ರಾಸ್ ಚರ್ಚಿನಲ್ಲಿ ಕೆಥೋಲಿಕ್ ಸಭಾ ಉಡುಪಿ ಪ್ರದೇಶ್, ಶೆವೊಟ್ ಪ್ರತಿಷ್ಠಾನ, ಕುಂದಾಪುರದ ಸಿ.ಎಸ್.ಐ. ಕೃಪಾ ಚರ್ಚ್, ಹೋಲಿ ಕ್ರಾಸ್ ಚರ್ಚ್ ಸಹಯೋಗದಲ್ಲಿ ಸೌಹಾರ್ದ ಕ್ರಿಸ್‌ಮಸ್ ಹಾಗೂ ಫಲಾನುಭವಿಗಳಿಗೆ ಸಹಾಯಹಸ್ತ ಕಾರ್ಯಕ್ರಮ ಜರುಗಿತು. ಉಡುಪಿಯ ಧರ್ಮ ಪ್ರಾಂತ್ಯದ…

ಅಡಿಗರ ಪುರಭವನ ಬೈಂದೂರು ಗಾಂಧಿ ಮೈದಾನದ ಬಳಿ ನಿರ್ಮಾಣವಾಗುವುದರಲ್ಲಿ ಯಾವುದೇ ಸಂಶಯವಿಲ್ಲ;ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಮಾನ್ಯ ಸಂಸದರ ಹಾಗೂ ಶಾಸಕರ ವಿಶೇಷ ಪ್ರಯತ್ನದಿಂದ ಬೈಂದೂರಿಗೆ ದೊರೆತಿರುವ ಅಡಿಗರ ಹೆಸರಿನ ಪುರಭವನದ ಕುರಿತು ಗೊಂದಲಮಯ ಅಭಿಪ್ರಾಯ ಬರುತ್ತಿದ್ದು ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆ ಕ್ಷೇತ್ರಕ್ಕೆ ದೊರೆತಿರುವುದು ಅಪಾರ ಹೆಮ್ಮೆ ಅನಿಸುತ್ತಿದೆ ಹಾಗೂ ಪುರಭವನ ಗಾಂಧಿ ಮೈದಾನದ ಒಂದು…

ಬೈಂದೂರು ಗಾಂಧಿ ಮೈದಾನ ಉಳಿಸಿ ಧರಣಿ ಹಾಗೂ ಪ್ರತಿಭಟನೆ,ಜನರ ವಿಶ್ವಾಸ ಪಡೆದು ಸಮನ್ವಯತೆಯಿಂದ ಇತ್ಯರ್ಥಗೊಳಿಸಿ:ಕೆ.ಗೋಪಾಲ ಪೂಜಾರಿ

ಬೈಂದೂರು: ಗಾಂಧಿ ಮೈದಾನ ಸಂರಕ್ಷಣಾ ಸಮಿತಿ ಬೈಂದೂರು ಇದರ ವತಿಯಿಂದ ಗಾಂಧಿ ಮೈದಾನ ಉಳಿಸಿ ಧರಣಿ ಹಾಗೂ ಪ್ರತಿಭಟನೆ ಬೈಂದೂರು ಗಾಂಧಿ ಮೈದಾನದ ಆವರಣದಲ್ಲಿ ನಡೆಯಿತು.ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ ಕನ್ನಡದ ಶ್ರೇಷ್ಟ ಕವಿ ಮೊಗೇರಿ ಗೋಪಾಲಕೃಷ್ಣ…

ಡಿ.24 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಶಾಲಾ ವಾರ್ಷಿಕೋತ್ಸವ ಸಮಾರಂಭ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2022ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಡಿ.24 ರಂದು ನಡೆಯಲಿದೆ.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಶಿರೂರು ಗ್ರಾ.ಪಂ ಅಧ್ಯಕ್ಷೆ ಜಿ.ಯು ದಿಲ್‌ಶಾದ್ ಬೇಗಂ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ…

ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಸಾಂಸ್ಕೃತಿಕ ಸೌರಭದ ಉದ್ಘಾಟನೆ

ಬೈಂದೂರು: ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇದರ ಸಾಂಸ್ಕೃತಿಕ ಸೌರಭದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಉದ್ಯಮಿ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಸಮಾರಂಭವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ರು…

ಅತ್ಯಾಡಿ ಶಾಲಾ ವಾರ್ಷಿಕೋತ್ಸವ ಸಮಾರಂಭ,ಬೈಂದೂರು ಕ್ಷೇತ್ರದ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಅತ್ಯಾಡಿ ಶಾಲೆ ಕೂಡ ಸಾಧನೆ ಮೂಲಕ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಮಟ್ಟದಲ್ಲಿ ಬೆಳೆದಿದೆ;ಬಿ.ಎಮ್.ಸುಕುಮಾರ್ ಶೆಟ್ಟಿ

ಬೈಂದೂರು:  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ಯಾಡಿ ಬೈಂದೂರು ವಲಯ ಇದರ ಶಾಲಾ ವಾರ್ಷಿಕೋತ್ಸವ ಸಮಾರಂಭ ಸ.ಹಿ.ಪ್ರಾ.ಶಾಲೆ ಅತ್ಯಾಡಿಯಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಮ್.ಸುಕುಮಾರ್ ಶೆಟ್ಟಿ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ ಬೈಂದೂರು ಕ್ಷೇತ್ರದ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಅತ್ಯಾಡಿ ಶಾಲೆ…

ಬಾಲಕರ ಕಬಡ್ಡಿ ವಿಘ್ನೇಶ್ವರ ಬೈಂದೂರು ರಾಷ್ಟ್ರೀಯ ಮಟ್ಟದ ತರಬೇತಿ ಶಿಬಿರಕ್ಕೆ ಆಯ್ಕೆ

ಬೈಂದೂರು: 2022 ನೇ ಸಾಲಿನ ಬಾಲಕ -ಬಾಲಕಿಯರ ಮೂರನೇ ಕರ್ನಾಟಕ ರಾಜ್ಯ ಸಬ್ -ಜೂನಿಯರ್ ಕಬಡ್ಡಿ ಚಾಂಪಿಯನ್‌ಶಿಫ್ ಇದರ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್,ಉಡುಪಿ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಹೆಬ್ರಿಯ ಶಿವಪುರ ಪ್ರೆಂಡ್ಸ್ ಇದರ ಆಶ್ರಯದಲ್ಲಿ ನಡೆದ ಮೂರನೇ…

ಶಿರೂರು: ಬಾಳಿಗದ್ದೆ -ಕುಂಬ್ರಿಕೊಡ್ಲು ರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ,ರಸ್ತೆ,ಕ್ರಷಿ ಸೇರಿದಂತೆ ಮೂಲ ಸೌಕರ್‍ಯದ ಈಡೇರಿಕೆಗೆ ವಿಶೇಷ ಆದ್ಯತೆ ನೀಡಲಾಗಿದೆ;ಬಿ.ಎಮ್.ಸುಕುಮಾರ ಶೆಟ್ಟಿ

ಶಿರೂರು; ಸುಮಾರು ಐವತ್ತು ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಶಿರೂರು ಗ್ರಾ.ಪಂ ವ್ಯಾಪ್ತಿಯ ಬಾಳೆಗದ್ದೆ ಹಾಗೂ ಕುಂಬ್ರಿಕೊಡ್ಲು ಹೋಗುವ ರಸ್ತೆ ಕಾಮಗಾರಿಗೆ ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ಕ್ಷೇತ್ರದಲ್ಲಿ ಹಿಂದೆಂದೂ ಕಾಣದ ಅಭಿವ್ರದ್ದಿ ಕಂಡಿದೆ.ರಸ್ತೆ,ಕ್ರಷಿ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು,ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ,ಕ್ರೀಡೆ ಯುವಜನರ ಚೇತನವಾಗಬೇಕು;ಚಂದ್ರಶೇಖರ ಶೆಟ್ಟಿ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು.ಬೈಂದೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ ಕ್ರೀಡೆಯಿಂದ ಬಲಯುತರಾಗಿ ಜೀವನದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ.ಕ್ರೀಡೆಯಲ್ಲಿ…

ಶಿರೂರು; ಸ.ಪ.ಪೂ ಕಾಲೇಜು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ,ಮಕ್ಕಳು ಪ್ರತಿಭೆಯ ಜೊತೆಗೆ ವಿವೇಕವಂತರಾಗಿರಬೇಕು;ನಾಗರಾಜ

ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ 2022-23ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಿರೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲೆ ಸುಜಾತ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಕೀಲ ನಾಗರಾಜ  ವಿದ್ಯಾರ್ಥಿಗಳು ಶಾಲಾ…

ಬೈಂದೂರು ಪುರಭವನ ನಿರ್ಮಾಣ,ಎಲ್ಲೋ ಕುಳಿತು ಕಮೆಂಟ್ ಮಾಡೋದಕ್ಕಿಂತ ವಾಸ್ತವತೆ ಅರಿತು ಮಾತಾಡಲಿ,ಪುರಭವನ ನಿರ್ಮಾಣ ಕಾಮಗಾರಿಯಿಂದ ಗಾಂಧಿ ಮೈದಾನಕ್ಕೆ ತೊಂದರೆಯಾಗದು: ಕೆ.ಬಾಬು ಶೆಟ್ಟಿ

ಬೈಂದೂರು: ಒಂದು ಉತ್ತಮ ಯೋಜನೆ ಮಂಜೂರು ಮಾಡಿಸಿಕೊಳ್ಳುವುದು ಸಮರ್ಥ ಜನಪ್ರತಿನಿಧಿಗಳಿಂದ ಮಾತ್ರ ಸಾಧ್ಯ.ಊರು ಅಭಿವೃದ್ದಿಯಾಗಬೇಕಾದರೆ ಹೊಸ ಹೊಸ ಯೋಜನೆಗಳು ಅನುಷ್ಠಾನಗೊಳ್ಳಬೇಕು  ಬೈಂದೂರಿನಲ್ಲಿ ಮೊಗೇರಿ ಗೋಪಾಲಕೃಷ್ಣ ಅಡಿಗರ ಹೆಸರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪುರಭವನ ಬೈಂದೂರಿನ ಅಭಿವ್ರದ್ದಿ ಧ್ರಷ್ಟಿಯಿಂದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ…

ಶಿರೂರು ಪೇಟೆ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ,ಅಂಗನವಾಡಿಗಳ ಅಭಿವೃದ್ದಿಗೆ ವಿಶೇಷ ಆದ್ಯತೆ:ಬಿ.ಎಮ್.ಸುಕುಮಾರ ಶೆಟ್ಟಿ

ಶಿರೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದರ ಆರ್.ಡಿ.ಎಫ್ ಯೋಜನೆಯಡಿಯಲ್ಲಿ ಶಿರೂರು ಕೆಳಪೇಟೆಯ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಆರೋಗ್ಯವಂತ  ಸಮಾಜ ನಿರ್ಮಾಣವಾಗಬೇಕಾದರೆ ಆರೋಗ್ಯಕರವಾಗಿ ಮಕ್ಕಳನ್ನು ಬೆಳೆಸಬೇಕಾಗಿದೆ.ಬಾಲ್ಯದಲ್ಲಿ ಪೌಷ್ಠಿಕ ಆಹಾರ,ತಾಯಂದಿರ…

ಸುರಭಿ(ರಿ.)ಬೈಂದೂರು ಮಕ್ಕಳ ನಾಟಕ ಶಿಬಿರ ಉಧ್ಘಾಟನಾ ಕಾರ್ಯಕ್ರಮ,ಮಕ್ಕಳಿಗೆ ಶಿಕ್ಷಣದ ಜೊತೆಗೆ ರಂಗಭೂಮಿ ಆಸಕ್ತಿ ಅತ್ಯಗತ್ಯ;ರವಿರಾಜ್ ಎಚ್.ಪಿ

ಬೈಂದೂರು; ಸುರಭಿ(ರಿ.)ಬೈಂದೂರು  ಇದರ ವತಿಯಿಂದ ಮಕ್ಕಳ ನಾಟಕ ಶಿಬಿರ ಉಧ್ಘಾಟನಾ ಕಾರ್ಯಕ್ರಮ ಬೈಂದೂರು ಅಂಬೇಡ್ಕರ್ ಭವನದಲ್ಲಿ  ನಡೆಯಿತು.ಸಂಸ್ಕ್ರತಿ ಉಡುಪಿಯ ವಿಶ್ವ ಪ್ರತಿಷ್ಠಾನ ಸಂಚಾಲಕ  ರವಿರಾಜ್ ಎಚ್.ಪಿ ಮಕ್ಕಳ ನಾಟಕ ಕಾರ್ಯಕ್ರಮ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾಟಕ ಅಭಿನಯದ ಜೊತೆಗೆ…

ಕಛೇರಿಗೆ ಬಂದು ಕುಳಿತುಕೊಂಡು ಹೋದರೆ ಸರಕಾರಿ ಕೆಲಸ ಆಗುವುದಿಲ್ಲ,ಜನರ ಸಮಸ್ಯೆಗೆ ಸ್ಪಂಧಿಸಬೇಕು ಸುಕುಮಾರ ಶೆಟ್ಟಿ ಗರಂ,ಬೈಂದೂರು ಮಾದರಿ ತಾಲೂಕು ಅಭಿವ್ರದ್ದಿಯಲ್ಲಿ  ಶಾಸಕರು  ಹಾಗೂ ತಾಲೂಕು ಆಡಳಿತದ ನಡುವೆ  ಬಿಂಬಿತವಾದ ಸಮನ್ವಯದ ಕೊರತೆ

ಬೈಂದೂರು; ಬೈಂದೂರು ತಾಲೂಕು ತ್ರೈಮಾಸಿಕ (ಕೆ.ಡಿ.ಪಿ) ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆ ಯಡ್ತರೆ ಬಂಟರ ಸಮುದಾಯ ಭವನದಲ್ಲಿ ನಡೆಯಿತು.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು ತಹಶೀಲ್ದಾರರ ಕಛೇರಿಯಲ್ಲಿ ಮೂರು ತಿಂಗಳಿಂದ…

ಡಿ.15 ರಂದು ಕರಾವಳಿ ಗ್ರಾಮೀಣ ವಿಕಾಸ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ನೂತನ ನಾಗೂರು ಶಾಖೆಯ ಉದ್ಘಾಟನಾ ಸಮಾರಂಭ.

ಬೈಂದೂರು: ಕರಾವಳಿ ಗ್ರಾಮೀಣ ವಿಕಾಸ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ.ನಾಗೂರು ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಬ್ರಹ್ಮಶ್ರೀ ಕಾಂಪ್ಲೇಕ್ಸ್ ನಾಗೂರಿನಲ್ಲಿ ಡಿ.15 ರಂದು ಪೂರ್ವಾಹ್ನ 10:30ಕ್ಕೆ ಉದ್ಘಾಟನೆಗೊಳ್ಳಲಿದೆ.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ನೂತನ…

ಜೆಸಿಐ ಬೈಂದೂರು ಸಿಟಿ,ಜೇಸಿ ಸಂಭ್ರಮ -2022, ಸಾಧನಾಶ್ರೀ ಪ್ರಶಸ್ತಿ ಸಮಾರಂಭ,ಸಾಧಕರನ್ನು ಗೌರವಿಸುವ ಜೊತೆಗೆ ವ್ಯಕ್ತಿತ್ವ ವಿಕಸನ ಸೇರಿದಂತೆ ಅತ್ಯುತ್ತಮ ಕಾರ್ಯಕ್ರಮಗಳು ಈ ಸಂಸ್ಥೆಯಿಂದ ದೊರೆತಿದೆ;ಶ್ರೀಧರ್ ಪಿ

ಬೈಂದೂರು: ಜೆಸಿಐ ಬೈಂದೂರು ಸಿಟಿ,ಜೇಸಿ ಸಂಭ್ರಮ -2022 ಇದರ ವತಿಯಿಂದ ಬೈಂದೂರು ಶಾರದಾ ವೇದಿಕೆಯಲ್ಲಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ಮಂಗಳೂರು ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಕಾರ್ಯಕ್ರಮ ಉದ್ಘಾಟಸಿ ಮಾತನಾಡಿ ಜೆಸಿಐ ಸಂಸ್ಥೆ ಕ್ರಿಯಾಶೀಲ ಚಟುವಟಿಕೆ ಮೂಲಕ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಶತಮಾನೋತ್ತರ ಬೆಳ್ಳಿಹಬ್ಬದ ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ ಆಯ್ಕೆ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ಶತಮಾನೋತ್ತರ ಬೆಳ್ಳಿಹಬ್ಬದ ಪದಾಧಿಕಾರಿಗಳ ಆಯ್ಕೆ ಶಾಲಾ ಸಭಾಭವನದಲ್ಲಿ ನಡೆಯಿತು.ಗೌರವಾಧ್ಯಕ್ಷರಾಗಿ ಎಸ್.ಪ್ರಕಾಶ ಪ್ರಭು,ಶತಮಾನೋತ್ತರ ಬೆಳ್ಳಿಹಬ್ಬದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು,ಕೋಶಾಧಿಕಾರಿಯಾಗಿ ಶಂಕರ ಶಿರೂರು,ಕಾರ್ಯದರ್ಶಿಯಾಗಿ ಮಾಧವ ಬಿಲ್ಲವ…

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಭೀಮಘರ್ಜನೆ ಬೈಂದೂರು ತಾಲೂಕು ಸಮಿತಿ ನೂತನ ಸಂಚಾಲಕರಾಗಿ ಮಾದೇವ್ ಬಾಕಡ್ ಅವಿರೋಧವಾಗಿ ಆಯ್ಕೆ

ಬೈಂದೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಭೀಮಘರ್ಜನೆ ಬೈಂದೂರು ತಾಲೂಕು ಸಮಿತಿ ನೂತನ ಸಂಚಾಲಕರಾಗಿ ಮಾದೇವ್ ಬಾಕಡ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಸಂಚಾಲಕರಾಗಿ ಸಂತೋಷ ಎನ್,ಸಂಘಟನಾ ಸಂಚಾಲಕರಾಗಿ ಸಂದೇಶ್ ನಾಡ,ರಾಘವೇಂದ್ರ ಎನ್. ಜಿ ,ಮಂಜಣ್ಣ ,ನಾರಾಯಣ ಬೈಂದೂರು ,ನಾಗೇಶ್ ನಾಡ ,ಖಚಾಂಚಿಯಾಗಿ…

ಅತ್ಯಾಡಿ ಸ.ಹಿ.ಪ್ರಾ.ಶಾಲೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ,ಮಕ್ಕಳನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತ ಮಾಡದೇ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ;ಕೆ.ಗೋಪಾಲ ಪೂಜಾರಿ

ಬೈಂದೂರು; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ಯಾಡಿ ಬೈಂದೂರು ವಲಯ ಇದರ ವಾರ್ಷಿಕ ಕ್ರೀಡಾಕೂಟ ಸ.ಹಿ.ಪ್ರಾ.ಶಾಲೆ ಅತ್ಯಾಡಿ ಮೈದಾನದಲ್ಲಿ ನಡೆಯಿತು.ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ರೀಡೆಗಳು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆಯನ್ನು ಮೂಡಿಸುವಲ್ಲಿ ಸಫಲವಾಗಿದೆ ಹಾಗೂ…

ಸಂಭ್ರಮ ಸಡಗರದಿಂದ ಜರುಗಿದ ಸೋಮೇಶ್ವರ ದೇವರ ನಗರೋತ್ಸವ

ಬೈಂದೂರು: ಐತಿಹಾಸಿಕ ಪ್ರಸಿದ್ದ ಪ್ರವಾಸಿ ಸ್ಥಳಗಳಲ್ಲೊಂದಾದ ಸೋಮೇಶ್ವರ ದೇವಸ್ಥಾನ ಇದರ ವಾರ್ಷಿಕ ಸೋಮೇಶ್ವರ ದೇವರ ನಗರೋತ್ಸವ ಗುರುವಾರ ಸಂಜೆ ನಡೆಯಿತು.ದೇವರ ನಗರೋತ್ಸವವು ಸೋಮೇಶ್ವರ ದೇವಸ್ಥಾನದಿಂದ ಹೊರಟು ಪಡುವರಿ, ಬೈಂದೂರು, ಯಡ್ತರೆ, ರಾಹುತನಕಟ್ಟೆ, ಕಸ್ಟಮ್ಸ್ ರೋಡ್ ಪಡುವರಿ ಮುಂತಾದ ಕಡೆಗಳಲ್ಲಿ ನಗರೋತ್ಸವ ಸಂಚಾರ…

ಅಂತರಾಷ್ಟ್ರೀಯ ಮಟ್ಟದ ಬ್ರ್ಯೆನೋ ಬ್ರ್ಯೆನ್ ಸ್ಪರ್ಧೆಯಲ್ಲಿ ಶಿರೂರಿನ ಧೃತಿ ಜೆ.ಪೂಜಾರಿ ಚಾಂಪಿಯನ್

ಶಿರೂರು: ದುಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ 8ನೇ ಬ್ರ್ಯೆನೋ ಬ್ರ್ಯೆನ್  ಸ್ಪರ್ಧೆಯಲ್ಲಿ ಶಿರೂರಿನ ಧೃತಿ ಜಯಂತ ಪೂಜಾರಿ ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾಳೆ.ದುಬೈನ್ ರಶೀದ್ ಸಭಾಂಗಣದಲ್ಲಿ ನಡೆದ ಅಬಕಾಸ್ ಚಾಂಪಿಯನ್‌ಶಿಫ್‌ನಲ್ಲಿ ಕರ್ನಾಟಕ ರಾಜ್ಯದಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದು ಸುಮಾರು 16…

ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ.ಕಠಿಣ ಪ್ರಯತ್ನ ಮತ್ತು ಪ್ರಾಮಾಣಿಕ ಆಸಕ್ತಿ ಇದ್ದಾಗ ಉತ್ತಮ ಯಶಸ್ಸು ಸಾಧ್ಯ;ಯು.ಬಿ ಶೆಟ್ಟಿ

ಬೈಂದೂರು: ಶಿಕ್ಷಣ ಮಾತ್ರವಲ್ಲದೆ ಕ್ರೀಡೆ ಕೂಡ ಉತ್ತಮ ಭವಿಷ್ಯ ನೀಡುತ್ತದೆ.ಅನೇಕ ಪ್ರತಿಭಾವಂತರು ಕ್ರೀಡಾ ಸಾಧನೆ ಮೂಲಕ ಬದುಕನ್ನು ರೂಪಿಸಿಕೊಂಡು ಯಶಸ್ಸು ಕಂಡಿದ್ದಾರೆ.ಉತ್ಸಾಹ ಮತ್ತು ಆಸಕ್ತಿಯ ಜೊತೆಗೆ ಕಟಿಬದ್ದವಾದ ಮನಸ್ಸು ಇದ್ದಾಗ ಯಶಸ್ಸು ಸಾಧ್ಯ ಎಂದು ಯು.ಬಿ ಶೆಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ…

ಬೈಂದೂರು ಹೋಲಿಕ್ರಾಸ್ ಚರ್ಚಿನಲ್ಲಿ ಸಮುದಾಯದ ದಿವಸ ಆಚರಣೆ

ಬೈಂದೂರು: ಬೈಂದೂರಿನ ಐತಿಹಾಸಿಕ ಪ್ರಸಿದ್ದ ಹೋಲಿಕ್ರಾಸ್ ಇಗರ್ಜಿಯಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೊ ರವರ ಅಧ್ಯಕ್ಷತೆಯಲ್ಲಿ ಸಮುದಾಯದ ದಿವಸವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಉಡುಪಿ ಧರ್ಮಪ್ರಾಂತ್ಯದ ಕಿರುಕ್ರಿಸ್ತ ಸಮುದಾಯ ಆಯೋಗದ ನಿರ್ದೇಶಕ ವಂದನೀಯ ಹೆರಾಲ್ಡ್ ಪೀರೆರಾರವರು ಸಮುದಾಯಕೋಸ್ಕರ ನಾವುಗಳು,…

ಶಿರೂರು: ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ,ಕ್ರೀಡೆಯ ಮೂಲಕ ಸಂಘಟನೆಯ ಜೊತೆಗೆ ಸಹಭಾಳ್ವೆ ಮತ್ತು ಸಾಮರಸ್ಯವನ್ನು ಬೆಳೆಸುತ್ತದೆ:ಕೆ.ಗೋಪಾಲ ಪೂಜಾರಿ

ಶಿರೂರು: ಊರಿನ ಅಭಿವೃದ್ದಿಯಾಗಬೇಕಾದರೆ ಕ್ರಿಯಾಶೀಲ ಚಿಂತನೆ ಮತ್ತು ಯುವ ಸಮುದಾಯದ ಆಸಕ್ತಿ ಮುಖ್ಯವಾಗಿರುತ್ತದೆ.ಕ್ರೀಡೆಯ ಮೂಲಕ ಸಂಘಟನೆಯ ಜೊತೆಗೆ ಸಹಭಾಳ್ವೆ ಮತ್ತು ಸಾಮರಸ್ಯವನ್ನು ಬೆಳೆಸುತ್ತದೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು ಅವರು ಮೈದಿನಪುರದಲ್ಲಿ ನಡೆದ ಬ್ರಹ್ಮಲಿಂಗೇಶ್ವರ ಕ್ರಿಕೆಟರ್‍ಸ್ ಇವರ ಆಶ್ರಯದಲ್ಲಿ…

ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಶಿರೂರು ಎಸ್.ಎಸ್.ಸಿ.ಟಿ ತಂಡಕ್ಕೆ ರನ್ನರ್ ಆಪ್ ಪ್ರಶಸ್ತಿ

ಶಿರೂರು; ಚಾರೋಡಿ ಯೂತ್ ಅಸೋಸಿಯೇಷನ್ ಹಾಗೂ ಶ್ರೀ ಸೋಮನಾಥ ಯೂತ್ ಕ್ರಿಕೆಟರ್‍ಸ್ ಇದರ ವತಿಯಿಂದ ಪಣಂಬೂರು ಮಂಗಳೂರಿನಲ್ಲಿ ನಡೆದ ಚಾರೋಡಿ ಮೇಸ್ತ ಸಮಾಜ ಬಾಂಧವರ ಲೈಟ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಶಿರೂರಿನ ಎಸ್.ಎಸ್.ಸಿ.ಟಿ ಅಳ್ವೆಗದ್ದೆ ತಂಡ ದ್ವಿತೀಯ ಸ್ಥಾನ ಪಡೆಯಿತು.…

ಬೈಂದೂರು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ, ಎಚ್.ಸಿ.ಸಿ ಟ್ರೋಪಿ -2022

ಬೈಂದೂರು: ಹೋಲಿಕ್ರಾಸ್ ಕ್ರಿಕೆಟರ್‍ಸ್ ಬೈಂದೂರು ಇದರ ವತಿಯಿಂದ ರಾಜ್ಯ ಮಟ್ಟದ ಇಂಟರ್ ಪ್ಯಾರಿಶ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಎಚ್.ಸಿ.ಸಿ ಟ್ರೋಪಿ -2022 ಡಿ.10 ಹಾಗೂ 11 ರಂದು ಗಾಂಽ ಮೈದಾನ ಬೈಂದೂರಿನಲ್ಲಿ ನಡೆಯಲಿದೆ.ವಿಜೇತ ತಂಡಗಳಿಗೆ ಪ್ರಥಮ ಬಹುಮಾನ 50,555 ಶಾಶ್ವತ…

ಬೈಂದೂರು ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಕಂಬಳೋತ್ಸವ ಸಂಪನ್ನ,ಕಂಬಳಗಳು ಗ್ರಾಮೀಣ ಭಾಗದ ಜನರಿಗೆ ಚೈತನ್ಯ ನೀಡುವ ಉತ್ಸವಗಳಾಗಿವೆ; ಶಾಂತಾರಾಮ ಶೆಟ್ಟಿ ಬಾರ್ಕೂರು

ಬೈಂದೂರು:ಐತಿಹಾಸಿಕ ಪ್ರಸಿದ್ದ ತಗ್ಗರ್ಸೆಕಂಠದಮನೆ ಸಾಂಪ್ರದಾಯಿಕ ಕಂಬಳೋತ್ಸವ ಶುಕ್ರವಾರ ಸಂಭ್ರಮ ಸಡಗರದಿಂದ ನಡೆಯಿತು.ತಗ್ಗರ್ಸೆ ಕಂಠದಮನೆಯ ಟಿ.ನಾರಾಯಣ ಹೆಗ್ಡೆ ಕಂಬಳೋತ್ಸವಕ್ಕೆ ಚಾಲನೆ ನೀಡಿದರು.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಶಾಂತಾರಾಮ ಶೆಟ್ಟಿ ಬಾರ್ಕೂರು ಮಾತನಾಡಿ ಕೃಷಿ ಚಟುವಟಿಕೆಯಲ್ಲಿ ಪ್ರಾಣಿಗಳ ಬಗ್ಗೆ ವಿಶೇಷ ಕಾಳಜಿ ಮತ್ತು ತರಬೇತಿ…

ಪ್ರತಿಪಕ್ಷ ಆರೋಪ ಸತ್ಯಕ್ಕೆ ದೂರ:ದೀಪಕ್ ಕುಮಾರ್ ಶೆಟ್ಟಿ

ಬೈಂದೂರು,: ಮತದಾರರ ಪಟ್ಟಿಯಲ್ಲಿನ ಗೊಂದಲದ ಬಗ್ಗೆ ಸರ್ಕಾರದ ಪಾತ್ರವಿದೆ ಎಂದು ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳ ಆರೋಪ ಸತ್ಯಕ್ಕೆ ದೂರವಾಗಿದೆ.ಮತದಾರರ ಪಟ್ಟಿ ಸಿದ್ಧಪಡಿಸುವುದು ಚುನಾವಣಾ ಆಯೋಗದ ಕೆಲಸ.ಒಟ್ಟು ಮತದಾರರು ಹಾಗೂ ಜನಗಣತಿಯ ಆಧಾರದ ಮೇಲೆ ಶೇ.75 ರಷ್ಟು ಅನುಪಾತ ಹೊಂದಿರಬೇಕೆನ್ನುವುದು ಆಯೋಗದ…

ಶ್ರೀ ಎರಗೇಶ್ವರ ಕ್ರೀಡಾ ಸಂಘ ಮೇಲ್ಪಂಕ್ತಿ 21ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ,ಸಂಘ ಸಂಸ್ಥೆಗಳು ಉತ್ತಮ ಕಾರ್ಯಗಳನ್ನು ಕೈಗೊಂಡಾಗ ಜನರಿಂದ ಮೆಚ್ಚುಗೆ ದೊರೆಯುತ್ತದೆ;ಬಾಬು ಶೆಟ್ಟಿ

 ಶಿರೂರು: ಶ್ರೀ ಎರಗೇಶ್ವರ ಕ್ರೀಡಾ ಸಂಘ ಮೇಲ್ಪಂಕ್ತಿ ಶಿರೂರು ಇದರ 21ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಎರಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಜಿ.ಪಂ ಮಾಜಿ ಸದಸ್ಯ ಬಾಬು ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘ ಸಂಸ್ಥೆಗಳು ಉತ್ತಮ ಕಾರ್ಯಗಳನ್ನು ಕೈಗೊಂಡಾಗ ಜನರಿಂದ…

ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ (ರಿ ) ತಗ್ಗರ್ಸೆ ನೂತನ ಅಧ್ಯಕ್ಷರಾಗಿ ನಾಗಪ್ಪ ಬಿಲ್ಲವ ತಗ್ಗರ್ಸೆ ಆಯ್ಕೆ

ಬೈಂದೂರು; ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ (ರಿ ) ತಗ್ಗರ್ಸೆ ಇದರ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ನಾಗಪ್ಪ ಬಿಲ್ಲವ ತಗ್ಗರ್ಸೆ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ರೋಶನ್ ಹುದಾರ್,ನೂತನ ಕಾರ್ಯದರ್ಶಿಯಾಗಿ ಚಂದ್ರಶೇಖರ ತಗ್ಗರ್ಸೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.…

ಶಿರೂರು ಅಯ್ಯಪ್ಪ ಸ್ವಾಮಿ ಆಶ್ರಮ ಲೋಕಾರ್ಪಣೆ ಕಾರ್ಯಕ್ರಮ

ಶಿರೂರು: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಪೇಟೆತೊಪ್ಪಲು ಶಿರೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ತತ್ವಮಸಿ ಅಯ್ಯಪ್ಪ ಸ್ವಾಮಿ ಆಶ್ರಮ ನ.25 ರಂದು ಲೋಕಾರ್ಪಣೆಗೊಳ್ಳಲಿದೆ.ಬೆಳಿಗ್ಗೆ ಗಣಹೋಮ,ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.ನ.26 ರಂದು ಆಶ್ರಮದಲ್ಲಿ ಮದ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಡಿ.2 ರಂದು ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಕಂಬಳೋತ್ಸವ.

ಬೈಂದೂರು: ಐತಿಹಾಸಿಕ ಪ್ರಸಿದ್ದ ತಗ್ಗರ್ಸೆ ಹೆಗ್ಡೆಯವರ ಮನೆಯ ಕಂಬಳ ಗದ್ದೆಯಲ್ಲಿ ಸಾಂಪ್ರದಾಯಿಕ ಕಂಬಳ ಮಹೋತ್ಸವ ಡಿ.2 ರಂದು ನಡೆಯಲಿದೆ ಎಂದು ಕಂಬಳ ಮನೆಯ ಟಿ.ನಾರಾಯಣ ಹೆಗ್ಡೆ ಕಂಠದಮನೆ ತಗ್ಗರ್ಸೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.  

ಪ್ರೆಂಡ್ಸ್ ಟ್ರೋಪಿ-2022 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ,ಕ್ರೀಡೆ ಸಹಭಾಳ್ವೆಯ ಜೊತೆಗೆ ಸಾಮರಸ್ಯ ಮೂಡಿಸುತ್ತದೆ;ಕೆ.ಗೋಪಾಲ ಪೂಜಾರಿ

ಬೈಂದೂರು: ಪ್ರೆಂಡ್ಸ್ ಕ್ರಿಕೆಟರ್‍ಸ್ ಯೋಜನಾನಗರ ಬೈಂದೂರು ಇವರ ಆಶ್ರಯದಲ್ಲಿ 3ನೇ ವರ್ಷದ 30 ಗಜಗಳ ಕ್ರಿಕೆಟ್ ಪಂದ್ಯಾಟ ಪ್ರೆಂಡ್ಸ್ ಟ್ರೋಪಿ-2022 ಕ್ರಿಕೆಟ್ ಪಂದ್ಯಾಟ ಶಿವಾಜಿ ಅಂಕಣ ಮದ್ದೋಡಿ ರಸ್ತೆ ಯೋಜನಾನಗರದಲ್ಲಿ ನಡೆಯಿತು.ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ…

ಬೈಂದೂರು: ಅಂಬುಲೈನ್ಸ್ ಲೋಕಾರ್ಪಣೆ ಹಾಗೂ ನೇತ್ರದಾನ ನೋಂದಾವಣಿ ಶಿಬಿರ

ಬೈಂದೂರು: ಶ್ರೀನಿಧಿ ಟ್ರಸ್ಟ್(ರಿ.) ಹಾಗೂ ಹಿಂದೂ ಜಾಗರಣ ವೇದಿಕೆ ಇದರ ಸಹಯೋಗದಲ್ಲಿ ಸಂಪೂರ್ಣ ಉಚಿತ ಅಂಬುಲೈನ್ಸ್ ಲೋಕಾರ್ಪಣೆ ಹಾಗೂ ಕೆ.ಎಮ್.ಸಿ ಮಣಿಪಾಲ ಇದರ ಸಹಭಾಗಿತ್ವದಲ್ಲಿ ಅಂಧಕಾರ ನಿವಾರಣೆ ಪವಿತ್ರ ನೇತ್ರದಾನ ನೋಂದಾವಣಿ ಶಿಬಿರ ನ.27 ರಂದು ಪೂರ್ವಾಹ್ನ 10 ಗಂಟೆಗೆ  ಬೈಂದೂರು…

ಜೆಸಿಐ ಶಿರೂರು 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ನಾಗೇಂದ್ರ ಪ್ರಭು ಆಯ್ಕೆ

ಶಿರೂರು: ಜೆಸಿಐ ಶಿರೂರು ಘಟಕ ಇದರ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ನಾಗೇಂದ್ರ ಪ್ರಭು ಆಯ್ಕೆಯಾಗಿದ್ದಾರೆ ಹಾಗೂ ನೂತನ ಕಾರ್ಯದರ್ಶಿಯಾಗಿ ವಿನೋದ್ ಮೇಸ್ತ ಶಿರೂರು ಆಯ್ಕೆಯಾಗಿದ್ದಾರೆ ಎಂದು ಶಿರೂರು ಜೆಸಿಐ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.

ಬೈಂದೂರು: ಸ್ವಚ್ಚತಾ ಕಾರ್ಯಕ್ರಮ

ಬೈಂದೂರು: ಮಾರಿಕಾಂಬ ಕಲಾ ಮತ್ತು ಕ್ರೀಡಾ ಸಂಘ ಕಳವಾಡಿ,ಅಮ್ಮ ವಾರಿಯರ್ಸ್ ಬೈಂದೂರು, ನೇತಾಜಿ ಯುವಕ ಸಂಘ ಯಡ್ತರೆ, ಶ್ರೀ ಬಾಬಾ ಫ್ರೆಂಡ್ಸ್ ಬೈಂದೂರು, ಕಬ್ಬಡಿ ಫ್ರೆಂಡ್ಸ್ ಮಯ್ಯಾಡಿ ಹಾಗೂ ಕಳವಾಡಿಯ ಗ್ರಾಮಸ್ಥರ ಸಹಕಾರದೊಂದಿಗೆ ಸ್ವಚ್ಚತಾ ಕಾರ್ಯಕ್ರಮ ಬೈಂದೂರು – ರಾಣೇಬೆನ್ನೂರು ರಾಷ್ಟ್ರೀಯ…

ಜೋಗೂರು ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಸಂಪನ್ನ

ಶಿರೂರು; ಶ್ರೀ ಈಶ್ವರ ಮತ್ತು ಶ್ರೀ ಶಂಕರನಾರಾಯಣ ದೇವಸ್ಥಾನ ಜೋಗೂರು ವಾರ್ಷಿಕ ಕಾರ್ತಿಕ ಭಜನಾ ಸಪ್ತಾಹ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ಸಂಪನ್ನಗೊಂಡಿತು.ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ಅರ್ಚಕ ನಾಗರಾಜ್ ಭಾಗವತ್ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು…

ಶಿರೂರು ಜಿ.ಎಸ್.ಬಿ ಸಮುದಾಯ ವನಭೋಜನ ಕಾರ್ಯಕ್ರಮ

ಶಿರೂರು: ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಜಿ.ಎಸ್.ಬಿ ಸಮುದಾಯ ಇವರ ಆಶ್ರಯದಲ್ಲಿ ನಡೆಯುವ ವಾರ್ಷಿಕ ವನಭೋಜನ ಕಾರ್ಯಕ್ರಮ ಶನಿವಾರ ಸಂಭ್ರಮ ಸಡಗರದಿಂದ ನಡೆಯಿತು.ಪೇಟೆ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಆಲಂದೂರು ಸಮೀಪದ ಕುಂಬ್ರಿಕೊಡ್ಲುವಿನಲ್ಲಿ ಸಮಾಪನಗೊಂಡಿತು. ಮೆರವಣಿಗೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ…

ನ.19 ಹಾಗೂ 20 ರಂದು ಪ್ರೆಂಡ್ಸ್ ಟ್ರೋಪಿ-2022 ಕ್ರಿಕೆಟ್ ಪಂದ್ಯಾಟ

ಬೈಂದೂರು: ಪ್ರೆಂಡ್ಸ್ ಕ್ರಿಕೆಟರ್‍ಸ್ ಯೋಜನಾನಗರ ಬೈಂದೂರು ಇವರ ಆಶ್ರಯದಲ್ಲಿ 3ನೇ ವರ್ಷದ 30 ಗಜಗಳ ಕ್ರಿಕೆಟ್ ಪಂದ್ಯಾಟ ಪ್ರೆಂಡ್ಸ್ ಟ್ರೋಪಿ-2022 ಕ್ರಿಕೆಟ್ ಪಂದ್ಯಾಟ ನ.19 ಹಾಗೂ 20 ರಂದು ಶಿವಾಜಿ ಅಂಕಣ ಮದ್ದೋಡಿ ರಸ್ತೆ ಯೋಜನಾನಗರದಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.…

ಜೋಗೂರು ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ

ಶಿರೂರು: ಶ್ರೀ ಈಶ್ವರ ಮತ್ತು ಶ್ರೀ ಶಂಕರನಾರಾಯಣ ದೇವಸ್ಥಾನ ಜೋಗೂರು ವಾರ್ಷಿಕ ಕಾರ್ತಿಕ ಭಜನಾ ಸಪ್ತಾಹ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ನ.12 ರಂದು ನಡೆಯಲಿದೆ.ಬೆಳಿಗ್ಗೆ ದೇವರ ಸನ್ನಿಧಿಯಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ…

ಬೈಂದೂರು;ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ,ಮೊಗವೀರ ಯುವ ಸಂಘಟನೆ ಅತ್ಯುತ್ತಮ ಕಾರ್ಯಕ್ರಮದ ಮೂಲಕ ಸಾಮಾಜಿಕ ಕೊಡುಗೆ ನೀಡುತ್ತಿದೆ;ಎಸ್.ರಾಜು ಪೂಜಾರಿ

ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ,ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ಅಂಬೇಡ್ಕರ್ ಭವನ ಬೈಂದೂರಿನಲ್ಲಿ  ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನ.18 ರಂದು ನಡೆಯಲಿದೆ.ಸಂಜೆ 6 ಗಂಟೆಗೆ ಆನಗಳ್ಳಿ ಡಾ.ಚೆನ್ನಕೇಶವ ಭಟ್ ಇವರ ನೇತ್ರತ್ವದಲ್ಲಿ ವಿಶೇಷ ಅಲಂಕಾರ ಪೂಜೆ,ರಂಗಪೂಜೆ,ತುಳಸಿಪೂಜೆ,ಅಷ್ಟಾವದಾನ ಸೇವೆ,ಅನ್ನಸಂತರ್ಪಣೆ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ…

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಂದುಕಾ ಎ.ಎಸ್ ಹಾಗೂ ಕಾರ್ಯದರ್ಶಿಯಾಗಿ ಅರುಣ ಕುಮಾರ್ ಶಿರೂರು ಅವಿರೋಧವಾಗಿ ಆಯ್ಕೆ

ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಂದುಕಾ ಎ.ಎಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬೈಂದೂರಿನ ಸಂಘದ ಕಛೇರಿಯಲ್ಲಿ ಗುರುವಾರ ಜರುಗಿದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಘದ ಗೌರವಾಧ್ಯಕ್ಷರಾಗಿ ಎಸ್. ಜನಾರ್ದನ ಮರವಂತೆ, ಕಾರ್ಯದರ್ಶಿಯಾಗಿ ಅರುಣ…

ಜೆಸಿಐ ಸಂಸ್ಥೆ ಕ್ರಿಯಾಶೀಲ ಯುವಕರನ್ನು ಸಮಾಜಕ್ಕೆ ನೀಡುತ್ತಿದೆ: ರವೀಂದ್ರ ಶೆಟ್ಟಿ ಪಟೇಲ್

ಶಿರೂರು: ವ್ಯಕ್ತಿತ್ವ ವಿಕಸನದ ಜೊತೆಗೆ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಅಗತ್ಯವಾದ ಕ್ರಿಯಾಶೀಲ ಯುವಕರನ್ನು ಜೆಸಿಐ ಸಂಸ್ಥೆ ಸಮಾಜಕ್ಕೆ ನೀಡುತ್ತಿದೆ.ಶಿರೂರು ಜೆಸಿಐ ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಊರಿನ ಅಭಿವೃದ್ದಿಗೆ ಪ್ರಯತ್ನಿಸುತ್ತಿದೆ ಎಂದು ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್ ಹೇಳಿದರು ಅವರು…

ಬೈಂದೂರು;ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ

ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ,ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ಅ.16 ರಂದು ನಡೆದ ಕಣ್ಣಿನ ತಪಾಸಣೆಯಲ್ಲಿ ಕನ್ನಡಕಕ್ಕೆ ಅರ್ಹರಾಗಿರುವ…

ಜೆಸಿಐ ಶಿರೂರು,ಜೇಸಿ ಸಂಭ್ರಮ -2022 ಉದ್ಘಾಟನೆ,ಕ್ರಿಯಾಶೀಲ ಚಟುವಟಿಕೆ ಊರಿನ ಪ್ರಗತಿಗೆ ಮುನ್ನುಡಿಯಾಗುತ್ತದೆ;ಕೆ.ಗೋಪಾಲ ಪೂಜಾರಿ

ಶಿರೂರು: ಜೆಸಿಐ ಶಿರೂರು ವಿಭಿನ್ನ ಹಾಗೂ ವಿಶೇಷವಾದ ಕಾರ್ಯಕ್ರಮಗಳ ಮೂಲಕ ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಊರಿನ ಅಭಿವೃದ್ದಿಗೆ ಸಹಕರಿಸುತ್ತಿರುವುದು ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ.ಕ್ರಿಯಾಶೀಲ ಚಟುವಟಿಕೆ ಊರಿನ ಪ್ರಗತಿಗೆ ಮುನ್ನುಡಿಯಾಗುತ್ತದೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು ಅವರು…

ಸತೀಶ ಪ್ರಭು ಮನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಟಿ

ಶಿರೂರು: ಇತ್ತೀಚೆಗೆ ವಿದ್ಯುತ್ ಅವಘಡದಿಂದ ನಿಧನರಾದ ಶಿರೂರಿನ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಸತೀಶ ಪ್ರಭುರವರ ಮನೆಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಟಿ…

ಬೈಂದೂರು ತಾಲೂಕು ಆಡಳಿತ 67ನೇ ಕನ್ನಡ ರಾಜ್ಯೋತ್ಸವ ಆಚರಣೆ,ಭಾಷೆ ಉಳಿದರೆ ಸಂಸ್ಕ್ರತಿ ಉಳಿದಂತೆ;ಡಾ.ರಘು ನಾಯ್ಕ

ಬೈಂದೂರು;  ತಾಲೂಕು ಆಡಳಿತ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ತಾಲೂಕು ಇದರ ಆಶ್ರಯದಲ್ಲಿ ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಬೈಂದೂರು ಪ್ರವಾಸಿ ಮಂದಿರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೈಂದೂರು ತಾಲೂಕು ಕನ್ನಡ ಸಾಹಿತ್ಯ…

ಉಪ್ಪುಂದ ಬೃಹತ್ ಉದ್ಯೋಗ ಮೇಳ ಉದ್ಘಾಟನೆ,ಉದ್ಯೋಗ ಮೇಳ ಆಯೋಜಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಕನಸು ನನಸು ಮಾಡಲಾಗುತ್ತಿದೆ;ಡಾ. ಗೋವಿಂದ ಬಾಬು ಪೂಜಾರಿ

ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರ ಸಾರಥ್ಯದಲ್ಲಿ ಆಯೋಜಿಸಲಾದ ವರಲಕ್ಷ್ಮೀ ಬೃಹತ್ ಉದ್ಯೋಗ ಮೇಳ ಭಾನುವಾರ ಉಪ್ಪುಂದದ ನಂದನವನ – ಪ್ರಗ್ನ್ಯಾ ಸಾಗರ್ ಹಾಲ್ನಲ್ಲಿ ಉದ್ಘಾಟನೆಗೊಂಡಿತು.ಉಡುಪಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ…

ಶಿರೂರು ಹಿರಿಯ ನಾಗರೀಕರ ವೇದಿಕೆ ನೂತನ ಅಧ್ಯಕ್ಷರಾಗಿ ಎಸ್. ಎಂ. ಅಜ್ಮಲ್ ಆಯ್ಕೆ

ಶಿರೂರು: ಹಿರಿಯ ನಾಗರಿಕರ ವೇದಿಕೆ ಶಿರೂರು  2022ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್. ಎಂ. ಅಜ್ಮಲ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಸತೀಶ ಕುಮಾರ ಶೆಟ್ಟಿ,ಎಸ್.ಪ್ರಕಾಶ ಪ್ರಭು,ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾಗಿ ಎಚ್.ಕೃಷ್ಟಪ್ಪ ಶೆಟ್ಟಿ, ಖಾಜಿ ಅಬ್ದುಲ್ ರೆಹ್ಮಾನ್, ಖಜಾಂಚಿಯಾಗಿ ದಾಮೋಧರ ಶೆಟ್ಟಿ, ಕಾರ್ಯ…

ಶಿರೂರು ಹಿರಿಯ ನಾಗರೀಕರ ವೇದಿಕೆ ವಾರ್ಷಿಕ ಮಹಾಸಭೆ.

ಶಿರೂರು: ಹಿರಿಯ ನಾಗರೀಕರ ವೇದಿಕೆ ಶಿರೂರು ಇದರ ವಾರ್ಷಿಕ ಮಹಾಸಭೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಪಂಕ್ತಿಯಲ್ಲಿ ನಡೆಯಿತು ಹಾಗೂ ಹಿರಿಯ ನಾಗರೀಕರ ವೇದಿಕೆ ಶಿರೂರು ಹಾಗೂ ಗ್ರಾಮ ಒನ್ ಶಿರೂರು ಇದರ ಸಹಯೋಗದಲ್ಲಿ ಅಭಾ ಆಯುಷ್ಮಾನ್ ಕಾರ್ಡ್ ಉಚಿತ ನೊಂದಣಿ…

ಕರ್ನಾಟಕ ಇತಿಹಾಸ ಅಕಾಡೆಮಿಯ ಯು.ಎ.ಇ ಘಟಕದ ನೂತನ ಅಧ್ಯಕ್ಷರಾಗಿ ಸಾಧನ್‌ದಾಸ್ ಆಯ್ಕೆ.

ಬೈಂದೂರು: ಕರ್ನಾಟಕ ಇತಿಹಾಸ ಅಕಾಡೆಮಿಯ ಯು.ಎ.ಇ ಘಟಕದ ನೂತನ ಅಧ್ಯಕ್ಷರಾಗಿ ಸಾಧನ್‌ದಾಸ್ ಆಯ್ಕೆಯಾಗಿದ್ದಾರೆ.ಇವರು ಯು.ಎ.ಇ ಗಡಿನಾಡ ಉತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿ,ನಮ್ಮ ಕುಂದಾಪ್ರ ಕನ್ನಡ ಬಳಗ ಸ್ಥಾಪಕಾಧ್ಯಕ್ಷರು,ಶಿರೂರು ಅಸೋಸಿಯೇಷನ್,ದುಬೈ ಕನ್ನಡ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಸಕ್ರೀಯ ಮುಂದಾಳು ಆಗಿದ್ದು…

ಉದ್ಯಮಿ ಸತೀಶ ಪ್ರಭು ನಿಧನ,ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಬೇಟಿ

ಶಿರೂರು: ಇತ್ತೀಚೆಗೆ ವಿದ್ಯುತ್ ಅವಘಡದಿಂದ ನಿಧನರಾದ ಶಿರೂರಿನ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಸತೀಶ ಪ್ರಭುರವರ ಮನೆಗೆ ರವಿವಾರ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಲಾಖೆ ಹಾಗೂ ಸರಕಾರದಿಂದ…

ಶಿರೂರು 4ನೇ ವಾರ್ಡ್ ಗ್ರಾ.ಪಂ ಸದಸ್ಯ ಉದಯ ಪೂಜಾರಿ ನೇತ್ರತ್ವದಲ್ಲಿ ತೀರ್ಥಕ್ಷೇತ್ರ ಪ್ರವಾಸ

ಶಿರೂರು: ಶಿರೂರು ಗ್ರಾ.ಪಂ ವ್ಯಾಪ್ತಿಯ 4ನೇ ವಾರ್ಡ್ ಗ್ರಾ.ಪಂ ಸದಸ್ಯ ಉದಯ ಪೂಜಾರಿ ನೇತ್ರತ್ವದಲ್ಲಿ ನೂರಕ್ಕೂ ಅಧಿಕ ಜನರಿಗೆ ಉಚಿತ ತೀರ್ಥಕ್ಷೇತ್ರ ಪ್ರವಾಸ ಆಯೋಜಿಸಲಾಯಿತು.ಸಿಗಂದೂರು,ಕೊಲ್ಲೂರು ಸೇರಿದಂತೆ ವಿವಿಧ ಪುಣ್ಯ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಲಾಯಿತು.ಈ ಕುರಿತು ಪ್ರತಿಕ್ರಯಿಸಿದ ಗ್ರಾ.ಪಂ ಸದಸ್ಯ ಉದಯ ಪೂಜಾರಿ…

ನ.7,8,9 ರಂದು ಶಿರೂರಿನಲ್ಲಿ ಜೇಸಿ ಸಂಭ್ರಮ -2022

ಶಿರೂರು: ಜೂನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇಂಡಿಯಾ,ಜೆಸಿಐ ಶಿರೂರು ಇದರ ಜೇಸಿ ಸಂಭ್ರಮ -2022 ಕಾರ್ಯಕ್ರಮ ನ.7, 8, 9 ರಂದು ಸಂಜೆ ಪೇಟೆ ಶ್ರೀ ವೆಂಕಟರಮಣ ಸಭಾಭವನದಲ್ಲಿ ನಡೆಯಲಿದೆ.ನ.7 ರಂದು ಮುದ್ದುಕೃಷ್ಣ ಸ್ಪರ್ಧೆ,ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ,ನ.8 ರಂದು ಜೆಸಿಐ ಕಲಾ…

ಉಪ್ಪುಂದ ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ.30 ರಂದು ಉಪ್ಪುಂದದಲ್ಲಿ ಬ್ರಹತ್ ಉದ್ಯೋಗ ಮೇಳ,ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ;ಡಾ.ಗೋವಿಂದ ಬಾಬು ಪೂಜಾರಿ

ಬೈಂದೂರು: ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಅಕ್ಟೋಬರ್ 30 ರಂದು ಉಪ್ಪುಂದ ನಂದನವನ ಹಾಸ್ಪಿಟಾಲಿಟಿ ಮತ್ತು ಸರ್ವಿಸಸ್ ಇದರ ವತಿಯಿಂದ ಉಪ್ಪುಂದ ದೇವಕಿ ಸಭಾಭವನದಲ್ಲಿ ಬ್ರಹತ್ ಉದ್ಯೋಗ ಮೇಳ ಮತ್ತು ಅಭಾ -ಅಯುಷ್ಮಾನ್ ಕಾರ್ಡ್ ಉಚಿತ ನೊಂದಣಿ ಶಿಬಿರ…

ಬೈಂದೂರು ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

ಬೈಂದೂರು: ರಕ್ತದಾನದಿಂದ ಇನ್ನೋರ್ವರ ಜೀವ ಉಳಿಸುವುದು ಮಾತ್ರವಲ್ಲದೆ ರಕ್ತದಾನಿಗಳಿಗೂ ಸಹ ಹೃದಯ ಸಂಬಂಧಿ ಕಾಯಿಲೆಗಳ ನಿವಾರಣೆ,ಮಾನಸಿಕವಾಗಿ ಮತ್ತು ಕ್ರಿಯಾತ್ಮಕವಾಗಿ ಬದುಕುವ ಮನೋಭಾವ, ಉತ್ಸುಕತೆಯನ್ನು ಮತ್ತು  ಸಾಮಾಜಿಕ ಸೇವೆಯನ್ನು ಮಾಡಿದ ಸಂತೃಪ್ತಿ ಮತ್ತು ಜೀವನ ಸಾರ್ಥಕತೆಯ ಸಾರವನ್ನು ರಕ್ತದಾನ ನೀಡುತ್ತದೆ ಎಂದು ಬೈಂದೂರು…

ಉದ್ಯಮಿ ಸತೀಶ ಪ್ರಭು ನಿಧನ,ಶ್ರದ್ದಾಂಜಲಿ ಸಭೆ,ಕುಟುಂಬದವರನ್ನು ಬೇಟಿ ಮಾಡಿ ಸಾಂತ್ವನ ಹೇಳಿದ ಸಚಿವ ಸುನೀಲ್ ಕುಮಾರ್

ಶಿರೂರು: ಶಿರೂರಿನ ಬಿಜೆಪಿ ಮುಖಂಡ,ಉದ್ಯಮಿ ಸತೀಶ ಪ್ರಭು ರವರ ಶ್ರದ್ದಾಂಜಲಿ ಸಭೆ ಪೇಟೆ ವೆಂಕಟರಮಣ ಸಭಾಭವನದಲ್ಲಿ ನಡೆಯಿತು.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಸತೀಶ ಪ್ರಭುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಸೇರಿದಂತೆ ಶಿರೂರಿನ ಸಾಮಾಜಿಕ,ಶೈಕ್ಷಣಿಕ,ಧಾರ್ಮಿಕ…

ಅ.25 ರಂದು ಕೊಲ್ಲೂರು ವಿದ್ಯುತ್ ಉಪಕೇಂದ್ರದ ಉದ್ಘಾಟನಾ ಸಮಾರಂಭ

ಬೈಂದೂರು; ಮಂಗಳೂರು ವಿದ್ಯುಚಕ್ತಿ ಸರಬರಾಜು ಕಂಪೆನಿ.ನಿ ಇದರ ನೂತನ 1.5 ಎಂವಿಎ,33/11 ಕೆವಿ ಕೊಲ್ಲೂರು ವಿದ್ಯುತ್ ಉಪಕೇಂದ್ರದ ಉದ್ಘಾಟನಾ ಸಮಾರಂಭ ಸೆ.25 ರಂದು ಪೂರ್ವಾಹ್ನ 9:30ಕ್ಕೆ ಕೊಲ್ಲೂರು ವಿದ್ಯುತ್ ಉಪಕೇಂದ್ರದ ಆವರಣ ಹಾಲ್ಕಲ್‌ನಲ್ಲಿ ನಡೆಯಲಿದೆ.ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವ…

ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ

ಶಿರೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ,ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು,ರಕ್ತನಿಧಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಬೈಂದೂರು ರಕ್ತನಿಧಿ ಕೇಂದ್ರ ಕುಂದಾಪುರ ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಬೀಳ್ಕೋಡುಗೆ ಸಮಾರಂಭ,ಸೇವಾ ಅವಧಿಯಲ್ಲಿ ನೀಡಿದ ಉತ್ಕ್ರಷ್ಟ ಸೇವೆ ಸಿಬಂದಿಗಳ ಸೇವೆಯನ್ನು ಸದಾ ನೆನಪಿನಲ್ಲಿರುವಂತೆ ಮಾಡುತ್ತದೆ;ಟಿ. ನಾರಾಯಣ ಹೆಗ್ಡೆ

ಬೈಂದೂರು; ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಯಡ್ತರೆಯಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಗೊಂಡವರಿಗೆ ಬೀಳ್ಕೋಡುಗೆ ಸಮಾರಂಭ ಸಂಘದ ಪ್ರಧಾನ ಕಛೇರಿ ಯಡ್ತರೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕಳೆದ 35 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರ…

ಉದ್ಯಮಿ,ಸಾಮಾಜಿಕ ಮುಖಂಡ ಸತೀಶ ಪ್ರಭು ಶಿರೂರು ಅಂತಿಮ ಯಾತ್ರೆ ನೂರಾರು ಅಭಿಮಾನಿಗಳಿಂದ ಅಂತಿಮ ದರ್ಶನ

ಶಿರೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಶಿರೂರು ಉದ್ಯಮಿ,ಬಿಜೆಪಿ ಮುಖಂಡ,ಸಾಮಾಜಿಕ ದುರೀಣ ಸತೀಶ ಪ್ರಭು (52) ರವರ ಅಂತಿಮ ದರ್ಶನ ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಿತು.ನೂರಾರು ಅಭಿಮಾನಿಗಳು,ಹಿತೈಷಿಗಳು,ಪಕ್ಷದ ಮುಖಂಡರು,ವಿವಿಧ ನಾಯಕರು ಅಂತಿಮ ದರ್ಶನ…

ಶಿರೂರು: ವಿದ್ಯುತ್ ಅವಘಡ, ಉದ್ಯಮಿ, ಸಾಮಾಜಿಕ ಮುಖಂಡ ಸತೀಶ ಪ್ರಭು ನಿಧನ

ಶಿರೂರು: ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಶಿರೂರಿನಲ್ಲಿ ನಡೆದಿದೆ.ಶಿರೂರಿನ ಬಿಜೆಪಿ ಮುಖಂಡ ಉದ್ಯಮಿ,ಜನಾನುರಾಗಿ,ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸತೀಶ ಸುಬ್ರಾಯ ಪ್ರಭು…

ಕ್ರಿಕೆಟರ್ ಪ್ರಥ್ವಿರಾಜ್ ಶೆಟ್ಟಿ ಯವರಿಗೆ ಬೈಂದೂರು ಬಿಜೆಪಿ ಮಂಡಲದ ವತಿಯಿಂದ ಸಮ್ಮಾನ

ಬೈಂದೂರು : ಯು.ಎ.ಇ.ಯ ಅಜ್ಮಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಕಿವುಡರ ಡಿಐಸಿಸಿ ಟಿ-20 ಕ್ರಿಕೆಟ್ -2022ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ ಕಿವುಡರ ಭಾರತ ಕ್ರಿಕೆಟ್ ತಂಡದ ಸದಸ್ಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಹುಂಚನಿ ಚಿಕ್ಕ ಹಳ್ಳಿಯ ಪ್ರತಿಭೆ ಪ್ರಥ್ವಿರಾಜ್ ಶೆಟ್ಟಿ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ನೂತನ  ತರಗತಿ ಕೋಣೆಗಳ ಉದ್ಘಾಟನೆ,ಕನ್ನಡ ಶಾಲೆಗಳ ಬೆಳವಣಿಗೆಗೆ ಶಿಕ್ಷಣಾಭಿಮಾನಿಗಳ ಸಹಕಾರ ಅತ್ಯಗತ್ಯ:ಕೋಟ

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ನೂತನ ಮೂರು ತರಗತಿ ಕೋಣೆಗಳ ಉದ್ಘಾಟನೆ ಹಾಗೂ ಶಾಲಾ ಬಸ್ ಪ್ರಾಜೆಕ್ಟ್‌ಗೆ ಸಹಕರಿಸಿದ ದಾನಿಗಳ ಹೆಸರಿನ ಅಮೃತಫಲಕ ಅನಾವರಣ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ…

ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ,ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಶಿಕ್ಷಣ ಮತ್ತು ಆರೋಗ್ಯದ ಪಾತ್ರ ಬಹಳ ಮುಖ್ಯವಾಗಿರುತ್ತದೆ;ಕೆ.ಗೋಪಾಲ ಪೂಜಾರಿ

ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ ನೇತ್ರಾಲಯ ಉಡುಪಿ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಉಚಿತ ನೇತ್ರ ತಪಾಸಣಾ…

ಸುರಭಿ (ರಿ.) ಬೈಂದೂರು ಇದರ ನೂತನ ಅಧ್ಯಕ್ಷರಾಗಿ ನಾಗರಾಜ್ ಪಿ.ಯಡ್ತರೆ ಪುನರಾಯ್ಕೆ

ಬೈಂದೂರು; (ಸಾಂಸ್ಕೃತಿಕ,ಸಾಹಿತ್ಯ ಮತ್ತು ಸೇವಾ ಪ್ರತಿಷ್ಠಾನ) ಸುರಭಿ ರಿ.ಬೈಂದೂರು ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಾಗರಾಜ್ ಪಿ.ಯಡ್ತರೆ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಚಂದ್ರಶೇಖರ ಹೊಳ್ಳ ಉಪ್ಪುಂದ,ಉಪಾಧ್ಯಕ್ಷರಾಗಿ ಆನಂದ ಮದ್ದೋಡಿ,ಅಬ್ದುಲ್ ರವೂಫ್ ಶಿರೂರು,ಜೊತೆ ಕಾರ್ಯದರ್ಶಿಯಾಗಿ…

ಮಾನಸ ಮಿತ್ರ ಮಂಡಳಿ ಆಲಂದೂರು ಬ್ರಹ್ಮಪುತ್ರಿ-2022,ಸಾಮಾಜಿಕ ಕಾಳಜಿ ಹಾಗೂ ಸೇವಾ ಮನೋಭಾವನೆಯಿದ್ದಾಗ ಮಾತ್ರ ಊರಿನ ಅಭಿವ್ರದ್ದಿ ಸಾಧ್ಯ: ಸತೀಶ ಕೊಠಾರಿ

ಶಿರೂರು: ಯುವಕರು ಸಂಘಟಿತರಾದಾಗ ಸಾಂಘಿಕ ಪ್ರಯತ್ನದ ಮೂಲಕ ಕ್ರಿಯಾಶೀಲ ಯೋಜನೆಗಳು ಸಾಕಾರಗೊಳ್ಳುತ್ತದೆ.ಧಾರ್ಮಿಕ ಚಟುವಟಿಕೆಗಳು ನಮಗೆ ಶ್ರೇಯೊಭಿವೃದ್ದಿ ನೀಡುತ್ತದೆ ಹಾಗೂ ಉತ್ತಮ ಕಾರ್ಯಗಳು ಸದಾ ಜನಮಾನಸದಲ್ಲಿ ಉಳಿಯುತ್ತದೆ .ಸಾಮಾಜಿಕ ಕಾಳಜಿ ಹಾಗೂ ಸೇವಾ ಮನೋಭಾವನೆಯಿದ್ದಾಗ ಮಾತ್ರ ಊರಿನ ಅಭಿವ್ರದ್ದಿ ಸಾಧ್ಯ.ಉತ್ಸವಗಳು ಊರಿನ ಕ್ರಿಯಾಶೀಲತೆಯನ್ನು…

ಅ.16 ರಂದು ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ ನೇತ್ರಾಲಯ ಉಡುಪಿ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಉಚಿತ ನೇತ್ರ ತಪಾಸಣಾ…

ಮಾನಸ ಮಿತ್ರ ಮಂಡಳಿ ಆಲಂದೂರು ನೂತನ ಅಧ್ಯಕ್ಷರಾಗಿ ಅನೀಶ್ ಕುಮಾರ್ ಶೆಟ್ಟಿ ಆಯ್ಕೆ

ಶಿರೂರು; ಮಾನಸ ಮಿತ್ರ ಮಂಡಳಿ(ರಿ.)ಆಲಂದೂರು ಶಿರೂರು ಇದರ 20202-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಅನೀಶ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಮಂಜುನಾಥ ಎಸ್.ಗಾಣಿಗ,ಖಜಾಂಚಿಯಾಗಿ ಗೋಪಾಲಕೃಷ್ಣ ಗಾಣಿಗ,ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಮಂಜುನಾಥ ಎಸ್.ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಗಣೇಶ ಪಿ.ಪ್ರಭು ಆಯ್ಕೆ

ಶಿರೂರು; ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಶಿರೂರು ಇದರ 2022-2027 ನೇ ಅವಧಿಗೆ ನೂತನ ಅಧ್ಯಕ್ಷರಾಗಿ  ಗಣೇಶ ಪುತ್ತಪ್ಪ ಪ್ರಭು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರವಿಕಾಂತ ಶ್ಯಾನುಭಾಗ, ಕಾರ್ಯದರ್ಶಿಯಾಗಿ ನಾಗರಾಜ ವೆಂಕಟದಾಸ ಪ್ರಭು, ಕೋಶಾಧಿಕಾರಿಯಾಗಿ ನಾಗರಾಜ ರತ್ನಾಕರ ಪ್ರಭು,ವಿವಿಧ ಉಪಸಮಿತಿಗಳ ಮುಖ್ಯಸ್ಥ ರಾಗಿ ಸತೀಶ…

ಶಿರೂರು;ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ,ಶ್ರಮ ಮತ್ತು ಸೇವಾ ಸೇವಾಮನೋಭಾವನೆಯನ್ನು ತೊಡಗಿಸಿಕೊಳ್ಳುವ ಜೊತೆಗೆ ಪರಸ್ಪರ ಹೊಂದಾಣಿಕೆ ಹಾಗೂ ಪಠ್ಯೇತರ ಚಟುವಟಿಕೆಯ ಅನುಭವಗಳು ಮತ್ತು ಸಮಾಜದ ಜೊತೆಗೆ ಬೆರೆಯುವ ಬಾಂಧವ್ಯವನ್ನು ಬೆಳೆಸುತ್ತದೆ;ಗಿರೀಶ್ ಬೈಂದೂರು

ಶಿರೂರು: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜೊತೆಗೆ ಸಮಾಜದಲ್ಲಿ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಅತ್ಯಂತ ಸಹಕಾರಿಯಾಗಿದೆ.ಶ್ರಮ ಮತ್ತು ಸೇವಾ ಸೇವಾಮನೋಭಾವನೆಯನ್ನು ತೊಡಗಿಸಿಕೊಳ್ಳುವ ಜೊತೆಗೆ ಪರಸ್ಪರ ಹೊಂದಾಣಿಕೆ ಹಾಗೂ ಪಠ್ಯೇತರ ಚಟುವಟಿಕೆಯ ಅನುಭವಗಳು ಮತ್ತು ಸಮಾಜದ ಜೊತೆಗೆ…

ಮೊಗವೀರ ಯುವ ಸಂಘಟನೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ,ಮೊಗವೀರ ಯುವ ಸಂಘಟನೆ ಪ್ರತಿ ಗ್ರಾಮದಲ್ಲೂ ಕೂಡ ಸಂಘಟಿತ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜಕ್ಕೆ ಅತ್ಯುನ್ನತವಾದ ಕೊಡುಗೆಗಳನ್ನು ನೀಡುತ್ತಿದೆ:ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಹಾಗೂ ಕೆ.ಎಮ್.ಸಿ ಮಣಿಪಾಲ,ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅನನ್ಯ ಸೇವಕ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಚರ್ಮ,ಕಿವಿ,ಮೂಗು,ಗಂಟಲು ಇದರ ಉಚಿತ ತಪಾಸಣಾ…

ಮೊಗವೀರ ಯುವ ಸಂಘಟನೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ

ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಹಾಗೂ ಕೆ.ಎಮ್.ಸಿ ಮಣಿಪಾಲ,ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅನನ್ಯ ಸೇವಕ ನಾಡೋಜ ಡಾ.ಜಿ.ಶಂಕರ್ ರವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಚರ್ಮ,ಕಿವಿ,ಮೂಗು,ಗಂಟಲು ಇದರ ಉಚಿತ ತಪಾಸಣಾ…

ಅ.10 ರಂದು ಶಿರೂರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಕಾರ್ಯಕ್ರಮ

ಶಿರೂರು: ದೃಷ್ಟಿ ಪ್ರಧಾನ ಯೋಜನೆ 2022-23,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು,ಗ್ರಾಮ ಪಂಚಾಯತ್ ಶಿರೂರು,ಜೆಸಿಐ ಶಿರೂರು ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ…

ಬೈಂದೂರು: ತಾಲೂಕು ಚಾಲಕ-ಮಾಲಕರ ಸಂಘ ಉದ್ಘಾಟನೆ,ಸಂಘಟನೆ ಶಕ್ತಿಯನ್ನು ನೀಡುತ್ತದೆ.ಏಕಾಂಗಿ ಹೋರಾಟಕ್ಕಿಂತ ಸಂಘಟಿತವಾಗಿ ಹೋರಾಡಿದರೆ ವ್ಯವಸ್ಥೆಯ ಕಣ್ಣು ತೆರೆಸಬಹುವುದಾಗಿದೆ;ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ

ಬೈಂದೂರು:  ಬೈಂದೂರು ತಾಲೂಕು ರಿಕ್ಷಾ, ಟೆಂಪೋ, ಟ್ಯಾಕ್ಸಿ, ಚಾಲಕ ಹಾಗೂ ಮಾಲಕರ ಸಂಘ (ರಿ) ಇದರ  ಉದ್ಘಾಟನಾ ಸಮಾರಂಭ ದೇವಕಿ ನಂದವನ ಪರಿಚಯ ಉಪ್ಪುಂದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.ಶ್ರೀ ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ ಏಳಜಿತ್ ಬೈಂದೂರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನಗೈದು…

ಬೈಂದೂರು, ಶಿರೂರು ವಿವಿಧ ಕಡೆಗಳಲ್ಲಿ ಶಾರದೋತ್ಸವ ಆಚರಣೆ

ಸಾರ್ವಜನಿಕ ಶಾರದೋತ್ಸವ ಸಮಿತಿ ಸೇನೇಶ್ವರ ದೇವಸ್ಥಾನ ಬೈಂದೂರು    ಸಾರ್ವಜನಿಕ ಶಾರದೋತ್ಸವ ಸಮಿತಿ ದಾಸನಾಡಿ ಶಿರೂರು   ಈಶ್ವರ ಮಾರಿಕಾಂಬಾ ದೇವಸ್ಥಾನ ಕಳವಾಡಿ    ಸಾರ್ವಜನಿಕ ಶಾರದೋತ್ಸವ ಸಮಿತಿ(ರಿ.)ಮಕ್ಕಿಗದ್ದೆ ತಗ್ಗರ್ಸೆ   ರಾಮಕ್ಷತ್ರೀಯ ಯುವಕ ಸಮಾಜ ಬೈಂದೂರು   ಕದಂಬ ಯುವಕ…

ದಾಸನಾಡಿ 34ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ

ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 34ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ ಅ.02 ರಿಂದ 05ರ ವರೆಗೆ ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ. ಅ.02ರಂದು ಬೆಳಿಗ್ಗೆ 10 ಗಂಟೆಗೆ ಶಾರದಾ ದೇವಿಯ ವಿಗ್ರಹದ ಪ್ರತಿಷ್ಠಾಪನೆ,ಪೂಜಾ ವಿಧಿ ವಿಧಾನಗಳು ,ಸಂಜೆ…

ಬಿಜೂರು ಶ್ರೀ ನಂದಿಕೇಶ್ವರ ದೈವಸ್ಥಾನ ಅಭಿವೃದ್ಧಿಗಾಗಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರಿಗೆ ಮನವಿ

ಉಪ್ಪುಂದ; ಬಿಜೂರು ಮೂರ್‍ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದ ಸಮಿತಿ ವತಿಯಿಂದ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರನ್ನು ಭೇಟಿ ಮಾಡಿ ದೈವಸ್ಥಾನದ ಅಭಿವೃದ್ಧಿಗೆ ಅನುದಾನಕ್ಕಾಗಿ ಮನವಿ ಮಾಡಲಾಯಿತು.ಮೂರ್‍ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ನಿರ್ಮಾಣವಾಗಲಿರುವ ಭೋಜನ ಶಾಲೆ ಹಾಗೂ ಪಾಕ ಶಾಲೆ ನಿರ್ಮಾಣದ ಅಗತ್ಯತೆಯ…

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಗ್ರೀನ್‌ವ್ಯಾಲಿ ಪದವಿ ಪೂರ್ವ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ.

ಶಿರೂರು: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಮತ್ತು ಗ್ರೀನ್‌ವ್ಯಾಲಿ ಪದವಿ ಪೂರ್ವ ಕಾಲೇಜು, ಶಿರೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಪುಟ್ಬಾಲ್ ಪಂದ್ಯಾಟವು ಗ್ರೀನ್‌ವ್ಯಾಲಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟವನ್ನು…

ಶಿರೂರು; ಕೋಟೆಮನೆ ಶರವನ್ನರಾತ್ರಿ ಪಲ್ಲಕ್ಕಿ ಉತ್ಸವ.

ಶಿರೂರು: ಶ್ರೀ ದುರ್ಗಾಂಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ಶರವನ್ನರಾತ್ರಿ ಉತ್ಸವದ ಪ್ರಯುಕ್ತ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.ಪಲ್ಲಕ್ಕಿ ಉತ್ಸವವು ಶಿರೂರು,ಕಳಿಹಿತ್ಲು,ಕರಾವಳಿ,ಪಡಿಯಾರಹಿತ್ಲು ,ಅಳ್ವೆಗದ್ದೆ, ಅರಮನೆಹಕ್ಲು,ಮಾರ್ಕೆಟ್ ವಠಾರ,ಬಾಳಿಗದ್ದೆ,ಕೇಸ್ನಿ,ಹಡವಿನಕೋಣೆ,ಕುಂಬ್ರಿಕೊಡ್ಲು ಹಾಗೂ ಶಿರೂರಿನ ವಿವಿಧ ಬಾಗಗಳಿಗೆ ತೆರಳಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ…

ಗ್ರಾಮ ಪಂಚಾಯತ್ ಕಾರ್ಯಾಲಯ ಶಿರೂರು ಇದರ 2022-23ನೇ ಸಾಲಿನ ಗ್ರಾಮಸಭೆ, ಪಂಪ್ಸೆಟ್ ಸಮಸ್ಯೆ ಯಾವ ಇಲಾಖೆಗೆ ಬರುತ್ತೆ ಆನ್ನೋದೆ ಗೊಂದಲ..!ಕ್ರಷಿ,ತೋಟಗಾರಿಕೆ,ಪಂಚಾಯತ್ ಇಲಾಖೆ ನಡುವೆ ತಿಕ್ಕಾಟ

ಶಿರೂರು: ಸ್ವಾಮಿ ,ಮೊನ್ನೆ ಮಳೆಯಲ್ಲಿ ನೆರೆ ಬಂದ ಪರಿಣಾಮ ರೈತರ ಪಂಪ್ ಸೆಟ್ ನೀರಿನಲ್ಲಿ ಹಾಳಾಗಿದೆ.ಯಾವ ಇಲಾಖೆಗೆ ಮನವಿ ಕೊಡಬೇಕು ಎಂದು ತಿಳಿಯುತ್ತಿಲ್ಲ.ಶಿರೂರಿನಲ್ಲಿ ಹದಿನೈದಕ್ಕೂ ಅಧಿಕ ಪಂಪ್ ಸೆಟ್ ಹಾಳಾಗಿದೆ ಎಂದು ಸದಸ್ಯರೊಬ್ಬರು ತೋಟಗಾರಿಕಾ ಅಧಿಕಾರಿಯನ್ನು ಕೇಳಿದರು,ಆದಕ್ಕೆ ಅಧಿಕಾರಿ ನಮಗೆ ಬರುವುದಿಲ್ಲ…

ಜೆಸಿಐ ಉಪ್ಪುಂದ ಇದರ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆ.

ಬೈಂದೂರು; ಜೆಸಿಐ ಉಪ್ಪುಂದ ಇದರ 2023 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ.ಪ್ರಸ್ತುತ ಇವರು ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ ಅಧ್ಯಕ್ಷರಾಗಿ,ಮಾರಿಕಾಂಬಾ ಭಜನಾ ಮಂಡಳಿಯ ಉಪಾದ್ಯಕ್ಷರಾಗಿ,ಬಂಟರ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಹತ್ತಾರು ಸಂಘ…

ಜೀ ಕನ್ನಡ ವಾಹಿನಿಯ ವಿಜೇತೆ ಸಮೃದ್ದಿ ಎಸ್.ಮೊಗವೀರ ಇವರಿಗೆ ಸಮ್ಮಾನ

ಶಿರೂರು : ಶಿರೂರು ವಲಯ ಮೀನುಗಾರರ ವಿವಿದೋದ್ದೇಶ ಸಹಕಾರಿ ಸಂಘ ಅಳ್ವೆಗದ್ದೆ ಶಿರೂರು,ಮೊಗವೀರ ಯುವ ಸಂಘಟನೆ(ರಿ.)ಬೈಂದೂರು-ಶಿರೂರು ಘಟಕ,ಅಳ್ವೆಗದ್ದೆ ಮಹಿಳಾ ಮೀನುಗಾರರ ಸಹಕಾರಿ ಸಂಘ ನಿ.,ಓಂ ಗಣೇಶ ಯುವಕ ಸಂಘ ಅಳ್ವೆಗದ್ದೆ,ಶ್ರೀ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ,ಜೀರ್ಣೋದ್ದಾರ ಸಮಿತಿ ಅಳ್ವೆಗದ್ದೆ,ವಿವಿಧ ಸಂಘ ಸಂಸ್ಥೆಗಳು…

ಶಿರೂರು ವಲಯ ಮೀನುಗಾರರ ಸಹಕಾರ ಸಂಘ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ

 ಶಿರೂರು; ಶಿರೂರು ವಲಯ ಮೀನುಗಾರರ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಸಂಘದ ಕಚೇರಿಯಲ್ಲಿ ನಡೆಯಿತು.ಸಂಘದ ಅಧ್ಯಕ್ಷ ನಾರಾಯಣ ಮಾಸ್ತಿ ಅಕ್ಷಯ ಶ್ರೀನಿವಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವರದಿ ವರ್ಷದಲ್ಲಿ ಸಂಘವು ಪ್ರಸ್ತುತ ಲಾಭಂಶದಲ್ಲಿದ್ದು ಸದಸ್ಯರಿಗೆ ಶೇಕಡ 10% ಡಿವಿಡೆಂಡ್…

ಸೆ.25 ರಂದು ಶಿರೂರಿನಲ್ಲಿ ಜೀ ಕನ್ನಡ ವಾಹಿನಿಯ ಡ್ರಾಮ ಜ್ಯೂನಿಯರ್ ಸೀಜನ್ 4 ಸ್ಪರ್ಧೆಯ ವಿಜೇತೆ ಸಮೃದ್ದಿ ಎಸ್.ಮೊಗವೀರ ಇವರಿಗೆ ಸಮ್ಮಾನ ಕಾರ್ಯಕ್ರಮ

ಶಿರೂರು; ಶಿರೂರು ವಲಯ ಮೀನುಗಾರರ ವಿವಿದೋದ್ದೇಶ ಸಹಕಾರಿ ಸಂಘ ಅಳ್ವೆಗದ್ದೆ ಶಿರೂರು,ಮೊಗವೀರ ಯುವ ಸಂಘಟನೆ(ರಿ.)ಬೈಂದೂರು-ಶಿರೂರು ಘಟಕ,ಅಳ್ವೆಗದ್ದೆ ಮಹಿಳಾ ಮೀನುಗಾರರ ಸಹಕಾರಿ ಸಂಘ ನಿ.,ಓಂ ಗಣೇಶ ಯುವಕ ಸಂಘ ಅಳ್ವೆಗದ್ದೆ,ಶ್ರೀ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ,ಜೀರ್ಣೋದ್ದಾರ ಸಮಿತಿ ಅಳ್ವೆಗದ್ದೆ,ವಿವಿಧ ಸಂಘ ಸಂಸ್ಥೆಗಳು ಹಾಗೂ…

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ.ನಿ ವಾರ್ಷಿಕ ಮಹಾಸಭೆ, ಶೇ.15% ಡಿವಿಡೆಂಡ್ ಘೋಷಣೆ

ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2021-22ನೇ ಸಾಲಿನ  ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ…

ಶಿರೂರು; ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮ,ಪೌಷ್ಟಿಕ ಆಹಾರದ ಮೂಲಕ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ;ಉದಯ ಪೂಜಾರಿ

ಶಿರೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಬೈಂದೂರು ತಾಲೂಕಿನ ಬೈಂದೂರು ವಲಯದ ಶಿರೂರು ಬಿ ಕಾರ್ಯಕ್ಷೇತ್ರದಲ್ಲಿ, ಚೌಡೇಶ್ವರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶಿರೂರು ಗ್ರಾಮ ಪಂಚಾಯತ್ ಸದಸ್ಯ ಉದಯ ಪೂಜಾರಿ ಮೈದಿನಪುರ…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಕಾಲಹರಣ ಮಡುವುದಕ್ಕಿಂತ ಸ್ವಂತ ಉದ್ಯಮದ ಮೂಲಕ ಸಾಧಕರಾಗಬಹುದು; ಪಾಂಡುರಂಗ ಪಡಿಯಾರ್

ಬೈಂದೂರು: ಯುವಕರು ಕೇವಲ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಕಾಲಹರಣ ಮಡುವುದಕ್ಕಿಂತ ಸ್ವಂತ ಉದ್ಯಮದ ಮೂಲಕ ಸಾಧಕರಾಗಬಹುದು. ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ತಾಳ್ಮೆಯಿಂದ ಉದ್ಯಮ ಕ್ಷೇತ್ರದಲ್ಲಿ ದುಡಿದರೆ ಯಶಸ್ವೀ ಉದ್ಯಮಿಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬಹುದು ಎಂದು ಯುವ ಉದ್ಯಮಿ ಉಪ್ಪುಂದ ಪಾಂಡುರಂಗ ಪಡಿಯಾರ್…

ಶಿರೂರು ಶಕ್ತಿ ಕೇಂದ್ರದಲ್ಲಿ ಸೇವಾ ಪಾಕ್ಷಿಕ  ಕಾರ್ಯಕ್ರಮ,ಪಕ್ಷ ಸಂಘಟನೆ ಜೊತೆಗೆ ಜನಪರವಾದ ಕಾರ್ಯಕ್ರಮ ನಡೆಸುವುದು ಹಾಗೂ ಅರಿವು ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ;ಆನಂದ ಖಾರ್ವಿ

ಶಿರೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಇದರ ಶಿರೂರು ಶಕ್ತಿ ಕೇಂದ್ರದ ವತಿಯಿಂದ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮ ಶಿರೂರು ಹೊಸ್ಮನೆ ಪುಷ್ಪರಾಜ್ ಶೆಟ್ಟಿಯವರ ನಿವಾಸದಲ್ಲಿ ನಡೆಯಿತು. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ…

ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ನಿ ಬೈಂದೂರು ವಾರ್ಷಿಕ ಮಹಾಸಭೆ,ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ;ಕೆ.ಗೋಪಾಲ ಪೂಜಾರಿ

ಬೈಂದೂರು,: ಸಂಸ್ಥೆಗಳನ್ನು ಕಟ್ಟುವುದು ಸುಲಭ ಆದರೆ ಪೋಷಿಸಿ ಬೆಳೆಸುವುದು ಕಷ್ಟಕರವಾಗಿದೆ.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸಿದ ಹೆಮ್ಮೆಯಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ ಎಂದು  ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ…

ಬೈಂದೂರು: ಸ್ವಚ್ಚ ಸಾಗರ ಸುರಕ್ಷಿತ ಸಾಗರ ಅಭಿಯಾನ ಕಾರ್ಯಕ್ರಮ, ದೇಶವನ್ನು ಪ್ರಗತಿ ಪಥದತ್ತ ಕೊಂಡೊಯ್ಯುವಲ್ಲಿ ಪ್ರಧಾನಿಯವರ ದಿಟ್ಟ ಹೆಜ್ಜೆ ಮೆಚ್ಚುವಂತದ್ದು;ಬಿ.ಎಂ ಸುಕುಮಾರ ಶೆಟ್ಟಿ

ಬೈಂದೂರು: ಕೇಂದ್ರದ ಪ್ರವಾಸೋದ್ಯಮ ಇಲಾಖೆ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಕುಂದಾಪುರ ಪುರಸಭೆ, ತ್ರಾಸಿ, ಮರವಂತೆ ಗ್ರಾ.ಪಂ. ಬೈಂದೂರು ಪಟ್ಟಣ ಪಂಚಾಯತ್, ಸೇವಾ ಸಂಗಮ ಟ್ರಸ್ಟ್, ರಾಷ್ಟ್ರಸೇವಿಕಾ ಸಮಿತಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ, ಎಫ್.ಎಸ್.ಲ್ ಇಂಡಿಯಾ, ಕರಾವಳಿ ಕಾವಲು ಪೊಲೀಸ್…

ಶಿರೂರು ಮೇಸ್ತ ಹಿತರಕ್ಷಣಾ ವೇದಿಕೆಯಿಂದ ವಿಶ್ವಕಮ೯ ಜಯಂತಿ ಆಚರಣೆ

ಶಿರೂರು; ಮೇಸ್ತ ಹಿತರಕ್ಷಣಾ ಶಿರೂರು ವೇದಿಕೆಯಿಂದ ವಿಶ್ವಕಮ೯ ಜಯಂತಿ ಅಂಗವಾಗಿ ಶ್ರೀ ದುಗಾ೯ಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತದನಂತರ ಶ್ರೀ ದುಗಾ೯ಂಬಿಕ ಸಭಾ ಭವನದಲ್ಲಿ ವಿಶ್ವಕಮ೯ ಪೂಜೆಯನ್ನು ನೆರವೇರಿಸಲಾಯತು.ಬಳಿಕ ಧೈವಾದೀನರಾದ ದಿವಂಗತ ಬೊಣ್ಗಿ ವಿಠಲ ಮೇಸ್ತರಿಗೆ ಮೌನ ಪ್ರಾಥ೯ನೆಯೊಂದಿಗೆ ಶೃದ್ಧಾಂಜಲಿ…

ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ವಿಭಾಗಕ್ಕೆ ಸಾಧನ ಸಲಕರಣೆ ವಿತರಣೆ,ಜನಸಾಮಾನ್ಯರಿಗೆ ಸಮರ್ಪಕ ಆರೋಗ್ಯ ಸೇವೆ ದೊರಕಿಸಲು ಇನ್ನಷ್ಟು ಆದ್ಯತೆ:ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು: ಬೈಂದೂರು ಕ್ಷೇತ್ರ ಅತ್ಯಧಿಕ ಗ್ರಾಮೀಣ ಭಾಗಗಳನ್ನು ಒಳಗೊಂಡಿದೆ.ತುರ್ತು ಸಂಧರ್ಭ ಹಾಗೂ ಹೆರಿಗೆ ಸೇರಿದಂತೆ ಬಹುತೇಖ ಸಂಧರ್ಭದಲ್ಲಿ ಆಸ್ಪತ್ರೆಗಾಗಿ ಕುಂದಾಪುರಕ್ಕೆ ತೆರಳಬೇಕಾಗಿದೆ.ಹೀಗಾಗಿ ನೂರು ಹಾಸಿಗೆಯ ತಾಲೂಕು ಆಸ್ಪತ್ರೆ ಸ್ಥಳ ನಿಗದಿಯಾಗಿದ್ದು ಶೀಘ್ರ ಅನುದಾನ ಕೂಡ ದೊರಯಲಿದೆ.ಆಕ್ಸಿಜನ್ ಟ್ಯಾಂಕ್ ಕೂಡ ನಿರ್ಮಾಣಗೊಂಡಿದೆ.ಸರಕಾರ ಆರೋಗ್ಯ…

ಶಿರೂರು; ಮಾನಸ ಮಿತ್ರ ಮಂಡಳಿ ಆಲಂದೂರು ದಸರಾ ಕ್ರೀಡಾಕೂಟ ಉದ್ಘಾಟನೆ,ಕ್ರೀಡೋತ್ಸವದ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಮತ್ತು ಸ್ಪೂರ್ತಿ ದೊರೆಯುತ್ತದೆ;ಸತೀಶ ಕೊಠಾರಿ

ಶಿರೂರು: ಗ್ರಾಮೀಣ ಭಾಗದಲ್ಲಿ ಆರಂಭಗೊಂಡಿರುವ ಮಾನಸ ಮಿತ್ರ ಮಂಡಳಿ ತನ್ನ ಸಾಮಾಜಿಕ ಚಟುವಟಿಕೆ ಮೂಲಕ ಪ್ರಸಿದ್ದಿಗೊಂಡಿದೆ.ಕ್ರೀಡೋತ್ಸವದ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಮತ್ತು ಸ್ಪೂರ್ತಿ ದೊರೆಯುತ್ತದೆ ಎಂದು ಮಾನಸ ಮಿತ್ರ ಮಂಡಳಿ ಅಧ್ಯಕ್ಷ ಸತೀಶ ಕೊಠಾರಿ ಹೇಳಿದರು ಅವರು ಮಾನಸ ಮಿತ್ರ…

ಮೊಗವೀರ ಯುವ ಸಂಘಟನೆ (ರಿ.) ಬೈಂದೂರು – ಶಿರೂರು ಘಟಕದ ಸಾರಥ್ಯದಲ್ಲಿ ಕಡಲ ತೀರದ ಉದ್ಯಾನವನ

ಶಿರೂರು : ಮೊಗವೀರ ಯುವ ಸಂಘಟನೆ (ರಿ.) ಬೈಂದೂರು – ಶಿರೂರು ಘಟಕ,ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗೆದ್ದೆ ಶಿರೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ  ಕಡಲ ತೀರದ ಉದ್ಯಾನವನ ಅಳಿವೆಗದ್ದೆಯಲ್ಲಿ ಸಸಿ ನೆಡುವ…

ಯುವಶಕ್ತಿ ಕರಾವಳಿ ವತಿಯಿಂದ ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಅಭಿನಂದನಾ ಸಮಾರಂಭ,ವೃತ್ತಿಯಲ್ಲಿ ಶ್ರದ್ದೆ ಮತ್ತು ಪ್ರಾಮಾಣಿಕತೆ ಯಶಸ್ಸು ನೀಡುತ್ತದೆ.ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದೆ;ಗೋವಿಂದ ಬಿಲ್ಲವ

ಶಿರೂರು; ವೃತ್ತಿಯಲ್ಲಿ ಶ್ರದ್ದೆ ಮತ್ತು ಪ್ರಾಮಾಣಿಕತೆ ಯಶಸ್ಸು ನೀಡುತ್ತದೆ.ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದೆ.ಕರ್ತವ್ಯದ ಅವಧಿಯಲ್ಲಿ ಸಾಮಾಜಿಕ ಸ್ಪಂಧನೆ ಮತ್ತು ಹೊಸ ಚಿಂತನೆಗಳು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುತ್ತದೆ.ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮಾಧವ ಟೀಚರ್ ರವರ ಸಾಧನೆ ಇತರರಿಗೆ…

ಬೈಂದೂರು; ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಉದ್ಘಾಟನೆ,ಪಶು ಸಂಗೋಪನಾ ಇಲಾಖೆ ಕೃಷಿಕರಿಗೆ ಮತ್ತು ಹೈನುಗಾರರಿಗೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ;ಬಿ.ಎಮ್.ಸುಕುಮಾರ ಶೆಟ್ಟಿ

ಬೈಂದೂರು; .ಉಡುಪಿ ಜಿ.ಪಂ,ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ,ಪಶು ಆಸ್ಪತ್ರೆ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು ಹಾಗೂ ಪ್ರಾಣಿ ದಯಾ ಸಂಘ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ(ನಿರೋಧಕ ಲಸಿಕಾ ಶಿಬಿರ)ಪಶು ಆಸ್ಪತ್ರೆ ಆವರಣ ಬೈಂದೂರಿನಲ್ಲಿ ನಡೆಯಿತು.…

ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಕ್ರೀಡೆ ಹಾಗೂ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿ

ಶಿರೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಮತ್ತು ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ಫ್ರೌಢಶಾಲೆ ಬಾಲಕರ ವಲಯ ಮಟ್ಟದ ಪುಟ್‌ಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.ಸಾರ್ವಜನಿಕ…

ಬೈಂದೂರು; ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಬೈಂದೂರು; ಸೆಂಟ್ ಥೋಮಸ್ ಪದವಿ ಪೂರ್ವ ಕಾಲೇಜ್ ಬೈಂದೂರು ಸಹಯೋಗದೊಂದಿಗೆ ಪದವಿ ಪೂರ್ವ ವಿಭಾಗದ ಕಬಡ್ಡಿ ಪಂದ್ಯಾವಳಿಯನ್ನು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಜಯಾನಂದ  ಹೋಬಳಿದಾರ ಉದ್ಘಾಟಿಸಿದರು.ವೇದಿಕೆ ಮೇಲೆ ಸಂಸ್ಥೆಯ ಪ್ರಾಂಶುಪಾಲರಾದ ರೂಬೆಲ್ ಐರಾವಲಿ‌,ಸಂಸ್ಥೆಯ ವ್ಯವಸ್ಥಾಪಕರು ಫಾದರ್ ಜೈಶನ್…

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸೆ.26 ರಿಂದ ಅ.5 ರವರೆಗೆ ಶರವನ್ನವರಾತ್ರಿ ಉತ್ಸವ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಶರವನ್ನವರಾತ್ರಿ ಮಹೋತ್ಸವ ಸೆ.26 ರಿಂದ ಅ.05ರ ವರೆಗೆ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ ದುರ್ಗಾಹೊಮ,ದುರ್ಗಾ ಪಾರಾಯಣ,ಚಂಡಿಕಾಹೋಮ,ಮಹಾಮಂಗಳಾರತಿ,ರಂಗಪೂಜೆ,ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು…

ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಬೈಂದೂರು ಬಿಜೆಪಿ ಮಂಡಲದಿಂದ ವಿವಿಧ ಕಾರ್ಯಕ್ರಮ

ಬೈಂದೂರು; ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಜಿಲ್ಲಾ ಬಿಜೆಪಿ ಮಾರ್ಗದರ್ಶನದಲ್ಲಿ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಸೇವಾ ಪ್ರಾಕ್ಷಿಕ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ನಡೆಯಲಿದೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ…

ಶಿರೂರು ಟೋಲ್‌ಗೇಟ್ ಬಳಿ ವಿಶ್ರಾಂತಿಗೆ ನಿಂತಿದ್ದ ಲಾರಿಯಿಂದ  5 ಟಯರ್‌ಗಳು ಕಳವು,ರಾತ್ರಿ ವೇಳೆ  ತೆರದಿರುವ ಅನಧೀಕೃತ ಅಂಗಡಿಗಳು,ಹೆಚ್ಚುತ್ತಿರುವ ಕಳ್ಳತನ ಪ್ರಕರಣ,ಒಂದು ತಿಂಗಳಲ್ಲಿ ಹತ್ತಕ್ಕೂ ಅಧಿಕ ಗಾಂಜಾ ಪ್ರಕರಣ ಪತ್ತೆ.

ಶಿರೂರು: ಶಿರೂರು ಟೋಲ್‌ಗೇಟ್ ಬಳಿ ರಾತ್ರಿ ವೇಳೆ ವಿಶ್ರಾಂತಿಗೆ ನಿಲ್ಲಿಸಿದ್ದ ಲಾರಿಯಿಂದ 5 ಟಯರ್ ಕಳವು ಮಾಡಿರುವ ಘಟನೆ ಶಿರೂರು ಟೋಲ್‌ಗೇಟ್ ಬಳಿ ನಡೆದಿದೆ.ಅಂಕೋಲಾ ಮೂಲದ ಲಾರಿಯೊಂದು ಮಂಗಳೂರಿಗೆ ತೆರಳುವ ವೇಳೆ ರಾತ್ರಿ ವಿಶ್ರಾಂತಿಗಾಗಿ ಟೋಲ್‌ಗೇಟ್‌ನ ಎಡಭಾಗದಲ್ಲಿ ನಿಲ್ಲಿಸಲಾಗಿತ್ತು.ಚಾಲಕ ನಿದ್ರೆಗೆ ಜಾರಿದ…

ಜೆಸಿಐ ಉಪ್ಪುಂದ ಜೇಸಿ ಸಪ್ತಾಹ,ಸಮ್ಮೀಲನ-2022, ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂ ದೂರು: ಸೆ.18 ರಿಂದ 24 ರ ವರೆಗೆ ಜೆಸಿಐ ಉಪ್ಪುಂದ ಇದರ ವತಿಯಿಂದ ಮಾತೃಶ್ರೀ ಸಭಾಭವನ ಉಪ್ಪುಂದದಲ್ಲಿ ನಡೆಯುವ 18ನೇ ಜೇಸಿ ಸಪ್ತಾಹದ ಅಂಗವಾಗಿ ಸಮ್ಮೀಲನ-2022 ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಉಪ್ಪುಂದ ಜೆಸಿಐ ಅಧ್ಯಕ್ಷ ನಾಗರಾಜ…

ಆಲಂದೂರು; ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತರಿಗೆ ಅಭಿನಂದನಾ ಸಮಾರಂಭ,ಸೇವೆಯಲ್ಲಿ ಪ್ರಾಮಾಣಿಕತೆ ಹಾಗೂ ನಿಷ್ಟೆ ಇದ್ದಾಗ ಯಸಸ್ಸು ಸಾಧ್ಯ;ಶಾಂತಾನಂದ ಶೆಟ್ಟಿ

ಶಿರೂರು: 2022ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಂದೂರು ಶಾಲೆಯ ಮುಖ್ಯ ಶಿಕ್ಷಕ ಮಾಧವ ಬಿಲ್ಲವ ರವರ ಅಭಿನಂದನಾ ಸಮಾರಂಭ ಮಾನಸ ವೇದಿಕೆ ಆಲಂದೂರಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್ ಸಿ…

ಬೈಂದೂರು; ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ

ಬೈಂದೂರು: ದೃಷ್ಟಿ ಪ್ರ(ದಾನ) ಯೋಜನೆ 2022-23,ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು,ರೋಟರಿ ಕ್ಲಬ್ ಬೈಂದೂರು,ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಬೈಂದೂರು ಘಟಕ ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್…

ಉಪ್ಪುಂದ,ಖಂಬದಕೋಣೆ,ಮರವಂತೆ ಸರ್ಕಾರಿ ಫ್ರೌಢಶಾಲೆಯಲ್ಲಿ ನಿಯಮ ಮೀರಿ ಎಸ್.ಡಿ.ಎಮ್.ಸಿ ರಚನೆ,ಆಡಳಿತಾತ್ಮಕ, ಭ್ರಷ್ಟಾಚಾರ ಬಗ್ಗೆ ಶೀಘ್ರ ತನಿಖೆಯಾಗಬೇಕು: ನವೀನ್‌ಚಂದ್ರ ಉಪ್ಪುಂದ

ಬೈಂದೂರು: ಉಪ್ಪುಂದ,ಬೈಂದೂರು ಹಾಗೂ ಖಂಬದಕೋಣೆ ಫ್ರೌಢಶಾಲೆಗಳಲ್ಲಿ ಸರಕಾರದ ನಿಯಮ ಮೀರಿ ವಿದ್ಯಾರ್ಥಿಗಳ ತಂದೆ,ತಾಯಿ ಯಲ್ಲದವರು ಎಸ್.ಡಿ.ಎಮ್.ಸಿ ಸದಸ್ಯರು ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಅಧಿಕಾರಿಗಳಿಗೆ ರಾಜಕೀಯ ಒತ್ತಡ ಹೇರಿ ಅಧಿಕಾರ ನಡೆಸುತ್ತಿರುವ ಇವರ ಅವಧಿಯಲ್ಲಿ ನಡೆದ ಆರ್ಥಿಕ ಮತ್ತು ಹಣಕಾಸಿನ ವ್ಯವಹಾರ ಹಾಗೂ ಆಡಳಿತಾತ್ಮಕ…

ಬೈಂದೂರಿನ ಪ್ರೀತಿ ಮೊಬೈಲ್ ಮಳಿಗೆ ಸ್ಮಾರ್ಟ್‌ಪೋನ್ ಫಸ್ಟ್, ಗ್ರಾಹಕರಿಗೆ ಆಕರ್ಷಕ ಬಹುಮಾನ

ಬೈಂದೂರು: ಬೈಂದೂರಿನ ಪ್ರಸಿದ್ದ ಮೊಬೈಲ್ ಮಳಿಗೆಗಳಲ್ಲೊಂದಾದ ಪ್ರೀತಿ ಮೊಬೈಲ್ ಸಂಸ್ಥೆಯಲ್ಲಿ ಸ್ಮಾರ್ಟ್‌ಪೋನ್ ಫಸ್ಟ್ ಆರಂಭವಾಗಿದೆ.ಪ್ರತಿ ಖರೀದಿಯ ಮೇಲೆ ಗ್ರಾಹಕಕರಿಗೆ ಆಕರ್ಷಕ ಬಹುಮಾನ ದೊರೆಯಲಿದೆ.ಸೆಪ್ಟೆಂಟಬರ್ 10 ರಿಂದ ಆರಂಭಗೊಂಡಿರುವ ಈ ಯೋಜನೆ ಜನವರಿ 10 ರ ವರೆಗೆ ಮುಂದುವರಿಯಲಿದೆ.ಟಿ.ವಿ.ಎಸ್ ಜುಪಿಟರ್, ಐದು ಎಲ್.ಇ.ಡಿ …

ಮಾನಸ ಮಿತ್ರ ಮಂಡಳಿ ಆಲಂದೂರು 19ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ

: ಮಾನಸ ಮಿತ್ರ ಮಂಡಳಿ (ರಿ.)ಆಲಂದೂರು ಇದರ 19ನೇ ವರ್ಷದ ಶಾರದೋತ್ಸವ  ಬ್ರಹ್ಮಪುತ್ರಿ-2022 ಕಾರ್ಯಕ್ರಮ ಅ.5 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಂದೂರಿನ ಮಾನಸ ವೇದಿಕೆಯಲ್ಲಿ ನಡೆಯಲಿದೆ.ಬೆಳಿಗ್ಗೆ 9 ಗಂಟೆಗೆ ಶಾರದಾದೇವಿಯ ಬಿಂಬ ಪ್ರತಿಷ್ಠಾಪನೆ,ಮಹಾಪೂಜೆ,ಸಂಕಷ್ಠಿ ಭಜಕ ವೃಂದ ಆಲಂದೂರು ವವತಿಯಿಂದ…

ಮೈಸೂರಿನಲ್ಲಿ ನಡೆದ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಶಿರೂರಿನ ಉದಯ್ ಪೂಜಾರಿ ಬೇಲೆಮನೆ ಯವರಿಗೆ ಪ್ರಥಮ ಸ್ಥಾನ

ಬೈಂದೂರು: ಮೈಸೂರಿನಲ್ಲಿ ನಡೆದ ಹಾಫ್ ಮ್ಯಾರಥಾನ್ 30 ಕಿಲೋ ಮೀಟರ್ ಓಟದ ಸ್ಪರ್ಧೆಯಲ್ಲಿ ಶಿರೂರು ಕರಾವಳಿಯ ಉದಯ್ ಪೂಜಾರಿ ಬೇಲೆಮನೆ ಪ್ರಥಮ ಸ್ಥಾನ ಪಡೆದಿದ್ದಾರೆ.ಸುಮಾರು 60ಕ್ಕೂ ಅಧಿಕ ಸ್ಪಧಿ೯ಗಳು ಈ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದಾರೆ.ಇವರು ಕಳೆದ ಮೂರು ವರ್ಷಗಳಿಂದ ಮ್ಯಾರಥಾನ್ ತರಬೇತಿ ಪಡೆಯುತ್ತಿದ್ದು.ಪ್ರಸ್ತುತ…

ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿ.ಬೈಂದೂರು ವಾರ್ಷಿಕ ಮಹಾಸಭೆ

ಬೈಂದೂರು: ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿ.ಬೈಂದೂರು ಇದರ ಸಂಘದ ವಾರ್ಷಿಕ ಮಹಾಸಭೆ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಉದ್ಯಮಿ ಹಾಗೂ ಪ್ರಗತಿ ಸಹಕಾರಿ ಸಂಘದ ಅಧ್ಯಕ್ಷರಾದ ಬಿ.ಜಿ. ಲಕ್ಷ್ಮಿಕಾಂತ್ ಬೆಸ್ಕೂರ್ ಉದ್ಘಾಟಿಸಿದರು.ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿಗಮದ…

ಬೈಂದೂರು ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟ ಉದ್ಘಾಟನೆ,ಕಾಲೇಜು ದಿನಗಳಲ್ಲಿ ಇರುವ ಆಸಕ್ತಿ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ;ಜಗನ್ನಾಥ ಶೆಟ್ಟಿ ನಾಕಟ್ಟೆ

ಬೈಂದೂರು; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು (ಫ್ರೌಢಶಾಲಾ ವಿಭಾಗ)ಬೈಂದೂರು ಇದರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಫ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಖೋ -ಖೋ ಪಂದ್ಯಾಟ ಬೈಂದೂರು…

ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ (ರಿ) ಬೈಂದೂರು ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಪ್ರಕಾಶ್ ರಾಥೋಡ್ ಆಯ್ಕೆ

ಬೈಂದೂರು;  ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ (ರಿ) ಬೈಂದೂರು ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಶಿರೂರು ಗ್ರಾಮ ಪಂಚಾಯತ್ ನ ಲೆಕ್ಕಾಧಿಕಾರಿ ಪ್ರಕಾಶ್ ರಾಥೋಡ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಜಯಶ್ರೀ, ಕಾರ್ಯದರ್ಶಿಯಾಗಿ ಕೊಲ್ಲೂರು ಗ್ರಾ.ಪಂ ಲೆಕ್ಕಾಧಿಕಾರಿ ವಿರೇಶ್,ಖಜಾಂಚಿಯಾಗಿ ನಂದಿತಾ ಪೈ,ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್ ಮೇಸ್ತ…

ಬೈಂದೂರು ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್.ಹೆಗ್ಡೆ

ಬೈಂದೂರು: ಬೈಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್.ಹೆಗ್ಡೆ.ನೇಮಕಗೊಂಡಿದ್ದಾರೆ.ಇವರು ಹೊಸನಗರ ತಾಲೂಕು ಪಂಚಾಯತ್ ನಲ್ಲಿ ಉಪ ತಹಶೀಲ್ದಾರರಾಗಿ  ಕಾರ್ಯನಿರ್ವಹಿಸುತ್ತಿದ್ದರು.ಪ್ರಸ್ತುತ ಬೈಂದೂರು ತಹಶೀಲ್ದಾರರಾಗಿ ನಿಯುಕ್ತಿಗೊಂಡಿದ್ದಾರೆ.

ಬೈಂದೂರು,ಶಿರೂರು ವಿವಿದ ಕಡೆಗಳಲ್ಲಿ 168ನೇ ನಾರಾಯಣ ಗುರುಗಳ ಜನ್ಮ  ಜಯಂತಿ ಆಚರಣೆ

ಬೈಂದೂರು: ಬಿಲ್ಲವ ಸಮಾಜ ಸೇವಾ ಸಂಘ(ರಿ)ಯಡ್ತರೆ-ಬೈಂದೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ಜಯಂತಿಯನ್ನು ಯಡ್ತರೆ ಬಿಲ್ಲವ ಸಂಘದ ಭವನದಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಗೌರವ ಸಲಹೆಗಾರರಾದ…

ಶಿರೂರು ಕಳಿಹಿತ್ಲು ಮಳೆ ಹಾನಿ ಸಂಭವಿಸಿದ ಪ್ರದೇಶಗಳಿಗೆ ಕೇಂದ್ರ ಮಳೆ ಹಾನಿ ಅಧ್ಯಯನ ತಂಡ ಬೇಟಿ,

ಶಿರೂರು; ಆಗಸ್ಟ್ 2 ರಂದು ರಾತ್ರಿ ಸುರಿದ ಮೇಘಸ್ಪೋಟದಿಂದ ದಿಢೀರ್ ಜಲಪ್ರಳಯ ಉಂಟಾದ ಮರವಂತೆ,ಉಪ್ಪುಂದ ಹಾಗೂ ಶಿರೂರು ಕಳಿಹಿತ್ಲು ಪ್ರದೇಶಕ್ಕೆ ಗುರುವಾರ ಆಂತರಿಕ ಸಚಿವರ ಕೇಂದ್ರ ತಂಡ (ಕೇಂದ್ರ ಮಳೆ ಹಾನಿ ಅಧ್ಯಯನ ತಂಡ)ಬೇಟಿ ನೀಡಿ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು.ಬಳಿಕ…

ಬೈಂದೂರು ಹೋಲಿಕ್ರಾಸ್ ಚರ್ಚಿನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ) ಆಚರಣೆ

ಬೈಂದೂರು; ಇಲ್ಲಿನ ಐತಿಹಾಸಿಕ ಪ್ರಸಿದ್ದ ಹೋಲಿಕ್ರಾಸ್ ಚರ್ಚಿನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಗುರುವಾರ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.ಚರ್ಚಿನ ವಂದನೀಯ ಧರ್ಮಗುರು ವಿನ್ಸೆಂಟ್ ಕುವೆಲ್ಲೋ,ವಂದನೀಯ ಜೋಕೀಂ ಡಿ.ಸೋಜಾ ನೇತ್ರತ್ವದಲ್ಲಿ ತೆನೆಗಳೊಂದಿಗೆ ಮೆರವಣಿಗೆ ಮೂಲಕ ದೇವಾಲಯಕ್ಕೆ ತಂದು ಬಾಲೆ ಮರಿಯಮ್ಮಳಿಗೆ ಪುಷ್ಪನಮನ ಸಲ್ಲಿಸಿ ಹಬ್ಬವನ್ನು…

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ಇದರ 33ನೇ ವರ್ಷದ ಶಾರದೋತ್ಸವ ಸಮಿತಿ ಇದರ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರಶಾಂತ ಆಚಾರ್ಯ ಆಯ್ಕೆ

ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ಶ್ರೀ ಬ್ರಹ್ಮದೇವರ ವಠಾರ ತಗ್ಗರ್ಸೆ ಇದರ 33ನೇ ವರ್ಷದ ಶಾರದೋತ್ಸವ ಸಮಿತಿಯ 2022ನೇ ಸಾಲಿನ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರಶಾಂತ ಆಚಾರ್ಯ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಗಳಾಗಿ ಸೋಮಶೇಖರ ಆಚಾರ್ಯ ಹಾಗೂ ನಾಗೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ…

ಶ್ರೀ ಗಣೇಶ ಸೇವಾ ಸಂಘ ಹಡವಿನಕೋಣೆ ಶಿರೂರು, ಪ್ರತಿಭಾ ಪುರಸ್ಕಾರ ವಿತರಣೆ

ಶಿರೂರು : ಶ್ರೀ ಗಣೇಶ ಸೇವಾ ಸಂಘ (ರಿ.)ಚಾರೋಡಿ ಮೇಸ್ತ ಸಮಾಜ ಹಡವಿನಕೋಣೆ ಶಿರೂರು ಇದರ 41ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಚಾರೋಡಿ ಮೇಸ್ತ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…

ಬೈಂದೂರು ತಾಲೂಕು ಆಡಳಿತದ ವತಿಯಿಂದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಬೀಳ್ಕೋಡುಗೆ ಸಮಾರಂಭ.

ಬೈಂದೂರು: ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ ಕಳೆದ 18 ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಗಳಾಗಿ ಸೇವೆ ಸಲ್ಲಿಸಿ ಕುಂದಾಪುರ ಸಹಾಯಕ ಕಮಿಷನರ್ ಕಛೇರಿಗೆ ವರ್ಗಾವಣೆಗೊಂಡ ಮಂಜುನಾಥ ಬಿಲ್ಲವ ಹಾಗೂ ಕಳೆದ 15 ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಗಳಾಗಿ ಸೇವೆ ಸಲ್ಲಿಸಿ ಉಡುಪಿ…

ಹೊಸೂರು ಸಾರ್ವಜನಿಕ ಗಣೇಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ,ಕ್ರಿಯಾಶೀಲ ಕಾರ್ಯಕ್ರಮಗಳು ಊರಿನ ಪ್ರಗತಿಯ ಸಂಕೇತ.;ಆನಂದ ಮದ್ದೋಡಿ

ಬೈಂದೂರು: ಗಣೇಶೋತ್ಸವ ಸಂಘಟನಾತ್ಮಕ ಚಿಂತನೆಯ ಹಿನ್ನಲೆ ಹೊಂದಿದೆ.ಉತ್ಸವಗಳು ಊರಿಗೆ ಶ್ರೇಯಸ್ಸು ನೀಡುತ್ತದೆ.ಗ್ರಾಮೀಣ ಭಾಗವಾದ ಹೊಸೂರು ಅತ್ಯುತ್ತಮ ಪ್ರತಿಭಾವಂತರನ್ನು ಹೊಂದಿದೆ.ಹಿರಿಯರ ಸಹಕಾರ ಇದ್ದಾಗ ಯುವ ಸಮುದಾಯ ಇನ್ನಷ್ಟು ಹೊಸತನದ ಕಾರ್ಯಕ್ರಮ ರೂಪಿಸಲು ಸಾಧ್ಯ ಎಂದು ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ…

ಬೈಂದೂರು ಪೊಲೀಸರ ಕಾರ್ಯಾಚರಣೆ 20 ಕೆ.ಜಿ ಜಿಂಕೆ ಮಾಂಸ ವಶ

ಬೈಂದೂರು: ಬೈಂದೂರು ವ್ರತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಮಾರ್ಗದರ್ಶನದಲ್ಲಿ ದ್ವಿಚಕ್ರ ವಾಹನದಲ್ಲಿ 20 ಕೆ.ಜಿ ಜಿಂಕೆ ಮಾಂಸ ಸಾಗಿಸುತಿದ್ದ ಆರೋಪಿಗಳನ್ನು ಬೈಂದೂರು ಸಮೀಪದ ಒತ್ತಿನೆಣೆ ಬಳಿ ವಶಕ್ಕೆ ಪಡೆದಿದ್ದಾರೆ.ಆರೋಪಿಗಳಿಂದ ಗೊರಸು ಸಮೇತ ಇರುವ ನಾಲ್ಕು ಕಾಲು ಹಾಗೂ ಇಪ್ಪತ್ತು ಕೆಜಿ ಮಾಂಸ…

ಸಾರ್ವಜನಿಕರ ಸಹಕಾರವಿದ್ದಾಗ ಪ್ರತಿ ಅಧಿಕಾರಿಗಳಿಗೂ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯ: ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ.

ಶಿರೂರು;ಸಾರ್ವಜನಿಕರ ಸಹಕಾರವಿದ್ದಾಗ ಪ್ರತಿ ಅಧಿಕಾರಿಗಳಿಗೂ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.ಕಾನೂನು ಪಾಲಿಸುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ.ಸಮಾಜಬಾಹಿರ ಕೃತ್ಯಗಳಿಂದ ದೂರ ಉಳಿದಾಗ ನೆಮ್ಮದಿಯ ಜೀವನ ನಡೆಸಲು ಸಾಧ್ಯ.ಇಲಾಖೆಯ ಕಾರ್ಯವನ್ನು ಗುರುತಿಸುವುದು ನಮ್ಮ ಜವಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ.ಕರಾವಳಿಯ ಯುವಶಕ್ತಿ ಗಣೇಶೋತ್ಸವ ಸಮಿತಿ ಅತ್ಯುತ್ತಮ ಕಾರ್ಯಕ್ರಮಗಳ ಮುಖಾಂತರ ಗುರುತಿಸಿಕೊಂಡಿರುವುದು…

ಸ.ಹಿ.ಪ್ರಾ.ಶಾಲೆ ಅತ್ಯಾಡಿ ವಿದ್ಯಾರ್ಥಿ ಪ್ರಜ್ವಲ್ ಎಮ್.ಪೂಜಾರಿ ವಿಜ್ಞಾನ ಮಾದರಿ ಪ್ರಾಜೆಕ್ಟ್ ತಯಾರಿಕೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ಯಾಡಿ ಇಲ್ಲಿನ ವಿದ್ಯಾರ್ಥಿ ಪ್ರಜ್ವಲ್ ಮಹಾದೇವ ಪೂಜಾರಿ ಕಿಸ್ಮತ್ತಿ ಇವರು ವಿಜ್ಞಾನ ಮಾದರಿಯಲ್ಲಿ ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿ ಪ್ರಸ್ತುತ ದೆಹಲಿಯಲ್ಲಿ ನಡೆಯಲಿರುವ ಇನ್‌ಸ್ಪೈರ್ ಅವಾರ್ಡ್ (ವಿಜ್ಞಾನ ಮಾದರಿ)ಪ್ರಾಜೆಕ್ಟ್ ತಯಾರಿಕೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈತ ಯಡ್ತರೆ ಗ್ರಾಮದ ಕಿಸ್ಮತ್ತಿ…

ದಾಸನಾಡಿ 34ನೇ ವರ್ಷದ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಆಯ್ಕೆ

ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 34ನೇ ವರ್ಷದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಅಶೋಕ ಶೆಟ್ಟಿ ಕಾರಿಕಟ್ಟೆ,ಸಿ.ಎನ್.ಬಿಲ್ಲವ,ಕಾರ್ಯದರ್ಶಿಯಾಗಿ ಚಂದ್ರಶೇಕರ ಮೇಸ್ತ,ರಾಘವೇಂದ್ರ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಮಹಾದೇವ ಬಿಲ್ಲವ,ಸಂಘಟನಾ ಕಾರ್ಯದರ್ಶಿಯಾಗಿ ಮಹಾಬಲ ದೇವಾಡಿಗ,ಕೋಶಾಧ್ಯಕ್ಷರಾಗಿ ಮಾಧವ ಬಿಲ್ಲವ,ಸಾಂಸ್ಕ್ರತಿಕ ಮೇಲ್ವಿಚಾರಕರಾಗಿ…

ಯುವಶಕ್ತಿ ಶ್ರೀಗಣೇಶೋತ್ಸವ ಸಮಿತಿ ಕರಾವಳಿ ಶಿರೂರು 24ನೇ ವರ್ಷದ ಗಣೇಶೋತ್ಸವ,ಸಮ್ಮಾನ ಕಾರ್ಯಕ್ರಮ,ಸಂಘ ಸಂಸ್ಥೆಗಳ ಸಮಾಜಮುಖಿ ಚಿಂತನೆಗಳು ಊರಿನ ಅಭಿವ್ರದ್ದಿಯ ಪ್ರತೀಕವಾಗಿದೆ;ಚಂದ್ರ ಮೊಗೇರ್.

ಶಿರೂರು; ಯುವಶಕ್ತಿ ಶ್ರೀಗಣೇಶೋತ್ಸವ ಸಮಿತಿ(ರಿ.) ಕರಾವಳಿ ಶಿರೂರು ಇದರ 24ನೇ ವರ್ಷದ ಗಣೇಶೋತ್ಸವ ಸಮ್ಮಾನ ಕಾರ್ಯಕ್ರಮ ಯುವಶಕ್ತಿ ವೇದಿಕೆ ಕರಾವಳಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಬೈ.ವ್ಯ.ಸೇ.ಸ.ಸಂಘದ ನಿವೃತ್ತ  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರ ಮೊಗೇರ್ ರವರನ್ನು ಯುವಶಕ್ತಿ ವತಿಯಿಂದ ಸಮ್ಮಾನಿಸಲಾಯಿತು.ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸಂಘ…

ಶಿರೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ,ಶಾಲಾ ಅವಧಿಯಲ್ಲಿ ದೊರೆಯುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡಾಗ ಉತ್ತಮ ಯಶಸ್ಸು ಸಾಧ್ಯ;ರವೀಂದ್ರ ಶೆಟ್ಟಿ ಪಟೇಲ್

ಶಿರೂರು : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ.ಮಾ.ಹಿ.ಪ್ರಾ.ಶಾಲೆ ಶಿರೂರಿನಲ್ಲಿ ಉದ್ಘಾಟನೆಗೊಂಡಿತು. ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು…

ಶಿರೂರು; ಆ.27 ರಂದು ಶ್ರೀಮದ್ಭಗವದ್ಗೀತೆ ಪಠಣ ಕಾರ್ಯಕ್ರಮ

ಶಿರೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ಶ್ರೀ ವಿಷ್ಣು ಸಹಸ್ರನಾಮದ ಜೊತೆಗೆ ಶ್ರೀಮದ್ಭಗವದ್ಗೀತೆ ಪಠಣ ಕಾರ್ಯಕ್ರಮ ಆ.27 ರಂದು ಸಂಜೆ 5:30ಕ್ಕೆ ದಾಸನಾಡಿ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ ಯಳಜಿತ್ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ…

ಶಿರೂರು ರೈಲು ಡಿಕ್ಕಿ ಕಾಲೇಜು ವಿದ್ಯಾರ್ಥಿ ಮೃತ್ಯು

ಶಿರೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ.ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಪತ್ ಪೂಜಾರಿ (17) ಮೃತಪಟ್ಟ ಬಾಲಕನಾಗಿದ್ದಾನೆ.ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಆರಕ್ಷಕರು…

ಯುವಶಕ್ತಿ ಕರಾವಳಿ 24ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ

ಶಿರೂರು: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ (ರಿ.)ಕರಾವಳಿ ಶಿರೂರು ಇದರ 24ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ.31 ರಿಂದ ಸೆ.1ರ ವರೆಗೆ ನಡೆಯಲಿದೆ. ಆ.1 ರಂದು ಬೆಳಿಗ್ಗೆ ಗಣೇಶ ವಿಗ್ರಹ ಪ್ರತಿಷ್ಠಾಪನೆ,ಮದ್ಯಾಹ್ನ ಪೂಜೆ,ಮಹಾಪೂಜೆ,ಮಹಾ ಮಂಗಳಾರತಿ,ಮದ್ಯಾಹ್ನ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ.ಸಂಜೆ 6…

ಗ್ರಾಮೀಣ ಭಾಗದಲ್ಲಿ ಭೂ ಕಬಳಿಕೆ ಗಂಭೀರವಾಗಿ ಪರಿಗಣಿಸಿ,ಜಿಲ್ಲಾಧಿಕಾರಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

ಬೈಂದೂರು: ಬೈಂದೂರು ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಯಡ್ತರೆಮನೆ,ಹೊಳ್ಳರಮನೆ ಮುಂತಾದ ದೊಡ್ಡ ಭೂ ಹಿಡುವಳಿದಾರರ ಭೂಮಿಗಳಲ್ಲಿ ತಲೆತಲಾಂತರದಿಂದ ಕೆಲವು ಕುಟುಂಬಗಳು ವಾಸವಾಗಿದೆ.ಕೆಲವರು ಗೇಣಿ ಅರ್ಜಿ ಕೂಡ ನೀಡಿದ್ದಾರೆ.ಆದರೆ ಕೆಲವು ಪಟ್ಟಾಭದ್ರಾ ಹಿತಾಶಕ್ತಿಗಳು ಇಂತಹ ಜಾಗಗಳನ್ನು ಹುಡುಕಿ ಸಾಂಧರ್ಭಿಕ ದಾಖಲೆ ಸ್ರಷ್ಟಿಸಿ ಪಹಣಿ ಬದಲಾವಣೆಯಾಗಿದೆ.ಆದರೆ…

ತಿಂಗಳಿಗೊಮ್ಮ ಪಕ್ಷದ ಕಛೇರಿ ಬೇಟಿ ಅಹವಾಲು ಸ್ವೀಕಾರ,ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ಹೆಚ್ಚಳ,3 ಸೇನಾ ತರಬೇತಿ ಸಂಸ್ಥೆ ಆರಂಭ:ಕೋಟ ಶ್ರೀನಿವಾಸ ಪೂಜಾರಿ

ಬೈಂದೂರು: ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂಧಿಸುತ್ತಿರುವುದು ಭಾರತೀಯ ಜನತಾ ಪಕ್ಷದ ಪ್ರತಿ ಸಚಿವರ ಜವಬ್ದಾರಿ.ಹೀಗಾಗಿ ಪ್ರತಿ ತಿಂಗಳಿಗೊಮ್ಮೆ ಪ್ರತಿ ಕ್ಷೇತ್ರದ ಪಕ್ಷದ ಕಛೇರಿ ಬೇಟಿ ಮಾಡಿ ಅಹವಾಲು ಸ್ವೀಕರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ…

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ ಇವರ 84ನೇ ಹುಟ್ಟು ಹಬ್ಬ ಆಚರಣೆ,ಇರುವ ಅವಧಿಯಲ್ಲಿ ಸಂತೋಷದಿಂದ ಮತ್ತು ನೆಮ್ಮದಿಯಿಂದ ಬಾಳುವುದು ಬದುಕಿನ ಶ್ರೇಯಸ್ಸಾಗಿದೆ;ಕೆ.ಲಕ್ಷ್ಮೀನಾರಾಯಣ

ಶಿರೂರು: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ ರವರ 84ನೇ ಹುಟ್ಟುಹಬ್ಬ ಆಚರಣೆ ಶಿರೂರಿನಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ವತಿಯಿಂದ ಮಾಜಿ ಶಾಸಕರನ್ನು ಸಮ್ಮಾನಿಸಲಾಯಿತು.ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಜನಸೇವೆ ಮಾಡಲು ಅವಕಾಶ ದೊರೆತಿರುವುದು ನನಗೆ…

ಬೈಂದೂರು;ಮಾದಕ ವ್ಯಸನದ ದುಷ್ಪರಿಣಾಮ ಮತ್ತು ಅಪರಾಧ ಮುಕ್ತ ಸಮಾಜ,ಯುವ ಸಮುದಾಯ ತಮ್ಮ ಉಜ್ವಲ ಭವಿಷ್ಯದ ಬಗ್ಗೆ ಗಮನಹರಿಸಬೇಕು,ಮಾದಕ ವ್ಯಸನದಿಂದ ದೂರವಿರಬೇಕು;ಸಂತೋಷ ಕಾಯ್ಕಿಣಿ

ಬೈಂದೂರು;  ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು,ಯುವ ರೆಡ್‌ಕ್ರಾಸ್ ಘಟಕ,ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಬೈಂದೂರು ಇದರ ಸಹಯೋಗದೊಂದಿಗೆ ಮಾದಕ ವ್ಯಸನದ ದುಷ್ಪರಿಣಾಮಗಳು ಮತ್ತು ಅಪರಾಧ ಮುಕ್ತ ಸಮಾಜ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಬೈಂದೂರು…

ಬೈಂದೂರು ಮೂಲ ದಾಖಲೆ ಬದಲಿಸಿ ಭೂಕಬಳಿಕೆ ಪ್ರಕರಣ,ನಕಲಿ ದಾಖಲೆ ಮೂಲಕ ಬಡವರ ಭೂಮಿ ಕಬಳಿಸುವವರ ವಿರುದ್ದ ನಿರ್ದಾಕ್ಷಣ್ಯ ಕ್ರಮ,ಅನ್ಯಾಯಕ್ಕೆ ಒಳಪಟ್ಟವರ ಜೊತೆ ನಾವಿದ್ದೇವೆ:ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ತಲೆತಲಾಂತರದಿಂದ ಅನುಭೋಗದಲ್ಲಿರುವವರ ಭೂಮಿಗಳನ್ನು ಸಾಂಧರ್ಭಿಕ ದಾಖಲೆ ಸಿದ್ದಪಡಿಸಿ ಕಂದಾಯ ಇಲಾಖೆಗೆ ಅಸಮರ್ಪಕ ಮಾಹಿತಿ ನೀಡಿ ದಾಖಲೆ ಮಾಡಿಕೊಂಡು ಗ್ರಾಮೀಣ ಭಾಗದಲ್ಲಿ ಭೂ ಕಬಳಿಸುವ ತಂಡ ಸಕ್ರೀಯವಾಗಿರುವುದು ಕಳವಳಕಾರಿ ವಿದ್ಯಮಾನ.ಮಾಧ್ಯಮದ ಮೂಲಕ ಈ ಮಾಹಿತಿ ದೊರೆತಿದೆ.ಬೈಂದೂರು ಕ್ಷೇತ್ರದಲ್ಲಿ ಇಂತಹ ದೌರ್ಜನ್ಯಗಳಿಗೆ ಯಾವಯದೆ…

ಲತಾ ಪೂಜಾರಿ ಶಿರೂರು ಇವರಿಗೆ ಡಾಕ್ಟರೇಟ್ ಪದವಿ

ಶಿರೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾದ್ಯಾಪಕಿ ಶ್ರೀಮತಿ ಲತಾ ಪೂಜಾರಿ ಕರಾವಳಿ ಶಿರೂರು ಇವರಿಗೆ ಧಾರವಾಡ ವಿಶ್ವವಿದ್ಯಾನಿಲಯ ಅನಾಲಿಸಸ್ ಆಫ್ ಕ್ರೆಡಿಟ್ ಆಪರೇಷನ್ ಇನ್ ಕಮರ್ಶಿಯಲ್ ಬ್ಯಾಂಕ್ಸ್  ಎನ್ನುವ ವಿಷಯ ಕುರಿತು ಪ್ರಬಂಧ…

ಸಂಸದ ಬಿ.ವೈ ರಾಘವೇಂದ್ರ ರವರ ಹುಟ್ಟುಹಬ್ಬದ ಅಂಗವಾಗಿ 50 ಹೈನುಗಾರಿಕಾ ಕುಟುಂಬಗಳಿಗೆ ಪಶು ಆಹಾರ ವಿತರಣೆ,ಸಂಸದರಾದ ಬಿ.ವೈ ರಾಘವೇಂದ್ರರವರು ಅತ್ಯಂತ ಕಿರಿಯ ವಯಸ್ಸಿನಲ್ಲಿ ಆಗಾಧ ಸಾಧನೆ ಮಾಡಿದ ಯುವ ರಾಜಕಾರಣಿ;ಬಾಬು ಶೆಟ್ಟಿ

ಶಿರೂರು; ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ರವರ ಹುಟ್ಟುಹಬ್ಬದ ಅಂಗವಾಗಿ ಶಿರೂರು ಭಾಗದ 50 ಹೈನುಗಾರಿಕಾ ಕುಟುಂಬಗಳಿಗೆ ಪಶು ಆಹಾರಗಳನ್ನು ವಿತರಿಸಲಾಯಿತು.ಜಿ.ಪಂ ಮಾಜಿ ಸದಸ್ಯ ಬಾಬು ಶೆಟ್ಟಿ ಹೈನುಗಾರಿಕಾ ಕುಟುಂಬಗಳಿಗೆ ಪಶು ಆಹಾರಗಳನ್ನು ವಿತರಿಸಿ ಮಾತನಾಡಿದ ಅವರು…

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ರವರ ಹುಟ್ಟುಹಬ್ಬದ ಅಂಗವಾಗಿ ಶಿರೂರು ಗೋಶಾಲೆಗೆ ಗೋವಿನ ಆಹಾರ ವಿತರಣೆ

ಶಿರೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ರವರ ಹುಟ್ಟುಹಬ್ಬದ ಅಂಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿ.ವೈ.ಆರ್ ಅಭಿಮಾನಿಗಳು ಹಾಗೂ ಬಿಜೆಪಿ ಮುಖಂಡರುಗಳು ಶಿರೂರಿನಲ್ಲಿ ಶನಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶಿರೂರು ಅಮೃತಧಾರ ಗೋಶಾಲೆಯಲ್ಲಿ ಗೋಮಾತೆಯ…

ಶಿರೂರು ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಉದ್ಘಾಟನೆ

ಶಿರೂರು: ಹಾಜಿ ತಾರಾಪತಿ ಮಹಮ್ಮದ್ ಹುಸೈನ್ ಸ್ಮರಣಾರ್ಥ,ಶಿರೂರು ಅಸೋಸಿಯೇಷನ್,ಇಸ್ಲಾಹಿ ತಂಝಿಮ್ ಶಿರೂರು,ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಬೈಂದೂರು ಘಟಕ,ಬುಕಾರಿ ಯಂಗ್ ಸ್ಟಾರ್ ಶಿರೂರು,ಬ್ಲಡ್ ಕೇರ್ ಕರ್ನಾಟಕ,ಭಾರತೀಯ ರೆಡ್‌ಕ್ರಾಸ್ ರಕ್ತನಿಧಿ ಕುಂದಾಪುರ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ 4ನೇ ವಾರ್ಷಿಕೋತ್ಸವ ಅಂಗವಾಗಿ…

ಬೈಂದೂರು ತಾಲೂಕು ಆಡಳಿತ 75ನೇ ಸ್ವಾತಂತ್ರೋತ್ಸವ ಆಚರಣೆ,ಸರ್ವರೂ ಸಹಭಾಳ್ವೆಯಿಂದ ಬಾಳೋಣ;ಭೀಮಪ್ಪ ಬಿಲ್ಲಾರ್

ಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ  75ನೇ ಸ್ವಾತಂತ್ರೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.ಬೈಂದೂರು ಉಪ ತಹಶೀಲ್ದಾರ ಭೀಮಪ್ಪ ಬಿಲ್ಲಾರ್ ದ್ವಜಾರೋಹಣಗೈದರು.ಬಳಿಕ ಮಾತನಾಡಿದ ಅವರು ಭಾರತ ದೇಶ ಅಮೃತಮಹೋತ್ಸವದ ಸಂಭ್ರಮದಲ್ಲಿದೆ.ಹಲವು ನಾಯಕರ ತ್ಯಾಗ ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯೋತ್ಸವವನ್ನು ಎಲ್ಲರೂ ಒಗ್ಗಟ್ಟಿನಿಂದ ಉಳಿಸಿ ಸಶಕ್ತ…

ಶಾಸಕರ ಕಛೇರಿ ಬೈಂದೂರು 75ನೇ ಸ್ವಾತಂತ್ರೋತ್ಸವ ಆಚರಣೆ,ಭಾರತದ ಕೀರ್ತಿ ವಿಶ್ವದಾದ್ಯಂತ ಮತ್ತಷ್ಟು ಪಸರಿಸಿದೆ;ಬಿ.ಎಮ್ ಸುಕುಮಾರ ಶೆಟ್ಟಿ.

ಬೈಂದೂರು: ಬೈಂದೂರು ಶಾಸಕರ ಕಛೇರಿಯಲ್ಲಿ 75ನೇ ಸ್ವಾತಂತ್ರೋತ್ಸವವ ಜರುಗಿತು.ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ದ್ವಜಾರೋಹಣಗೈದರು.ಈ ಸಂಧರ್ಭದಲ್ಲಿ ಮಾತನಾಡಿ ಪ್ರಧಾನಿ ಮೋದಿಯವರ ಕನಸು ಈ ದೇಶವನ್ನು ಅಭಿವ್ರದ್ದಿ ಮೂಲಕ ಸಮ್ರದ್ದ ಹಾಗೂ ಸಮರ್ಥ ಭಾರತ ನಿರ್ಮಾಣವಾಗಿದೆ.ಭಯೋತಾಧನೆ ಬುಡ ಸಮೇತ ಕಿತ್ತೊಗೆಯುವ ಜೊತೆಗೆ ಭವ್ಯ…

ಬೈಂದೂರು ಬಿಜೆಪಿ ಮಂಡಲ ವತಿಯಿಂದ ತಿರಂಗ ಯಾತ್ರೆ ವಾಹನ ಜಾಥಾಕ್ಕೆ ಶಿರೂರಿನಲ್ಲಿ ಚಾಲನೆ,ರಾಷ್ಟ್ರಧ್ವಜಕ್ಕೆ ಜಾತಿ, ಧರ್ಮದ ಭೇದವಿಲ್ಲ. ದೇಶವಾಸಿಗಳೆಲ್ಲರೂ ದೇಶ ಭಕ್ತರಾಗಬೇಕು;ಬಿ.ಎಮ್.ಸುಕುಮಾರ ಶೆಟ್ಟಿ

ಶಿರೂರು; ಭಾರತೀಯ ಜನತಾ ಪಾರ್ಟಿ ಬಿಜೆಪಿ ಮಂಡಲ ಬೈಂದೂರು ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆಯ ವಾಹನ ಜಾಥಾಕ್ಕೆ ಶಿರೂರು ಟೋಲ್ ಗೇಟ್‌ನಲ್ಲಿ ಚಾಲನೆ ನೀಡಲಾಯಿತು.ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ವಾಹನ ಜಾಥಕ್ಕೆ ಚಾಲನೆ ನೀಡಿ…

ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಬೈಂದೂರಿನಲ್ಲಿ ಕಾಲ್ನಡಿಗೆ ಜಾಥಾ

ಬೈಂದೂರು; ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೈಂದೂರು ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಬೈಂದೂರು ಪದವಿ ಕಾಲೇಜಿನಿಂದ ಸೇನೇಶ್ವರ ದೇವಸ್ಥಾನದವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಕಾಲೇಜಿನ ಪ್ರಾಂಶುಪಾಲ…

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) 351ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 351ನೇ ಆರಾಧನ ಮಹೋತ್ಸವ ಶನಿವಾರ ನಡೆಯಿತು.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ನೂರಾರು ಭಕ್ತರು…

ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

ಬೈಂದೂರು: ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ ಶುಕ್ರವಾರ ನಡೆಯಿತು.ಬೈಂದೂರು ಸೇನೇಶ್ವರ ದೇವಸ್ಥಾನದಿಂದ ಹೊರಟು ನಾಕಟ್ಟೆ ಮಾರ್ಗವಾಗಿ ಆಂಜನೇಯ ದೇವಸ್ಥಾನದವರೆಗೆ ಪಂಜಿನ ಮೆರವಣಗೆ ನಡೆಯಿತು.ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಈ…

ಬೈಂದೂರು ಬಿಜೆಪಿ ಮಂಡಲ ಇದರ ವತಿಯಿಂದ ಆ.14ರಂದು ಶಿರೂರಿನಿಂದ ವಂಡ್ಸೆ ವರೆಗೆ ವಾಹನ ಜಾಥಾ

ಬೈಂದೂರು; ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಬಿಜೆಪಿ ಇದರ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆಯ ವಾಹನ ಜಾಥಾ ಕಾರ್ಯಕ್ರಮ ಆ.14 ರಂದು ಮದ್ಯಾಹ್ನ 3 ಗಂಟೆಗೆ ಶಿರೂರು ಟೋಲ್‌ಗೇಟ್‌ನಿಂದ ವಂಡ್ಸೆ ಪೇಟೆಯವರೆಗೆ ವಾಹನ ಜಾಥಾ…

ಸ.ಮಾ.ಹಿ.ಪ್ರಾ.ಶಾಲೆ ಶಿರೂರು ಜಾಥಾ ಕಾರ್ಯಕ್ರಮ,ದೇಶದ ನೆಲ,ಜಲ ಹಾಗೂ ಸಂಸ್ಕ್ರತಿಯನ್ನು ಕಾಪಾಡಿಕೊಳ್ಳುವ ಜವಬ್ದಾರಿ ಪ್ರತಿಯೊಬ್ಬರದ್ದಾಗಿದೆ;ರವೀಂದ್ರ ಶೆಟ್ಟಿ ಪಟೇಲ್

ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇಲ್ಲಿನ ವಿದ್ಯಾರ್ಥಿಗಳಿಂದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಪುರಮೆರವಣೆಗೆ ಜಾಥಾ ಕಾರ್ಯಕ್ರಮ ಶಿರೂರು ಮಾದರಿ ಶಾಲೆಯಲ್ಲಿ ನಡೆಯಿತು.ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್ ಜಾಥಾ ಕಾರ್ಯಕ್ರಮಕ್ಕೆ ಹಸಿರು…

ಬೈಂದೂರು ಪೊಲೀಸರಿಂದ ದೇವಸ್ಥಾನ ಕಳ್ಳತನ ನಡೆಸುತ್ತಿದ್ದ ಚೋರನ ಬಂಧನ

ಬೈಂದೂರು; ಬೈಂದೂರು ವೃತ್ತ ನಿರೀಕ್ಷಕರಾದ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ. ಗಂಗೊಳ್ಳಿ PSI ವಿನಯ ಕೊರ್ಲಹಳ್ಳಿ (ಕಾ.ಸು) ಮತ್ತು PSI ಜಯಶ್ರೀ (ತನಿಖೆ) ಹಾಗೂ ಸಿಬ್ಬಂದಿಗಾಳಾದ ಮೋಹನ ಪೂಜಾರಿ ಹಾಗೂ ನಾಗೇಂದ್ರ ಶೇರುಗಾರ್ ತಂಡದಿಂದ ದೇವಸ್ಥಾನ ಕಳ್ಳತನ ಮಾಡುತ್ತಿದ್ದ. ಕಂಬದಕೋಣೆ ಮೂಲದ. ಕರುಣಾಕರ…

ಆ.12 ರಂದು ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

ಬೈಂದೂರು: ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ ಆ.12 ರಂದು ಸಂಜೆ 6 ಗಂಟೆಗೆ ನಡೆಯಲಿದೆ.ಬೈಂದೂರು ಸೇನೇಶ್ವರ ದೇವಸ್ಥಾನದಿಂದ ಹೊರಟು ನಾಕಟ್ಟೆ ಮಾರ್ಗವಾಗಿ ಆಂಜನೇಯ ದೇವಸ್ಥಾನದವರೆಗೆ ನಡೆಯಲಿದೆ.ಬಳಿಕ ಸಭಾ ಕಾರ್ಯಕ್ರಮ…

ಸರಕಾರದ ವಿವಿಧ ಯೋಜನೆಗಳನ್ನು ರೈತರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತದೆ;ಗಾಯತ್ರಿದೇವಿ

ಬೈಂದೂರು: ರೈತ ಸಂಪರ್ಕ ಕೇಂದ್ರದ ಮೂಲಕ ಕೃಷಿ ಅಗತ್ಯತೆಗಳನ್ನು ಪೂರೈಸುವ ಜೊತೆಗೆ ಸರಕಾರದ ವಿವಿಧ ಯೋಜನೆಗಳನ್ನು ರೈತರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತದೆ.ರೈತರು ಹಾಗೂ ಫಲಾನುಭವಿಗಳು ಸಕಾಲದಲ್ಲಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಬೈಂದೂರು ಕೃಷಿ ಅಧಿಕಾರಿ ಗಾಯತ್ರಿದೇವಿ ಹೇಳಿದರು ಅವರು ಮರವಂತೆ…

ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಲ್ನಡಿಗೆ ಜಾಥಾ,ಅಭಿವೃದ್ದಿ ಹೆಸರಲ್ಲಿ ಜನರನ್ನು ಮರಳು ಮಾಡಿದ್ದು ಬಿಟ್ಟರೆ ಯಾವ ಭಾಗದಲ್ಲೂ ಪ್ರಗತಿ ಕಂಡಿಲ್ಲ,ರಾಜ್ಯದ ಖಜಾನೆ ಕೊಳ್ಳೆ ಹೊಡೆದಿದ್ದು ಬಿಟ್ಟರೆ ಅಭಿವೃದ್ದಿ ಶೂನ್ಯ;ಕೆ.ಗೋಪಾಲ ಪೂಜಾರಿ.

ಬೈಂದೂರು,: ಬ್ಲಾಕ್ ಕಾಂಗ್ರೆಸ್ ಬೈಂದೂರು ಇದರ ವತಿಯಿಂದ ಸ್ವಾತಂತ್ರೋತ್ಸವದ ಸುವರ್ಣ ಮಹೋತ್ಸವದ ಅಂಗವಾಗಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಖಂಬದಕೋಣೆಯಲ್ಲಿ ಚಾಲನೆ ನೀಡಲಾಯಿತು.ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರಕಾರ…

ಕುಂದಾಪುರ ಬಿಲ್ಲವರ ಕ್ರೀಡಾಕೂಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶಿರೂರಿಗೆ ಪ್ರಥಮ ಹಾಗೂ ದ್ವಿತೀಯ ಪ್ರಶಸ್ತಿ ಮಡಿಲಿಗೆ

ಶಿರೂರು; ಬ್ರಹ್ಮಶ್ರೀ ನಾರಾಯಣ ಗುರು ಯುವಕ ಮಂಡಲ ಕುಂದಾಪುರ ಇವರ ಆಶ್ರಯದಲ್ಲಿ 45ನೇ ವರ್ಷದ ಶಾರದೋತ್ಸವ ಪ್ರಯುಕ್ತ ಬೈಂದೂರು ಹಾಗೂ ಕುಂದಾಪುರ ಬಿಲ್ಲವ ಸಮಾಜ ಬಾಂಧವರಿಗಾಗಿ ನಡೆದ 9ನೇ ವರ್ಷದ ಬಿಲ್ಲವರ ಕ್ರೀಡಾಕೂಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶಿರೂರಿನ ಕಿರಣ ಪೂಜಾರಿ…

ಕಳಿಹಿತ್ಲು ದೋಣಿ ಹಾನಿಗೊಳಗಾದ ಸ್ಥಳಗಳಿಗೆ ಮೀನುಗಾರಿಕಾ ಸಚಿವ ಎಸ್.ಅಂಗಾರ ಬೇಟಿ,ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಮೀನುಗಾರರಿಗೆ ಸೂಕ್ತ ನೆರವು ಇಲಾಖೆಯಿಂದ ನೀಡುವ ಪ್ರಯತ್ನ ಮಾಡುತ್ತೇನೆ;ಅಂಗಾರ

ಶಿರೂರು: ಶಿರೂರಿನಲ್ಲಿ ನೆರೆಹಾವಳಿಯಿಂದ ನಾಡದೋಣಿ ಶಿಥಿಲಗೊಂಡಿರುವ ಕಳುಹಿತ್ಲು ಪ್ರದೇಶಕ್ಕೆ ಕರ್ನಾಟಕ ಸರಕಾರದ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ ಬೇಟಿ ನೀಡಿದರು ಹಾನಿಗೊಳಗಾದ ದೋಣಿಗಳನ್ನು ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ವಿಪರೀತ ಮಳೆಯಿಂದ ಶಿರೂರಿನಲ್ಲಿ ಅರವತ್ತಕ್ಕೂ ಅಧಿಕ ದೋಣಿಗಳು ಹಾನಿಗೊಳಗಾಗಿದೆ.ಜೊತೆಗೆ ಬಲೆ…

ಕುಗ್ರಾಮದಲ್ಲೊಂದು ಅಪಾಯಕಾರಿ ಕಾಲುಸಂಕ,ಬೈಂದೂರು ಕ್ಷೇತ್ರದ ಸಾಂತೇರಿ ಮರದ ಸೇತುವೆಯಲ್ಲಿ ನಿತ್ಯ ಜನರ ಸಾವಿನೊಂದಿಗೆ  ಸರ್ಕಸ್.

ಬೈಂದೂರು: ಸೋಮವಾರವಷ್ಟೆ ಕಾಲ್ತೋಡು ಸಮೀಪದ ಬೀಜಮಕ್ಕಿ ಕಾಲುಸಂಕದಲ್ಲಿ ಏಳು  ವರ್ಷದ ವಿದ್ಯಾರ್ಥಿನಿಯೊರ್ವಳು  ನದಿಯಲ್ಲಿ ಕೊಚ್ಚಿ ಹೋಗಿರುವುದು ರಾಜ್ಯಮಟ್ಟದಲ್ಲೆ ಆತಂಕ ಉಂಟು ಮಾಡಿದೆ.ಇದರ ನಡುವೆ ಈ ಊರಿನ ಅನತಿ ದೂರದ ಎಳಜಿತ್ ಗ್ರಾಮದ ಸಾತೇರಿ ಹೊಳೆಗೆ ಅಡ್ಡಲಾಗಿ ಕಟ್ಟಿರುವ ಮರದ ದಿಮ್ಮಿಯ ಕಾಲುಸಂಕ…

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಗಿಡ ವಿತರಣೆ,ಕೃಷಿ ಮಾಹಿತಿ,ಸಮವಸ್ತ್ರ ವಿತರಣೆ,ಪರಿಸರ ಸಂರಕ್ಷಣೆಯಿಂದ ಮಾತ್ರ ಹವಾಮಾನ ವೈಪರೀತ್ಯ ನಿಯಂತ್ರಣ ಸಾಧ್ಯ: ಕ್ಲಿಪರ್ಡ್ ಲೋಬೋ

ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.)ನಾವುಂದ ಇದರ ವತಿಯಿಂದ ಗಿಡ ವಿತರಣೆ,ಕೃಷಿ ಮಾಹಿತಿ ಮತ್ತು ಪ್ರಗತಿಪರ ಕೃಷಿಕರಿಗೆ ಸಮ್ಮಾನ ಕಾರ್ಯಕ್ರಮ ಹೇರೂರು ಶಾಖಾ ವಠಾರದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂದಾಪುರ ವಿಭಾಗದ ಸಹಾಯಕ ಉಪ ಸಂರಕ್ಷಣಾಧಿಕಾರಿ ಕ್ಲಿಪರ್ಡ್…

ಕಳುಹಿತ್ಲು ನೆರೆಪೀಡಿತ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಬೇಟಿ,ಸರಕಾರದಿಂದ ಅವಕಾಶವಿರುವ ಗರಿಷ್ಡ ಸಹಕಾರ ನೀಡುವ ಪ್ರಯತ್ನದ ಜೊತೆಗೆ ಮೀನುಗಾರರ ಸಮಸ್ಯೆಗೆ ಜಿಲ್ಲಾಡಳಿತ ಸದಾ ಸಹಕರಿಸುತ್ತದೆ;ಕೂರ್ಮಾರಾವ್ ಎಂ

ಶಿರೂರು: ನೆರೆಹಾವಳಿಯಿಂದ ಅರವತ್ತಕ್ಕೂ ಅಧಿಕ ನಾಡದೋಣಿ ಶಿಥಿಲಗೊಂಡಿರುವ ಕಳುಹಿತ್ಲು ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿದರು.ಶಿಥಿಲಗೊಂಡಿರುವ ದೋಣಿಗಳನ್ನು ವೀಕ್ಷಿಸಿದ ಅವರು ಬಳಿಕ ಮಾತನಾಡಿ ನೆರೆ ಸಂಭವಿಸಿದ ದಿನ ಶಿರೂರಿನ ಅನೇಕ ಕಡೆ ಬೇಟಿ ನೀಡಿದ್ದೇನೆ.ಮೀನುಗಾರಿಕೆಯನ್ನು ನಂಬಿಕೊಂಡಿರುವ ಮೀನುಗಾರರು ಕೂಡ ನೆರೆ…

ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಮಕ್ಕಿಗದ್ಧೆ ತಗ್ಗರ್ಸೆ ನೂತನ ಅಧ್ಯಕ್ಷರಾಗಿ ಗೋವಿಂದ ರಾಜ್ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಮಂಜುನಾಥ ಪೂಜಾರಿ ತಗ್ಗರ್ಸೆ ಆಯ್ಕೆ.

ಬೈಂದೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಮಕ್ಕಿಗದ್ಧೆ ತಗ್ಗರ್ಸೆ ಇದರ ನೂತನ ಅಧ್ಯಕ್ಷರಾಗಿ ಗೋವಿಂದ ರಾಜ್ ಆಚಾರ್ಯ ಆಯ್ಕೆಯಾಗಿದ್ದಾರೆ ಹಾಗೂ ನೂತನ ಕಾರ್ಯದರ್ಶಿಯಾಗಿ ಮಂಜುನಾಥ ಪೂಜಾರಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ.ಈ ವರ್ಷದ ಶಾರದೋತ್ಸವ ಸಮಾರಂಭವು ಅ.02 ರಿಂದ 04 ರವರೆಗೆ ಶಾರದೋತ್ಸವ ಕಾರ್ಯಕ್ರಮ ಜರುಗಲಿದ್ದು…

ಶಿರೂರು; ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ಬ್ರಹತ್ ಪಂಜಿನ ಮೆರವಣಿಗೆ,ಹಿಂದೂ ಸಮಾಜದ ತಾಳ್ಮೆ ಮತ್ತು ಸಹನೆ ಮೀರಿದಾಗ ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಹಿಂದೂರಾಷ್ಟ್ರ ನಿರ್ಮಾಣ ನಮ್ಮೆಲ್ಲರ ಜವಬ್ದಾರಿ;ಸುನೀಲ್ ಕೆ.ಆರ್.

ಶಿರೂರು; ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಇದರ ಬೈಂದೂರು ಪ್ರಖಂಡ ಶಿರೂರು ನಗರದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ಬ್ರಹತ್ ಪಂಜಿನ ಮೆರವಣಿಗೆ ಶಿರೂರಿನಲ್ಲಿ ನಡೆಯಿತು.ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹತ್ ಪಂಜಿನ ಮೆರವಣಿಗೆಗೆ…

ದೆಹಲಿ ಕರ್ನಾಟಕ ಸಂಘ,ಅಮೃತ ಮಹೋತ್ಸವ ಸಂಭ್ರಮಾಚರಣೆಗೆ ಬೈಂದೂರಿನ ಸುರಭಿ ತಂಡ.

ಬೈಂದೂರು; ದೆಹಲಿ ಕರ್ನಾಟಕ ಸಂಘ ಇದರ ಅಮೃತ ಮಹೋತ್ಸವ ಸಂಭ್ರಮಾಚರಣೆ ಕರಾವಳಿ ಜಿಲ್ಲೆ ಸಾಂಸ್ಕ್ರತಿಕ ಉತ್ಸವ ಆಗಸ್ಟ್ 13 ರಿಂದ 14ರ ವರೆಗೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಬೈಂದೂರಿನ ಪ್ರತಿಷ್ಠಿತ ಸುರಭಿ ರಂಗ ತಂಡದಿಂದ ಚೋಮನ ದುಡಿ ನಾಟಕ ಪ್ರದರ್ಶನಗೊಳ್ಳಲಿದೆ.ಈ ಹಿಂದೆ ಮುಂಬೈ,ಬೆಂಗಳೂರು,ಮೈಸೂರು…

ಉದ್ಯಮಿ ಯು.ಬಿ ಶೆಟ್ಟಿ ಹಾಗೂ ಗೋವಿಂದ ಬಾಬು ಪೂಜಾರಿಯವರಿಗೆ ವಿಜಯರತ್ನ ಪ್ರಶಸ್ತಿ.

ಬೈಂದೂರು: ವಿ.ಆರ್.ಎಲ್ ಸಮೂಹ ಸಂಸ್ಥೆಯಿಂದ ಶಿಕ್ಷಣ,ಉದ್ಯಮಿ,ಆರೋಗ್ಯ,ಪರಿಸರ ಕಾಳಜಿ ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ವಿಜಯರತ್ನ ಪ್ರಶಸ್ತಿ ಬೈಂದೂರು ಮೂಲದ ಉದ್ಯಮಿಗಳಾದ ಯು.ಬಿ ಶೆಟ್ಟಿ ಹಾಗೂ ಉದ್ಯಮಿ ಗೋವಿಂದ ಬಾಬು ಪೂಜಾರಿ ಯವರಿಗೆ ದೊರೆತಿದೆ.ನಾಡಿನ 42 ಸಾಧಕರಿಗೆ ಈ…

ಕಳಿಹಿತ್ಲು ಪ್ರದೇಶಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಟಿ,ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ವಾಸ್ತವತೆಯನ್ನು ತಿಳಿಸಿ ಗರಿಷ್ಟ ಅನುದಾನ ಒದಗಿಸಲು ಪ್ರಯತ್ನ ಮಾಡುತ್ತೇನೆ;ಕೋಟ.

ಶಿರೂರು: ಶಿರೂರಿನಲ್ಲಿ ನೆರೆ ಹಾವಳಿಯಿಂದ ಅರವತ್ತಕ್ಕೂ ಅಧಿಕ ದೋಣಿಗಳು ಹಾನಿಗೊಳಗಾದ ಪ್ರದೇಶಕ್ಕೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರವಿವಾರ ಬೇಟಿ ನೀಡಿದರು.ಮಳೆಯಿಂದ ಹಾನಿಗೊಳಗಾದ ದೋಣಿಗಳನ್ನು ವೀಕ್ಷಿಸಿದ ಅವರು ಮೀನುಗಾರರೊಂದಿಗೆ ಮಾತನಾಡಿ ನೆರೆ ಪರಿಹಾರದಲ್ಲಿ ಮೀನುಗಾರರ ದೋಣಿಗಳಿಗೆ…

ಶಿರೂರು ಕೆಳಪೇಟೆ ನೂತನ ರಿಕ್ಷಾ ನಿಲ್ದಾಣ ಉದ್ಘಾಟನೆ,ರಿಕ್ಷಾ ಚಾಲಕರು ಸಮಾಜದಲ್ಲಿ ಬಹುಬೇಡಿಕೆಯ ಸೇವಕರಾಗಿದ್ದಾರೆ;ಕೋಟ ಶ್ರೀನಿವಾಸ ಪೂಜಾರಿ.

ಶಿರೂರು: ವಿಧಾನಪರಿಷತ್ ಸದಸ್ಯರ ಅನುದಾನದಿಂದ ನಿರ್ಮಾಣಗೊಂಡಿರುವ ಶಿರೂರು ಕೆಳಪೇಟೆ ರಿಕ್ಷಾ ನಿಲ್ದಾಣವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ರಿಕ್ಷಾ ಚಾಲಕರು ಸಮಾಜದಲ್ಲಿ ಬಹುಬೇಡಿಕೆಯ ಸೇವಕರಾಗಿದ್ದಾರೆ.ಶಿರೂರು ಕೆಳಪೇಟೆ ರಿಕ್ಷಾ ಚಾಲಕರಿಗೆ ಸೂಕ್ತ…

ಬೈಂದೂರು ವಲಯ ಧ್ವನಿ ಮತ್ತು ಬೆಳಕು ಸಂಯೋಜಕರ ಸಂಘಟನೆಯ ದಶಮಾನೋತ್ಸವ ಸಮಾರಂಭ ಹಾಗೂ 11ನೇ ಮಹಾಸಭೆ.

ಬೈಂದೂರು: ವೃತ್ತಿಗೆ ಅನುಗುಣವಾಗಿ ಸಂಘಟನೆಗಳ ಸದಸ್ಯರ ವೃತ್ತಿ ಕೌಶಲ್ಯ ಹೆಚ್ಚಿಸಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಅತ್ಯಗತ್ಯ. ಧ್ವನಿ-ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. ಅವರಲ್ಲಿ ವೃತ್ತಿ ಕೌಶಲ್ಯಗಳಿದ್ದರೆ ಅದರ ಬಗೆಗೆ ಮುನ್ನೆಚ್ಚರಿಕೆ ವಹಿಸಬಹುದು ಮತ್ತು ಗ್ರಾಹಕರ ನಿರೀಕ್ಷೆಯ…

ಜೆಸಿಐ ಶಿರೂರು ಮಹಿಳೆ ಮತ್ತು ಸಮಾಜ ಕಾರ್ಯಗಾರ ಮಾಹಿತಿ ಕಾರ್ಯಕ್ರಮ,ಆತ್ಮಸಂತೋಷ ಮತ್ತು ಏದುರಿಸಿ ಬೆಳೆಯುವುದು ನಿಜವಾದ ಸಾಧನೆ;ಅಕ್ಷತಾ ಗಿರೀಶ್.

ಬೈಂದೂರು: ಜೇಸಿರೇಟ್ ವಿಭಾಗ ಶಿರೂರು ಜೆಸಿಐ ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ವತಿಯಿಂದ ಮಹಿಳೆ ಮತ್ತು ಸಮಾಜ ಕಾರ್ಯಗಾರ ಮಾಹಿತಿ ಕಾರ್ಯಕ್ರಮ ಶಿರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ವಲಯ ನಿರ್ದೇಶಕಿ ಅಕ್ಷತಾ ಗಿರೀಶ್ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ ಮಹಿಳೆಯರ ಕುಟುಂಬದ…

ಅ.5 ರಂದು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ವೃತ ಆಚರಣೆ

ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ -ಬೈಂದೂರು ಇದರ ಸಾರ್ವಜನಿಕ ವರಮಹಾಲಕ್ಷ್ಮಿ ವೃತ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಅನ್ನಸಂತರ್ಪಣೆ ಹಾಗೂ ಕಲಶ ವಿಸರ್ಜನೆ ಕಾರ್ಯಕ್ರಮ ಅಗಸ್ಟ್ 5 ರಂದು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.  

ಬ್ಯಾಂಕ್ ಆಫ್ ಬರೋಡ ಶಿರೂರು ಶಾಖೆಯಲ್ಲಿ 115ನೇ ಸಂಸ್ಥಾಪಕರ ದಿನಾಚರಣೆ ಆಚರಣೆ.

ಶಿರೂರು; ಬ್ಯಾಂಕ್ ಆಫ್ ಬರೋಡ ಶಿರೂರು ಶಾಖೆಯಲ್ಲಿ 115ನೇ ಸಂಸ್ಥಾಪಕರ ದಿನಾಚರಣೆಯನ್ನು ಶಾಖಾ ಕಛೇರಿಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಸಂಸ್ಥಾಪಕರ ಬಾವಚಿತ್ರಕ್ಕೆ ಸಿಬಂದಿಗಳು ಪುಷ್ಪನಮನ ಸಲ್ಲಿಸಿದರು. ಹಿರಿಯ ವ್ಯವಸ್ಥಾಪಕ ವೆಂಕಣ್ಣ ಬಾಬು,ಅಸಿಸ್ಟೇಂಟ್ ಬ್ರಾಂಚ್ ಮೆನೇಜರ್ ದಿಗಂಬರ್ ರಾಣೆ,ಶಾಖೆಯ ಸಿಬಂದಿಗಳಾದ…

ಯುವಶಕ್ತಿ ಶ್ರೀಗಣೇಶೋತ್ಸವ ಸಮಿತಿ(ರಿ.)ಕರಾವಳಿ -ಶಿರೂರು ಇದರ24ನೇ ವರ್ಷದ ನೂತನ ಅಧ್ಯಕ್ಷರಾಗಿ ವಿಠ್ಠಲ ಬಿಲ್ಲವ ಹಾಗೂ ಕಾರ್ಯದರ್ಶಿಯಾಗಿ ನಯನ್ ಕುಮಾರ್ ಆಯ್ಕೆ.

ಶಿರೂರು: ಯುವಶಕ್ತಿ ಶ್ರೀಗಣೇಶೋತ್ಸವ ಸಮಿತಿ(ರಿ.)ಕರಾವಳಿ -ಶಿರೂರು ಇದರ 24ನೇ ವರ್ಷದ ನೂತನ ಅಧ್ಯಕ್ಷರಾಗಿ ವಿಠ್ಠಲ ಬಿಲ್ಲವ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಅಣ್ಣಪ್ಪ ಮೊಗೇರ್, ಉಪಾಧ್ಯಕ್ಷರಾಗಿ ತಿಮ್ಮಪ್ಪ ಮೊಗೇರ್ ಎಲ್,ಕಾರ್ಯದರ್ಶಿಯಾಗಿ ನಯನ್ ಕುಮಾರ್ ನೀರ್‍ಗದ್ದೆ, ಉಪಕಾರ್ಯದರ್ಶಿಯಾಗಿ ಮನೋಹರ ಬಿಲ್ಲವ,ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಗಣಪತಿ ಬಿಲ್ಲವ ಬೇಡುಮನೆ,ದಿನಕರ ಬಿಲ್ಲವ,ಸಂಘಟನಾ…